ರಾಜ್ಯ

ವಿಶ್ವನಾಥ್‌ರವರದ್ದು ಕುಟುಂಬ ರಾಜಕಾರಣ ಅಲ್ವಾ: ಹೆಚ್‌ಡಿಕೆ ತಿರುಗೇಟು

ಮಂಡ್ಯ: ಕುಟುಂಬ ರಾಜಕಾರಣದ ಬಗ್ಗೆ ಆಗಾಗ ಮಾತನಾಡುತ್ತಿರುವ ರಾಜ್ಯ ವಿಧಾನಪರಿಷತ್ ಸದಸ್ಯ ಎಚ್ ವಿಶ್ವನಾಥ್ ಅವರಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಕೆಆರ್‌ಪೇಟೆಯಲ್ಲಿ ಜೆಡಿಎಸ್ ವತಿಯಿಂದ ಹಮ್ಮಿಕೊಂಡಿದ್ದ ಕೊರೊನಾ ವಾರಿಯರ್ಸ್ಗೆ ಫುಡ್‌ಕಿಟ್ ವಿತರಣೆ ಕಾರ್ಯಕ್ರಮದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕೆ., ವಿಶ್ವನಾಥ್ ಗೆ ಯಾವ ಪಕ್ಷದಲ್ಲೂ ಸರಿಯಾಗಿ ಇರೋಕೆ ಆಗಲ್ಲ. ವಿಶ್ವನಾಥ್ ಮಗ ಜಿ.ಪಂ. ಸದಸ್ಯ ಅಲ್ವಾ, ವಿಶ್ವನಾಥ್ ಮಗ ಡಿಸಿಸಿ ಬ್ಯಾಂಕ್ ನಿರ್ದೇಶಕ ಅಲ್ವಾ. ಅದು ಕುಟಂಬ ರಾಜಕೀಯ ಅಲ್ವಾ […]

ವಿಶ್ವನಾಥ್‌ರವರದ್ದು ಕುಟುಂಬ ರಾಜಕಾರಣ ಅಲ್ವಾ: ಹೆಚ್‌ಡಿಕೆ ತಿರುಗೇಟು Read More »

ಬಿಜೆಪಿಯಲ್ಲೂ ಕುಟುಂಬ ರಾಜಕಾರಣವಿದೆ | ಅಚ್ಚರಿಯ ಹೇಳಿಕೆ‌ ನೀಡಿದ ಹಳ್ಳಿಹಕ್ಕಿ

ಬೆಂಗಳೂರು: ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಪರಿಷತ್ ಸದಸ್ಯ ಹೆಚ್. ವಿಶ್ವನಾಥ್ಬಿಜೆಪಿಯಲ್ಲೂ ಕುಟುಂಬ ರಾಜಕಾರಣ ಇದೆ ಎಂದಿದ್ದಾರೆ. ಹಾಗೇ ಯಡಿಯೂರಪ್ಪ ಮಾಡಿದ ಕೆಲಸಗಳ ಬಗ್ಗೆ ಗೌರವ ಇದೆ. ಅಲ್ಲದೆ ಬಿಜೆಪಿಯಲ್ಲಿ ಆಗುತ್ತಿರುವ ಬದಲಾವಣೆಗೆ ಬಗ್ಗೆ ಮಾಧ್ಯಮದ ಮುಂದೆ ಹೇಳಿಕೊಂಡಿದ್ದಾರೆ. ಇದೇ ವೇಳೆ ‘ ನಾನು ಅರುಣ್ ಸಿಂಗ್ ಭೇಟಿ ಮಾಡಿದೆ. ರಾಜ್ಯದಲ್ಲಿ ಆಗುತ್ತಿರುವ ಬೆಳವಣಿಗೆಗಳ ವಸ್ತುಸ್ಥಿತಿ ಹೇಳಿದ್ದೇನೆ. ನಮಗೆ ಮಂತ್ರಿಗಿರಿ ಸಿಕ್ಕಿಲ್ಲ ಅನ್ನೋ ಬೇಸರವಿಲ್ಲ. ಈ ಬಗ್ಗೆ ನಾನು ದೂರುತ್ತಿಲ್ಲ. ಅರುಣ್

ಬಿಜೆಪಿಯಲ್ಲೂ ಕುಟುಂಬ ರಾಜಕಾರಣವಿದೆ | ಅಚ್ಚರಿಯ ಹೇಳಿಕೆ‌ ನೀಡಿದ ಹಳ್ಳಿಹಕ್ಕಿ Read More »

