ರಾಜ್ಯ

ಬೆಂಗಳೂರು ವಿಷಯದಲ್ಲಿ ನನಗೆ ಭಯ ಎದುರಾಗಿದೆ ಎಂದ ಸುಧಾಕರ್ | ತುರಾತುರಿಯಲ್ಲಿ ಸಿಲಿಕಾನ್ ಸಿಟಿ ಅನ್ಲಾಕ್ ಅಗತ್ಯವಿತ್ತೆ…?

ಬೆಂಗಳೂರು: ಅನ್ಲಾಕ್ ಆಯಿತೆಂದು ಸ್ವಲ್ಪ ಯಾಮಾರಿದರೂ ಅಪಾಯ ಖಚಿತ. ಬೆಂಗಳೂರಿನ ಪರಿಸ್ಥಿತಿ ಕಂಡರೆ ನನಗೂ ಭಯವಾಗುತ್ತಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ. ಕಳೆದ ಒಂದುವರೆ ತಿಂಗಳ ಹಿಂದೆ ಕರುನಾಡಿಗೆ ಹಾಕಿದ್ದ ಬೀಗ ತೆರೆಯಲಾಗಿದೆ. ನಿನ್ನೆ ಸಿಎಂ ಯಡಿಯೂರಪ್ಪ 11 ಜಿಲ್ಲೆಗಳನ್ನು ಹೊರತುಪಡಿಸಿ, ಈ ತಿಂಗಳ 21ರಿಂದ ರಾಜ್ಯವನ್ನು ಅನ್ಲಾಕ್ ಗೊಳಿಸುವ ನಿರ್ಧಾರ ಕೈಗೊಂಡಿದ್ದರು. ಕೋವಿಡ್ ನಿಯಂತ್ರಣಕ್ಕೆ ಬಾರದ 11 ಜಿಲ್ಲೆಗಳಲ್ಲಿ ಮುಂದಿನಂತೆ ನಿರ್ಬಂಧ ಮುಂದುವರಿಸಲು ಆದೇಶಿಸಲಾಗಿತ್ತು. ಆದರೆ ಬೆಂಗಳೂರು ನಗರವನ್ನು ಅನ್ಲಾಕ್ ಮಾಡಿರುವುದು ಆಶ್ಚರ್ಯ […]

ಬೆಂಗಳೂರು ವಿಷಯದಲ್ಲಿ ನನಗೆ ಭಯ ಎದುರಾಗಿದೆ ಎಂದ ಸುಧಾಕರ್ | ತುರಾತುರಿಯಲ್ಲಿ ಸಿಲಿಕಾನ್ ಸಿಟಿ ಅನ್ಲಾಕ್ ಅಗತ್ಯವಿತ್ತೆ…? Read More »

ಅನ್ ಲಾಕ್ ಹೊಸ ಮಾರ್ಗಸೂಚಿ ಪ್ರಕಟಿಸಿದ ಸಿಎಂ, ವೀಕೆಂಡ್ ಕರ್ಪ್ಯೂ ಜಾರಿ.

ಬೆಂಗಳೂರು: ಕೊರೊನಾ ಸೋಂಕು ಹೆಚ್ಚಿರುವ 11 ಜಿಲ್ಲೆಗಳಲ್ಲಿ ಜೂನ್ 14ರಿಂದ 21ರವರೆಗೆ ಲಾಕ್ ಡೌನ್ ವಿಸ್ತರಣೆಯಾಗಲಿದ್ದು, ಬೆಂಗಳೂರು ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಅನ್ ಲಾಕ್ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅನ್ ಲಾಕ್ ಕುರಿತ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿರುವ ಜಿಲ್ಲೆಗಳಲ್ಲಿ ಜೂನ್ 14ರಿಂದ ಅನ್ ಲಾಕ್ ಆರಂಭವಾಗಲಿದ್ದು, ರಾಜ್ಯಾದ್ಯಂತ ನೈಟ್ ಹಾಗೂ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗುತ್ತಿದೆ. ಸಂಜೆ 7ಗಂಟೆಯಿಂದ ಬೆಳಿಗ್ಗೆ 5 ಗಂಟೆವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದ್ದು, ಶುಕ್ರವಾರ

