ರಾಜ್ಯ

ಉಪರಾಷ್ಟ್ರಪತಿಗೆ ಪುಸ್ತಕ ನೀಡಿ ಸ್ವಾಗತಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಇಂದು ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಪುಸ್ತಕ ನೀಡಿ ಸ್ವಾಗತ ಕೋರಿದ್ದಾರೆ. ಕಾರ್ಯಕ್ರಮ ನಿಮಿತ್ತ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೆಂಕಯ್ಯನಾಯ್ಡು ಅವರನ್ನು ಸಿಎಂ ಸಂಭ್ರಮದಿಂದ ಸ್ವಾಗತಿಸಿದರು. ವಿಮಾನದ ಬಳಿಯೇ ತೆರಳಿದ ಸಿಎಂ ಬೊಮ್ಮಾಯಿವರು ವಿಶೇಷ ಹಾರ, ಶಾಲು ಸೇರಿದಂತೆ ಪುಸ್ತಕ ನೀಡಿ ಅವರನ್ನು ಬರ ಮಾಡಿಕೊಂಡರು. ಇನ್ನೂ ಇದೇ ವೇಳೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಸಹ ಉಪರಾಷ್ಟ್ರಪತಿಗಳನ್ನ ಸ್ವಾಗತಿಸಿದರು. ಸಚಿವರಾದ ಅಶ್ವತ್ಥನಾರಾಯಣ್, ಸಂಸದ ಪಿ.ಸಿ.ಮೋಹನ್ ಸಹ […]

ಉಪರಾಷ್ಟ್ರಪತಿಗೆ ಪುಸ್ತಕ ನೀಡಿ ಸ್ವಾಗತಿಸಿದ ಸಿಎಂ ಬೊಮ್ಮಾಯಿ Read More »

ಸಚಿವರ ಮೆರವಣಿಗೆ ವೇಳೆ ಪೊಲೀಸರ ಕಾಲಿನ ಮೇಲೆ ಹರಿದ ಜೀಪ್

ಬೆಂಗಳೂರು: ಕೇಂದ್ರ ಸಚಿವರ ಜನಾಶೀರ್ವಾದ ಯಾತ್ರೆ ವೇಳೆ ಅವಘಡವೊಂದು ಸಂಭವಿಸಿದ್ದು, ಪೊಲೀಸರ ಕಾಲಿನ ಮೇಲೆಯೇ ಜೀಪಿನ ಚಕ್ರ ಹರಿದು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವರನ್ನು ಸ್ವಾಗತಿಸುವ ಕಾರ್ಯಕ್ರಮದ ವೇಳೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬರುವಾಗ ಈ ದುರ್ಘಟನೆ ಸಂಭವಿಸಿದೆ. ಸಚಿವ ನಾರಾಯಣಸ್ವಾಮಿ ಮೆರವಣಿಗೆ ನಡೆಸುತ್ತಿದ್ದ ಜೀಪ್ ನ ಚಕ್ರ ಪೊಲೀಸ್ ಸಿಬ್ಬಂದಿ ಕಾಲಿನ ಮೇಲೆ ಹರಿದಿದೆ. ಇಂದು ಜನಾಶೀರ್ವಾದ ಯಾತ್ರೆಯಲ್ಲಿ ಭಾಗವಹಿಸಲು ದೆಹಲಿಯಿಂದ, ನಗರದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಸಚಿವರು

ಸಚಿವರ ಮೆರವಣಿಗೆ ವೇಳೆ ಪೊಲೀಸರ ಕಾಲಿನ ಮೇಲೆ ಹರಿದ ಜೀಪ್ Read More »

‘ರಾಷ್ಟ್ರಗೀತೆ ಬಗ್ಗೆ ಕಾಮನ್​ ಸೆನ್ಸ್​ ಇಲ್ವಾ?’| ಸುದೀಪ್ ಗೆ ಖಾರವಾಗಿ ಪ್ರತಿಕ್ರಿಯಿಸಿದ ಅಭಿಮಾನಿ| ತಪ್ಪೊಪ್ಪಿಕೊಂಡ ಕಿಚ್ಚ.

