ರಾಜ್ಯ

ಈಗ ಸಾಯಲು ಶೇಕ್ಸ್‌ಪಿಯರ್‌ ಮತ್ತೆ ಹುಟ್ಟಿದ್ದಾದರು ಯಾವಾಗ….?

ಇಂಗ್ಲಿಷ್ ಸಾಹಿತ್ಯ ಲೋಕದ ಖ್ಯಾತ ಕವಿ ವಿಲಿಯಂ ಶೇಕ್ಸ್‌ಪಿಯರ್ ಎರಡು ದಿನದ ಹಿಂದೆ ನಿಧನರಾಗಿದ್ದಾರೆ ಎಂದು ಸುದ್ದಿ ಮಾಡಿ ಅರ್ಜೆಂಟೈನಾದ ಸುದ್ದಿವಾಹಿನಿಯೊಂದರಲ್ಲಿ ವರದಿಯಾಗಿದೆ. ಬರೋಬ್ಬರಿ ನಾಲ್ಕು ಶತಮಾನಗಳ ಮೃತಪಟ್ಟಿದ್ದ ಶೇಕ್ಸ್ ಪಿಯರ್ ಈಗ ಸಾಯಲು ಮತ್ತೆ ಹುಟ್ಟಿದ್ದಾದರು ಯಾವಾಗ ಎಂದಿರುವ ವೀಕ್ಷಕರ ನಗೆಪಾಟಲಿಗೆ ಸುದ್ದಿವಾಹಿನಿ ಗುರಿಯಾಗಿದೆ. ಇಷ್ಟಕ್ಕೂ ಈ ರೀತಿ ಸುದ್ದಿಯಾಗಲು ಕಾರಣವಿದೆ. ಫೈಜರ್ ಸಂಸ್ಥೆಯಿಂದ ಲಸಿಕೆ ಪಡೆದ ವಿಶ್ವದ ಎರಡನೇ ವ್ಯಕ್ತಿ ಎಂಬ ಹೆಗ್ಗಳಿಕೆ ಹೊಂದಿದ್ದ ವಿಲಿಯಮ್ ಶೇಕ್ಸ್‌ಪಿಯರ್ ಎಂಬ ವ್ಯಕ್ತಿ ಇಂಗ್ಲೆಂಡ್‌ನಲ್ಲಿ ಎರಡು ದಿನದ […]

ಈಗ ಸಾಯಲು ಶೇಕ್ಸ್‌ಪಿಯರ್‌ ಮತ್ತೆ ಹುಟ್ಟಿದ್ದಾದರು ಯಾವಾಗ….? Read More »

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ತಿಪಟೂರು ರಘು ಇನ್ನಿಲ್ಲ

ಬೆಂಗಳೂರು: ಸ್ಯಾಂಡಲ್ ವುಡ್ ಚಿತ್ರರಂಗದ ಹಿರಿಯ ನಿರ್ದೇಶಕ ತಿಪಟೂರು ರಘು ಇಂದು ನಿಧನ ಹೊಂದಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಕಳೆದ ಮೂರು ವರ್ಷಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರಘು ಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಳಗಿನ ಜಾವ 4.30ಕ್ಕೆ ಇಹಲೋಕ ತ್ಯಜಿಸಿದ್ದಾರೆ. ಸಹ ನಿರ್ದೇಶಕನಾಗಿ ಡಾ. ರಾಜ್ ಕುಮಾರ್ ಅಭಿನಯದ ನಾಗಪೂಜಾ ಸಿನಿಮಾದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿ ತಿಪಟೂರು ರಘು, ಬಳಿಕ ಊರ್ವಶಿ, ಕೆಂಪು ಹೋರಿ, ಸ್ವರ್ಣ ಮಹಲ್ ರಹಸ್ಯ, ನಾಗ ಕಾಳ ಭೈರವ, ಬೆಂಕಿ

