ಪ್ರಪಾತಕ್ಕೆ ಬಿದ್ದ ಹಸುಗಳನ್ನು ರಕ್ಷಿಸಿದ ಮುಸ್ಲಿಂ ಯುವಕರು
ಕೊಪ್ಪಳ: ಗುಡ್ಡದ ಪ್ರಪಾತಕ್ಕಿಳಿದಿದ್ದ ನಾಲ್ಕು ಗೋವುಗಳು ನಾಲ್ಕು ಐದು ದಿನಗಳಿಂದ ಮೇಲಕ್ಕೆ ಬರಲು ಆಗದೆ ಪರದಾಡುತ್ತಿದ್ದವು. ಈ ಸಂದರ್ಭದಲ್ಲಿ ಮುಸ್ಲಿಂ ಯುವಕರ ತಂಡ ಶತಪ್ರಯತ್ನ ಮಾಡಿ ಎರಡು ಹಸುಗಳನ್ನು ರಕ್ಷಿಸಿದ್ದು ಎರಡು ಹಸುಗಳು ಹಸಿವಿನಿಂದ ನಿತ್ರಾಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಕೊಪ್ಪಳ ನಗರದ ಹುಲಿಕೆರೆಯ ಬಳಿಯ ವಳಕಲ್ಲು ಗುಡ್ಡದ ಬಳಿ ಮೇಯಲು ಹೋಗಿದ್ದ ನಾಲ್ಕು ಹಸುಗಳು ಸುಮಾರು 300 ಆಳದ ಪ್ರಪಾತಕ್ಕೆ ಇಳಿದಿದ್ದವು. ನಗರದ ಗೋವು ಶಾಲೆಯಲ್ಲಿ ಗೋವುಗಳು ಐದು ದಿನಗಳ ಹಿಂದೆ ಗುಡ್ಡ ಪ್ರದೇಶದಲ್ಲಿ ಮೇಯಲು ಹೋಗಿದ್ದವು. […]
ಪ್ರಪಾತಕ್ಕೆ ಬಿದ್ದ ಹಸುಗಳನ್ನು ರಕ್ಷಿಸಿದ ಮುಸ್ಲಿಂ ಯುವಕರು Read More »