ಆ.15ರಂದು 75ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ದೇಶಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣ ಮಾಡಿ, ರಾಷ್ಟ್ರಗೀತೆ ಹಾಡಿ, ಸಿಹಿ ಹಂಚುವ ಮೂಲಕ ಆಚರಣೆ ಜೋರಾಗಿತ್ತು. ಅನೇಕ ಸೆಲೆಬ್ರಿಟಿಗಳು ಕೂಡ ಇದರಲ್ಲಿ ಭಾಗಿಯಾಗಿದ್ದರು. ನಟ ಕಿಚ್ಚ ಸುದೀಪ್​ ಅವರು ರಾಷ್ಟ್ರಗೀತೆ ಹಾಡಿ, ಅದನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡರು. ಅದಕ್ಕೆ ಅನೇಕರಿಂದ ಮೆಚ್ಚುಗೆ ವ್ಯಕ್ತವಾಯಿತು. ಸುದೀಪ್​ ಅವರು ಭಕ್ತಿ-ಭಾವದಿಂದ ಹಾಡಿದ ಪರಿ ಕಂಡು ಅಭಿಮಾನಿಗಳು ಕೂಡ ಸೆಲ್ಯೂಟ್​ ಮಾಡಿದರು. ಆದರೆ ಕೆಲವರಿಗೆ ಅದರಲ್ಲೊಂದು ತಪ್ಪು ಕಾಣಿಸಿತು! ರಾಷ್ಟ್ರಗೀತೆಯನ್ನು 48ರಿಂದ 52 ಸೆಕೆಂಡ್​ ಒಳಗೆ

‘ರಾಷ್ಟ್ರಗೀತೆ ಬಗ್ಗೆ ಕಾಮನ್​ ಸೆನ್ಸ್​ ಇಲ್ವಾ?’| ಸುದೀಪ್ ಗೆ ಖಾರವಾಗಿ ಪ್ರತಿಕ್ರಿಯಿಸಿದ ಅಭಿಮಾನಿ| ತಪ್ಪೊಪ್ಪಿಕೊಂಡ ಕಿಚ್ಚ. Read More »

ಗದ್ದೆಗಿಳಿದು ನಾಟಿ ಮಾಡಿದ ಶೋಭಾ ಕರಂದ್ಲಾಜೆ

ಮಂಡ್ಯ ತಾಲೂಕಿನ ಸಾತನೂರು ಬಳಿ ಕೇಂದ್ರ ಕೃಷಿ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಅವರು ಗದ್ದೆಯಲ್ಲಿ ನಾಟಿ ಮಾಡಿ ಗಮನ ಸೆಳೆದಿದ್ದಾರೆ. ಕೃಷಿ ಸಚಿವರಾಗಿ ಮೊದಲ ಬಾರಿಗೆ ಮಂಡ್ಯಕ್ಕೆ ಆಗಮಿಸಿದ ಅವರು ಜನಾಶೀರ್ವಾದಕ್ಕೆ ಚಾಲನೆ ನೀಡಿ ನಂತರ ಸಾತನೂರಿನ ಕೃಷಿ ಜಮೀನೊಂದರಲ್ಲಿ ರೈತ ಮಹಿಳೆಯರೊಂದಿಗೆ ಗದ್ದೆಗಿಳಿದ ಸಚಿವೆ ಭತ್ತದ ಪೈರು ಹಿಡಿದು ನಾಟಿ ಮಾಡಿದರು. ಕೃಷಿಕ ಮಹಿಳೆಯರಂತೆ ನಾಟಿ ಮಾಡಿದ್ದು ವಿಶೇಷವಾಗಿತ್ತು. ನಂತರ ಆಲೆಮನೆಗೆ ಭೇಟಿ ನೀಡಿ ಬೆಲ್ಲ ತಯಾರಿಕೆಯ ಬಗ್ಗೆ ಮಾಹಿತಿ ಪಡೆದರು. ಜನರನ್ನು

ಗದ್ದೆಗಿಳಿದು ನಾಟಿ ಮಾಡಿದ ಶೋಭಾ ಕರಂದ್ಲಾಜೆ Read More »