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ತಿಪಟೂರು ರಘು ಇನ್ನಿಲ್ಲ Read More »

ಮಾಸ್ಕ್ ಧರಿಸದ ತಹಶೀಲ್ದಾರ್ ಗೆ ದಂಡ ವಿಧಿಸಿದ ಪೊಲೀಸರು

ಬೆಳಗಾವಿ  : ಮಾಸ್ಕ್ ಧರಿಸದ ತಹಶೀಲ್ದಾರ್ ಆರ್.ಕೆ. ಕುಲಕರ್ಣಿ ಅವರಿಗೆ ಪೊಲೀಸರು ದಂಡ ವಿಧಿಸಿದ ಘಟನೆ  ಬೆಳಗಾವಿ ಜಿಲ್ಲೆಯ ಲ್ಲಿ  ನಡೆದಿದೆ. ಹಶೀಲ್ದಾರ್ ಆರ್.ಕೆ. ಕುಲಕರ್ಣಿ ಸರಕಾರಿ ವಾಹನದಲ್ಲಿ ಕರ್ತವ್ಯಕ್ಕೆ ತೆರಳುತ್ತಿದ್ದರು. ಈ ವೇಳೆ ಬೆಳಗಾವಿ ನಗರದ ಚೆನ್ನಮ್ಮ ವೃತ್ತದಲ್ಲಿ  ಖಡೇ ಬಜಾರ್ ಪೊಲೀಸರು ತಪಾಸಣೆ ನಡೆಸುತ್ತಿದ್ದು, ತಹಶೀಲ್ದಾರ್ ಮಾಸ್ಕ್ ಧರಿಸದೆ ತೆರಳುತ್ತಿರುವುದನ್ನು ಕಂಡು ವಾಹನ ನಿಲ್ಲಿಸಿ ವಿಚಾರಿಸಿ 250ರೂ. ದಂಡವನ್ನು ವಿಧಿಸಿದ್ದಾರೆ. ಬಳಿಕ ದಂಡವನ್ನು ಪಾವತಿ ಮಾಡಿ ತಹಶೀಲ್ದಾರ್ ತೆರಳಿದ್ದಾರೆ. ಇನ್ನು ಇದೇ ವೇಳೆ ಮಾಸ್ಕ್

ಮಾಸ್ಕ್ ಧರಿಸದ ತಹಶೀಲ್ದಾರ್ ಗೆ ದಂಡ ವಿಧಿಸಿದ ಪೊಲೀಸರು Read More »

ಬೆಂಗಳೂರು ಅತ್ಯಾಚಾರ ಪ್ರಕರಣಕ್ಕೆ ಘಳಿಗೆಗೊಂದು ಟ್ವಿಸ್ಟ್ | ಸಂತ್ರಸ್ತೆಯ ಬಳಿಯಿದ್ದ ನಗದು ದೋಚಿದರೇ ಪೊಲೀಸರು…!?

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ದಾಖಲಾದ ನಿರ್ಭಯ ಮಾದರಿ ಅತ್ಯಾಚಾರ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದು, ಇದೀಗ ಘಳಿಗೆಗೊಂದು ತಿರುವು ಪಡೆದುಕೊಳ್ಳುತ್ತಿದೆ. ಸಂತ್ರಸ್ತೆ ಮತ್ತು ಆರೋಪಿಗಳು ವೇಶ್ಯಾವಾಟಿಕೆಯಲ್ಲಿ ತೊಡಗಿಕೊಂಡಿದ್ದರು ಎಂಬ ಸುದ್ದಿ ಬಯಲಾದ ಬೆನ್ನಲ್ಲೇ ಇದೀಗ ಸಂತ್ರಸ್ತೆ ಬಳಿಯಿಂದ ಪೊಲೀಸರು ನಗದು ದೋಚಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಬೆಂಗಳೂರಿನಲ್ಲಿ ತಮ್ಮ ಕೈಸೇರಿದ್ದ, ಬಾಂಗ್ಲಾ ಮೂಲದ ಆರು ಜನ ಯುವಕರು, ಇಬ್ಬರು ಯುವತಿಯರೊಂದಿಗೆ ಸೇರಿ, ಒಳ ದ್ವೇಷದಿಂದ ತಮ್ಮ ಸ್ನೇಹಿತೆಯನ್ನೇ ಅತ್ಯಾಚಾರ ಮಾಡಿ ಆಕೆಯ ಗುಪ್ತಾಂಗಕ್ಕೆ ಮಧ್ಯದ ಬಾಟಲಿ

