ರಾಜ್ಯ

‘ಪಾಪಪಾಂಡು’ ಖ್ಯಾತಿಯ ಹಿರಿಯ ನಟ ಶಂಕರ್ ರಾವ್ ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ‘ಪಾಪ ಪಾಂಡು’ ಧಾರಾವಾಹಿಯ ಕಲಾವಿದ ಶಂಕರ್​ ರಾವ್​ ನಿಧನರಾಗಿದ್ದಾರೆ. ಸೋಮವಾರ ಬೆಳಗಿನ ಜಾವ 6.30ರ ಸುಮಾರಿಗೆ ಅವರು ಕೊನೆಯುಸಿರು ಎಳೆದರು ಎಂದು ತಿಳಿದುಬಂದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ 84 ವರ್ಷ ವಯಸ್ಸಾಗಿತ್ತು. ಶಂಕರ್​ ರಾವ್​ ನಿಧನಕ್ಕೆ ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಮತ್ತು ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ. ತುಮಕೂರು ಮೂಲದ ಶಂಕರ್ ರಾವ್ ಅವರು ವೈವಿದ್ಯಮಯ ಪಾತ್ರಗಳನ್ನು ನಿರ್ವಹಿಸಿದ ಅಪಾರ ಅನುಭವ ಇದ್ದ ಇವರು ಹಾಸ್ಯ ಪಾತ್ರಗಳಲ್ಲಿ ಮಿಂಚಿ ಕನ್ನಡಿಗರನ್ನು […]

‘ಪಾಪಪಾಂಡು’ ಖ್ಯಾತಿಯ ಹಿರಿಯ ನಟ ಶಂಕರ್ ರಾವ್ ಇನ್ನಿಲ್ಲ Read More »

ತೈಲಬೆಲೆ ಇಳಿಕೆಯ ಸೂಚನೆ ನೀಡಿದ ಸಿಎಂ|

ಹುಬ್ಬಳ್ಳಿ: ತೈಲ ಬೆಲೆ ಏರಿಕೆಯಿಂದ ಜನರು ತತ್ತರಿಸಿದ್ದಾರೆ. ಈ ನಡುವೆ ರಾಜ್ಯ ಸರ್ಕಾರ ಬೆಲೆ ಕಡಿಮೆ ಮಾಡುವ ಅವಕಾಶಗಳಿದ್ದರೂ, ಇನ್ನೂ ಬೆಲೆ ಇಳಿಕೆ ಮಾಡಿಲ್ಲ. ತಮಿಳುನಾಡಿನಲ್ಲಿ ಈಗಾಗಲೇ ರಾಜ್ಯ ಸರ್ಕಾರವೇ ಪೆಟ್ರೋಲ್ ಬೆಲೆ ಏರಿಕೆಯ ದರವನ್ನು ಇಳಿಸಿದೆ. ಈ ನಡುವೆ ಉಪ ಚುನಾವಣೆಯ ಬಳಿಕ ತೈಲ ಬೆಲೆ ಇಳಿಸುವ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ತೈಲ ಬೆಲೆಯು ರಾಜ್ಯದ ಆರ್ಥಿಕತೆಯ ಮೇಲೆ ಅವಲಂಬಿತವಾಗಿದೆ. ದರ ಇಳಿಸುವ ಬಗ್ಗೆ ಉಪ ಚುನಾವಣೆಯ ಬಳಿಕ ಪುನರವಲೋಕನ ಮಾಡುತ್ತೇನೆ. ಆರ್ಥಿಕ

ತೈಲಬೆಲೆ ಇಳಿಕೆಯ ಸೂಚನೆ ನೀಡಿದ ಸಿಎಂ| Read More »

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸರಳವಾಗಿ ಈದ್ ಮಿಲಾದ್ ಆಚರಣೆಗೆ ಡಿಸಿ ಸೂಚನೆ – ಸಾಮೂಹಿಕ ಮೆರವಣಿಗೆಳು ನಿಷೇಧ