ಅನ್ ಲಾಕ್ ಹೊಸ ಮಾರ್ಗಸೂಚಿ ಪ್ರಕಟಿಸಿದ ಸಿಎಂ, ವೀಕೆಂಡ್ ಕರ್ಪ್ಯೂ ಜಾರಿ. Read More »

ಇದೊಂದು ಪಿಕ್ ಪಾಕೇಟ್ ಸರ್ಕಾರ, ತೆರಿಗೆ ಏರಿಸಿ ತಿಗಣೆಗಳಂತೆ ಜನರ ರಕ್ತ ಕುಡಿಯುತ್ತಿರುವ ಬಿಜೆಪಿ – ಕೇಂದ್ರದ ಮೇಲೆ ಹರಿಹಾಯ್ದ ಕಾಂಗ್ರೆಸ್.

ಬೆಂಗಳೂರು. ಪೆಟ್ರೋಲ್-ಡೀಸೆಲ್ ದರ ಏರಿಕೆಯಿಂದ ಕೇಂದ್ರ ಸರ್ಕಾರ ಜನರ ಜೇಬಿಗೆ ಕನ್ನ ಹಾಕುತ್ತಿದೆ. ಇದು ಪಿಕ್‌ಪಾಕೆಟ್ ಸರ್ಕಾರ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಪೆಟ್ರೋಲ್-ಡೀಸೆಲ್ ದರ ಏರಿಕೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ನಡೆಸಿರುವ 100 ನಾಟ್‌ಔಟ್ ಆಂದೋಲನದ ಭಾಗವಾಗಿ ಇಂದು ಬೆಂಗಳೂರಿನ ಶಿವಾನಂದ ವೃತ್ತ ಪೆಟ್ರೋಲ್ ಬಂಕ್ ಎದುರು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪೆಟ್ರೋಲ್-ಡೀಸೆಲ್ ದರ ಏರಿಕೆಯಿಂದ ಕೇವಲ ವಾಹನ ಹೊಂದಿರುವವರಿಗೆ ಮಾತ್ರ ಹೊರೆಯಾಗುತ್ತಿಲ್ಲ. ಈ ದರ ಏರಿಕೆಯಿಂದ

ಇದೊಂದು ಪಿಕ್ ಪಾಕೇಟ್ ಸರ್ಕಾರ, ತೆರಿಗೆ ಏರಿಸಿ ತಿಗಣೆಗಳಂತೆ ಜನರ ರಕ್ತ ಕುಡಿಯುತ್ತಿರುವ ಬಿಜೆಪಿ – ಕೇಂದ್ರದ ಮೇಲೆ ಹರಿಹಾಯ್ದ ಕಾಂಗ್ರೆಸ್. Read More »

