ಕಾಸರಗೋಡು: ಆನ್ಲೈನ್ ತರಗತಿಗಾಗಿ ಮರವೇರಿದ ವಿದ್ಯಾರ್ಥಿ ಕೆಳಕ್ಕೆ ಬಿದ್ದು ಗಂಭೀರ| ಇದು ನೆಟ್ವರ್ಕ್ ಹುಡುಕಾಡುತ್ತಿರುವ ವಿದ್ಯಾರ್ಥಿಗಳ ಪಾಡು
ಕಾಸರಗೋಡು: ಆನ್ಲೈನ್ ತರಗತಿಗೆ ವೇಳೆ ಮೊಬೈಲ್ ನೆಟ್ವರ್ಕ್ ಸಿಗದಿರುವ ಹಿನ್ನಲೆಯಲ್ಲಿ ಮರ ಹತ್ತಿದ ವಿದ್ಯಾರ್ಥಿ ಕೆಳಬಿದ್ದು ಗಂಭೀರ ಗಾಯಗೊಂಡ ಘಟನೆ ಕಣ್ಣೂರು ಕಣ್ಣವ ಬಳಿ ನಿನ್ನೆ ಸಂಜೆ ನಡೆದಿದೆ. ಅನಂತು ಬಾಬು ಗಾಯಗೊಂಡ ವಿದ್ಯಾರ್ಥಿ. ಪ್ಲಸ್ವನ್ ಅಲೋಟ್ ಮೆಂಟ್ ವೀಕ್ಷಿಸಲು ಈತ ಮನೆ ಸಮೀಪದ ಮರ ಏರಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ. ಮೊಬೈಲ್ ರೇಂಜ್ ಲಭಿಸದಿರುವುದರಿಂದ ಮರವೇರಿ ರೆಂಬೆಯಲ್ಲಿ ಕುಳಿತು ವೀಕ್ಷಿಸುತ್ತಿದ್ದಾಗ ಆಕಸ್ಮಿಕವಾಗಿ ಕೆಳಬಿದ್ದು ಈ ಘಟನೆ ನಡೆದಿದೆ. ಸದ್ಯ ಕಣ್ಣೂರು ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ […]