ಬೆಂಗಳೂರು ಅತ್ಯಾಚಾರ ಪ್ರಕರಣಕ್ಕೆ ಘಳಿಗೆಗೊಂದು ಟ್ವಿಸ್ಟ್ | ಸಂತ್ರಸ್ತೆಯ ಬಳಿಯಿದ್ದ ನಗದು ದೋಚಿದರೇ ಪೊಲೀಸರು…!? Read More »

ನಂದಿನಿ ಹಾಲು ಮಾರಾಟದಲ್ಲಿ ಇಳಿಕೆ ಹಿನ್ನಲೆ-ವಾರದಲ್ಲಿ ಎರಡು ದಿನ ಖರೀದಿ ಸ್ಥಗಿತ ಸಾಧ್ಯತೆ

ಬೆಂಗಳೂರು: ಲಾಕ್ ಡೌನ್ ಇರುವ ಪರಿಣಾಮ ನಂದಿನಿ ಹಾಲು ಮಾರಾಟ ಗಣನೀಯ ಕುಸಿತ ಕಂಡ ಹಿನ್ನಲೆಯಲ್ಲಿ, ಹಾಲು ಖರೀದಿ ಕಡಿಮೆ ಮಾಡುವ ಸಾಧ್ಯತೆ ಹೆಚ್ಚಾಗಿದೆ. ಭಾರೀ ಪ್ರಮಾಣದಲ್ಲಿ ಹಾಲು ಉಳಿಯುತ್ತಿರುವ ಕಾರಣ ವಾರಕ್ಕೆ ಎರಡು ದಿನ ಹಾಲು ಖರೀದಿ ನಿಲ್ಲಿಸಲು ಕೆಎಂಎಫ್ ಚಿಂತನೆ ನಡೆಸಿದೆ. ಮೇ ಆರಂಭದಲ್ಲಿ ಪ್ರತಿದಿನ ಸುಮಾರು 70 ಲಕ್ಷ ಲೀಟರ್ ಹಾಲು ಬರುತ್ತಿತ್ತು. ಈ ವಾರ 88 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಖಾಸಗಿಯವರು ಹಾಲು ಖರೀದಿ ಕಡಿಮೆ ಮಾಡಿರುವುದರಿಂದ ಮತ್ತು ಜಾನುವಾರುಗಳಿಗೆ

ನಂದಿನಿ ಹಾಲು ಮಾರಾಟದಲ್ಲಿ ಇಳಿಕೆ ಹಿನ್ನಲೆ-ವಾರದಲ್ಲಿ ಎರಡು ದಿನ ಖರೀದಿ ಸ್ಥಗಿತ ಸಾಧ್ಯತೆ Read More »