ಪಂಪ್ ರಿಪೇರಿ ಮಾಡುತ್ತಿದ್ದಾಗ ವಿದ್ಯುತ್ ಶಾಕ್ | ಯುವಕರಿಬ್ಬರ ಸಾವು

ಶಿವಮೊಗ್ಗ: ಪಂಪ್ ಸೆಟ್ ಸರಿಪಡಿಸುತ್ತಿದ್ದಾಗ ವಿದ್ಯುತ್ ಶಾಕ್ ತಗುಲಿ ಯುವಕರಿಬ್ಬರು ಸಾವಿಗೀಡಾಗಿದ್ದಾರೆ. ಜಿಲ್ಲೆಯ ಶಿಕಾರಿಪುರ ತಾಲೂಕಿನ ಹಾರೋಗೊಪ್ಪ ಗ್ರಾಮದಲ್ಲಿ ಘಟನೆ ನಡೆದಿದೆ. ಹಾರೋಗೊಪ್ಪ ಬಿ ಕ್ಯಾಂಪ್ ನಿವಾಸಿಗಳಾದ ಶಶಿಕುಮಾರ್ ನಾಯ್ಕ (32) ಮತ್ತು ಶೇಖರ ನಾಯ್ಕ (36) ಮೃತ ದುರ್ದೈವಿಗಳು. ಇವರಿಬ್ಬರು ಜಮೀನಿನಲ್ಲಿ ಬೋರ್ವೇಲ್ ಗೆ ಅಳವಡಿಸದ್ದ ಪಂಪ್ ಸೆಟ್ ದುರಸ್ಥಿ ಪಡಿಸುತ್ತಿದ್ದಾಗ ವಿದ್ಯುತ್ ಶಾಕ್ ತಗುಲಿ ದುರ್ಘಟನೆ ಸಂಭವಿಸಿದೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಂಪ್ ರಿಪೇರಿ ಮಾಡುತ್ತಿದ್ದಾಗ ವಿದ್ಯುತ್ ಶಾಕ್ | ಯುವಕರಿಬ್ಬರ ಸಾವು Read More »

ಗನ್ ತೋರಿಸಿ ಗ್ರಾ.ಪಂ. ಸದಸ್ಯನಿಂದಲೇ ರೇಪ್ | ಈತನ ಮೇಲಿದೆ 10 ಹೆಣ್ಣುಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಆರೋಪ

ಆನೇಕಲ್: ಮಾಡೆಲಿಂಗ್ ಕೆಲಸದ ಆಮಿಷವೊಡ್ಡಿ ಯುವತಿಯನ್ನು ತನ್ನ ಮನೆಗೆ ಕರೆಸಿಕೊಂಡ ಗ್ರಾಮ ಪಂಚಾಯತ್ ಸದಸ್ಯನೊಬ್ಬ ಆಕೆಗೆ ಗನ್ ತೋರಿಸಿ ಅತ್ಯಾಚಾರವೆಸಗಿದ್ದಾನೆ.ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಬಿಲ್ಲವಾರದಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಅಹಮದ್ ಪಾಷಾ ಅತ್ಯಾಚಾರ ಆರೋಪಿ. ಈತನಿಗೆ ಫೇಸ್‌ಬುಕ್ ನಲ್ಲಿ ಬೆಂಗಳೂರಿನ ಹೆಬ್ಬಾಳ ಮೂಲದ ಯವತಿಯೊಬ್ಬಳ ಪರಿಚಯವಾಗಿತ್ತು.ಆಕೆಗೆ ಮಾಡೆಲಿಂಗ್ ಕ್ಷೇತ್ರದಲ್ಲಿ ಕೆಲಸ ಕೂಡಿಸುವುದಾಗಿ ನಂಬಿಸಿ ಮೊಬೈಲ್ ನಂಬರ್ ಪಡೆದಿದ್ದ. ಅಲ್ಲದೆ ತಾನು ಬನ್ನೇರುಘಟ್ಟ ಕಾರ್ಪೋರೇಟರ್ ಎಂದೂ ಹೇಳಿಕೊಂಡಿದ್ದ. ಲಾಕ್‌ಡೌನ್ ಹಿನ್ನೆಲೆ ಬಡವರಿಗೆ ಆಹಾರ್ ಕಿಟ್ ವಿತರಣೆ ಮಾಡುತ್ತಿರುವ