ಬಿಎಸ್ ವೈ ಸಿಎಂ ಆದಾಗಲೆಲ್ಲ ರಾಜ್ಯಕ್ಕೆ ಸಂಕಷ್ಟ ಕಾಡುತ್ತಿದೆ: ಬಿಜೆಪಿ ಶಾಸಕ

ಚಿತ್ರದುರ್ಗ: ಸಿಎಂ ಬಿ ಎಸ್ ಯಡಿಯೂರಪ್ಪ ರಾಜ್ಯದ ಚುಕ್ಕಾಣಿ ಹಿಡಿದಾಗಲೆಲ್ಲ ರಾಜ್ಯಕ್ಕೆ ಸಂಕಷ್ಟ ಕಟ್ಟಿಟ್ಟ ಬುತ್ತಿ ಎಂದು ಹೊಸದುರ್ಗ ಬಿಜೆಪಿ ಶಾಸಕ ಅಭಿಪ್ರಾಯ ಪಟ್ಟಿದ್ದಾರೆ. ಯಡಿಯೂರಪ್ಪ ಅತ್ಯುತ್ತಮ ನಾಯಕ, ಶ್ರಮಿಕ ರಾಜಕಾರಣಿ. ಅವರಿಗೆ ಯಾವ ದುರದೃಷ್ಟ, ಗ್ರಹಚಾರ ಇದೆಯೋ ನಮಗೆ ತಿಳಿಯದು. ಅವರು ರಾಜ್ಯದ ಮುಖ್ಯಮಂತ್ರಿ ಯಾದಾಗಲೆಲ್ಲ ರಾಜ್ಯದಲ್ಲಿ ಸಂಕಷ್ಟ ಎದುರಾಗುತ್ತದೆ. ಎಂದು ಶಾಸಕ ಗೂಳಿಹಟ್ಟಿ ಶೇಖರ್‌ ಬೇಸರ ವ್ಯಕ್ತಪಡಿಸಿದರು. ಹೊಸದುರ್ಗ ನಗರದ ಕಡು ಬಡವರಿಗೆ ಉಚಿತವಾಗಿ 6,500 ಆಹಾರ ಕಿಟ್ ವಿತರಿಸಿದ ಬಳಿಕ ಈ ಬಗ್ಗೆ

ಬಿಎಸ್ ವೈ ಸಿಎಂ ಆದಾಗಲೆಲ್ಲ ರಾಜ್ಯಕ್ಕೆ ಸಂಕಷ್ಟ ಕಾಡುತ್ತಿದೆ: ಬಿಜೆಪಿ ಶಾಸಕ Read More »

ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆನ್ ಲೈನ್ ಪರೀಕ್ಷೆಗೆ ನಿರ್ಧಾರ

ಬೆಂಗಳೂರು : ರಾಜ್ಯ ಸರ್ಕಾರವು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಸಂಬಂಧ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆನ್ ಲೈನ್ ನಲ್ಲಿ ಪರೀಕ್ಷೆ ನಡಸಲು ಮುಂದಾಗಿದೆ. ಈ ವರ್ಷ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇರುವುದಿಲ್ಲ ಎಂದು ಘೋಷಿಸಿದ್ದ ರಾಜ್ಯ ಸರ್ಕಾರ ಇದೀಗ ಪ್ರಮೋಟ್ ಗಾಗಿ ಆನ್ ಲೈನ್ ನಲ್ಲಿ ಪರೀಕ್ಷೆ ನಡೆಸಲು ಮುಂದಾಗಿರುವುದು ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ಎದುರಾಗಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಥಮ ಪಿಯುಸಿಗೆ ಎರಡು ಮಾದರಿಯ ಪ್ರಶ್ನೆ ಪತ್ರಿಕೆ

ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆನ್ ಲೈನ್ ಪರೀಕ್ಷೆಗೆ ನಿರ್ಧಾರ Read More »

ಜೂ.14ರಿಂದ ಕರ್ನಾಟಕ ಭಾಗಶಃ ಅನ್ ಲಾಕ್, 11 ಜಿಲ್ಲೆಗಳಲ್ಲಿ ಲಾಕ್ ಡೌನ್ ವಿಸ್ತರಣೆ: ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಹೆಚ್ಚಿರುವ ಮಂಡ್ಯ, ಮೈಸೂರು, ಹಾಸನ, ಶಿವಮೊಗ್ಗ, ಬೆಳಗಾವಿ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ದಾವಣಗೆರೆ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಉಳಿದ ಎಲ್ಲ ಜಿಲ್ಲೆಗಳಲ್ಲಿ ಸರ್ಕಾರವು ಈಗಾಗಲೇ ಹೊರಡಿಸಿರುವ ಮಾರ್ಗಸೂಚಿಗಳಲ್ಲಿ ಸಡಿಲಿಕೆ ಜೂನ್ 14ರಿಂದ ನಿರ್ಬಂಧ ಸಡಿಲಿಕೆ ಮಾಡುತ್ತೇವೆ ಎಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಪ್ರತಿದಿನ ರಾತ್ರಿ 7ರಿಂದ ಬೆಳಿಗ್ಗೆ 5ರವರೆಗೆ ಕೊವಿಡ್ ಕರ್ಪ್ಯೂ ಜಾರಿಯಲ್ಲಿರುತ್ತದೆ ಎಂದು ಅವರು ತಿಳಿಸಿದ್ದಾರೆ. ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮಾತ್ರ