ಮಂಗಳೂರು: ಕೋವಿಡ್ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಜಿಲ್ಲೆಯಲ್ಲಿ ಸರಳವಾಗಿ ಈದ್ ಮಿಲಾದ್ ಆಚರಣೆ ನಡೆಸುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಸೂಚಿಸಿದ್ದಾರೆ. ಸುರಕ್ಷಿತ ಅಂತರ ಹಾಗೂ ಕೋವಿಡ್ ನಿಯಾಮಾವಳಿಗಳನ್ನು ಪಾಲಿಸಿಕೊಂಡು ಮಸೀದಿ ಹಾಗೂ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಬಹುದು. ಒಂದು ವೇಳೆ ಹೆಚ್ಚು ಜನ ಆಗಮಿಸಿದ್ದಲ್ಲಿ ಎರಡು ಅಥವಾ ಹೆಚ್ಚಿನ ಪಾಳಿಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಬಹುದು . ಸಾರ್ವಜನಿಕ ಪ್ರದೇಶಗಳಲ್ಲಿ ಧ್ವನಿವರ್ಧಕ, ಡಿಜಿಟಲ್ ಸೌಂಡ್ ಸಿಸ್ಟಮ್ ಬಳಕೆಯನ್ನು ನಿಷೇಧಿಸಲಾಗಿದೆ. ಪ್ರಾರ್ಥನಾ ಸ್ಥಳಗಳಲ್ಲಿ ಮುಖಗವಸನ್ನು ಕಡ್ಡಾಯವಾಗಿ ಧರಿಸತಕ್ಕದ್ದು. 60 ವರ್ಷ ಮೇಲ್ಪಟ್ಟ ನಾಗರಿಕರು

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸರಳವಾಗಿ ಈದ್ ಮಿಲಾದ್ ಆಚರಣೆಗೆ ಡಿಸಿ ಸೂಚನೆ – ಸಾಮೂಹಿಕ ಮೆರವಣಿಗೆಳು ನಿಷೇಧ Read More »

ಅರಬ್ಬಿ‌ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ಏಕಕಾಲಕ್ಕೆ ವಾಯುಭಾರ ಕುಸಿತ| ಕೇರಳ, ಕರ್ನಾಟಕ, ಆಂದ್ರದಲ್ಲಿ ಎಡೆಬಿಡದ ಮಳೆ| ಜನಜೀವನ ದುಸ್ಥರ

ಬೆಂಗಳೂರು: ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಏಕಕಾಲಕ್ಕೆ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದ ದಕ್ಷಿಣ ಒಳನಾಡು ಸೇರಿದಂತೆ ಕೇರಳ ಹಾಗೂ ಆಂದ್ರ ಪ್ರದೇಶದಲ್ಲಿ ಎಡಬಿಡದೆ ಮಳೆ ಸುರಿಯುತ್ತಿದೆ. ಮುನ್ಸೂಚನೆ ಪ್ರಕಾರ ಇನ್ನೂ ಎರಡು ದಿನಗಳ ಕಾಲ ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಮಳೆ ಮುಂದುವರೆಯಲಿದೆ. ಕಳೆದ ಎಂಟತ್ತು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ. ಸಂಜೆ ಹಾಗೂ ರಾತ್ರಿ ವೇಳೆ ಮಳೆ ಆರಂಭವಾಗಿ ಕೆಲವೆಡೆ ಸಾಧಾರಣ ಮತ್ತೆ ಕೆಲವೆಡೆ ಭಾರೀ ಮಳೆಯಾಗಿದೆ. ಇಂದು ಬೆಳಗ್ಗೆ

ಅರಬ್ಬಿ‌ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ಏಕಕಾಲಕ್ಕೆ ವಾಯುಭಾರ ಕುಸಿತ| ಕೇರಳ, ಕರ್ನಾಟಕ, ಆಂದ್ರದಲ್ಲಿ ಎಡೆಬಿಡದ ಮಳೆ| ಜನಜೀವನ ದುಸ್ಥರ Read More »

