ರಾಜ್ಯ

ವಿಶ್ವವಿಖ್ಯಾತ ದಸರೆಗೆ ವಿದ್ಯುಕ್ತ ಚಾಲನೆ| ನಾಡಹಬ್ಬ ಉದ್ಘಾಟಿಸಿದ ಎಸ್.ಎಂ ಕೃಷ್ಣ| ಇಂದಿನಿಂದ 9 ದಿನ ಸಾಂಸ್ಕೃತಿಕ ನಗರಿಯಲ್ಲಿ ನವರಾತ್ರಿ ಸಂಭ್ರಮ

ಮೈಸೂರು: 411ನೇ ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ವಿಧ್ಯುಕ್ತ ಚಾಲನೆ ದೊರೆಯಿತು. ಚಾಮುಂಡಿ ಬೆಟ್ಟದಲ್ಲಿ ರಾಜಕೀಯ ಮುತ್ಸದ್ದಿ ಎಸ್‌.ಎಂ.ಕೃಷ್ಣ ಅವರು ನಾಡದೇವಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ನವರಾತ್ರಿ ವೈಭವವನ್ನು ಉದ್ಘಾಟಿಸಿದರು. ಇಂದು (ಅ.7) ಬೆಳಗ್ಗೆ 7.30ಕ್ಕೆ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ಎಸ್​.ಎಂ. ಕೃಷ್ಣ ಅವರು 8.15 ರಿಂದ 8.45ರ ಶುಭ ಮುಹೂರ್ತದಲ್ಲಿ ನಾಡದೇವಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬ ದಸರಾಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ […]

ವಿಶ್ವವಿಖ್ಯಾತ ದಸರೆಗೆ ವಿದ್ಯುಕ್ತ ಚಾಲನೆ| ನಾಡಹಬ್ಬ ಉದ್ಘಾಟಿಸಿದ ಎಸ್.ಎಂ ಕೃಷ್ಣ| ಇಂದಿನಿಂದ 9 ದಿನ ಸಾಂಸ್ಕೃತಿಕ ನಗರಿಯಲ್ಲಿ ನವರಾತ್ರಿ ಸಂಭ್ರಮ Read More »

ದಸರಾ ನಾಡಹಬ್ಬಕ್ಕೆ ಸಾಂಸ್ಕೃತಿಕ ನಗರಿ ಸಜ್ಜು| ಕೊರೊನಾ ನಡುವೆ ಸರಳ‌ ಆಚರಣೆಗೆ ಸಿದ್ದತೆ ಪೂರ್ಣ|

ಮೈಸೂರು: ಐತಿಹಾಸಿಕ ಮೈಸೂರು ದಸರಾ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಅ.7ರಂದು ಗುರುವಾರ ಚಾಮುಂಡಿಬೆಟ್ಟದ ತಾಯಿ ಚಾಮುಂಡೇಶ್ವರಿಯ ಸನ್ನಿಧಿಯಲ್ಲಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ವಿಧ್ಯುಕ್ತ ಚಾಲನೆ ನೀಡಲಿದ್ದಾರೆ. ಆ ನಂತರ ಅರಮನೆಯಲ್ಲಿ ಖಾಸಗಿ ದರ್ಬಾರ್ ಸೇರಿದಂತೆ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ನಡುವೆ ನಾಡಹಬ್ಬ ದಸರಾ ಮಹೋತ್ಸವಕ್ಕೆ ರಾಜಮಾತೆ ಪ್ರಮೋದಾದೇವಿ ಅವರನ್ನು ಸಹಕಾರ ಹಾಗೂ ಮೈಸೂರು, ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮಂಗಳವಾರ ಅಧಿಕೃತವಾಗಿ ಆಹ್ವಾನಿಸಿದ್ದಾರೆ. ಅರಮನೆಗೆ ತೆರಳಿದ ಅವರು,

ದಸರಾ ನಾಡಹಬ್ಬಕ್ಕೆ ಸಾಂಸ್ಕೃತಿಕ ನಗರಿ ಸಜ್ಜು| ಕೊರೊನಾ ನಡುವೆ ಸರಳ‌ ಆಚರಣೆಗೆ ಸಿದ್ದತೆ ಪೂರ್ಣ| Read More »

ರಾಜ್ಯದಲ್ಲಿ ಇಂದೂ ಮುಂದುವರಿಯಲಿದೆ ಮಳೆ| ಹಲವು ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ|