ಜೂ.14ರಿಂದ ಕರ್ನಾಟಕ ಭಾಗಶಃ ಅನ್ ಲಾಕ್, 11 ಜಿಲ್ಲೆಗಳಲ್ಲಿ ಲಾಕ್ ಡೌನ್ ವಿಸ್ತರಣೆ: ಸಿಎಂ ಯಡಿಯೂರಪ್ಪ Read More »

ಅನ್ ಲಾಕ್ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರ್ಕಾರ, ಏನಿರುತ್ತೆ? ಏನಿರಲ್ಲ?

ಕೋವಿಡ್-19 ತಡೆಗಟ್ಟುವ ನಿಟ್ಟಿನಲ್ಲಿ ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳ ಮೇರೆಗೆ ಈಗಿರುವ ನಿರ್ಭಂಧಗಳಲ್ಲಿ ಕೆಲವು ಮಾರ್ಪಾಡುಗಳನ್ನು/ಸಡಿಲಿಕೆಗಳನ್ನು ಮಾಡಲು ಸಿಎಂ ಯಡಿಯೂರಪ್ಪ ನೇತೃತ್ವದ ಇಂದಿನ ಸಭೆಯಲ್ಲಿ ನಿರ್ಧರಿಸಲಾಗಿದೆ.ರಾಜ್ಯದಲ್ಲಿ Positivity Rate ಹೆಚ್ಚಿರುವ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಿಗೆ ಅನ್ವಯವಾಗುವಂತೆ ಈಗಿರುವ ಮಾರ್ಗಸೂಚಿಗಳಲ್ಲಿ ಯಾವುದೇ ರೀತಿಯ ಬದಲಾವಣೆ ಇರುವುದಿಲ್ಲ, ಅಂದರೆ ಈ ಜಿಲ್ಲೆಗಳಲ್ಲಿ ಯಥಾಸ್ಥಿತಿ ಮುಂದುವರೆಯುತ್ತದೆ. ಹಾಗೂ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಉಸ್ತುವಾರಿ ಸಚಿವರುಗಳೊಂದಿಗೆ

ಅನ್ ಲಾಕ್ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರ್ಕಾರ, ಏನಿರುತ್ತೆ? ಏನಿರಲ್ಲ? Read More »

ದ.ಕ ಸೇರಿದಂತೆ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಮತ್ತೊಂದು ವಾರ ಲಾಕ್ ಡೌನ್ ಕಂಟಿನ್ಯೂ, ಉಳಿದೆಡೆ ಸಡಿಲಿಕೆ ಸಾಧ್ಯತೆ.

ಮಂಗಳೂರು ಸೇರಿದಂತೆ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಕೊರೋನಾ ನಿಯಂತ್ರಣಕ್ಕೆ ಬಾರದೇ ಇರುವುದರಿಂದ ಮತ್ತೆ ಒಂದು ವಾರಗಳ ಕಾಲ ಲಾಕ್ ಡೌನ್ ಮುಂದುವರಿಯಲಿದೆ ಎಂದು ದ.ಕ ಜಿಲ್ಲಾ ಉಸ್ತುವಾರಿ ಹಾಗೂ ಮುಜುರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಬೆಳಗಾವಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಮೈಸೂರು, ಮಂಡ್ಯ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ನಡೆಸಿದ ವಿಡಿಯೊ ಕಾನ್ಫರೆನ್ಸ್ ಬಳಿಕ ಅವರು ಮಂಗಳೂರಿನಲ್ಲಿ ಮಾಧ್ಯಮದೊಂದಿಗೆ ಈ ವಿಷಯ ತಿಳಿಸಿದ್ದಾರೆ. ದ.ಕನ್ನಡ ಸೇರಿದಂತೆ ಕೊರೊನಾ ಪ್ರಕರಣ ಹೆಚ್ಚಾಗಿರುವ 8