ಬಂಟ್ವಾಳ: ಮನೆಯೊಳಗೆ ಕೂಡಿ ಹಾಕಿ ಮಹಿಳೆಯ ಅತ್ಯಾಚಾರ

ಬಂಟ್ವಾಳ: ಒಬ್ಬಂಟಿಯಾಗಿ ವಾಸಿಸುತ್ತಿದ್ದ ಮಹಿಳೆಯ ಮನೆಗೆ ನುಗ್ಗಿ ಬಲಾತ್ಕಾರವಾಗಿ ಅತ್ಯಾಚಾರ ವೆಸಗಿದಲ್ಲದೆ, ಹಲ್ಲೆ ಮಾಡಿ ಇದೀಗಾ ಆರೋಪಿ ತಲೆಮರೆಸಿಕೊಂಡ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸಿದ್ದಕಟ್ಟೆ ಎಂಬಲ್ಲಿ ನಡೆದಿದ್ದು, ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಆರೋಪಿ ವಿರುದ್ದ ದೂರು ದಾಖಲಾಗಿದೆ. ಸಿದ್ದಕಟ್ಟೆ ಅನಿಲ್ ಎಂಬಾತ ಪ್ರಕರಣದ ಆರೋಪಿಯಾಗಿದ್ದು. ಆಗಸ್ಟ್ 11 ರಂದು 52 ಹರೆಯದ ಮಹಿಳೆ ಕೂಲಿ ಕೆಲಸ ಮಾಡಿ ಮನೆಗೆ ಬಂದು ಬಚ್ಚಲಿನಲ್ಲಿ ಬಿಸಿ ನೀರು ಕಾಯಿಸಲು ಎಂದು ಹೋಗಿದ್ದರು. ಇದೇ ಸಮಯ ನೋಡಿಕೊಂಡು

ಬಂಟ್ವಾಳ: ಮನೆಯೊಳಗೆ ಕೂಡಿ ಹಾಕಿ ಮಹಿಳೆಯ ಅತ್ಯಾಚಾರ Read More »

ಎತ್ತಣ ಮಾಮರ, ಎತ್ತಣ ಕೋಗಿಲೆ – ವಿದೇಶಿ ಪ್ರೀತಿಗೆ ಸಾಕ್ಷಿಯಾಯಿತು ಭಾರತ – ಇದೊಂದು ಸ್ಪೆಷಲ್ ಲವ್ ಸ್ಟೋರಿ…

ನವದೆಹಲಿ: ಅಫ್ಘಾನಿಸ್ತಾನದ ಯುವಕ ಹಾಗೂ ಫ್ರಾನ್ಸ್​ನ ಯುವತಿ ನಡುವೆ ಭಾರತದಲ್ಲಿ ಪ್ರೀತಿ ಚಿಗುರಿ ಕೊನೆಗೆ ಇಲ್ಲಿಯೇ ಹೈಕೋರ್ಟ್​ನಿಂದ ಇವರ ಲವ್​ ಸ್ಟೋರಿ ಸುಖಾಂತ್ಯಗೊಂಡಿರುವ ಘಟನೆ ನಡೆದಿದೆ. ಇವರಿಬ್ಬರೂ ವೈದ್ಯಕೀಯ ಚಿಕಿತ್ಸೆಗಾಗಿ ಭಾರತಕ್ಕೆ ಬಂದ ಇಬ್ಬರು ಆಸ್ಪತ್ರೆಯಲ್ಲಿ ಭೇಟಿಯಾಗಿದ್ದಾರೆ. ಮಾತಿಗೆ ಮಾತು ಬೆಳೆದು, ಸಲುಗೆಯಾಗಿ, ಅದು ಪ್ರೀತಿಗೆ ತಿರುಗಿ ಮದುವೆಯವರೆಗೂ ಬಂದಿದ್ದಾರೆ. ನಂತರ ದೆಹಲಿಯ ಮಸೀದಿಯೊಂದರಲ್ಲಿ ವಿವಾಹವಾಗಿದ್ದರು. ಆದರ ದುರದೃಷ್ಟವಶಾತ್​ ಇವರು ವಾಪಸ್​ ಹೋಗಲು ಆಗಲಿಲ್ಲ. ಇದಕ್ಕೆ ಕಾನೂನು ಅಡಚಣೆ ಉಂಟಾಯಿತು. ಏಕೆಂದರೆ ಈ ವೇಳೆಗಾಗಲೇ ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ

ಎತ್ತಣ ಮಾಮರ, ಎತ್ತಣ ಕೋಗಿಲೆ – ವಿದೇಶಿ ಪ್ರೀತಿಗೆ ಸಾಕ್ಷಿಯಾಯಿತು ಭಾರತ – ಇದೊಂದು ಸ್ಪೆಷಲ್ ಲವ್ ಸ್ಟೋರಿ… Read More »

ರಾಜ್ಯದ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ರಾಷ್ಟಪತಿ ಪದಕ| 19 ಪೊಲೀಸರಿಗೆ ಸೇವಾ ಪದಕ ಗೌರವ|

