ರೆಡಿಯಾಗ್ತಿದೆ ‘ರೋಹಿಣಿ ಸಿಂಧೂರಿ’ ಜೀವನಾಧಾರಿತ ಸಿನಿಮಾ “ಭಾರತ ಸಿಂಧೂರಿ”
ಮಂಡ್ಯ: ಕಳೆದ ಕೆಲ ದಿನಗಳಿಂದ ಭಾರಿ ಸುದ್ದಿಯಲ್ಲಿರುವ ಮೈಸೂರು ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ, ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಹಾಲಿ ಆಯುಕ್ತರಾಗಿರುವ ರೋಹಿಣಿ ಸಿಂಧೂರಿ ಅವರ ಬಯೋಪಿಕ್ ಸಿನಿಮಾ ಆಗಲಿದೆ.ಈ ಕುರಿತು ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಟೈಟಲ್ ರಿಜಿಸ್ಟರ್ ಆಗಿದ್ದು, ರೋಹಿಣಿ ಸಿಂಧೂರಿ ಇಲ್ಲಿ ‘ಭಾರತ ಸಿಂಧೂರಿ’ಯಾಗಿದ್ದಾರೆ. ಈ ಟೈಟಲ್ ರೆಜಿಸ್ಟರ್ ಆಗಿದ್ದು ಕಳೆದ ವರ್ಷ ಅಂದರೆ 2020ರ ಜೂನ್ 15ರಂದೇ. ಮಂಡ್ಯದ ಪತ್ರಕರ್ತರಾಗಿರುವ ಕೃಷ್ಣ ಸ್ವರ್ಣಸಂದ್ರ ಎಂಬುವವರಿಂದ ಟೈಟಲ್ ನೋಂದಣಿಯಾಗಿದ್ದು, ಲಾಕ್ಡೌನ್ ನಂತರ ಸಿನಿಮಾ ನಂತರ […]
ರೆಡಿಯಾಗ್ತಿದೆ ‘ರೋಹಿಣಿ ಸಿಂಧೂರಿ’ ಜೀವನಾಧಾರಿತ ಸಿನಿಮಾ “ಭಾರತ ಸಿಂಧೂರಿ” Read More »