ಬೆಂಗಳೂರು: ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಕರಾವಳಿ ಮತ್ತು ಮಲೆನಾಡು ಸೇರಿದಂತೆ ವಿವಿಧೆಡೆ ಭಾರೀ ಮಳೆಯಾಗುತ್ತಿದೆ. ರಾಜ್ಯದಲ್ಲಿ ನೈರುತ್ಯ ಮುಂಗಾರು ಅಂತ್ಯವಾಗಿದ್ದರೂ ಚಂಡಮಾರುತದ ಪ್ರಭಾವದಿಂದಾಗಿ ಹಲವಡೆ ನಿರಂತರವಾಗಿ ಮಳೆ ಸುರಿಯುತ್ತಿದೆ. ಇಂದಿನಿಂದ ಮುಂಗಾರು ಮಳೆಯ ಪ್ರಭಾವ ಕ್ಷೀಣಿಸಲು ಪ್ರಾರಂಭವಾಗುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಇಂದು ಕರ್ನಾಟಕದ ಕರಾವಳಿ ಭಾಗ ಹಾಗೂ ದಕ್ಷಿಣ ಒಳನಾಡಿನಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪ್ರಭಾವ ಹೆಚ್ಚಾಗಿದ್ದು, ತಮಿಳುನಾಡಿನ ಕರಾವಳಿ ಭಾಗದಲ್ಲಿಯೂ ಇಂದು

ರಾಜ್ಯದಲ್ಲಿ ಇಂದೂ ಮುಂದುವರಿಯಲಿದೆ ಮಳೆ| ಹಲವು ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ| Read More »

ಕೋರ್ಟ್ ನಲ್ಲಿ ಸಾಕ್ಷ್ಯ ‌ನುಡಿದ ಡಿಕೆಶಿ| ಸುಳ್ಯದ ಸಮಸ್ಯೆಗೆ ಈಗಿನ ಸಚಿವರು ಪರಿಹಾರ ನೀಡಬೇಕು ಎಂದ ಮಾಜಿ ಪವರ್ ಮಿನಿಸ್ಟರ್

ಸುಳ್ಯ : ಸುಳ್ಯ ಕೋರ್ಟ್ ವಾರೆಂಟ್ ಜಾರಿ ಮಾಡಿದ ಹಿನ್ನಲೆ ಇಂದು ಸುಳ್ಯ ನ್ಯಾಯಾಲಯದ ಪ್ರಥಮ ದರ್ಜೆ ನ್ಯಾಯಾಧೀಶರ ಎದುರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಜರಾಗಿದ್ದಾರೆ. ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆಶಿ ಸುಳ್ಯಕ್ಕೆ ಆಗಮಿಸಿ ಸಾಕ್ಷಿ ನುಡಿದಿದ್ದಾರೆ. ನ್ಯಾಯಾಧೀಶರ ಎದುರು ಹಾಜರಾದ ಡಿಕೆಶಿ 2016ರ ಫೆಬ್ರವರಿ 27, 28ರಂದು ಐದಾರು ಬಾರಿ ಆರೋಪಿ ಗಿರಿಧರ್ ರೈ ನನಗೆ ಕರೆ ಮಾಡಿದ್ದಾನೆ. ತನ್ನ ಊರಿನಲ್ಲಿ ವಿದ್ಯುತ್ ಸಮಸ್ಯೆ ಇದೆ, ಪರಿಹರಿಸಿ ಅಂತ ಕೆಟ್ಟದಾಗಿ ಮಾತನಾಡಿದ್ದಾನೆ. ಕರೆ ಮಾಡಿದ ಎರಡೂ

ಕೋರ್ಟ್ ನಲ್ಲಿ ಸಾಕ್ಷ್ಯ ‌ನುಡಿದ ಡಿಕೆಶಿ| ಸುಳ್ಯದ ಸಮಸ್ಯೆಗೆ ಈಗಿನ ಸಚಿವರು ಪರಿಹಾರ ನೀಡಬೇಕು ಎಂದ ಮಾಜಿ ಪವರ್ ಮಿನಿಸ್ಟರ್ Read More »

ಪತ್ನಿಗೆ ವಂಚಿಸಿ ಮತ್ತೊಂದು ಮದುವೆಯಾದ ಭೂಪ ಮೊದಲ ಮದುವೆಯನ್ನು ಮುಚ್ಚಿಟ್ಟದ ರಾಘವೇಂದ್ರನಿಗೆ ಈಗ ಮೂರನೇ ಮದುವೆ

