ರಾಜ್ಯ

ಮರುಕಳಿಸಿತಾ ಮಹಾಭಾರತ….? | ಗಂಗೆಯಲ್ಲಿ ತೇಲಿಬಂದ ಪುಟ್ಟ ಕಂದ

ಉತ್ತರ ಪ್ರದೇಶದ: ಇಲ್ಲಿನ ಘಾಜಿಯಾಬಾದ್ ಜಿಲ್ಲೆಯ ದಾದ್ರಿ ಘಾಟ್ ಪ್ರದೇಶದಲ್ಲಿ 21 ದಿನದ ಹೆಣ್ಣು ಮಗು ಒಂದು ಪತ್ತೆಯಾಗಿದೆ. ಮರದ ಬಾಕ್ಸ್ ಒಂದರಲ್ಲಿ ಹೆಣ್ಣು ಮಗುವನ್ನು ಇರಿಸಿ ನದಿಯಲ್ಲಿ ತೇಲಿ ಬಿಡಲಾಗಿದೆ. ಆ ಮಗುವಿನ ಜನ್ಮಕುಂಡಲಿಯನ್ನೂ ಜೊತೆಯಲ್ಲಿ ಇಟ್ಟಿದ್ದು ಮಗುವಿನ ಹೆಸರು ಗಂಗಾ ಎಂದು ಬರೆಯಲಾಗಿದೆ. ಜೊತೆಯಲ್ಲಿ ಒಂದು ದೇವರ ಫೋಟೋ ಕೂಡ ಅಂಟಿಸಲಾಗಿದೆ. ಇದೀಗ ಮಗುವನ್ನು ಆಶಾ ಜ್ಯೋತಿ ಅನಾಥಾಲಕ್ಕೆ ಕಳುಹಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಶುರು ಮಾಡಿದ್ದಾರೆ.ಮಹಾಭಾರತದಲ್ಲಿ ಕೌಂತಯ ದೇಶದ ರಾಜಕುಮಾರಿ ಕುಂತಿ […]

ಮರುಕಳಿಸಿತಾ ಮಹಾಭಾರತ….? | ಗಂಗೆಯಲ್ಲಿ ತೇಲಿಬಂದ ಪುಟ್ಟ ಕಂದ Read More »

ಉಪ್ಪಿನಂಗಡಿ: ನೆರೆಭಾದಿತ ಪ್ರದೇಶಗಳಲ್ಲಿ ಎನ್ ಡಿ ಆರ್ ಎಫ್ ಪರಿಶೀಲನೆ

ಉಪ್ಪಿನಂಗಡಿ: ರಾಷ್ಟೀಯ ವಿಪತ್ತು ನಿರ್ವಹಣಾ ಪಡೆ ಉಪ್ಪಿನಂಗಡಿಯ ಹಲವು ನೆರೆ ಹಾವಳಿಗೆ ಒಳಗಾಗುವ ಸಂಭವ ಇರುವ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸಿತು. ಉಪ್ಪಿನಂಗಡಿ ಪ್ರದೇಶವು ಕುಮಾರಧಾರ ಮತ್ತು ನೇತ್ರಾವತಿ ನದಿಗಳ ಸಂಗಮ ಸ್ಥಳವಾಗಿದೆ. ಇಲ್ಲಿ ಪ್ರತಿ ವರ್ಷ ಪಶ್ಚಿಮ ಘಟ್ಟ ಪ್ರದೇಶ ಗಳಲ್ಲಿ ಮಳೆ ಹೆಚ್ಚಾದಾಗ ನೆರೆ ಹಾವಳಿ ಎದುರಾಗುತ್ತದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಎನ್‌ಡಿಆರ್‌ಎಫ್ 10ನೇ ಬೆಟಾಲಿಯನ್ ವಿಜಯವಾಡ ಇನ್‌ಸ್ಪೆಕ್ಟರ್ ಆರ್.ಪಿ. ಚೌಧರಿ ನೇತೃತ್ವದ ಐದು ಮಂದಿಯ ತಂಡ ಪರಿಶೀಲನೆ ನಡೆಸಿದೆ. ಸಹಸ್ರಲಿಂಗೇಶ್ವರ ದೇವಸ್ಥಾನದ

