ರಾಜ್ಯ

ಸೆ12ರ ವರೆಗೆ ಕರಾವಳಿಯಲ್ಲಿ ಮುಂದುವರಿಯಲಿದೆ ಮಳೆ| ಎಲ್ಲೋ ಅಲರ್ಟ್ ಘೋಷಣೆ

ಮಂಗಳೂರು: ಕರಾವಳಿಯಲ್ಲಿ ಮುಂಗಾರು ಮಳೆ ಇನ್ನು ಮುಂದುವರೆದಿದ್ದು, ಕಳೆದ ವಾರದಿಂದ ಸುರಿಯುತ್ತಿರುವ ಮಳೆ ಸೆಪ್ಟೆಂಬರ್ 12 ರವರೆಗೆ ಮಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹವಾಮಾನ ಇಲಾಖೆಯ ಪ್ರಕಾರ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಇಲಾಖೆಯ ಪ್ರಕಾರ ಸೆಪ್ಟೆಂಬರ್‌ 12ರವರೆಗೆ ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯಾಗುವ ಸಂಭವ ಇದೆ. ರಾಜ್ಯದಲ್ಲಿ ಬಿದ್ದ ಮಳೆಯನುಸಾರ ಉಡುಪಿಯ ಕೊಲ್ಲೂರು ಭಾಗದಲ್ಲಿ 9 ಮಿ.ಮೀ , ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 4 ರಿಂದ 5 ಮಿ.ಮೀ. ಮಳೆಯಾಗಿದೆ.ಬುಧವಾರದಿಂದ ಗುರುವಾರ ಬೆಳಗ್ಗೆವರೆಗೆ ಜಿಲ್ಲೆಯಲ್ಲಿ […]

ಸೆ12ರ ವರೆಗೆ ಕರಾವಳಿಯಲ್ಲಿ ಮುಂದುವರಿಯಲಿದೆ ಮಳೆ| ಎಲ್ಲೋ ಅಲರ್ಟ್ ಘೋಷಣೆ Read More »

ಕರ್ನಾಟಕದ ಎಲ್ಲಾ ಗಡಿಜಿಲ್ಲೆಗಳಲ್ಲೂ ವೀಕೆಂಡ್ ಕರ್ಪ್ಯೂ ರದ್ದು

ಬೆಂಗಳೂರು: ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೊಡಗು, ದಕ್ಷಿಣ ಕನ್ನಡ, ಉಡುಪಿ, ಹಾಸನದಲ್ಲಿ ಇದುವರೆಗ ಜಾರಿಯಲ್ಲಿದ್ದ ವಾರಾಂತ್ಯದ ಕರ್ಫ್ಯೂವನ್ನು ತೆರವುಗೊಳಿಸಲು ಆದೇಶಿಸಲಾಗಿದೆ. ಗಡಿ ಜಿಲ್ಲೆಗಳಲ್ಲಿ ಶೇ.2ಕ್ಕಿಂತ ಕಡಿಮೆ ಪಾಸಿಟಿವಿಟಿ ಕಂಡುಬಂದ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ. ಆದರೆ ಕೊವಿಡ್ ಸೋಂಕು ಹೆಚ್ಚಳವಾದರೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಕರ್ಫ್ಯೂ ಜಾರಿಗೊಳಿಸಬಹುದಾಗಿದೆ.

ಕರ್ನಾಟಕದ ಎಲ್ಲಾ ಗಡಿಜಿಲ್ಲೆಗಳಲ್ಲೂ ವೀಕೆಂಡ್ ಕರ್ಪ್ಯೂ ರದ್ದು Read More »