ಅ.19ರಂದು ಈದ್ ಮಿಲಾದ್ ಪ್ರಯುಕ್ತ ಸಾರ್ವತ್ರಿಕ ರಜೆ ಘೋಷಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಈದ್ ಮಿಲಾದ್ ಹಬ್ಬ ಆಚರಿಸುವ ಪ್ರಯುಕ್ತ ಈ ಹಿಂದೆ ಅ.20ರಂದು ರಜೆ ಘೋಷಿಸಲಾಗಿದ್ದ ರಜೆಯನ್ನು ಮೂನ್ ಕಮಿಟಿಯ ತೀರ್ಮಾನದಂತೆ ದಿನಾಂಕ ಅ.19ರಂದು ಬದಲಿಸಿ, ಸಾರ್ವತ್ರಿಕ ರಜೆಯನ್ನು ಘೋಷಿಸಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ವೀರಭದ್ರ ಹಂಚಿನಾಳ ಅವರು ಅಧಿಸೂಚನೆ ಹೊರಡಿಸಿದ್ದು, 2021ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ದಿನಾಂಕ 21-11-2020ರಂದು ಪ್ರಕಟಿಸಲಾಗಿತ್ತು. ಈ ರಜಾ ದಿನಗಳ ಪಟ್ಟಿಯಲ್ಲಿ ಈದ್ ಮಿಲಾದ್

ಅ.19ರಂದು ಈದ್ ಮಿಲಾದ್ ಪ್ರಯುಕ್ತ ಸಾರ್ವತ್ರಿಕ ರಜೆ ಘೋಷಿಸಿದ ರಾಜ್ಯ ಸರ್ಕಾರ Read More »

ಕಟ್ಟಡ ಕಾರ್ಮಿಕರ ಕಾರ್ಡ್ ದುರುಪಯೋಗ ಮಾಡಿದವರ ವಿರುದ್ಧ ಕಠಿಣ ಕ್ರಮ: ಸಿಎಂ

ಬೆಂಗಳೂರು: ಕಟ್ಟಡ ಕಾರ್ಮಿಕರ ಕಾರ್ಡ್ ಅನ್ನು ದುರುಪಯೋಗ ಮಾಡಿಕೊಂಡವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಎಚ್ಚರಿಸಿದ್ದಾರೆ. ವಿವಿಧ ಕಾರ್ಯಕ್ರಮಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆಗೆಂದು ಹೊನ್ನಾಳಿ ಹೆಲಿಪ್ಯಾಡ್ ಗೆ ಆಗಮಿಸಿದಾಗ ಮಾಧ್ಯಮದವರೊಂದಿಗೆ ಮಾತನಾಡಿದರು. ಈ ವೇಳೆ ವರದಿಗಾರರು ಕಾರ್ಮಿಕ ಇಲಾಖೆಯಿಂದ ಕಟ್ಟಡ ಕಾರ್ಮಿಕರಿಗೆ ನೀಡುವ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುತ್ತಿಲ್ಲ. ನಕಲಿ ಕಾರ್ಡ್ ಗಳು ಸೃಷ್ಟಿಯಾಗಿವೆ ಎಂದು ಸಿಎಂ ಗಮನಕ್ಕೆ ತಂದಾಗ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಸರ್ಕಾರ ಇದನ್ನು ತಪ್ಪಿಸಲೆಂದೇ ಈ-ಶ್ರಮ

ಕಟ್ಟಡ ಕಾರ್ಮಿಕರ ಕಾರ್ಡ್ ದುರುಪಯೋಗ ಮಾಡಿದವರ ವಿರುದ್ಧ ಕಠಿಣ ಕ್ರಮ: ಸಿಎಂ Read More »

