ರಾಜ್ಯ

ನಮ್ ಸಿಎಮ್ಮೂ ನಗ್ತಾರೆ ಗೊತ್ತಾ? ಅವ್ರ ಮುಖದಲ್ಲಿ ನಗು ಹರಿಸಿದಾಕೆ ಯಾರು? ಇಲ್ಲಿದೆ ಇಂಟ್ರೆಸ್ಟಿಂಗ್ ಸ್ಟೋರಿ…

ಬೆಂಗಳೂರು: ಸದಾ ಬಿಗಿದ ಮೊಗ, ಗಂಟಿಕ್ಕಿದ ಹುಬ್ಬು. ಯಾವಾಗಲೋ ಒಮ್ಮೆ ನಸುನಗು. ಇಷ್ಟು ಹೇಳಿದರೆ ಸಾಕು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮುಖದರ್ಶನವಾಗಿ ಬಿಡುತ್ತದೆ. ಯಡಿಯೂರಪ್ಪ ಏನೇ ಆದ್ರೂ ನಗಲ್ಲ ಅಂತ ಹಲವರು ಅಂದ್ಕೊಂಡಿದಾರೆ. ಆದ್ರೆ ಇದಕ್ಕೆ ವ್ಯತಿರಿಕ್ತ ಎಂಬಂತೆ ಇವತ್ತೊಂದು ಘಟನೆ ನಡೆಯಿತು.ಎಲ್ಲರ ಭಾವನೆಗಳಿಗೆ ತದ್ವಿರುದ್ಧವಾಗಿ ಮನಸಾರೆ ನಕ್ಕು, ಉಳಿದವರನ್ನು ಸಂತಸದ ಅಲೆಯಲ್ಲಿ ತೇಲಿಸಿದ ಸಿಎಂ ಬಿಎಸ್ ವೈ ಬುಧವಾರ ಕಂಡರು. ಅಷ್ಟಕ್ಕೂ ಇಂಥದ್ದೊಂದು ಅನಿರೀಕ್ಷಿತ ಬೆಳವಣಿಗೆಗೆ ಕಾರಣವೇನು ಗೊತ್ತಾ? ಇಲ್ಲಿದೆ ನೋಡಿ ಆ ಘಟನೆ… ಸಿಎಂ ಗೃಹ […]

ನಮ್ ಸಿಎಮ್ಮೂ ನಗ್ತಾರೆ ಗೊತ್ತಾ? ಅವ್ರ ಮುಖದಲ್ಲಿ ನಗು ಹರಿಸಿದಾಕೆ ಯಾರು? ಇಲ್ಲಿದೆ ಇಂಟ್ರೆಸ್ಟಿಂಗ್ ಸ್ಟೋರಿ… Read More »

ಲಾಕ್ಡೌನ್ ನಡುವೆ ರಾಜ್ಯದ ಜನತೆಗೆ ಕರೆಂಟ್ ಶಾಕ್ | ವಿದ್ಯುತ್ ದರ ಹೆಚ್ಚಳಕ್ಕೆ ಕೆಇಆರ್ ಸಿ ಅನುಮೋದನೆ

ಬೆಂಗಳೂರು: ರಾಜ್ಯದ ಜನತೆಗೆ ಕೋವಿಡ್ ಲಾಕ್ಡೌನ್ ನಡುವೆ ಪೆಟ್ರೋಲಿಯಮ್ ಉತ್ಪನ್ನಗಳು ಹಾಗು ಅಗತ್ಯ ವಸ್ತುಗಳ ಬೆಲೆ ಏರಿಕೆ ಸಂಕಷ್ಟ ಎದುರಿಸುತ್ತಿರುವಾಗಲೇ ವಿದ್ಯುತ್ ಬಿಲ್ ಏರಿಕೆ ಬಿಸಿ ತಟ್ಟಿದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ರಾಜ್ಯದಲ್ಲಿ ವಿದ್ಯುತ್​ ದರಗಳನ್ನು ಹೆಚ್ಚಿಸಲು ಅನುಮೋದನೆ ನೀಡಿದೆ. ರಾಜ್ಯದ ವಿವಿಧ ವಿದ್ಯುತ್ ವಿತರಣಾ ಕಂಪನಿಗಳು 135 ಪೈಸೆ (₹1.35) ಬೆಲೆ ಏರಿಕೆ ಕೋರಿ ಬಹಳ ಹಿಂದೆಯೇ ಪ್ರಸ್ತಾವ ಸಲ್ಲಿಸಿದ್ದವು. ಈ ಪ್ರಸ್ತಾವಗಳನ್ನು ಕೂಲಂಕಶ ಪರಿಶೀಲಿಸಿರುವ ಆಯೋಗವು ಸರಾಸರಿ 30 ಪೈಸೆ ದರ ಹೆಚ್ಚಳಕ್ಕೆ