ಭಾರತರತ್ನ ಸಿಎನ್ಆರ್ ರಾವ್ ಗೆ ಪ್ರತಿಷ್ಟಿತ ಇಎನ್ಐ ಪುರಸ್ಕಾರ

ಬೆಂಗಳೂರು: ಭಾರತ ರತ್ನ ಪುರಸ್ಕೃತ ವಿಜ್ಞಾನಿ  ಸಿ.ಎನ್.ಆರ್ ರಾವ್ ಪ್ರತಿಷ್ಠಿತ ಅಂತಾರಾಷ್ಟ್ರೀಯ ಇಎನ್ ಐ ಪ್ರಶಸ್ತಿಗೆ ಭಾಜನರಾಗಿದ್ದಾರೆ. ನವೀಕರಿಸಬಹುದಾದ ಇಂಧನ ಮೂಲಗಳು ಮತ್ತು ಇಂಧನ ಸಂಗ್ರಹಣೆಯ ಸಂಶೋಧನೆಗಾಗಿ ಈ ಪ್ರಶಸ್ತಿ ಸಂದಿದೆ  ಎಂದು ಕೇಂದ್ರ  ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ತಿಳಿಸಿದೆ. ಶಕ್ತಿ ಸಂಶೋಧನೆಯಲ್ಲಿ ನೊಬೆಲ್ ಪ್ರಶಸ್ತಿ ಎಂದು ಗುರುತಿಸಲಾಗಿರುವಇದನ್ನು ಎನರ್ಜಿ ಫ್ರಾಂಟಿಯರ್ ಪ್ರಶಸ್ತಿ ಎಂದು ಕರೆಯಲಾಗುತ್ತದೆ. ರೋಮ್ ನಲ್ಲಿ ಮುಂಬರುವ ಅಕ್ಟೋಬರ್ 14 ರಂದು ನಡೆಯಲಿರುವ ಸಮಾರಂಭದಲ್ಲಿ ಅಧಿಕೃತವಾಗಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು

ಭಾರತರತ್ನ ಸಿಎನ್ಆರ್ ರಾವ್ ಗೆ ಪ್ರತಿಷ್ಟಿತ ಇಎನ್ಐ ಪುರಸ್ಕಾರ Read More »

ಬೆಂಗಳೂರು: ಬೆಳ್ಳಂಬೆಳಗ್ಗೆ ಅತ್ಯಾಚಾರ ಆರೋಪಿಗಳ ಮೇಲೆ ಫೈರಿಂಗ್ | ಕೃತ್ಯದಲ್ಲಿ ಬಾಂಗ್ಲಾ ಮೂಲದ ಯುವಕರಿಗೆ ಯುವತಿಯರ ಸಾಥ್….!

ಬೆಂಗಳೂರು: ಅತ್ಯಾಚಾರ ಆರೋಪಿಗಳನ್ನು ಸ್ಥಳ ಮಹಜರಿಗೆ ಕರೆದುಕೊಂಡು ಹೋಗಲಾಗಿದ್ದಾಗ, ಆರೋಪಿಗಳು ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ್ದು ಆತ್ಮರಕ್ಷಣೆಗಾಗಿ ಪೊಲೀಸರು ಆರೋಪಿಗಳ ಮೇಲೆ ಫೈರಿಂಗ್ ನಡೆಸಿದ ಘಟನೆ ಇಂದು ಬೆಳಿಗ್ಗೆ ರಾಜಧಾನಿಯ ಚನ್ನಸಂದ್ರದಲ್ಲಿ ನಡೆದಿದೆ. ನಿರ್ಭಯಾ ರೀತಿಯ ಅತ್ಯಾಚಾರ ಪ್ರಕರಣ ತಡವಾಗಿ ಬೆಳಕಿಗೆ ಬಂದಿತ್ತು. ಇತರೆ ಇಬ್ಬರು ಯುವತಿಯರ ಸಹಾಯದಿಂದ ಯುವತಿಯನ್ನು ಅತ್ಯಾಚಾರಗೈದು ಗುಪ್ತಾಂಗಕ್ಕೆ ಮದ್ಯದ ಬಾಟಲ್ ಇರಿಸಿ ವಿಕೃತಿ ಮರೆದಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿತ್ತು. ಇಂದು ಅತ್ಯಾಚಾರ ಮಾಡಿದ ಸ್ಥಳ ಪರಿಶೀಲನೆಗೆ ಆರೋಪಿಗಳಾದ ಸಾಗರ್, ಮೊಹಮ್ಮದ್ ಬಾಬಾ

