ಜನರು ಹೀಗೆ ವರ್ತಿಸಿದಲ್ಲಿ ಮತ್ತೆ ಲಾಕ್ಡೌನ್ ಮಾಡಲಾಗುವುದು
”ಜನರು ಹೀಗೆ ವರ್ತಿಸಿದಲ್ಲಿ ಮತ್ತೆ ಲಾಕ್ಡೌನ್ ಮಾಡಲಾಗುವುದು” ಮಂಡ್ಯ: ಸತತ ಲಾಕ್ಡೌನ್ನಿಂದ ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಪಾಸಿಟಿವಿಟಿ ರೇಟ್ ಕಡಿಮೆಯಾಗಿರುವ ಕಾರಣ ಜಿಲ್ಲೆಯನ್ನು ಇಂದಿನಿಂದ ಅನ್ಲಾಕ್ ಮಾಡಲಾಗಿದೆ. ಜನರು ಮುಂದಿನ ದಿನಗಳಲ್ಲಿ ಕೊರೊನಾ ಮಾರ್ಗ ಸೂಚಿಗಳನ್ನು ಅನುಸರಿಸದೇ ಇದ್ದರೆ ಮತ್ತೆ ಲಾಕ್ಡೌನ್ ಮಾಡುವುದುದಾಗಿ ಜಿಲ್ಲಾಧಿಕಾರಿ ಅಶ್ವಥಿ ಅವರು ಎಚ್ಚರಿಕೆ ನೀಡಿದ್ದಾರೆ. ಇಂದು ಜಿಲ್ಲೆಯನ್ನು ಅನ್ಲಾಕ್ ಮಾಡಿರುವ ಕಾರಣ ಮಂಡ್ಯ ನಗರ ಸೇರಿದಂತೆ ತಾಲೂಕು ಕೇಂದ್ರಗಳಲ್ಲಿ ಜನಜಂಗುಳಿ ನಿರ್ಮಾಣವಾಗಿತ್ತು. ಬಟ್ಟೆ, ಚಿನ್ನ, ಮೊಬೈಲ್ ಅಂಗಡಿಗಳು ಸೇರಿದಂತೆ ಇತರೆ […]
ಜನರು ಹೀಗೆ ವರ್ತಿಸಿದಲ್ಲಿ ಮತ್ತೆ ಲಾಕ್ಡೌನ್ ಮಾಡಲಾಗುವುದು Read More »