”ಗಣೇಶ” ಹೆಸರಿರುವವರಿಗೆ ಬಂಪರ್ ಆಫರ್ – ವಂಡರ್ ಲಾದಿಂದ 100 ಮಂದಿಗೆ ಉಚಿತ ಪಾಸ್

ಬೆಂಗಳೂರು: ಗಣೇಶ ಹಬ್ಬದ ಪ್ರಯುಕ್ತ ಬೆಂಗಳೂರಿನ ಮೈಸೂರು ರಸ್ತೆಯಲ್ಲಿರುವ ವಂಡರ್ ಲಾದಿಂದ ಈ ಬಾರಿ ಗಣೇಶ ಹಬ್ಬಕ್ಕೆ ಬಂಪರ್ ಆಫರ್ ನೀಡಿದೆ. ಗಣೇಶ ಚತುರ್ಥಿ ದಿನದ ಅಂಗವಾಗಿ ವಂಡರ್ ಲಾ ವತಿಯಿಂದ ವಿಶೇಷ ಕೊಡುಗೆ ನೀಡಲಾಗಿದೆ. ಭಗವಾನ್ ಶ್ರೀ ಗಣೇಶನ 108 ಹೆಸರುಗಳ ಪೈಕಿ ಯಾವುದೇ ಹೆಸರು ನೀವು ಇಟ್ಟುಕೊಂಡಿದ್ದರೆ, ಅವರಿಗೆ ಸೆಪ್ಟೆಂಬರ್ 10ರ ಗಣೇಶ ಹಬ್ಬದಂದು ಉಚಿತ ಪಾಸ್ ನೀಡುತ್ತಿದೆ. ಇಂಥ 100 ಪಾಸ್ ನೀಡಲು ನಿರ್ಧರಿಸಿದೆ. ಶ್ರೀ ಗಣೇಶನ ವಿವಿಧ ಹೆಸರು ಹೊಂದಿರುವ ಜನರು

”ಗಣೇಶ” ಹೆಸರಿರುವವರಿಗೆ ಬಂಪರ್ ಆಫರ್ – ವಂಡರ್ ಲಾದಿಂದ 100 ಮಂದಿಗೆ ಉಚಿತ ಪಾಸ್ Read More »

ಲಾರಿಯನ್ನು ಅಡ್ಡಗಟ್ಟಿ ಕಬ್ಬು ಸವಿದ ಗಜಪಡೆ

ಚಾಮರಾಜನಗರ: ಜಿಲ್ಲೆಯ ಗಡಿ ಭಾಗ, ತಮಿಳುನಾಡಿನ ಸತ್ಯಮಂಗಲಂ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರಿಯಾನೆ ಸೇರಿದಂತೆ ಮೂರು ಆನೆಗಳು ಕಬ್ಬಿನ ಲಾರಿಯೊಂದನ್ನು ತಡೆದು ಅದರಲ್ಲಿರುವ ಕಬ್ಬನ್ನು ತಿನ್ನುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಬೆಂಗಳೂರು-ದಿಂಡಿಗಲ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೆಪಾಲಂ ಬಳಿ ಮಂಗಳವಾರ ಸಂಜೆ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಈ ಹೆದ್ದಾರಿಯಲ್ಲಿ ಲಾರಿಗಳು ತಮಿಳನಾಡಿಗೆ ಕಬ್ಬು ತೆಗೆದುಕೊಂಡು ಹೋಗುತ್ತವೆ. ರಸ್ತೆ ಬದಿಯಲ್ಲಿ ನಿಂತಿರುವ ಆನೆಗಳು ಕಬ್ಬಿನ ಲಾರಿ ಸಾಗುವಾಗ ಸೊಂಡಿಲು ಹಾಕಿ ಕಬ್ಬಿನ

ಲಾರಿಯನ್ನು ಅಡ್ಡಗಟ್ಟಿ ಕಬ್ಬು ಸವಿದ ಗಜಪಡೆ Read More »

ಹಬ್ಬದ ಸುಲಿಗೆಗೆ ರೆಡಿಯಾಗಿವೆ ಖಾಸಗಿ ಬಸ್ ಗಳು| ವಿಮಾನಕ್ಕಿಂತ ಬಸ್ ಪ್ರಯಾಣವೇ ದುಬಾರಿ…!