ಲಾಕ್ಡೌನ್ ನಡುವೆ ರಾಜ್ಯದ ಜನತೆಗೆ ಕರೆಂಟ್ ಶಾಕ್ | ವಿದ್ಯುತ್ ದರ ಹೆಚ್ಚಳಕ್ಕೆ ಕೆಇಆರ್ ಸಿ ಅನುಮೋದನೆ Read More »

ರಾಜ್ಯದ 12 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಉಡುಪಿಯ ಕರಾವಳಿ ಕಾವಲು ಪೊಲೀಸ್ ಎಸ್ಪಿ ಆರ್. ಚೇತನ್ ಸೇರಿದಂತೆ 12 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಇಂದು ಆದೇಶ ಹೊರಡಿಸಿದೆ. ಬೆಂಗಳೂರು ಗ್ರಾಮಾಂತರ ಎಸ್ಪಿ ರವಿ ಚೆನ್ನಣ್ಣನವರ್ ಅವರನ್ನು ಸಿಐಡಿ ವಿಭಾಗದ ಬೆಂಗಳೂರು ಎಸ್ಪಿಯಾಗಿ, ಉಡುಪಿಯ ಕರಾವಳಿ ಕಾವಲು ಪೊಲೀಸ್(ಸಿಎಸ್‍ಪಿ) ಎಸ್ಪಿ ಆರ್.ಚೇತನ್ ಅವರನ್ನು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಕೋಲಾರ ಜಿಲ್ಲಾ ಎಸ್ಪಿ ಕಾರ್ತಿಕ್ ರೆಡ್ಡಿ ಅವರನ್ನು ಬೆಂಗಳೂರು ಎಸ್ಪಿ(ವೈರ್‍ಲೆಸ್) ಆಗಿ, ಬೆಂಗಳೂರಿನ ಅಪರಾಧ ತನಿಖಾ ಇಲಾಖೆಯ ರಾಹುಲ್ ಕುಮಾರ್ ಶಹಾಪೂರ್ವದ್

ರಾಜ್ಯದ 12 ಐಪಿಎಸ್ ಅಧಿಕಾರಿಗಳ ವರ್ಗಾವಣೆ Read More »

ನಿಜವಾಗಿಯೂ ಇವರು ಐಎಎಸ್ ಮಾಡಿದ್ದಾರಾ..? | ಸಿಂಧೂರಿ ವಿರುದ್ಧ ಶಾಸಕ ಸಾರಾ ಮಹೇಶ್ ಕಿಡಿ

ಮೈಸೂರು: ಮೈಸೂರಿನ ಜನರ ಕುಡಿಯುವ ನೀರು ಬಳಸಿಕೊಂಡು ಈಜುಕೊಳ ಕಟ್ಟಿಸಿಕೊಂಡ ರೋಹಿಣಿ ಸಿಂಧೂರಿ ನಿಜವಾಗಿಯೂ ಐಎಎಸ್ ಮಾಡಿದ್ದಾರಾ ಅನ್ನೋದೇ ಡೌಟ್ ಎಂದು ಮಾಜಿ ಸಚಿವ, ಶಾಸಕ ಸಾರಾ ಮಹೇಶ್ ಹೇಳಿದ್ದಾರೆ. ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿಯೊಂದರಲ್ಲಿ ಮಾತನಾಡಿದ ಅವರು, ನೀವು ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಂಡು ಮೈಸೂರಿಗೆ ಬಂದು 7 ತಿಂಗಳ ಅವಧಿಯಲ್ಲಿ ಒಂದೇ ಒಂದು ಗುಂಟೆ ಒತ್ತುವರಿ ತೆರವು ಮಾಡಿದ್ದರೆ ತೋರಿಸಿ. ಈಗಲೂ ನೀವು ಐಎಎಸ್ ಅಧಿಕಾರಿಯೇ ಆಗಿದ್ದೀರಿ, ಕರ್ನಾಟಕದಲ್ಲೇ ಇದ್ದೀರಿ. ಸರ್ಕಾರಿ ಭೂಮಿ ಉಳಿಸಿದ್ದರೆ ಮುಖ್ಯಮಂತ್ರಿಗೆ ವರದಿ ಸಲ್ಲಿಸಿ.