ಗನ್ ತೋರಿಸಿ ಗ್ರಾ.ಪಂ. ಸದಸ್ಯನಿಂದಲೇ ರೇಪ್ | ಈತನ ಮೇಲಿದೆ 10 ಹೆಣ್ಣುಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಆರೋಪ Read More »

ಮರುಕಳಿಸಿತಾ ಮಹಾಭಾರತ….? | ಗಂಗೆಯಲ್ಲಿ ತೇಲಿಬಂದ ಪುಟ್ಟ ಕಂದ

ಉತ್ತರ ಪ್ರದೇಶದ: ಇಲ್ಲಿನ ಘಾಜಿಯಾಬಾದ್ ಜಿಲ್ಲೆಯ ದಾದ್ರಿ ಘಾಟ್ ಪ್ರದೇಶದಲ್ಲಿ 21 ದಿನದ ಹೆಣ್ಣು ಮಗು ಒಂದು ಪತ್ತೆಯಾಗಿದೆ. ಮರದ ಬಾಕ್ಸ್ ಒಂದರಲ್ಲಿ ಹೆಣ್ಣು ಮಗುವನ್ನು ಇರಿಸಿ ನದಿಯಲ್ಲಿ ತೇಲಿ ಬಿಡಲಾಗಿದೆ. ಆ ಮಗುವಿನ ಜನ್ಮಕುಂಡಲಿಯನ್ನೂ ಜೊತೆಯಲ್ಲಿ ಇಟ್ಟಿದ್ದು ಮಗುವಿನ ಹೆಸರು ಗಂಗಾ ಎಂದು ಬರೆಯಲಾಗಿದೆ. ಜೊತೆಯಲ್ಲಿ ಒಂದು ದೇವರ ಫೋಟೋ ಕೂಡ ಅಂಟಿಸಲಾಗಿದೆ. ಇದೀಗ ಮಗುವನ್ನು ಆಶಾ ಜ್ಯೋತಿ ಅನಾಥಾಲಕ್ಕೆ ಕಳುಹಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಶುರು ಮಾಡಿದ್ದಾರೆ.ಮಹಾಭಾರತದಲ್ಲಿ ಕೌಂತಯ ದೇಶದ ರಾಜಕುಮಾರಿ ಕುಂತಿ

ಮರುಕಳಿಸಿತಾ ಮಹಾಭಾರತ….? | ಗಂಗೆಯಲ್ಲಿ ತೇಲಿಬಂದ ಪುಟ್ಟ ಕಂದ Read More »

ಉಪ್ಪಿನಂಗಡಿ: ನೆರೆಭಾದಿತ ಪ್ರದೇಶಗಳಲ್ಲಿ ಎನ್ ಡಿ ಆರ್ ಎಫ್ ಪರಿಶೀಲನೆ

ಉಪ್ಪಿನಂಗಡಿ: ರಾಷ್ಟೀಯ ವಿಪತ್ತು ನಿರ್ವಹಣಾ ಪಡೆ ಉಪ್ಪಿನಂಗಡಿಯ ಹಲವು ನೆರೆ ಹಾವಳಿಗೆ ಒಳಗಾಗುವ ಸಂಭವ ಇರುವ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸಿತು. ಉಪ್ಪಿನಂಗಡಿ ಪ್ರದೇಶವು ಕುಮಾರಧಾರ ಮತ್ತು ನೇತ್ರಾವತಿ ನದಿಗಳ ಸಂಗಮ ಸ್ಥಳವಾಗಿದೆ. ಇಲ್ಲಿ ಪ್ರತಿ ವರ್ಷ ಪಶ್ಚಿಮ ಘಟ್ಟ ಪ್ರದೇಶ ಗಳಲ್ಲಿ ಮಳೆ ಹೆಚ್ಚಾದಾಗ ನೆರೆ ಹಾವಳಿ ಎದುರಾಗುತ್ತದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಎನ್‌ಡಿಆರ್‌ಎಫ್ 10ನೇ ಬೆಟಾಲಿಯನ್ ವಿಜಯವಾಡ ಇನ್‌ಸ್ಪೆಕ್ಟರ್ ಆರ್.ಪಿ. ಚೌಧರಿ ನೇತೃತ್ವದ ಐದು ಮಂದಿಯ ತಂಡ ಪರಿಶೀಲನೆ ನಡೆಸಿದೆ. ಸಹಸ್ರಲಿಂಗೇಶ್ವರ ದೇವಸ್ಥಾನದ