ಬೆಂಗಳೂರು: ಗೌರಿ ಗಣೇಶ ಹಬ್ಬಕ್ಕೆ ಊರಿಗೆ ಹೋಗುವವರು ಇಂದೇ ಹೋಗಿಬಿಡಿ. ನಾಳೆ ಹೋಗುವ ಪ್ಲಾನ್ ಇದ್ದರೆ ದುಪ್ಪಟ್ಟು ಹಣ ಖರ್ಚಾಗೋದು ಪಕ್ಕ. ಹಬ್ಬದ ಲಾಭ ಪಡೆಯಲು ಮುಂದಾದ ಖಾಸಗಿ ಬಸ್ಗಳು ಪ್ರಯಾಣಿಕರ ಬಳಿ ಹೆಚ್ಚಿನ ಟಿಕೆಟ್ ಚಾರ್ಜ್ ಮಾಡಲು ಮುಂದಾಗಿದೆ. ನಾಳೆಯಿಂದ ಗಣೇಶ ಹಬ್ಬಕ್ಕೆ ಊರಿಗೆ ಹೋಗುವವರು ಹೆಚ್ಚಿನ ಹಣ ನೀಡಿ ಪ್ರಯಾಣಿಸಬೇಕು. ಊರಿಗೆ ಹೋಗುವವರಿಗೆ ಟಿಕೆಟ್ ಬೆಲೆ ಏರಿಕೆ ಬಿಸಿ ತಟ್ಟಲಿದೆ. ಇಂದು ಪ್ರಯಾಣ ಮಾಡಿದ್ರೆ ಟಿಕೆಟ್ ದರ ಕಡಿಮೆ ಇರಲಿದ್ದು ನಾಡಿದ್ದು ಊರಿಗೆ‌ ಹೋಗುವವರು

ಹಬ್ಬದ ಸುಲಿಗೆಗೆ ರೆಡಿಯಾಗಿವೆ ಖಾಸಗಿ ಬಸ್ ಗಳು| ವಿಮಾನಕ್ಕಿಂತ ಬಸ್ ಪ್ರಯಾಣವೇ ದುಬಾರಿ…! Read More »

ಹಬ್ಬದ ಸುಲಿಗೆಗೆ ರೆಡಿಯಾಗಿವೆ ಖಾಸಗಿ ಬಸ್ ಗಳು| ವಿಮಾನಕ್ಕಿಂತ ಬಸ್ ಪ್ರಯಾಣವೇ ದುಬಾರಿ…!

ಬೆಂಗಳೂರು: ಗೌರಿ ಗಣೇಶ ಹಬ್ಬಕ್ಕೆ ಊರಿಗೆ ಹೋಗುವವರು ಇಂದೇ ಹೋಗಿಬಿಡಿ. ನಾಳೆ ಹೋಗುವ ಪ್ಲಾನ್ ಇದ್ದರೆ ದುಪ್ಪಟ್ಟು ಹಣ ಖರ್ಚಾಗೋದು ಪಕ್ಕ. ಹಬ್ಬದ ಲಾಭ ಪಡೆಯಲು ಮುಂದಾದ ಖಾಸಗಿ ಬಸ್ಗಳು ಪ್ರಯಾಣಿಕರ ಬಳಿ ಹೆಚ್ಚಿನ ಟಿಕೆಟ್ ಚಾರ್ಜ್ ಮಾಡಲು ಮುಂದಾಗಿದೆ. ನಾಳೆಯಿಂದ ಗಣೇಶ ಹಬ್ಬಕ್ಕೆ ಊರಿಗೆ ಹೋಗುವವರು ಹೆಚ್ಚಿನ ಹಣ ನೀಡಿ ಪ್ರಯಾಣಿಸಬೇಕು. ಊರಿಗೆ ಹೋಗುವವರಿಗೆ ಟಿಕೆಟ್ ಬೆಲೆ ಏರಿಕೆ ಬಿಸಿ ತಟ್ಟಲಿದೆ. ಇಂದು ಪ್ರಯಾಣ ಮಾಡಿದ್ರೆ ಟಿಕೆಟ್ ದರ ಕಡಿಮೆ ಇರಲಿದ್ದು ನಾಡಿದ್ದು ಊರಿಗೆ‌ ಹೋಗುವವರು

ಹಬ್ಬದ ಸುಲಿಗೆಗೆ ರೆಡಿಯಾಗಿವೆ ಖಾಸಗಿ ಬಸ್ ಗಳು| ವಿಮಾನಕ್ಕಿಂತ ಬಸ್ ಪ್ರಯಾಣವೇ ದುಬಾರಿ…! Read More »