ಮೂಡಬಿದ್ರೆ ಬೆಳುವಾಯಿ ಗ್ರಾಮದ ತರುಣಿಯೊಬ್ಬರನ್ನು ಮದುವೆಯಾಗಿದ್ದ ಬೆಂಗಳೂರಿನ ರಾಘವೇಂದ್ರ ಕುಲಕರ್ಣಿ ಎಂಬಾಂತ ಇದೀಗ ತನ್ನ ಪತ್ನಿಗೆ ವಂಚಿಸಿ ಮತ್ತೊಂದು ಮದುವೆಯಾಗಿದ್ದು, ಈ ಬಗ್ಗೆ ಮಂಗಳೂರಿನ ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಬೆಂಗಳೂರಿನ ಬಸವೇಶ್ವರ ಬಡವಾಣೆಯ ಅಂದ್ರಳ್ಳಿ ನಿವಾಸಿ ರಾಘವೇಂದ್ರ ಕುಲಕರ್ಣಿ ಎಂಬಾತ ೨೦೧೭ರ ಜೂನ್ ೧೮ ರಂದು ಮೂಡಬಿದ್ರೆಯ ತರುಣಿಯನ್ನು ಬೆಂಗಳೂರಿ ಲಗ್ಗೇರಿಯಲ್ಲಿರುವ ರಾಘವೇಂದ್ರ ಮಠದಲ್ಲಿ ಹಿಂದೂ ಸಂಪ್ರದಾಯದಂತೆ ಮದುವೆಯಾಗಿದ್ದ. ಮದುವೆ ಸಂದರ್ಭದಲ್ಲಿ ಒಂದು ಲಕ್ಷ ರೂಪಾಯಿ ವರದಕ್ಷಿಣೆ ಕೂಡ ಪಡೆದಿದ್ದ.ಮದುವೆಯಾದ ಬಳಿಕ ರಾಘವೇಂದ್ರ ಕುಲಕರ್ಣಿ

ಪತ್ನಿಗೆ ವಂಚಿಸಿ ಮತ್ತೊಂದು ಮದುವೆಯಾದ ಭೂಪ ಮೊದಲ ಮದುವೆಯನ್ನು ಮುಚ್ಚಿಟ್ಟದ ರಾಘವೇಂದ್ರನಿಗೆ ಈಗ ಮೂರನೇ ಮದುವೆ Read More »

ಬೆಂಗಳೂರಿನ ಜನತೆಗೆ ಶಾಕ್ ನೀಡಲಿದ್ದಾರೆ ಆಟೋ ಚಾಲಕರು| ಮೀಟರ್ ದರ ಹೆಚ್ಚಿಸಲು ನಿರ್ಧಾರ|

ಬೆಂಗಳೂರು: ಇನ್ನು ಮುಂದಿನ ದಿನಗಳಲ್ಲಿ ಆಟೋ ರಿಕ್ಷಾ ಪ್ರಯಾಣ ದರ ಪ್ರತೀ ಕೀಲೋಮೀಟರಿಗೆ 30 ರೂ. ಹೆಚ್ಚಿಸಲು ನಿರ್ಧರಿಸಿದೆ ಎಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಹೆಚ್ಚುವರಿ ಸಾರಿಗೆ ಆಯುಕ್ತರಾಗಿರುವ ಎಂ. ಎಲ್. ನರೇಂದ್ರ ಹೋಲ್ಕರ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.ಈ ಬಗ್ಗೆ ಮಾತನಾಡಿದ ಅವರು ಮೊದಲ 1.8 ಕಿಲೋಮೀಟರ್ ನಂತರದ ಪ್ರತಿ ಕಿಲೋಮೀಟರ್‌ಗೆ, 15 ರೂಪಾಯಿ ಆಗಿರುತ್ತದೆ ಎಂದು ಹೇಳಿದ್ದಾರೆ. ಸರ್ಕಾರದಿಂದ ಅಧಿಕೃತ ಅಧಿಸೂಚನೆ ಬರುವುದು ಬಾಕಿ ಇದೆ ಎಂದು ನರೇಂದ್ರ ಹೋಲ್ಕರ್ ಹೇಳಿದ್ದು, ಮತ್ತು ಹೆಚ್ಚಿಸಲಾದ ಶುಲ್ಕವನ್ನು