ಉಪ್ಪಿನಂಗಡಿ: ನೆರೆಭಾದಿತ ಪ್ರದೇಶಗಳಲ್ಲಿ ಎನ್ ಡಿ ಆರ್ ಎಫ್ ಪರಿಶೀಲನೆ Read More »

ಮುಖ್ಯಮಂತ್ರಿ ಬದಲಾವಣೆ | ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸಭೆ | 30 ಶಾಸಕರ ಪ್ರತ್ಯೇಕ ಭೇಟಿ | ರಾಜ್ಯಾಧ್ಯಕ್ಷ ಕಟೀಲ್ ಹೇಳಿದ್ದೇನು…? | ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು: ಪಕ್ಷ ಸಂಘಟನೆ ಹಾಗೂ ಕೋವಿಡ್ ಸಂಬಂಧ ನಾನು ಇಲ್ಲಿ ಚರ್ಚೆ ಮಾಡಲಿದ್ದೇನೆ. ರಾಜ್ಯ ಸರ್ಕಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಬಿಜೆಪಿಯ ಉಸ್ತುವಾರಿಯೂ ಆಗಿರುವ ಅರುಣ್ ಸಿಂಗ್ ಜೂನ್ 16ರಂದು ತಿಳಿಸಿದ್ದಾರೆ. ರಾಜ್ಯಕ್ಕೆ ಭೇಟಿ ನೀಡಿರುವ ಉದ್ದೇಶವನ್ನು ಪತ್ರಿಕಾ ಪ್ರಕಟಣೆಯ ಮೂಲಕ ಸ್ಪಷ್ಟ ಪಡಿಸಿದ್ದಾರೆ. ರಾಜ್ಯ ಸರ್ಕಾರ ಎರಡು ಪ್ಯಾಕೇಜ್‌ಗಳನ್ನು ಘೋಷಿಸಿದೆ. ಆ ಮೂಲಕ, ಸಂಕಷ್ಟದಲ್ಲಿ ಇರುವವರಿಗೆ ನೆರವಾಗಿದೆ. 1250 ಕೋಟಿ ರೂಪಾಯಿ

ಮುಖ್ಯಮಂತ್ರಿ ಬದಲಾವಣೆ | ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸಭೆ | 30 ಶಾಸಕರ ಪ್ರತ್ಯೇಕ ಭೇಟಿ | ರಾಜ್ಯಾಧ್ಯಕ್ಷ ಕಟೀಲ್ ಹೇಳಿದ್ದೇನು…? | ಇಲ್ಲಿದೆ ಸಂಪೂರ್ಣ ಮಾಹಿತಿ Read More »

ಆಸ್ಪತ್ರೆಯಲ್ಲೇ ಲೈಂಗಿಕ ಕಿರುಕುಳಕ್ಕೊಳಗಾಗಿದ್ದ ಸೋಂಕಿತೆ ಸಾವು

ಕಲಬುರಗಿ: ನಗರದ ಜಿಮ್ಸ್ ಆಸ್ಪತ್ರೆಯಲ್ಲಿ ಕಳೆದ ವಾರ ಅತ್ಯಾಚಾರ ಯತ್ನಕ್ಕೊಳಾಗಿದ್ದ ಕೋವಿಡ್ ಸೋಂಕಿತೆ ಇಂದು ಸಂಜೆ ಮೃತಾಪಟ್ಟಿದ್ದಾರೆ. ಕೋವಿಡ್ ಸೋಂಕು ಉಲ್ಬಣಗೊಂಡು ತೀವ್ರ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಆಕೆ ಚಿಕಿತ್ಸೆ ಫಲಿಸದೆ ಇಂದು ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮಹಿಳೆ ಕೋವಿಡ್ ಸೋಂಕಿಗೆ ಒಳಗಾಗಿ ಜೂನ್ 6ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಜೂ.7-8ರ ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಈಕೆ ಮೇಲೆ ಅತ್ಯಾಚಾರ ಯತ್ನ ನಡೆದಿತ್ತು. ಪ್ರಕಾರಣಕ್ಕೆ ಸಂಭಂಧಿಸಿದಂತೆ ಖಾಸಗಿ ಆಂಬ್ಯುಲೆನ್ಸ್ ಚಾಲಕ, ಪಿಂಟು ಎಂಬುವವನನ್ನು ಬಂದಿಸಲಾಗಿತ್ತು. ಅತ್ಯಾಚಾರಕ್ಕೆ