ಗುಡ್ ನ್ಯೂಸ್| ನಿಟ್ಟುಸಿರು ಬಿಟ್ಟ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಪಾಸಿಟಿವಿಟಿ ದರ‌ 2 ಕ್ಕಿಂತ ಕಡಿಮೆ|

ಬೆಂಗಳೂರು: ಕೊರೋನಾ ಸೋಂಕು ಹೆಚ್ಚಿರುವ ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ದಕ್ಷಿಣ ಕನ್ನಡ ಶೇ. 1.99 ಮತ್ತು ಕೊಡಗು ಜಿಲ್ಲೆಯಲ್ಲಿ ಶೇ. 1.95 ಕೊರೋನಾ ಪಾಸಿಟಿವಿಟಿ ದರ ದಾಖಲಾಗುವುದರೊಂದಿಗೆ ರಾಜ್ಯದ ಎಲ್ಲ ಜಿಲ್ಲೆಗಳ ಪಾಸಿಟಿವಿಟಿ ದರ ಶೇ.2ಕ್ಕಿಂತ ಕಡಿಮೆಯಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೊರೋನಾ ಸೋಂಕಿನ ಪಾಸಿಟಿವಿಟಿ ದರ ಗಣನೀಯವಾಗಿ ಕಡಿಮೆಯಾಗಿದ್ದರೂ ಸಹ ದಕ್ಷಿಣ ಕನ್ನಡ ಮತ್ತು ಕೊಡಗು, ಉಡುಪಿ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಸೋಂಕಿನ ಪ್ರಕರಣಗಳು ಹೆಚ್ಚು ಕಂಡು ಬಂದ ಹಿನ್ನೆಲೆಯಲ್ಲಿ ಸರ್ಕಾರ ಕೈಗೊಂಡ ಕಟ್ಟುನಿಟ್ಟಿನ ಕ್ರಮಗಳಿಂದಾಗಿ ಈಗ

ಗುಡ್ ನ್ಯೂಸ್| ನಿಟ್ಟುಸಿರು ಬಿಟ್ಟ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಪಾಸಿಟಿವಿಟಿ ದರ‌ 2 ಕ್ಕಿಂತ ಕಡಿಮೆ| Read More »

ಶಾಸಕ ಎನ್ ಮಹೇಶ್ ಗೆ ಪತ್ನಿ‌ ವಿಯೋಗ|

ಚಾಮರಾಜನಗರ: ಕೊಳ್ಳೇಗಾಲ ಶಾಸಕ ಎನ್.ಮಹೇಶ್‌ಗೆ ಪತ್ನಿ ವಿಯೋಗವಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ವಿಜಯಾ ಮಹೇಶ್(66) ತಡರಾತ್ರಿ 11ಗಂಟೆ ವೇಳೆಗೆ ನಿಧನರಾಗಿದ್ದಾರೆ. ಬೆಂಗಳೂರಿನ ಕನಕಪುರ ರಸ್ತೆಯ ರವಿಶಂಕರ್ ಗುರೂಜಿ ಆಶ್ರಮದ ಬಳಿ ಇರುವ ಕಾನ್ಶ್ ಫೌಂಡೇಶನ್‌ನಲ್ಲಿ ಶಾಸಕ ಎನ್.ಮಹೇಶ್‌ರ ಪತ್ನಿ ವಿಜಯಾ ಮಹೇಶ್ ಅಂತ್ಯಕ್ರಿಯೆ ನೆರವೇರಲಿದೆ. ಶಾಸಕ ಎನ್.ಮಹೇಶ್‌ ಮತ್ತು ವಿಜಯಾ ಇಬ್ಬರದ್ದು ಲವ್ ಕಂ ಅರೇಂಜ್ ಮ್ಯಾರೇಜ್. ಇವರಿಬ್ಬರು ಒಂದೇ ಕಡೆ ವಿದ್ಯಾಭ್ಯಾಸ ಮಾಡುತ್ತಿದ್ದಾಗ ಪ್ರೀತಿ ಹುಟ್ಟಿ ದಾಂಪತ್ಯ ಜೀವನಕ್ಕೆ ಕಾಲಿಟ್ಟವರು. ಸುಮಾರು 37 ವರ್ಷಗಳ ಸುಖಕರ ದಾಂಪತ್ಯ

ಶಾಸಕ ಎನ್ ಮಹೇಶ್ ಗೆ ಪತ್ನಿ‌ ವಿಯೋಗ| Read More »

ಅಚ್ಚರಿ ಮೂಡಿಸಿದ ತ್ರಿಕೋನ ಪ್ರೇಮ – ಲಾಟರಿಯ ಮೂಲಕ ಪ್ರೇಯಸಿಯ ಆಯ್ಕೆ – ಹೀಗೂ….ಉಂಟೇ….