ನಿಜವಾಗಿಯೂ ಇವರು ಐಎಎಸ್ ಮಾಡಿದ್ದಾರಾ..? | ಸಿಂಧೂರಿ ವಿರುದ್ಧ ಶಾಸಕ ಸಾರಾ ಮಹೇಶ್ ಕಿಡಿ Read More »

ಜೂ.14ರ ಬಳಿಕ ಎಲ್ಲವೂ ಅನ್ ಲಾಕ್ ಆಗಲ್ಲ, ರಿಲೀಫ್ ‌ಮೂಡ್ ನಲ್ಲಿದ್ದ ರಾಜ್ಯದ ಜನತೆಗೆ ಶಾಕ್

ಬೆಂಗಳೂರು : ರಾಜ್ಯದಲ್ಲಿ ಜೂನ್ 14ರವರೆಗೆ ಜಾರಿಗೊಳಿಸಿರುವಂತ ಲಾಕ್ ಡೌನ್, ಕೂಡಲೇ ಏಕಾಏಕಿ ತೆರವಾಗೋದಿಲ್ಲ. ಬದಲಾಗಿ, ಐದು ಹಂತಗಳಲ್ಲಿ ಅನ್ ಲಾಕ್ ಆಗಲಿದೆ. ಮೊದಲ ಹಂತದಲ್ಲಿ ಖರೀದಿಯ ಅವಧಿಯನ್ನು ವಿಸ್ತರಣೆ ಮಾಡುವ ಸಾಧ್ಯತೆ ಇದೆ. ಈ ಕುರಿತಂತೆ ಕಂದಾಯ ಸಚಿವ ಆರ್ ಅಶೋಕ್ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಕೂಡಲೇ ಜೂನ್ 14ರ ನಂತರ ಅನ್ ಲಾಕ್ ಮಾಡೋದಿಲ್ಲ. ಬದಲಾಗಿ ಹಂತ ಹಂತವಾಗಿ ಅನ್ ಲಾಕ್ ಮಾಡಲಾಗುತ್ತಿದೆ. ಐದು ಹಂತಗಳಲ್ಲಿ ಅನ್ ಲಾಕ್ ಮಾಡುವ ಚಿಂತನೆ ಮಾಡಲಾಗಿದೆ. ಮೊದಲ

ಜೂ.14ರ ಬಳಿಕ ಎಲ್ಲವೂ ಅನ್ ಲಾಕ್ ಆಗಲ್ಲ, ರಿಲೀಫ್ ‌ಮೂಡ್ ನಲ್ಲಿದ್ದ ರಾಜ್ಯದ ಜನತೆಗೆ ಶಾಕ್ Read More »

ಕಳ್ಳರನ್ನು ಪೊಲೀಸರು ಹಿಡಿದ ಮೇಲೆ ಮನೆ ಮಾಲಿಕನಿಗೆ ತಿಳಿಯಿತು 90 ಲಕ್ಷ ಕಳವಾಗಿರುವ ವಿಷಯ

ಬೆಂಗಳೂರು: ತನ್ನ ಮನೆಯಲ್ಲಿ ಹಣ ಕಳವು ಆಗಿರುವ ವಿಷಯ ಕಳ್ಳರು ಪತ್ತೆಯಾದ ಮೇಲೆ ಮನೆ ಮಾಲೀಕನಿಗೆ ತಿಳಿದ ಘಟನೆ ನಗರದಲ್ಲಿ ನಡೆದಿದೆ. ನಗರದಲ್ಲಿ ಚಿಂದಿ ಆಯುತ್ತಿದ್ದ ಬಾಂಗ್ಲಾ ಮೂಲದ ಇಬ್ಬರು ಯುವಕರು ನಗರದ ಬಾಗಲುಗುಂಟೆಯ ಎಂಎಚ್ಆರ್ ಲೇಔಟ್ ನ ಮನೆಯೊಂದರಿಂದ ಹಣ ಎಗರಿಸಿದ್ದರು. ಕಳೆದ ಮೇ 2ರಂದು ಆರೋಪಿಗಳಾದ, ಸಂಜು ಸಹಾ ಹಾಗೂ ಶುಭಂಕರ್ ಶಿಲ್ಲು ಕಳವಾದ ಮನೆಯ ಬಳಿ ತಿರುಗಾಡುತ್ತಿದ್ದಾಗ ಮನೆಗೆ ಬೀಗ ಹಾಕಿರುವುದು ಕಂಡುಬಂದಿದೆ. ಲಾಕ್ಡೌನ್ ಇರುವ ಕಾರಣ ಮನೆಮಂದಿ ಸದ್ಯ ತಿರುಗಿ ಬರಲಿಕ್ಕಿಲ್ಲ