ಆಸ್ಪತ್ರೆಯಲ್ಲೇ ಲೈಂಗಿಕ ಕಿರುಕುಳಕ್ಕೊಳಗಾಗಿದ್ದ ಸೋಂಕಿತೆ ಸಾವು Read More »

ಹೆಣ್ಮಕ್ಳಿಗೆ ಗುಡ್ ನ್ಯೂಸ್, ಖಾದ್ಯತೈಲಗಳ ಬೆಲೆಯಲ್ಲಿ ಇಳಿಕೆ

ನವದೆಹಲಿ:‌ ಕಳೆದ ಒಂದು ತಿಂಗಳಲ್ಲಿ ಖಾದ್ಯ ತೈಲಗಳ ಬೆಲೆಗಳು ಕಡಿಮೆಯಾಗುತ್ತಿದ್ದು, ಕೆಲವು ವಿಭಾಗಗಳಲ್ಲಿ ಸುಮಾರು 20% ವರೆಗೆ ಕುಸಿಯುತ್ತಿವೆ. ಪಾಮ್ ಆಯಿಲ್ ಬೆಲೆ ಪ್ರತಿ ಕೆಜಿಗೆ 115 ರೂ.ಗೆ ಇಳಿದಿದ್ದು, ಇದು ಶೇ.19ರಷ್ಟು ಕುಸಿತವಾಗಿದೆ. ಇನ್ನು ಸೂರ್ಯಕಾಂತಿ ಎಣ್ಣೆಯ ಬೆಲೆ ಕೆ.ಜಿ. 157 ರೂ.ಗೆ ಇಳಿಕೆಯಾಗಿದ್ದು, ಶೇ.16ರಷ್ಟು ಕುಸಿತ ಕಂಡಿದೆ ಎಂದು ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯ ತಿಳಿಸಿದೆ.ಅಂತರಾಷ್ಟ್ರೀಯ ಬೆಲೆಗಳು ಮತ್ತು ದೇಶೀಯ ಉತ್ಪಾದನೆಯನ್ನ ಒಳಗೊಂಡಿರುವ ಸಂಕೀರ್ಣ ಅಂಶಗಳ ಮೇಲೆ ಅವಲಂಬಿತವಾಗಿರುವ ಖಾದ್ಯ

ಹೆಣ್ಮಕ್ಳಿಗೆ ಗುಡ್ ನ್ಯೂಸ್, ಖಾದ್ಯತೈಲಗಳ ಬೆಲೆಯಲ್ಲಿ ಇಳಿಕೆ Read More »

ಪಿಯುಸಿ ಪರೀಕ್ಷೆ ರದ್ದು: ಬೂದುಗುಂಬಳ ಒಡೆದು, ನೃತ್ಯ ಮಾಡಿ ವಿದ್ಯಾರ್ಥಿಗಳ ಸಂಭ್ರಮ

ತುಮಕೂರು: ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಿದೆ. ಈ ನಿರ್ಧಾರದಿಂದ ಸಂತೋಷಗೊಂಡಿರುವ ವಿದ್ಯಾರ್ಥಿಗಳ ತಂಡವೊಂದು ಕಾಲೇಜಿನ ಬಳಿ ತೆರಳಿ ಬೂದುಗುಂಬಳ ಕಾಯಿ ಒಡೆದು ಸಂಭ್ರಮಾಚರಣೆ ನಡೆಸಿದ ಘಟನೆ ತಿಪಟೂರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದಿದೆ. ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನ ಸುಮಾರು 10ಕ್ಕೂ ಹೆಚ್ಚು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದಾರೆ. ಕೊರೊನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ರಾಜ್ಯಸರ್ಕಾರ ದ್ವಿತೀಯ ಪಿಯುಸಿಯ ಪರೀಕ್ಷೆಗಳನ್ನು ರದ್ದು ಮಾಡಿತ್ತು. ಸರ್ಕಾರದ ನಿರ್ಧಾರ ಪ್ರಕಟವಾದಂದು ಲಾಕ್‌ಡೌನ್ ಇದ್ದ ಕಾರಣ ಯಾರೂ ಹೊರಗೆ

ಪಿಯುಸಿ ಪರೀಕ್ಷೆ ರದ್ದು: ಬೂದುಗುಂಬಳ ಒಡೆದು, ನೃತ್ಯ ಮಾಡಿ ವಿದ್ಯಾರ್ಥಿಗಳ ಸಂಭ್ರಮ Read More »