ಉಪ್ಪಿನಂಗಡಿ: ನೆರೆಭಾದಿತ ಪ್ರದೇಶಗಳಲ್ಲಿ ಎನ್ ಡಿ ಆರ್ ಎಫ್ ಪರಿಶೀಲನೆ Read More »

ಮುಖ್ಯಮಂತ್ರಿ ಬದಲಾವಣೆ | ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸಭೆ | 30 ಶಾಸಕರ ಪ್ರತ್ಯೇಕ ಭೇಟಿ | ರಾಜ್ಯಾಧ್ಯಕ್ಷ ಕಟೀಲ್ ಹೇಳಿದ್ದೇನು…? | ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು: ಪಕ್ಷ ಸಂಘಟನೆ ಹಾಗೂ ಕೋವಿಡ್ ಸಂಬಂಧ ನಾನು ಇಲ್ಲಿ ಚರ್ಚೆ ಮಾಡಲಿದ್ದೇನೆ. ರಾಜ್ಯ ಸರ್ಕಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಬಿಜೆಪಿಯ ಉಸ್ತುವಾರಿಯೂ ಆಗಿರುವ ಅರುಣ್ ಸಿಂಗ್ ಜೂನ್ 16ರಂದು ತಿಳಿಸಿದ್ದಾರೆ. ರಾಜ್ಯಕ್ಕೆ ಭೇಟಿ ನೀಡಿರುವ ಉದ್ದೇಶವನ್ನು ಪತ್ರಿಕಾ ಪ್ರಕಟಣೆಯ ಮೂಲಕ ಸ್ಪಷ್ಟ ಪಡಿಸಿದ್ದಾರೆ. ರಾಜ್ಯ ಸರ್ಕಾರ ಎರಡು ಪ್ಯಾಕೇಜ್‌ಗಳನ್ನು ಘೋಷಿಸಿದೆ. ಆ ಮೂಲಕ, ಸಂಕಷ್ಟದಲ್ಲಿ ಇರುವವರಿಗೆ ನೆರವಾಗಿದೆ. 1250 ಕೋಟಿ ರೂಪಾಯಿ

ಮುಖ್ಯಮಂತ್ರಿ ಬದಲಾವಣೆ | ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸಭೆ | 30 ಶಾಸಕರ ಪ್ರತ್ಯೇಕ ಭೇಟಿ | ರಾಜ್ಯಾಧ್ಯಕ್ಷ ಕಟೀಲ್ ಹೇಳಿದ್ದೇನು…? | ಇಲ್ಲಿದೆ ಸಂಪೂರ್ಣ ಮಾಹಿತಿ Read More »

ಆಸ್ಪತ್ರೆಯಲ್ಲೇ ಲೈಂಗಿಕ ಕಿರುಕುಳಕ್ಕೊಳಗಾಗಿದ್ದ ಸೋಂಕಿತೆ ಸಾವು

ಕಲಬುರಗಿ: ನಗರದ ಜಿಮ್ಸ್ ಆಸ್ಪತ್ರೆಯಲ್ಲಿ ಕಳೆದ ವಾರ ಅತ್ಯಾಚಾರ ಯತ್ನಕ್ಕೊಳಾಗಿದ್ದ ಕೋವಿಡ್ ಸೋಂಕಿತೆ ಇಂದು ಸಂಜೆ ಮೃತಾಪಟ್ಟಿದ್ದಾರೆ. ಕೋವಿಡ್ ಸೋಂಕು ಉಲ್ಬಣಗೊಂಡು ತೀವ್ರ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಆಕೆ ಚಿಕಿತ್ಸೆ ಫಲಿಸದೆ ಇಂದು ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮಹಿಳೆ ಕೋವಿಡ್ ಸೋಂಕಿಗೆ ಒಳಗಾಗಿ ಜೂನ್ 6ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಜೂ.7-8ರ ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಈಕೆ ಮೇಲೆ ಅತ್ಯಾಚಾರ ಯತ್ನ ನಡೆದಿತ್ತು. ಪ್ರಕಾರಣಕ್ಕೆ ಸಂಭಂಧಿಸಿದಂತೆ ಖಾಸಗಿ ಆಂಬ್ಯುಲೆನ್ಸ್ ಚಾಲಕ, ಪಿಂಟು ಎಂಬುವವನನ್ನು ಬಂದಿಸಲಾಗಿತ್ತು. ಅತ್ಯಾಚಾರಕ್ಕೆ