ನವದೆಹಲಿ : ಸ್ವಾತಂತ್ರ್ಯ ದಿನಾಚರಣೆಯಂದು ಉತ್ತಮ ಸೇವೆಗೈದ ಪೊಲೀಸ್ ಅಧಿಕಾರಿಗಳಿಗೆ ನೀಡಲಾಗುವಂತೆ ರಾಷ್ಟ್ರಪತಿ ಪದಕ ಹಾಗೂ ಪೊಲೀಸ್ ಪದಕದ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಈ ಬಾರಿ 1,380 ಪೊಲೀಸ್ ಅಧಿಕಾರಿಗಳಿಗೆ ಪ್ರಶಸ್ತಿ ನೀಡಲಾಗಿದೆ. ಇದರಲ್ಲಿ ಕರ್ನಾಟಕದ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಸಂದಿದ್ದರೆ, 19 ಪೊಲೀಸರಿಗೆ ಪೊಲೀಸ್ ಸೇವಾ ಪದಕ ಪ್ರಶಸ್ತಿ ಬಂದಿದೆ. ಈ ಕುರಿತಂತೆ ಕೇಂದ್ರ ಗೃಹ ಇಲಾಖೆಯಿಂದ ಪಟ್ಟಿಯನ್ನು ರಿಲೀಸ್ ಮಾಡಲಾಗಿದ್ದು, ಕರ್ನಾಟಕದ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಈ ಬಾರಿಯ ರಾಷ್ಟ್ರಪತಿ ಪದಕ

ರಾಜ್ಯದ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ರಾಷ್ಟಪತಿ ಪದಕ| 19 ಪೊಲೀಸರಿಗೆ ಸೇವಾ ಪದಕ ಗೌರವ| Read More »

ಆ. 16 ರಿಂದ ಕಾರವಾರದವರೆಗೂ ವಿಸ್ಟಾಡೋಮ್ ರೈಲು ವಿಸ್ತರಣೆ

ಉಡುಪಿ: ಬೆಂಗಳೂರಿನಿAದ ಕಾರವಾರಕ್ಕೆ ಬೆಳಗಿನ ರೈಲು, ಆ. 16 ರಿಂದ ಹೊಸ ವಿಸ್ಟಾಡೋಮ್ ಕೋಚಿನೊಂದಿಗೆ ಪುನರಾರಂಭಗೊಳ್ಳಲಿದೆ ಎಂದು ನೈರುತ್ಯ ರೈಲ್ವೇ ತಿಳಿಸಿದೆ. ಇದಕ್ಕೆ ಕೊಂಕಣ್ ರೈಲ್ವೇ ಒಪ್ಪಿಗೆ ಸೂಚಿಸಿದ್ದು ರೈಲ್ವೇ ಹಿತರಕ್ಷಣಾ ಸಮಿತಿ ಪ್ರಯಾಣಿಕರ ಒತ್ತಾಯ ಹೋರಾಟ ಫಲಪ್ರದವಾಗಿದೆ. ಕೋವಿಡ್ ಕಾರಣದಿಂದ ಬೆಂಗಳೂರು-ಕಾರವಾರ ಬೆಳಗಿನ ರೈಲು ಸಂಚಾರವನ್ನು ಮಂಗಳೂರಿನಿಂದ ಕಾರವಾರದ ತನಕ ರೈಲ್ವೆ ಇಲಾಖೆ ಸ್ಥಗಿತಗೊಳಿಸಿತ್ತು. ಈ ಸಂಬಂಧ ಆಯಾ ಭಾಗದ ಪ್ರಯಾಣಿಕರು, ಸಾರ್ವಜನಿಕರು ಸದರಿ ರೈಲನ್ನು ಪುನರಾರಂಭಿಸುವಂತೆ ಒತ್ತಾಯಿಸಿದ್ದರು. ಅದೇ ಸಮಯದಲ್ಲಿ ವಿಸ್ಟಾಡೋಮ್ ಪ್ರವಾಸಿ ಬೋಗಿಯಿರುವ

ಆ. 16 ರಿಂದ ಕಾರವಾರದವರೆಗೂ ವಿಸ್ಟಾಡೋಮ್ ರೈಲು ವಿಸ್ತರಣೆ Read More »