ಕಳ್ಳರನ್ನು ಪೊಲೀಸರು ಹಿಡಿದ ಮೇಲೆ ಮನೆ ಮಾಲಿಕನಿಗೆ ತಿಳಿಯಿತು 90 ಲಕ್ಷ ಕಳವಾಗಿರುವ ವಿಷಯ Read More »

ಲಾಕ್ಡೌನ್ : ವಶಕ್ಕೆ ಪಡೆದ ವಾಹನ ಹಿಂದಿರುಗಿಸಲು ಪೊಲೀಸ್ ಇಲಾಖೆಗೆ ಹೈಕೋರ್ಟ್ ಸೂಚನೆ

ಬೆಂಗಳೂರು: ಲಾಕ್ಡೌನ್ ನಿಯಮ ಉಲ್ಲಂಘಿಸಿ ಸಂಚಾರ ನಡೆಸಿದ ಸಂದರ್ಭ ಪೊಲೀಸರು ವಶಕ್ಕೆ ಪಡೆದಿದ್ದ ವಾಹನಗಳನ್ನು ಹಿಂದಿರುಗಿಸಲು ಕರ್ನಾಟಕ ಹೈಕೋರ್ಟ್ ಪೊಲೀಸ್ ಇಲಾಖೆಗೆ ಸೂಚಿಸಿದೆ. ವಾಹನ ನಿಲುಗಡೆಗೆ ಸ್ಥಳಾವಕಾಶ ಕೊರತೆ ಹಾಗೂ ಮ್ಯಾಜಿಸ್ಟ್ರೇಟ್ ನ್ಯಾಯಾಲಯಗಳ ಮೇಲಿನ ಹೊರೆ ತಗ್ಗಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೈಕೋರ್ಟ್ ತಿಳಿಸಿದೆ. ಕೊರೋನ ಎರಡನೇ ಅಲೆ ಹಿನ್ನೆಲೆಯಲ್ಲಿ ಕಳೆದ ಏಪ್ರಿಲ್ ಅಂತ್ಯದ ವೇಳೆಗೆ ಲಾಕ್ಡೌನ್ ಘೋಷಣೆಯಾದಾಗಿನಿಂದ ರಾಜ್ಯದ್ಯಂತ ನಿಯಮ ಉಲ್ಲಂಘಿಸಿದ ಲಕ್ಷಗಟ್ಟಲೆ ವಾಹನಗಳನ್ನು ಪೊಲೀಸ್ ಇಲಾಖೆ ವಶಪಡಿಸಿಕೊಂಡಿತ್ತು. ಲಾಕ್ಡೌನ್ ಮುಗಿಯದೆ ವಾಹನಗಳನ್ನು ಮಾಲೀಕರು

ಲಾಕ್ಡೌನ್ : ವಶಕ್ಕೆ ಪಡೆದ ವಾಹನ ಹಿಂದಿರುಗಿಸಲು ಪೊಲೀಸ್ ಇಲಾಖೆಗೆ ಹೈಕೋರ್ಟ್ ಸೂಚನೆ Read More »

ಶಿಲ್ಪಾನಾಗ್ ರನ್ನು ಡಿಸಿ ಮಾಡಲು ಪ್ರಯತ್ನಿಸಿದ್ರಂತೆ ಬಿಜೆಪಿ ಸಂಸದ!?

ಬೆಂಗಳೂರು: ಬಿಜೆಪಿ ಸಂಸದ, ಶಾಸಕರು ಜಿಲ್ಲಾಧಿಕಾರಿ ಹುದ್ದೆಯಲ್ಲಿ ಶಿಲ್ಪಾ ನಾಗ್ ಕೂರಿಸುವ ಪ್ರಯತ್ನ ಮಾಡುತ್ತಿದ್ದರು. ಅದು ವಿಫಲವಾದಾಗ ಇಬ್ಬರೂ ಅಧಿಕಾರಿಗಳನ್ನು ಪರಸ್ಪರ ಎತ್ತಿ ಕಟ್ಟಿದರು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪರೋಕ್ಷವಾಗಿ ಸಂಸದ ಪ್ರತಾಪ್ ಸಿಂಗ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿಯ ಸಂಸದ, ಶಾಸಕರು ಜಿಲ್ಲಾಧಿಕಾರಿ ಹುದ್ದೆಯಲ್ಲಿ ಶಿಲ್ಪಾ ನಾಗ್ ಕೂರಿಸುವ ಪ್ರಯತ್ನ ಮಾಡುತ್ತಿದ್ದರು. ಅದು ವಿಫಲವಾದಾಗ ಇಬ್ಬರೂ ಅಧಿಕಾರಿಗಳನ್ನು ಪರಸ್ಪರ ಎತ್ತಿ ಕಟ್ಟಿದರು. ಬಿಗಿಯಾದ ಸರ್ಕಾರ