ಆಸ್ಪತ್ರೆಯಲ್ಲೇ ಲೈಂಗಿಕ ಕಿರುಕುಳಕ್ಕೊಳಗಾಗಿದ್ದ ಸೋಂಕಿತೆ ಸಾವು Read More »

ಹೆಣ್ಮಕ್ಳಿಗೆ ಗುಡ್ ನ್ಯೂಸ್, ಖಾದ್ಯತೈಲಗಳ ಬೆಲೆಯಲ್ಲಿ ಇಳಿಕೆ

ನವದೆಹಲಿ:‌ ಕಳೆದ ಒಂದು ತಿಂಗಳಲ್ಲಿ ಖಾದ್ಯ ತೈಲಗಳ ಬೆಲೆಗಳು ಕಡಿಮೆಯಾಗುತ್ತಿದ್ದು, ಕೆಲವು ವಿಭಾಗಗಳಲ್ಲಿ ಸುಮಾರು 20% ವರೆಗೆ ಕುಸಿಯುತ್ತಿವೆ. ಪಾಮ್ ಆಯಿಲ್ ಬೆಲೆ ಪ್ರತಿ ಕೆಜಿಗೆ 115 ರೂ.ಗೆ ಇಳಿದಿದ್ದು, ಇದು ಶೇ.19ರಷ್ಟು ಕುಸಿತವಾಗಿದೆ. ಇನ್ನು ಸೂರ್ಯಕಾಂತಿ ಎಣ್ಣೆಯ ಬೆಲೆ ಕೆ.ಜಿ. 157 ರೂ.ಗೆ ಇಳಿಕೆಯಾಗಿದ್ದು, ಶೇ.16ರಷ್ಟು ಕುಸಿತ ಕಂಡಿದೆ ಎಂದು ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯ ತಿಳಿಸಿದೆ.ಅಂತರಾಷ್ಟ್ರೀಯ ಬೆಲೆಗಳು ಮತ್ತು ದೇಶೀಯ ಉತ್ಪಾದನೆಯನ್ನ ಒಳಗೊಂಡಿರುವ ಸಂಕೀರ್ಣ ಅಂಶಗಳ ಮೇಲೆ ಅವಲಂಬಿತವಾಗಿರುವ ಖಾದ್ಯ

ಹೆಣ್ಮಕ್ಳಿಗೆ ಗುಡ್ ನ್ಯೂಸ್, ಖಾದ್ಯತೈಲಗಳ ಬೆಲೆಯಲ್ಲಿ ಇಳಿಕೆ Read More »

ಪಿಯುಸಿ ಪರೀಕ್ಷೆ ರದ್ದು: ಬೂದುಗುಂಬಳ ಒಡೆದು, ನೃತ್ಯ ಮಾಡಿ ವಿದ್ಯಾರ್ಥಿಗಳ ಸಂಭ್ರಮ

ತುಮಕೂರು: ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಿದೆ. ಈ ನಿರ್ಧಾರದಿಂದ ಸಂತೋಷಗೊಂಡಿರುವ ವಿದ್ಯಾರ್ಥಿಗಳ ತಂಡವೊಂದು ಕಾಲೇಜಿನ ಬಳಿ ತೆರಳಿ ಬೂದುಗುಂಬಳ ಕಾಯಿ ಒಡೆದು ಸಂಭ್ರಮಾಚರಣೆ ನಡೆಸಿದ ಘಟನೆ ತಿಪಟೂರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದಿದೆ. ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನ ಸುಮಾರು 10ಕ್ಕೂ ಹೆಚ್ಚು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದಾರೆ. ಕೊರೊನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ರಾಜ್ಯಸರ್ಕಾರ ದ್ವಿತೀಯ ಪಿಯುಸಿಯ ಪರೀಕ್ಷೆಗಳನ್ನು ರದ್ದು ಮಾಡಿತ್ತು. ಸರ್ಕಾರದ ನಿರ್ಧಾರ ಪ್ರಕಟವಾದಂದು ಲಾಕ್‌ಡೌನ್ ಇದ್ದ ಕಾರಣ ಯಾರೂ ಹೊರಗೆ

