ಮೈಸೂರು| ಚಾಮುಂಡಿ ಬೆಟ್ಟದ ತಪ್ಪಲಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್| ಬೆಚ್ಚಿಬಿದ್ದ ಸಾಂಸ್ಕೃತಿಕ ನಗರಿ|
ಮೈಸೂರು, ಆಗಸ್ಟ್ 25: ಶಾಂತಿ ಹಾಗೂ ಸೌಹಾರ್ದತೆಗೆ ಹೆಸರಾಗಿರುವ ಸಾಂಸ್ಕೃತಿಕ ನಗರಿ ಮೈಸೂರು ಇದೀಗ ಕ್ರೈಂ ಸಿಟಿಯಾಗಿ ಬದಲಾಗುತ್ತಿದೆ. ಒಂದು ಕಾಲದಲ್ಲಿ ಪೆನ್ಷನರ್ಸ್ ಪ್ಯಾರಡೈಸ್ ಎನಿಸಿದ್ದ ಮೈಸೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳು ಮೈಸೂರಿಗರನ್ನು ಬೆಚ್ಚಿಬೀಳಿಸಿದೆ. ಹೊರ ರಾಜ್ಯಗಳಲ್ಲಿ ಹೆಚ್ಚಾಗಿ ನಡೆಯುತ್ತಿದ್ದ ಗ್ಯಾಂಗ್ ರೇಪ್ ಪ್ರಕರಣ ಇದೀಗ ಮೈಸೂರಿಗೂ ವಕ್ಕರಿಸಿದೆ. ಮೈಸೂರಿನ ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಘೋರ ಘಟನೆ ಮೈಸೂರಿನಲ್ಲಿ ನಡೆದಿದೆ. ಹೊರ ರಾಜ್ಯದಿಂದ ವ್ಯಾಸಂಗಕ್ಕೆ ಬಂದು ಖಾಸಗಿ […]