ಬೆಂಗಳೂರು: ಬೆಳ್ಳಂಬೆಳಗ್ಗೆ ಅತ್ಯಾಚಾರ ಆರೋಪಿಗಳ ಮೇಲೆ ಫೈರಿಂಗ್ | ಕೃತ್ಯದಲ್ಲಿ ಬಾಂಗ್ಲಾ ಮೂಲದ ಯುವಕರಿಗೆ ಯುವತಿಯರ ಸಾಥ್….! Read More »

ಶವ ಹೊತ್ತ ಅಂಬ್ಯುಲೆನ್ಸ್ ಚಲಾಯಿಸಿದ ರೇಣುಕಾಚಾರ್ಯ | ಕ್ಷೇತ್ರದ ಸೋಂಕಿತರ ಸೇವೆಗೆ ಸ್ವತಃ ಫೀಲ್ಡಿಗಿಳಿದ ಬಿಜೆಪಿ ಶಾಸಕ

ದಾವಣಗೆರೆ: ರಾಜ್ಯದ ಹೆಚ್ಚಿನ ಶಾಸಕರು ಮತ್ತು ಸಂಸದರುಗಳು ಇಂತಹ ಕಠಿಣ ತುರ್ತು ಪರಿಸ್ಥಿತಿಯಲ್ಲೂ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವಲ್ಲಿ ಬ್ಯುಸಿಯಾಗಿರುವ ಈ ಸಂದರ್ಭದಲ್ಲಿ , ತಮ್ಮ ಕ್ಷೇತ್ರದ ಜನರ ಸೇವೆಗೆ ನಿಂತಿರುವ ಕೆಲವೇ ಕೆಲವು ಶಾಸಕ, ಸಂಸದರಲ್ಲಿ ರೇಣುಕಾಚಾರ್ಯ ಒಬ್ಬರು. ಹೌದು, ಜಿಲ್ಲೆಯ ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರವ ಎಂ.ಪಿ. ರೇಣುಕಾಚಾರ್ಯ ಆಗಾಗ ಸುದ್ದಿಯಾಗುತ್ತಿರುತ್ತಾರೆ. ಪ್ರಸ್ತುತ ಸಿಎಂ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿಯಾಗಿದ್ದರೂ, ಅವರು ಬೆಂಗಳೂರಿನಲ್ಲಿ ಕಾಲ ಕಳೆಯದೆ ತನ್ನ ಸ್ವ ಕ್ಷೇತ್ರದ ಕೊರೋನಾ ಸೋಂಕಿತರ ಸೇವೆಯಲ್ಲಿ

ಶವ ಹೊತ್ತ ಅಂಬ್ಯುಲೆನ್ಸ್ ಚಲಾಯಿಸಿದ ರೇಣುಕಾಚಾರ್ಯ | ಕ್ಷೇತ್ರದ ಸೋಂಕಿತರ ಸೇವೆಗೆ ಸ್ವತಃ ಫೀಲ್ಡಿಗಿಳಿದ ಬಿಜೆಪಿ ಶಾಸಕ Read More »

ಅಂತೂ ಇಂತೂ ಕರಾವಳಿ ಜನತೆಗೆ ಕೆಂಪು ಕುಚ್ಚಲಕ್ಕಿ ಭಾಗ್ಯ | ಸ್ಪಷ್ಟನೆ ನೀಡಿದ ಉಸ್ತುವಾರಿ ಸಚಿವ ಶ್ರೀನಿವಾಸ ಪೂಜಾರಿ