ಪಿಯುಸಿ ಪರೀಕ್ಷೆ ರದ್ದು: ಬೂದುಗುಂಬಳ ಒಡೆದು, ನೃತ್ಯ ಮಾಡಿ ವಿದ್ಯಾರ್ಥಿಗಳ ಸಂಭ್ರಮ Read More »

ಜೂ.21ರಿಂದ ಅನ್ ಲಾಕ್ 2.0. ಯಾವುದಕ್ಕೆಲ್ಲ ರಿಲೀಫ್ ಗೊತ್ತಾ?

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಅಬ್ಬರ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 21 ರಿಂದ ಅನ್ ಲಾಕ್ 2.0 ಜಾರಿಗೆ ತಾಂತ್ರಿಕ ಸಲಹಾ ಸಮಿತಿ ಗ್ರೀನ್ ಸಿಗ್ನಲ್ ನೀಡಿದೆಜೂನ್ 21 ರಂದು ಕೋವಿಡ್ ಸೆಮಿ ಲಾಕ್ ಡೌನ್ ನಿರ್ಬಂಧಗಳಲ್ಲಿ ಇನ್ನಷ್ಟು ಸಡಿಲಿಕೆ ಮಾಡುವ ಸಾಧ್ಯತೆ ಇದ್ದು, ಇದರ ಸಂಬಂಧ ಶುಕ್ರವಾರ ಅಥವಾ ಶನಿವಾರದ ಹೊತ್ತಿಗೆ ಸರ್ಕಾರದ ತೀರ್ಮಾನ ಹೊರ ಬೀಳುವ ಸಾಧ್ಯತೆ ಇದೆ.ಎರಡನೇ ಹಂತದಲ್ಲಿ ನಿರ್ಬಂಧ ಸಡಿಲಿಕೆ ಮಾಡುವ ಕುರಿತಂತೆ ಪರಿಸ್ಥಿತಿ ನೋಡಿಕೊಂಡು ತೀರ್ಮಾನ ಕೈಗೊಳ್ಳಲಾಗುವುದು

ಜೂ.21ರಿಂದ ಅನ್ ಲಾಕ್ 2.0. ಯಾವುದಕ್ಕೆಲ್ಲ ರಿಲೀಫ್ ಗೊತ್ತಾ? Read More »

ರಾಜ್ಯದಲ್ಲಿ ಮುಂಗಾರು ಬಲುಜೋರು: ಹಲವು ಜಿಲ್ಲೆಗಳಲ್ಲಿ ಅಲರ್ಟ್

ಬೆಂಗಳೂರು: ರಾಜ್ಯದ ಹಲವೆಡೆ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಮಲೆನಾಡು, ಕರಾವಳಿ ಭಾಗದಲ್ಲಿ ಧಾರಾಕಾರ ಮಳೆಯಾಗಿದೆ.ಜೂನ್ 18 ರವರೆಗೆ ರಾಜ್ಯದ ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇದೆ. ಜೂನ್ 16 ಮತ್ತು 17 ರಂದು ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಹಾಗೂ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಮುಂದುವರೆಸಲಾಗಿದೆ.ಅದೇ ರೀತಿ ಮುಂದಿನ ಎರಡು ದಿನಗಳ ಕಾಲ ವಿಜಯಪುರ, ಯಾದಗಿರಿ, ಬಳ್ಳಾರಿ, ರಾಯಚೂರು,

ರಾಜ್ಯದಲ್ಲಿ ಮುಂಗಾರು ಬಲುಜೋರು: ಹಲವು ಜಿಲ್ಲೆಗಳಲ್ಲಿ ಅಲರ್ಟ್ Read More »

ಜೂ. 16ರಿಂದ ತಾಜ್ ಮಹಲ್ ಭೇಟಿಗೆ ಪ್ರವಾಸಿಗರಿಗೆ ಅವಕಾಶ | ಆನ್‌ಲೈನ್ ಟಿಕೆಟ್ ಬುಕಿಂಗ್‌ಗೆ ಅವಕಾಶ