ಅ.17ರಂದು ತಲಕಾವೇರಿಯಲ್ಲಿ ತೀರ್ಥೋದ್ಭವ| ಸಕಲ ಸಿದ್ಧತೆ ಮಾಡಿಕೊಂಡಿದೆ ಜಿಲ್ಲಾಡಳಿತ|

ಕೊಡಗು: ಕಾವೇರಿ ‌ಉಗಮಸ್ಥಾನ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವವು ಅ.17ರಂದು ನಡೆಯಲಿದೆ. ಜೀವನದಿ ಕಾವೇರಿ ಈ ಬಾರಿ ಮಧ್ಯಾಹ್ನ ದರ್ಶನ ನೀಡಲಿದ್ದಾಳೆ. ತೀರ್ಥೋದ್ಭವ ವೇಳೆ 6 ಅರ್ಚಕರಿಂದ ಮಹಾಪೂಜೆ ನಡೆಯಲಿದೆ. ಪ್ರಧಾನ ಅರ್ಚಕ ಗುರುರಾಜಾಚಾರ್ ನೇತೃತ್ವದಲ್ಲಿ ಪೂಜೆ ನಡೆಯಲಿದೆ. ಮಕರ ಲಗ್ನದಲ್ಲಿ ತೀರ್ಥರೂಪಿಣಿಯಾಗಿ ಕಾವೇರಿ ದರ್ಶನ ಆಗಲಿದೆ. ಬೆಳಗ್ಗೆ 11ರ ಬಳಿಕ ಕುಂಡಿಕೆ ಬಳಿ ಭಕ್ತರಿಗೆ ಪ್ರವೇಶವಿಲ್ಲ ಎಂದು ತಿಳಿಸಲಾಗಿದೆ. ಕೊವಿಡ್-19 ಹಿನ್ನೆಲೆ ಈ ಬಾರಿ ತೀರ್ಥೋದ್ಭವಕ್ಕೆ ಹಲವು ನಿರ್ಬಂಧ ವಿಧಿಸಲಾಗಿದೆ. ತೀರ್ಥೋದ್ಭವ ವೇಳೆ ಪುಣ್ಯಸ್ನಾನಕ್ಕೆ ಅವಕಾಶ ಇರುವುದಿಲ್ಲ

ಅ.17ರಂದು ತಲಕಾವೇರಿಯಲ್ಲಿ ತೀರ್ಥೋದ್ಭವ| ಸಕಲ ಸಿದ್ಧತೆ ಮಾಡಿಕೊಂಡಿದೆ ಜಿಲ್ಲಾಡಳಿತ| Read More »

ಒಟಿಪಿ ಕೊಟ್ಟು ಹಣ ಕಳೆದುಕೊಂಡ ನಿವೃತ್ತ ಡಿಜಿ ಐಜಿಪಿ ಶಂಕರ್ ಬಿದರಿ

ಬೆಂಗಳೂರು: ‘ಬ್ಯಾಂಕ್ ಖಾತೆಯ ಪ್ಯಾನ್‌ ನಂಬರ್ ನವೀಕರಣ ಮಾಡಬೇಕು’ ಎಂದ ಸೈಬರ್ ವಂಚಕರ ಮಾತು ನಂಬಿ ಒಟಿಪಿ ನೀಡಿದ್ದ ರಾಜ್ಯದ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಶಂಕರ್ ಬಿದರಿ ಅವರು ₹89 ಸಾವಿರ ಕಳೆದುಕೊಂಡಿದ್ದಾರೆ. ಸ್ಟೇಟ್‌ ಬ್ಯಾಂಕ್ ಆಫ್ ಇಂಡಿಯಾ ಸಹಾಯವಾಣಿ ಪ್ರತಿನಿಧಿ ಸೋಗಿನಲ್ಲಿ ಕರೆ ಮಾಡಿದ್ದ ವಂಚಕರು ಈ ಕೃತ್ಯ ಎಸಗಿದ್ದಾರೆ. ವಂಚನೆ ಸಂಬಂಧ ಶಂಕರ್ ಬಿದರಿ ದೂರು ನೀಡಿದ್ದು, ಅಪರಿಚಿತ ವ್ಯಕ್ತಿ ವಿರುದ್ಧ ಆಗ್ನೇಯ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಶಂಕರ್ ಬಿದರಿ

ಒಟಿಪಿ ಕೊಟ್ಟು ಹಣ ಕಳೆದುಕೊಂಡ ನಿವೃತ್ತ ಡಿಜಿ ಐಜಿಪಿ ಶಂಕರ್ ಬಿದರಿ Read More »

ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದಾರೆ ಮಾಜಿ ಪಿಎಂ ಮನಮೋಹನ್ ಸಿಂಗ್| ಏಮ್ಸ್ ವೈದ್ಯರಿಂದ ಮಾಹಿತಿ|