ಹಾಸನ: ಯುವಕೊನಬ್ಬ ಇಬ್ಬರು ಯುವತಿಯರನ್ನು ಪ್ರೀತಿಸಿ ಕೊನೆಗೆ ಇಬ್ಬರ ಕೈಗೆ ಸಿಕ್ಕಿ ಬಿದ್ದು ಮದೆಯಾಗಳು ಕುಟುಬಂಸ್ಥರು ಲಾಟರಿ ಪ್ರಯೋಗಕ್ಕೆ ಮುಂದಾದ ಪ್ರಸಂಗವೊಂದು ಸಕಲೇಶಪುರ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.ಯುವಕನಿಗೆ ಯುವತಿಯ ಮೇಲೆ, ಯುವತಿಗೆ ಯುವಕನ ಮೇಲೆ ಮೋಹ ಉಂಟಾಗುವುದು ಸಹಜ. ಅದರೆ ಕೆಲವು ಯುವತಿ/ಯುವಕರಿಗೆ ತನಗೊಬ್ಬ ಪೀಯತಮ/ಪ್ರೀಯತಮೆ ಇದ್ದರೂ ಇನ್ನೂಂದು ಯುವತಿಯನ್ನು /ಯುವಕನನ್ನು ಕಂಡಾಗ ಆಕೆ ಮೇಳೆ ಸೆಳೆತ ಉಂಟಾಗುವುದು ಸಾಮನ್ಯ. ಅದರೆ ಇಲ್ಲೊಬ್ಬ ಯುವಕ ಇಬ್ಬರೂ ಯುವತಿಯರನ್ನು ಪ್ರೀತಿಸುತ್ತಿದ್ದ. ಆಕೆಗೆ ಈಕೆಯ ವಿಚಾರ ತಿಳಿಯದಂತೆ , ಈಕೆಗೆ

ಅಚ್ಚರಿ ಮೂಡಿಸಿದ ತ್ರಿಕೋನ ಪ್ರೇಮ – ಲಾಟರಿಯ ಮೂಲಕ ಪ್ರೇಯಸಿಯ ಆಯ್ಕೆ – ಹೀಗೂ….ಉಂಟೇ…. Read More »

ಸಾರ್ವಜನಿಕ ಗಣೇಶೋತ್ಸವ ಕ್ಕೆ ಷರತ್ತುಬದ್ದ ಅನುಮತಿ

ಬೆಂಗಳೂರು : ರಾಜ್ಯದಲ್ಲಿ ಸಾರ್ವಜನಿಕ ಗಣೇಶೋತ್ಸವ ಕ್ಕೆ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು ಷರತ್ತುಬದ್ಧ ಅನುಮತಿ ನೀಡಲಾಗಿದೆ. ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಮಹತ್ವದ ಸಭೆಯಲ್ಲಿ ರ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲಾಗಿದ್ದು, ಸಾರ್ವಜನಿಕ ಗಣೇಶೋತ್ಸವ ಕೇವಲ ಮೂರು ದಿನ ಮಾತ್ರ ಅವಕಾಶ ನೀಡಲಾಗಿದೆ.ಸರ್ಕಾರಕ್ಕೆ ತಾಂತ್ರಿಕ ಸಲಹಾ ಸಮಿತಿ ವರದಿ ಆಧರಿಸಿ ಸಿಎಂ ಈ ನಿರ್ಧಾರ ಕೈಗೊಂಡಿದ್ದು, ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ 3 ದಿನ

ಸಾರ್ವಜನಿಕ ಗಣೇಶೋತ್ಸವ ಕ್ಕೆ ಷರತ್ತುಬದ್ದ ಅನುಮತಿ Read More »