ಶಿಲ್ಪಾನಾಗ್ ರನ್ನು ಡಿಸಿ ಮಾಡಲು ಪ್ರಯತ್ನಿಸಿದ್ರಂತೆ ಬಿಜೆಪಿ ಸಂಸದ!? Read More »

ಯಡಿಯೂರಪ್ಪ ಕಾಲಿಗೆ ಬಿದ್ದ ಶಾಸಕ “ಶರಣು” ಸಲಗರ

ಬೆಂಗಳೂರು:ಶಾಸಕರೋರ್ವರು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಘಟನೆ ಇಂದು ನಡೆದಿದೆ. ಇತ್ತೀಚಿಗೆ ನಡೆದ ಉಪ ಚುನಾವಣೆಯಲ್ಲಿ ಆಯ್ಕೆಯಾದ ಶಾಸಕರಿಗೆ ಇಂದು ಇಂದು ಬೆಂಗಳೂರಿನಲ್ಲಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಸಂದರ್ಭ ಬಸವಕಲ್ಯಾಣ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾದ ಶಾಸಕ ಶರಣು ಸಲಗರ ಪ್ರಮಾಣವಚನ ಸ್ವೀಕರಿಸುವ ಮೊದಲು, ಹಿರಿಯ ನಾಯಕ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ. ಇನ್ನೋರ್ವ ಶಾಸಕ ಕಾಂಗ್ರೆಸ್ನ ಬಸವನಗೌಡ ತುರವಿಹಾಳ ಕೂಡ ಇಂದು ಶಾಸಕರಾಗಿ

ಯಡಿಯೂರಪ್ಪ ಕಾಲಿಗೆ ಬಿದ್ದ ಶಾಸಕ “ಶರಣು” ಸಲಗರ Read More »

ಹೈಕೋರ್ಟ್ ಮೆಟ್ಟಿಲೇರಿದ ಕಳೆದ ಬಾರಿ ನಪಾಸಾದ ಪಿಯುಸಿ ವಿದ್ಯಾರ್ಥಿಗಳು

ಬೆಂಗಳೂರು: ನಮಗೆ ಮಾತ್ರ ಪರೀಕ್ಷೆ ಏಕೆ..? ಮಾಡುವುದಾದರೆ ಎಲ್ಲರಿಗೂ ಮಾಡಿ ಅಥವಾ ನಮ್ಮ ಎಕ್ಸಾಮ್ ರದ್ದು ಮಾಡಿ, ಎನ್ನುತ್ತಾ ಕಳೆದ ಬಾರಿ ಪಿಯುಸಿ ಫೇಲ್ ಆಗಿದ್ದ ವಿದ್ಯಾರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಕೋವಿಡ್ ಎರಡನೆಯ ವ್ಯಾಪಕವಾಗಿರುವ ಹಿನ್ನೆಲೆಯಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಶಿಕ್ಷಣ ಸಚಿವಾಲಯ ರದ್ದುಮಾಡಿ ಕಳೆದವಾರ ಆದೇಶ ಹೊರಡಿಸಿತ್ತು. ಈ ಬಾರಿಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಪ್ರಥಮ ಪಿಯುಸಿ ಅಂಕ ಹಾಗೂ ಎಸೆಸೆಲ್ಸಿ ಅಂಕಗಳ ಆಧಾರಿತವಾಗಿ ತೇರ್ಗಡೆ ಗೊಳಿಸುವ ನಿರ್ಧಾರ ಕೈಗೊಳ್ಳಲಾಗಿತ್ತು. ಆದರೆ ಕಳೆದ

ಹೈಕೋರ್ಟ್ ಮೆಟ್ಟಿಲೇರಿದ ಕಳೆದ ಬಾರಿ ನಪಾಸಾದ ಪಿಯುಸಿ ವಿದ್ಯಾರ್ಥಿಗಳು Read More »