ರಾಜ್ಯ

ಇಂದು ಮಧ್ಯಾಹ್ನ 3:30ಕ್ಕೆ ಎಸ್‌ಎಸ್‌ಎಲ್​ಸಿ ಪರೀಕ್ಷೆ ಫಲಿತಾಂಶ|ಇಲ್ಲಿದೆ ವೆಬ್ಸೈಟ್ ಲಿಂಕ್

ಬೆಂಗಳೂರು: ಮೂರು ವಾರಗಳ ಹಿಂದೆ ನಡೆಸಲಾಗಿದ್ದ ರಾಜ್ಯ ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ಫಲಿತಾಂಶ ಇಂದು ಮಧ್ಯಾಹ್ನ ಮತ್ತು ಸಂಜೆಯ ಒಳಗೆ ಫಲಿತಾಂಶ ಅಧಿಕೃತವಾಗಿ ಘೋಷಣೆಯಾಗಲಿದೆ. ನೂತನ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು ಸುದ್ದಿಗೋಷ್ಠಿ ಕರೆದು ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ. ರಾಜ್ಯ 10ನೇ ತರಗತಿ ಫಲಿತಾಂಶವನ್ನು ನೇರವಾಗಿ ಫಲಿತಾಂಶವನ್ನು KB.KAR.NIC.in ಅಥವಾ KARRESULTS.NIC.IN ವೆಬ್ ಸೈಟ್​ಗಳಲ್ಲಿ ಪಡೆಯಬಹುದು. ಇಂದು ಸಂಜೆಯೇ ಈ ಜಾಲತಾಣಗಳಲ್ಲಿ ಫಲಿತಾಂಶ ವೀಕ್ಷಿಸಬಹುದು. ಜುಲೈ 19 ಮತ್ತು 22ರಂದು ಎರಡೇ […]

ಇಂದು ಮಧ್ಯಾಹ್ನ 3:30ಕ್ಕೆ ಎಸ್‌ಎಸ್‌ಎಲ್​ಸಿ ಪರೀಕ್ಷೆ ಫಲಿತಾಂಶ|ಇಲ್ಲಿದೆ ವೆಬ್ಸೈಟ್ ಲಿಂಕ್ Read More »

ಕೋವಿಡ್ ಸೋಂಕು| ಬೆಂಗಳೂರನ್ನೇ ಮೀರಿಸಿದ ದ.ಕನ್ನಡ|

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1598 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 20 ಸೋಂಕಿತರು ಮೃತಪಟ್ಟಿದ್ದಾರೆ. 1914 ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಸೋಂಕಿತರ ಪೈಕಿ ದ.ಕನ್ನಡ ಜಿಲ್ಲೆಯಲ್ಲಿ ಅತೀ ಹೆಚ್ಚು ಪ್ರಕರಣಗಳು ಕಂಡುಬಂದಿದ್ದು, ರಾಜಧಾನಿಯನ್ನು ಜಿಲ್ಲೆ ಮೀರಿಸಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 29,18,525 ಕ್ಕೆ ಏರಿಕೆಯಾಗಿದೆ. ಇದುವರೆಗೆ 36,793 ಸೋಂಕಿತರು ಸಾವನ್ನಪ್ಪಿದ್ದಾರೆ. 28,57,776 ಜನ ಇದುವರೆಗೆ ಗುಣಮುಖರಾಗಿದ್ದಾರೆ. 23,930 ಸಕ್ರಿಯ ಪ್ರಕರಣಗಳು ಇವೆ.ಪಾಸಿಟಿವಿಟಿ ದರ ಶೇಕಡಾ 1.09ರಷ್ಟಿದೆ. ರಾಜಧಾನಿ ಬೆಂಗಳೂರಿನಲ್ಲಿ 348 ಜನರಿಗೆ ಸೋಂಕು ತಗುಲಿದೆ.

