ಕಡಿಮೆಯಾಗುತ್ತಿರುವ ಪಾಸಿಟಿವ್ ದರ. ಜೂ.7ರಿಂದ ರಾಜ್ಯ ಅನ್ ಲಾಕ್!?
ಬೆಂಗಳೂರು : ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಕೋವಿಡ್ -19 ಸೋಂಕಿನ ಪ್ರಕರಣಗಳು ಗಣನೀಯವಾಗಿ ಇಳಿಮುಖವಾಗುತ್ತಿರುವುದರಿಂದ ರಾಜ್ಯ ಸರ್ಕಾರ ಅನ್ಲಾಕ್ ಪ್ಲಾನ್ ರೂಪಿಸುತ್ತಿದೆ. ಕೊರೊನಾ ಎರಡನೇ ಅಲೆ ಕರುನಾಡನ್ನು ಸಂಪೂರ್ಣ ನಲುಗಿಸಿದೆ. ದಿನೇದಿನೇ ಉಲ್ಬಣಿಸುತ್ತಿದ್ದ ಕೊರೊನಾ ಅಬ್ಬರ, ಮತ್ತೊಂದೆಡೆ ಹೆಚ್ಚುತ್ತಿರುವ ಸಾವಿನ ಸಂಖ್ಯೆ ರಾಜ್ಯವನ್ನು ಸಂಪೂರ್ಣ ಹಿಂಡಿ ಹಿಪ್ಪೆಯಾಗಿಸಿತ್ತು. ಈ ಕೊರೊನಾದ ಆರ್ಭಟಕ್ಕೆ ನಿಯಂತ್ರಣ ಹೇರಲು ಅನಿವಾರ್ಯವಾಗಿ ಸರ್ಕಾರ ಲಾಕ್ಡೌನ್ ಮೊರೆ ಹೋಗಿದೆ. ಏಪ್ರಿಲ್ 27ರಿಂದ ಚಾಲ್ತಿಯಲ್ಲಿರುವ ಲಾಕ್ಡೌನ್ ದಿನ ಕಳೆದಂತೆ ಮತ್ತಷ್ಟು ಬಿಗಿಗೊಳಿಸಲಾಯಿತು. ಜೂನ್ 7ರವರೆಗೆ […]
ಕಡಿಮೆಯಾಗುತ್ತಿರುವ ಪಾಸಿಟಿವ್ ದರ. ಜೂ.7ರಿಂದ ರಾಜ್ಯ ಅನ್ ಲಾಕ್!? Read More »