ನವದೆಹಲಿ: ದೇಶದಲ್ಲಿ ಕೋವಿಡ್ ಎರಡನೇ ಅಲೆಯ ಪರಿಣಾಮ ಕಳೆದ ಎರಡು ತಿಂಗಳಿಂದ ಮುಚ್ಚಲ್ಪಟ್ಟಿದ್ದು, ಕೇಂದ್ರ ಸರ್ಕಾರದ ರಕ್ಷಣೆಗೊಳಪಟ್ಟಿರುವ ಸ್ಮಾರಕಗಳಾದ ತಾಜ್ ಮಹಲ್ ಸೇರಿದಂತೆ ಇನ್ನತರ ಪ್ರಸಿದ್ಧ ಸ್ಥಳಗಳನ್ನು ಜೂನ್ 16 ರಿಂದ ಪ್ರವಾಸಿಗರ ಭೇಟಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಎಎಸ್ ಐ(ಭಾರತೀಯ ಪುರಾತತ್ವ ಸಮೀಕ್ಷಾ) ತಿಳಿಸಿದೆ. ಸ್ಮಾರಕಕ್ಕೆ ಭೇಟಿ ನೀಡುವ ಪ್ರವಾಸಿಗರು ಪ್ರವೇಶ ಟಿಕೆಟ್ ಅನ್ನು ಆನ್‌ಲೈನ್ ನಲ್ಲಿ ಕಾಯ್ದಿರಿಸಬಹುದಾಗಿದೆ. ಆದರೆ ಯಾವುದೇ ಆಫ್ ಲೈನ್ ಟಿಕೆಟ್ ಬುಕಿಂಗ್ ವ್ಯವಸ್ಥೆ ಇಲ್ಲ ಎಂದು ಎಎಸ್‌ಐ ವಿವರಿಸಿದೆ. ಪ್ರಸ್ತುತ

ಜೂ. 16ರಿಂದ ತಾಜ್ ಮಹಲ್ ಭೇಟಿಗೆ ಪ್ರವಾಸಿಗರಿಗೆ ಅವಕಾಶ | ಆನ್‌ಲೈನ್ ಟಿಕೆಟ್ ಬುಕಿಂಗ್‌ಗೆ ಅವಕಾಶ Read More »

ಕನ್ನಡ ಸಿನಿಮಾ ನಿರ್ಮಾಪಕನ ಹತ್ಯೆಗೆ ಸ್ಕೆಚ್ ಪ್ರಕರಣ: ರೌಡಿ ಶೀಟರ್ ಬಂಧನ

ಬೆಂಗಳೂರು : ಕನ್ನಡ ಚಿತ್ರರಂಗದ ಸಿನಿಮಾ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಅವರ ಹತ್ಯೆಗೆ ಸ್ಕೇಚ್ ಹಾಕಿದ್ದ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಆರೋಪಿಯನ್ನು ರಾಜೀವ್ ಅಲಿಯಾಸ್ ಕರಿಯ ರಾಜೇಶ್‌ಎಂದು ಗುರುತಿಸಲಾಗಿದೆ. ಈತ ಬಾಂಬೆ ರವಿ ತಂಡಕ್ಕೆ ಸೇರಿದವನಾಗಿದ್ದ ಈತ ನೇಪಾಳದಲ್ಲಿ ತಲೆ ಮರೆಸಿಕೊಂಡಿದ್ದ. ಆದರೆ ಈಗ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಕಳೆದ ವರ್ಷ ಉಮಾಪತಿ ಶ್ರೀನಿವಾಸ್ ಗೌಡ ಮತ್ತು ಅವರ ಸಹೋದರ ದೀಪಕ್ ಅವರ ಹತ್ಯೆಗೆ ಸಂಚುರೂಪಿಸಲಾಗಿತ್ತು. ಅಲ್ಲದೆ, ಕೊಲೆ ಬೆದರಿಕೆ ಹಾಕಿದ್ದರು. ವ್ಯವಸ್ಥಿತವಾಗಿ ಸಂಚು

ಕನ್ನಡ ಸಿನಿಮಾ ನಿರ್ಮಾಪಕನ ಹತ್ಯೆಗೆ ಸ್ಕೆಚ್ ಪ್ರಕರಣ: ರೌಡಿ ಶೀಟರ್ ಬಂಧನ Read More »