ಕೋವಿಡ್ ಸೋಂಕು| ಬೆಂಗಳೂರನ್ನೇ ಮೀರಿಸಿದ ದ.ಕನ್ನಡ| Read More »

ಆ.9 ಕ್ಕೆ ಎಸ್ ಎಸ್ಎಲ್ ಸಿ ಫಲಿತಾಂಶ- ಸಚಿವ ಬಿ.ಸಿ ನಾಗೇಶ್

ಬೆಂಗಳೂರು : ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು ಆ.,9 ರಂದು ಪ್ರಕಟಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಘೋಷಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರಿಗೆ ಮಾಹಿತಿ ನೀಡಿರುವಂತ ಅವರು, ಜುಲೈ.19 ಮತ್ತು 22ರಂದು ನಡೆದಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು ಆ.9 ಸೋಮವಾರದಂದು ಮಧ್ಯಾಹ್ನ 3.30ಕ್ಕೆ ಅಧಿಕೃತವಾಗಿ ಪ್ರಕಟಿಸುವುದಾಗಿ ತಿಳಿಸಿದ್ದಾರೆ. ಶಾಲೆ ಆರಂಭ ಯಾವಾಗ? ರಾಜ್ಯದಲ್ಲಿ ಶಾಲೆ ಆರಂಭಿಸುವ ಕುರಿತಂತೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಪ್ರತಿಕ್ರಿಯೆ

ಆ.9 ಕ್ಕೆ ಎಸ್ ಎಸ್ಎಲ್ ಸಿ ಫಲಿತಾಂಶ- ಸಚಿವ ಬಿ.ಸಿ ನಾಗೇಶ್ Read More »

ನೂತನ ಸಚಿವರಿಗೆ ಖಾತೆ ಹಂಚಿದ ಸಿಎಂ| ಯಾರಿಗೆ ಯಾವ ಖಾತೆ? ಇಲ್ಲಿದೆ ‘ಸಮಗ್ರ’ ವರದಿ|

ಬೆಂಗಳೂರು: 2 ದಿನಗಳ ಹಿಂದೆ ಮಂದಿ ಸಚಿವರಾಗಿ ಸಿಎಂ ಬಸವರಾಜ ಬೊಮ್ಮಾಯಿ ಸಂಪುಟವನ್ನು ಸೇರ್ಪಡೆಗೊಂಡಿದ್ದ ನೂತನ ಸಚಿವರಿಗೆ ಸಿಎಂ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ. ಖಾತೆ ಹಂಚಿಕೆಯಲ್ಲಿ ಹೆಚ್ಚೇನೂ ಕೈಚಳಕ ತೋರದ ಬೊಮ್ಮಾಯಿ ಹಿಂದಿನ ಬಿ.ಎಸ್​.ಯಡಿಯೂರಪ್ಪ ಸಂಪುಟದಲ್ಲಿ ಸಚಿವರಾಗಿದ್ದ ಬಹುತೇಕ ಮಂದಿಯನ್ನು ಅದೇ ಖಾತೆಯಲ್ಲಿ ಮುಂದುವರೆಸಿದ್ದಾರೆ. ಯಡಿಯೂರಪ್ಪ ಸಂಪುಟದಲ್ಲಿದ್ದ 23 ಮಂದಿ ಬೊಮ್ಮಾಯಿ ಅವರ ಕ್ಯಾಬಿನೆಟ್​ನಲ್ಲಿ ಮತ್ತೆ ಮಂತ್ರಿಯಾಗಿದ್ದಾರೆ. 6 ಮಂದಿ ಹೊಸದಾಗಿ ಬೊಮ್ಮಾಯಿ ಅವರ ಸಂಪುಟ ಸೇರಿದ್ದಾರೆ. ಯಾವೆಲ್ಲಾ ಖಾತೆಗಳನ್ನು ಸಿಎಂ ತಮ್ಮ ಬಳಿಯೇ ಉಳಿಸಿಕೊಂಡಿದ್ದಾರೆ. ಯಾರಿಗೆ

ನೂತನ ಸಚಿವರಿಗೆ ಖಾತೆ ಹಂಚಿದ ಸಿಎಂ| ಯಾರಿಗೆ ಯಾವ ಖಾತೆ? ಇಲ್ಲಿದೆ ‘ಸಮಗ್ರ’ ವರದಿ| Read More »

ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಪ್ಯೂ, ರಾಜ್ಯಾದ್ಯಂತ ನೈಟ್ ಕರ್ಪ್ಯೂ ಜಾರಿ: ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ| ಏನೇನಿರುತ್ತೆ? ಏನಿರಲ್ಲ?