ಬೆಂಗಳೂರಿನ ಜನತೆಗೆ ಶಾಕ್ ನೀಡಲಿದ್ದಾರೆ ಆಟೋ ಚಾಲಕರು| ಮೀಟರ್ ದರ ಹೆಚ್ಚಿಸಲು ನಿರ್ಧಾರ| Read More »

ಮಂಗಳೂರು: ”ನಾವೇ ಕಾನೂನು ಮಾಡಿದವರು, ಕಾನೂನಿಗೆ ಬೆಲೆ ನೀಡದಿದ್ದರೆ ಹೇಗೆ?” ಇಂದು ಸುಳ್ಯ ಕೋರ್ಟ್ ಗೆ ಡಿಕೆಶಿ!

ಮಂಗಳೂರು: ಸುಳ್ಯದ ವ್ಯಕ್ತಿಯೊಡನೆ ಫೋನ್ ಸಂಭಾಷಣೆ ಮೂಲಕ ಮಾತಿನ ಚಕಮಕಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯ ಹೇಳಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಇಂದು ಸುಳ್ಯ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ. ಈ ಹಿನ್ನಲೆ ಮುಂಜಾನೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಡಿಕೆಶಿ ಮಾಧ್ಯಮಗಳ ಜೊತೆ ಮಾತನಾಡಿದರು. ನಾನು ಇಂಧನ ಸಚಿವನಾಗಿದ್ದಾಗ ಯಾರೋ ಓರ್ವ ತಲೆಹರಟೆ ಮಾಡಿ ಫೋನ್ ಮಾಡಿದ್ದು ನನ್ನೊಂದಿಗೆ ಬೇಕಾಬಿಟ್ಟಿ ಮಾತನಾಡಿದ್ದ. ಅವಾಚ್ಯ ಶಬ್ದಗಳಿಂದ ನನಗೆ ಬೈದಿದ್ದ. ನಮ್ಮ ಅಧಿಕಾರಿಗಳು ಅವನ ವಿರುದ್ಧ ದೂರು

ಮಂಗಳೂರು: ”ನಾವೇ ಕಾನೂನು ಮಾಡಿದವರು, ಕಾನೂನಿಗೆ ಬೆಲೆ ನೀಡದಿದ್ದರೆ ಹೇಗೆ?” ಇಂದು ಸುಳ್ಯ ಕೋರ್ಟ್ ಗೆ ಡಿಕೆಶಿ! Read More »

ಮೈಸೂರು: ಇಂದಿನಿಂದ ಎರಡು ದಿನ ಚಾಮುಂಡಿ ಬೆಟ್ಟ ಪ್ರವೇಶ ನಿಷೇಧ

ಮೈಸೂರು : ಮಹಾಲಯ ಅಮಾವಾಸ್ಯೆ ಹಿನ್ನೆಲೆಯಲ್ಲಿ ಇಂದಿನಿಂದ ಎರಡು ದಿನ ಮೈಸೂರು ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಇಂದಿನಿಂದ ಮೈಸೂರು ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಅಕ್ಟೋಬರ್ 6ರಂದು ಮಹಾಲಯ ಅಮಾವಾಸ್ಯೆ ಹಿನ್ನೆಲೆಯಲ್ಲಿ ಹೊರ ರಾಜ್ಯ, ಹೊರ ಜಿಲ್ಲೆಗಳಿಂದ ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ನಿರೀಕ್ಷೆ ಇದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಮೈಸೂರು ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧಿಸಿ ಮೈಸೂರು ಜಿಲ್ಲಾಧಿಕಾರಿ ಡಾ

ಮೈಸೂರು: ಇಂದಿನಿಂದ ಎರಡು ದಿನ ಚಾಮುಂಡಿ ಬೆಟ್ಟ ಪ್ರವೇಶ ನಿಷೇಧ Read More »

ಅ.7 ರಿಂದ 17 ರವರೆಗೆ ಕೊಡಗು ಪ್ರವಾಸೋದ್ಯಮ ಬಂದ್| ಪ್ರವಾಸಿಗರಿಗೆ ನಿಷೇಧ ಹೇರಿ ಡಿಸಿ ಚಾರುಲತಾ ಆದೇಶ