ಬೆಂಗಳೂರು: ಕರಾವಳಿಯ ಜನತೆಗೆ ಮುಂದಿನ ನವೆಂಬರ್ ತಿಂಗಳಿನಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಕೆಂಪು ಕುಚ್ಚಲಕ್ಕಿ ನೀಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದ್ದಾರೆ. ಕರಾವಳಿ ಜನರ ಬೇಡಿಕೆಯಾಗಿದ್ದ ನ್ಯಾಯಬೆಲೆ ಅಂಗಡಿಗಳಲ್ಲಿ ಕುಚ್ಚಲಕ್ಕಿ ವಿತರಣೆ ಬಗ್ಗೆ ಸರ್ಕಾರದ ಬೆನ್ನುಹತ್ತಿದ್ದ ಸಚಿವರು, ಈ ಬಗ್ಗೆ ಆಹಾರ ಸಚಿವರಲ್ಲಿ ಚರ್ಚಿಸಿ ಮುಂದಿನ ನವಂಬರ್ ತಿಂಗಳಿನಿಂದ, ಕರಾವಳಿಯ ಜನತೆ ನಿತ್ಯ ಸೇವಿಸುವ ಕೆಂಪು ಕುಚ್ಚುಲಕ್ಕಿ ವಿತರಿಸಲು ನಿರ್ಧರಿಸಲಾಗಿದೆ ಎಂದಿದ್ದಾರೆ. ದಕ್ಷ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಾಮಾನ್ಯವಾಗಿ

ಅಂತೂ ಇಂತೂ ಕರಾವಳಿ ಜನತೆಗೆ ಕೆಂಪು ಕುಚ್ಚಲಕ್ಕಿ ಭಾಗ್ಯ | ಸ್ಪಷ್ಟನೆ ನೀಡಿದ ಉಸ್ತುವಾರಿ ಸಚಿವ ಶ್ರೀನಿವಾಸ ಪೂಜಾರಿ Read More »

ವೈದ್ಯನ ನರಳಾಟ ನೋಡಿಯೂ‌ ಕಾಲ್ಕಿತ್ತ‌ ಬಿಜೆಪಿ ಶಾಸಕ | ಇವರೇನಾ ಜನಪ್ರತಿನಿಧಿಗಳು?

ಚಿಕ್ಕಮಗಳೂರು.: ಅಪಘಾತದಲ್ಲಿ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ವೈದ್ಯರನ್ನು ನೋಡಿಯೂ ನೋಡದಂತೆ ತೆರಳಿದ್ದ ಬಿಜೆಪಿ ಶಾಸಕರೋರ್ವರ ನಡೆಯಿಂದಾಗಿ ವೈದ್ಯ ಕೊನೆಯುಸಿರೆಳೆದ ಘಟನೆ ಇಲ್ಲಿನ ಲಕ್ಕವಳ್ಳಿ ಎಂಬಲ್ಲಿ ನಡೆದಿದೆ.ಮಧ್ಯಾಹ್ನ ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ರಮೇಶ್ ಎಂಬವರು ಕರ್ತವ್ಯ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ದಾರಿ ಮದ್ಯೆ ಅವರ ವಾಹನ ಅಪಘಾತಕ್ಕೆ ಈಡಾಗಿದೆ. ಅಪಘಾತದ ರಭಸಕ್ಕೆ ವೈದ್ಯ ರಮೇಶ್ ರಸ್ತೆಗುರುಳಿದ್ದು, ಅದೇ ವೇಳೆಗೆ ಸ್ಥಳೀಯ ಶಾಸಕ ಡಿ.ಎಸ್. ಸುರೇಶ್ ಕಾರಲ್ಲಿ ಆಗಮಿಸಿದ್ದು, ವೈದ್ಯರ ಸ್ಥಿತಿ ನೋಡಿಯೂ ನೋಡದಂತೆ ತೆರಳಿದ್ದರು.

ವೈದ್ಯನ ನರಳಾಟ ನೋಡಿಯೂ‌ ಕಾಲ್ಕಿತ್ತ‌ ಬಿಜೆಪಿ ಶಾಸಕ | ಇವರೇನಾ ಜನಪ್ರತಿನಿಧಿಗಳು? Read More »