ಶಾಲಾ- ಕಾಲೇಜು ಆರಂಭಕ್ಕೆ ಮುಹೂರ್ತ ಫಿಕ್ಸ್| ಆ 23ರಿಂದ ಮತ್ತೆ ತೆರೆಯಲಿದೆ ಶಾಲಾ ಬಾಗಿಲು|

ಬೆಂಗಳೂರು: ರಾಜ್ಯದಲ್ಲಿ ಶಾಲಾ-ಕಾಲೇಜು ಪ್ರಾರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಆ.23ರಿಂದ 9ನೇ ತರಗತಿಯಿಂದ 12ರವರೆಗೆ ಪ್ರಾರಂಭವಾಗಲಿವೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಕೊರೋನಾ ನಿರ್ವಹಣಾ ಸಭೆಯಲ್ಲಿ ತಜ್ಞರ ಸಮಿತಿಯೊಂದಿಗೆ ಚರ್ಚಿಸಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕೊರೋನಾ ಪಾಸಿಟಿವಿಟಿ ದರ ಶೇ.2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಶಾಲೆ ಪ್ರಾರಂಭಿಸಲಾಗುವುದು. ಸೋಂಕು ಹೆಚ್ಚಿರುವ ಗಡಿ ಜಿಲ್ಲೆಗಳಲ್ಲಿ ಶಾಲೆಗಳ ಪ್ರಾರಂಭ ಇಲ್ಲ ಎಂದು ಸ್ಪಷ್ಟಪಡಿಸಿದರು. ಪಾಸಿಟಿವಿಟಿ ದರ ಶೇಕಡ 2 ಕ್ಕಿಂತ

ಶಾಲಾ- ಕಾಲೇಜು ಆರಂಭಕ್ಕೆ ಮುಹೂರ್ತ ಫಿಕ್ಸ್| ಆ 23ರಿಂದ ಮತ್ತೆ ತೆರೆಯಲಿದೆ ಶಾಲಾ ಬಾಗಿಲು| Read More »

ಸದ್ಯದ ನಿಯಮಗಳೇ ಬೆಸ್ಟ್| ಅಗತ್ಯ ಬಿದ್ರೆ ರೂಲ್ಸ್ ಸ್ಟ್ರಿಕ್ಟ್ ಮಾಡೋಣ| ಸಿಎಂ ಬೊಮ್ಮಾಯಿ ಹೇಳಿಕೆ

ಬೆಂಗಳೂರು:ಕರ್ನಾಟಕದಲ್ಲಿ ಕೊವಿಡ್ 3ನೇ ಅಲೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಮಹತ್ವದ ಸಭೆ ನಡೆಸಿದರು. ಶಾಲಾ-ಕಾಲೇಜುಗಳನ್ನು ಆರಂಭಿಸುವ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆದಿದ್ದು, ಶಾಲಾ-ಕಾಲೇಜು ಆರಂಭಕ್ಕೆ ಸಭೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈಗಲೇ ಶಾಲಾ-ಕಾಲೇಜು ಓಪನ್‌ ಮಾಡಬೇಕೆಂದು ಕೆಲವರು ಅಭಿಪ್ರಾಯ ತಿಳಿಸಿದರೆ, ಸೆಪ್ಟೆಂಬರ್‌ವರೆಗೆ ಕಾದು ನೋಡುವಂತೆ ಇನ್ನು ಕೆಲವರು ಸಲಹೆ ನೀಡಿದ್ದಾರೆ. ಟ್ರೇಸ್ ಮತ್ತು ಟ್ರ್ಯಾಕ್ ಹಾಗೂ ಟ್ರೀಟ್ ಸೂತ್ರವನ್ನು ಹೆಚ್ಚಾಗಿ ಅನುಸರಿಸುವಂತೆ ಪರಿಣತರು ಮುಖ್ಯಮಂತ್ರಿಗೆ ಸಲಹೆ ನೀಡಿದ್ದಾರೆ. ಕೇರಳ ಮತ್ತು ಮಹಾರಾಷ್ಟ್ರಕ್ಕೆ

ಸದ್ಯದ ನಿಯಮಗಳೇ ಬೆಸ್ಟ್| ಅಗತ್ಯ ಬಿದ್ರೆ ರೂಲ್ಸ್ ಸ್ಟ್ರಿಕ್ಟ್ ಮಾಡೋಣ| ಸಿಎಂ ಬೊಮ್ಮಾಯಿ ಹೇಳಿಕೆ Read More »