ನವದೆಹಲಿ: ಬುಧವಾರ ಸಂಜೆ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಡೆಂಗ್ಯೂ ಇರುವುದು ಪತ್ತೆಯಾಗಿದೆ ಎಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. AIMS ಆಸ್ಪತ್ರೆಯಲ್ಲಿ ಮನಮೋಹನ್ ಸಿಂಗ್ ಚಿಕಿತ್ಸೆ ಪಡೆಯುತ್ತಿದ್ದು, ಹೃದ್ರೋಗ ತಜ್ಞರ ತಂಡ, ನಿತೀಶ್ ನಾಯಕ್ ಅವರ ಮಾರ್ಗದರ್ಶನದಲ್ಲಿ ಅವರ ವೈಯಕ್ತಿಕ ವೈದ್ಯಾಧಿಕಾರಿ, ಹಲವು ವರ್ಷಗಳಿಂದ ಮಾಜಿ ಪ್ರಧಾನಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಐಎಎನ್‌ಎಸ್ ಜೊತೆ ಮಾತನಾಡಿದ ಏಮ್ಸ್ ಅಧಿಕಾರಿ, ಕಾಂಗ್ರೆಸ್ ನಾಯಕನ

ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದಾರೆ ಮಾಜಿ ಪಿಎಂ ಮನಮೋಹನ್ ಸಿಂಗ್| ಏಮ್ಸ್ ವೈದ್ಯರಿಂದ ಮಾಹಿತಿ| Read More »

‘ಆಲಯಕ್ಕೆ ಹೋಗ್ಬೇಡಿ, ದೇವರಿಗೆ ಹೂ ಸಮರ್ಪಿಸಬೇಡಿ’ – ವಿವಾದಕ್ಕೆ ಕಾರಣವಾದ ಎರಡನೇ ತರಗತಿ ಪಠ್ಯ ಪುಸ್ತಕ| ಆಕ್ರೋಶ ವ್ಯಕ್ತಪಡಿಸಿದ ಹಿಂದೂ ಪರ ಸಂಘಟನೆಗಳು

ಪುತ್ತೂರು: ರಾಜ್ಯ ಶಿಕ್ಷಣ ಇಲಾಖೆ ಹೊರತಂದಿರುವ ಎರಡನೇ ತರಗತಿಯ ಇಂಗ್ಲಿಷ್ ಪಠ್ಯ ಪುಸ್ತಕ ಇದೀಗ ವಿವಾದಕ್ಕೆ ಕಾರಣವಾಗಿದ್ದು, ಪುಸ್ತಕದಲ್ಲಿರುವ ರವೀಂದ್ರನಾಥ ಟಾಗೋರ್ ಬರೆದಿರುವ ಕವಿತೆಯಲ್ಲಿನ ಅಂಶಗಳು ಹಿಂದೂ ಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. “ಗೋ ನಾಟ್ ಟು ಟೆಂಪಲ್” ಎನ್ನುವ ಶೀರ್ಷಿಕೆಯಡಿ ಇರುವ ಈ ಕವಿತೆಯಲ್ಲಿ ಎಳೆಯ ಮನಸ್ಸುಗಳಲ್ಲಿ ಹಿಂದೂ ಧರ್ಮ ಹಾಗೂ ಅದರ ಆಚರಣೆಗಳ ಬಗ್ಗೆ ಅವಹೇಳನಕಾರಿಯಾಗಿ ಬಿಂಬಿಸಲಾಗಿದೆ ಎಂದು ಸಂಘಟನೆಗಳು ಆರೋಪಿಸಿವೆ. ಈ ಕವಿತೆಯಲ್ಲಿ ದೇವಸ್ಥಾನಕ್ಕೆ ಹೋಗೋದು ಬೇಡ, ದೇವರಿಗೆ ಹೂವು ಅರ್ಪಿಸೋದು ಬೇಡ,

‘ಆಲಯಕ್ಕೆ ಹೋಗ್ಬೇಡಿ, ದೇವರಿಗೆ ಹೂ ಸಮರ್ಪಿಸಬೇಡಿ’ – ವಿವಾದಕ್ಕೆ ಕಾರಣವಾದ ಎರಡನೇ ತರಗತಿ ಪಠ್ಯ ಪುಸ್ತಕ| ಆಕ್ರೋಶ ವ್ಯಕ್ತಪಡಿಸಿದ ಹಿಂದೂ ಪರ ಸಂಘಟನೆಗಳು Read More »