ಮಂಗಳೂರು: ಪಿಲಿಕುಳದ ಗೂಡಿನಿಂದ ಹೊರಬಂದಿದ್ದ ಸಿಂಹ..!, ಆತಂಕ ಸೃಷ್ಟಿಸಿದ ಮೃಗರಾಜ
ಮಂಗಳೂರು: ವಾಮಂಜೂರಿನ ಪಿಲಿಕುಳ ಡಾ.ಶಿವರಾಮ ಕಾರಂತ ವನ್ಯಜೀವಿ ಧಾಮದ ಸಿಂಹವೊಂದು ತನ್ನ ಗೂಡಿನಿಂದ ಹೊರಗೆ ಬಂದು ಕೆಲ ಸಮಯ ಪ್ರವಾಸಿಗರು ಸೇರಿದಂತೆ ಅಲ್ಲಿಯ ಸಿಬ್ಬಂದಿಗಳಲ್ಲಿ ಆತಂಕ ಉಂಟುಮಾಡಿದ ಘಟನೆ ಜುಲೈ ತಿಂಗಳಲ್ಲಿ ನಡೆದಿದ್ದು, ತಡವಾಗಿ ಬಹಿರಂಗಗೊಂಡಿದೆ.ಇನ್ನು ಈ ಘಟನೆ ಮೃಗಾಲಯದ ಸಿಬ್ಬಂದಿಯ ನಿರ್ಲಕ್ಷ್ಯದಿಂದಾಗಿ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು, ಆದರೆ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ. ಪಿಲಿಕುಳದಲ್ಲಿ ಕಾಡು ಪ್ರಾಣಿಗಳಾದ ಚಿರತೆ, ಹುಲಿ, ನಂತರದಲ್ಲಿ ಸಿಂಹದ ಎನ್ಕ್ಲೋಶರ್ ಇದೆ. ಎನ್ಕ್ಲೋಶರ್ ಎಂದರೆ ಮೃಗಾಲಯದ ಪ್ರಾಣಿಗಳಿಗೆ ವಿಹರಿಸುವುದಕ್ಕೆ ಬೇಕಾದ ವಿಶಾಲವಾದ ಆವರಣವಾಗಿದೆ. […]
ಮಂಗಳೂರು: ಪಿಲಿಕುಳದ ಗೂಡಿನಿಂದ ಹೊರಬಂದಿದ್ದ ಸಿಂಹ..!, ಆತಂಕ ಸೃಷ್ಟಿಸಿದ ಮೃಗರಾಜ Read More »