ದ.ಕ ಸೇರಿದಂತೆ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಮತ್ತೊಂದು ವಾರ ಲಾಕ್ ಡೌನ್ ಕಂಟಿನ್ಯೂ, ಉಳಿದೆಡೆ ಸಡಿಲಿಕೆ ಸಾಧ್ಯತೆ. Read More »

ನನ್ನ ವರ್ಗಾವಣೆ ಹಿಂದೆ ಭೂ ಮಾಫಿಯಾ ಕೈಯಾಡಿಸಿದೆ | ದಾಖಲೆ ಬಿಡುಗಡೆ ಮಾಡಿದ ಸಿಂಧೂರಿ

ಬೆಂಗಳೂರು: ಒತ್ತಡಕ್ಕೆ ಮಣಿಯದೆ ಮೈಸೂರಿನಲ್ಲಿ ನಡೆಯುತ್ತಿರುವ ಭೂ ಮಾಫಿಯಾ ನಿಗ್ರಹದ ಬೆನ್ನು ಹತ್ತಿರುವುದೇ ನನ್ನ ವರ್ಗಾವಣೆಗೆ ಕಾರಣ ಎಂದು ಮೈಸೂರಿನ ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದ್ದಾರೆ. ಮೈಸೂರಿಗೆ ಬಂದ ಆರಂಭದಲ್ಲಿ ನಗರದ ಲಿಂಗಾಂಬುದಿ ಕೆರೆಯ ಪ್ರದೇಶದಲ್ಲಿ ನಡೆದ ಭೂ ಮಾಫಿಯಾ ವಿರುದ್ಧ ತನಿಖೆ ಕೈಗೊಂಡಿದ್ದೆ. ಮೈಸೂರಿನ ರಾಜಕಾಲುವೆ ಮೇಲೆ ಸಾರಾ ಮಹೇಶ್ ಮಾಲಕತ್ವದ ಸಾರಾ ಕಲ್ಯಾಣ ಮಂಟಪ ನಿರ್ಮಾಣವಾಗಿದೆ. ಅದರ ಬಗ್ಗೆ ಸ್ಥಳ ಸರ್ವೆ ನಡೆಸಿ, ಭೂ ಹಗರಣದ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದ್ದೆ. ಅದರ

ನನ್ನ ವರ್ಗಾವಣೆ ಹಿಂದೆ ಭೂ ಮಾಫಿಯಾ ಕೈಯಾಡಿಸಿದೆ | ದಾಖಲೆ ಬಿಡುಗಡೆ ಮಾಡಿದ ಸಿಂಧೂರಿ Read More »

ಜೂ.14ರಿಂದ ಅನ್ ಲಾಕ್ ಫಿಕ್ಸ್! ಇಂದು ಸಿಎಂ ಮಹತ್ವದ ಸಭೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಂತಹಂತವಾಗಿ ಲಾಕ್ ಡೌನ್ ಸಡಿಲಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಜೊತೆಗೆ ಮಹತ್ವದ ಸಭೆ ನಡೆಯಲಿದ್ದು, ಸೋಮವಾರದಿಂದ ಹಂತ ಹಂತವಾಗಿ ನಿರ್ಬಂಧ ತೆರವು ಮಾಡುವುದು ಬಹುತೇಕ ಫಿಕ್ಸ್ ಆಗಿದೆ ಎನ್ನಲಾಗಿದೆ.ಕೊರೊನಾ ಎರಡನೇ ಅಲೆ ಪ್ರಭಾವ ತಗ್ಗುತ್ತಿದ್ದರೂ ಕೆಲವು ಜಿಲ್ಲೆಗಳಲ್ಲಿ ಗಂಭೀರ

ಜೂ.14ರಿಂದ ಅನ್ ಲಾಕ್ ಫಿಕ್ಸ್! ಇಂದು ಸಿಎಂ ಮಹತ್ವದ ಸಭೆ Read More »