ಮಡಿಕೇರಿ; ದಸರಾ ಮತ್ತು ಕರಗೋತ್ಸವದ ಪ್ರಯುಕ್ತ ಕೊಡಗು ಜಿಲ್ಲಾಡಳಿತ ಪ್ರವಾಸಿಗರ ಭೇಟಿಗೆ ನಿರ್ಬಂಧ ಹೇರಿದೆ. ಅಕ್ಟೋಬರ್ 7 ರಿಂದ 17ರ ತನಕ ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳನ್ನು ಬಂದ್ ಮಾಡುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಈ ಕುರಿತು ಕೊಡಗು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಆದೇಶ ಹೊರಡಿಸಿದ್ದಾರೆ. ಮಡಿಕೇರಿ ದಸರಾ ಮತ್ತು ಕಾವೇರಿ ತೀರ್ಥೋದ್ಭವ ಕುರಿತು ಜಿಲ್ಲಾಡಳಿತದ ಜೊತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸಭೆ ನಡೆಸಿದರು. ನಾಡಿನ ಜೀವನದಿ ಕಾವೇರಿ ಉಗಮ ಸ್ಥಾನ ತಲಕಾವೇರಿಯಲ್ಲಿ

ಅ.7 ರಿಂದ 17 ರವರೆಗೆ ಕೊಡಗು ಪ್ರವಾಸೋದ್ಯಮ ಬಂದ್| ಪ್ರವಾಸಿಗರಿಗೆ ನಿಷೇಧ ಹೇರಿ ಡಿಸಿ ಚಾರುಲತಾ ಆದೇಶ Read More »

ದೇವಾಲಯಗಳಲ್ಲಿ ವಸ್ತ್ರಸಂಹಿತೆ ಜಾರಿಗೆ ತೀರ್ಮಾನ| ಇನ್ಮುಂದೆ ಬೇಕಾಬಿಟ್ಟಿ ದೇಗುಲ ಪ್ರವೇಶಿಸುವಂತಿಲ್ಲ|

ಬೆಂಗಳೂರು: ರಾಜ್ಯದ ದೇವಾಲಯಗಳಲ್ಲಿ ವಸ್ತ್ರಸಂಹಿತೆ ಜಾರಿ ಮಾಡಲು ಧಾರ್ಮಿಕ ಪರಿಷತ್ ತೀರ್ಮಾನಿಸಿದೆ. ಧಾರ್ಮಿಕ ಕೇಂದ್ರಗಳಲ್ಲಿ ಬರ್ಮುಡಾ, ತುಂಡುಡುಗೆಗಳನ್ನು ನಿಷೇಧಿಸಲಾಗಿದ್ದು, ಭಕ್ತರು ತಮಗೆ ಬೇಕಾದಂತೆ ದೇವಾಲಯ ಪ್ರವೇಶಿಸುವಂತಿಲ್ಲ. ಮೊದಲ ಹಂತದಲ್ಲಿ 216 ದೇವಾಲಯಗಳಲ್ಲಿ ನಿಯಮ ಜಾರಿಗೆ ಬರಲಿದೆ. ಎ ಗ್ರೇಡ್ ದೇವಾಲಯಗಳಲ್ಲಿ ಹಂತಹಂತವಾಗಿ ವಸ್ತ್ರಸಂಹಿತೆ ಜಾರಿ ಮಾಡಲಾಗುವುದು. ನಂತರ ಉಳಿದ ದೇವಾಲಯಗಳಿಗೂ ವಿಸ್ತರಣೆ ಮಾಡಲು ಪರಿಷತ್ ನಿರ್ಧರಿಸಲಾಗಿದೆ. ದ.ಕ ಜಿಲ್ಲೆಯ ಕಟೀಲು ದುರ್ಗಾಪರಮೇಶ್ವರಿ, ಪೊಳಲಿ ರಾಜರಾಜೇಶ್ವರಿ ದೇವಾಲಯದಲ್ಲಿ ಅಕ್ಟೋಬರ್ 3 ರಿಂದ ವಸ್ತ್ರ ಸಂಹಿತೆ ಜಾರಿಗೆ ಬಂದಿದೆ. ಮುಂದಿನ

ದೇವಾಲಯಗಳಲ್ಲಿ ವಸ್ತ್ರಸಂಹಿತೆ ಜಾರಿಗೆ ತೀರ್ಮಾನ| ಇನ್ಮುಂದೆ ಬೇಕಾಬಿಟ್ಟಿ ದೇಗುಲ ಪ್ರವೇಶಿಸುವಂತಿಲ್ಲ| Read More »