ಬೆಂಗಳೂರು: ಕೊರೊನಾ 3ನೇ ಅಲೆ ಭೀತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕರ್ನಾಟಕ ಸರ್ಕಾರ ವಿವಿಧ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಬಗ್ಗೆ ಇಂದು (ಆಗಸ್ಟ್ 6) ಮಧ್ಯಾಹ್ನ ಆದೇಶ ಹೊರಡಿಸಿದ್ದಾರೆ. ಇದೀಗ ರಾತ್ರಿ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಗೈಡ್‌ಲೈನ್ಸ್‌ ಪ್ರಕಟವಾಗಿದೆ. ಆಗಸ್ಟ್ 16ರವರೆಗೂ ಹೊಸ ಮಾರ್ಗಸೂಚಿ ಅನ್ವಯ ಆಗಲಿದೆ. ರಾತ್ರಿ 9 ಗಂಟೆಯಿಂದ ಮುಂಜಾನೆ 5ರವರೆಗೆ ನೈಟ್ ಕರ್ಫ್ಯೂ ಇರಲಿದೆ. ಮಹಾರಾಷ್ಟ್ರ, ಕೇರಳ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಇರಲಿದೆ. ರಾಜ್ಯಾದ್ಯಂತ ಇಂದಿನಿಂದಲೇ

ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಪ್ಯೂ, ರಾಜ್ಯಾದ್ಯಂತ ನೈಟ್ ಕರ್ಪ್ಯೂ ಜಾರಿ: ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ| ಏನೇನಿರುತ್ತೆ? ಏನಿರಲ್ಲ? Read More »

ಮಂಗಳೂರು ವಿವಿ ಮುಂದೂಡಿದ್ದ ಪರೀಕ್ಷೆಗಳನ್ನು ನಡೆಸಲು ಡಿಸಿ ಸೂಚನೆ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಆಗಸ್ಟ್ 11 ರಿಂದ ಮುಂದುವರಿಸುವಂತೆ ವಿಶ್ವವಿದ್ಯಾಲಯದ ಕುಲಸಚಿವರಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಸೂಚಿಸಿದ್ದಾರೆ. ಗುರುವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ 2021ರ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳ ಮುಂದುವರಿಕೆ ಸಂಬಂಧ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೇರಳದಲ್ಲಿ ಕೋವಿಡ್ ಸೋಂಕು ಹೆಚ್ಚಿರುವ ಕಾರಣ ,ಕಾಸರಗೋಡಿಗೆ ಸರಕಾರಿ ಹಾಗೂ ಖಾಸಗಿ ಬಸ್‍ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಗಡಿಗಳ

ಮಂಗಳೂರು ವಿವಿ ಮುಂದೂಡಿದ್ದ ಪರೀಕ್ಷೆಗಳನ್ನು ನಡೆಸಲು ಡಿಸಿ ಸೂಚನೆ Read More »

ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿದ ಸಿಎಂ. ಯಾರ್ಯಾರಿಗೆ ಯಾವ ಜಿಲ್ಲೆ? ಇಲ್ಲಿದೆ ಫುಲ್ ಡೀಟೈಲ್…

ಬೆಂಗಳೂರು : ರಾಜ್ಯದ ನೂತನ ಸಚಿವ ಸಂಪುಟ ರಚನೆಯಾಗುತ್ತಿದ್ದಂತೆ, ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿಯ ಜವಾಬ್ದಾರಿಯನ್ನು ವಹಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿನ ನೆರೆ, ಪ್ರವಾಹ, ಕೊರೋನಾ 3ನೇ ಅಲೆಯ ನಿಯಂತ್ರಣ ಜವಾಬ್ದಾರಿಯನ್ನು ನೀಡಿದ್ದಾರೆ. ಇಂದಿನ ನೂತನ ಸಚಿವ ಸಂಪುಟದ ಮೊದಲ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಕೈಗೊಂಡ ತೀರ್ಮಾನಗಳ ಕುರಿತಂತೆ ಪಟ್ಟಿಯನ್ನು ಬಿಡುಗಡೆ ಮಾಡಿರುವಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರಾಜ್ಯದಲ್ಲಿ ಕೋವಿಡ್-19 ನಿರ್ವಹಣೆ ಹಾಗೂ ನೆರೆ ಹಾವಳಿ ಪರಿಹಾರ ಕೆಲಸಗಳನ್ನು ತ್ವರಿತವಾಗಿ ಪರಿಶೀಲನೆ ಮಾಡಲು, ಈ ಕೆಳಕಂಡ

ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿದ ಸಿಎಂ. ಯಾರ್ಯಾರಿಗೆ ಯಾವ ಜಿಲ್ಲೆ? ಇಲ್ಲಿದೆ ಫುಲ್ ಡೀಟೈಲ್… Read More »

ಅಂಗನವಾಡಿ ಮೊಟ್ಟೆಗೆ ‘ಜೊಲ್ಲು’ ಸುರಿಸಿದ ‘ಶಶಿಕಲಾ’ ಮತ್ತೆ ಸಚಿವೆ….! | ಸಂಪುಟದಲ್ಲಿ ಭ್ರಷ್ಟರಿಗೆ ಸ್ಥಾನ ನೀಡಿದ ಬಿಜೆಪಿ

ಬೆಂಗಳೂರು: ಯಡಿಯೂರಪ್ಪ ಸಂಪುಟದಲ್ಲಿ ಸಚಿವೆಯಾಗಿದ್ದು, ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಶಶಿಕಲಾ ಜೊಲ್ಲೆ ಬೊಮ್ಮಾಯಿ ಸಂಪುಟದಲ್ಲಿ ಮತ್ತೆ ಸಚಿವೆಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದು ಪ್ರತಿಪಕ್ಷಗಳ ಮತ್ತು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕಳೆದ ಬಾರಿಯ ಯಡಿಯೂರಪ್ಪ ಸರಕಾರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾಗಿದ್ದ ಜೊಲ್ಲೆ, ಅಂಗನವಾಡಿಗೆ ಪೂರೈಕೆಯಾಗುತ್ತಿದ್ದ ಮೊಟ್ಟೆ ಖರೀದಿ ಟೆಂಡರ್ ವಿಚಾರದಲ್ಲಿ ಭ್ರಷ್ಟಾಚಾರ ಎಸಗಿದ್ದಾರೆ ಎಂದು ಹೇಳಲಾಗಿತ್ತು. ಇದಕ್ಕೆ ಸಂಬಂಧಿಸಿದ, ನಿಪ್ಪಾಣಿ ಶಾಸಕಿ ಶಶಿಕಲಾ ಅವರ ಭ್ರಷ್ಟಾಚಾರ ವಿಡಿಯೋ ಕೂಡ ಖಾಸಗಿ ಸುದ್ದಿ ಮಾಧ್ಯಮವೊಂದಕ್ಕೆ ಸಿಕ್ಕಿತ್ತು. ಇದರಲ್ಲಿ

ಅಂಗನವಾಡಿ ಮೊಟ್ಟೆಗೆ ‘ಜೊಲ್ಲು’ ಸುರಿಸಿದ ‘ಶಶಿಕಲಾ’ ಮತ್ತೆ ಸಚಿವೆ….! | ಸಂಪುಟದಲ್ಲಿ ಭ್ರಷ್ಟರಿಗೆ ಸ್ಥಾನ ನೀಡಿದ ಬಿಜೆಪಿ Read More »

ರಾಜ್ಯ ಸಚಿವ ಸಂಪುಟ ನೂತನ ಸಚಿವರ ಪಟ್ಟಿ ಬಿಡುಗಡೆ,

ಬೆಂಗಳೂರು: ರಾಜ್ಯ ಸಚಿವ ಸಂಪುಟದ ನೂತನ ಸಚಿವರ ಪಟ್ಟಿ ರಾಜಭವನದಿಂದ ಅಧಿಕೃತವಾಗಿ ಬಿಡುಗಡೆಯಾಗಿದೆ. ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿರುವ ಮಂತ್ರಿಗಳ ಪಟ್ಟಿ.! ಕೆ.ಎಸ್.ಈಶ್ವರಪ್ಪಆರ್.ಅಶೋಕ್ಡಾ.ಸಿ.ಎನ್.ಅಶ್ವತ್ಥ ನಾರಾಯಣಬಿ.ಶ್ರೀ ರಾಮುಲುಉಮೇಶ್ ಕತ್ತಿಬಿ.ಸಿ.ಪಾಟೀಲ್ಎಸ್.ಟಿ.ಸೋಮಶೇಖರ್ಡಾ.ಕೆ.ಸುಧಾಕರ್ಬೈರತಿ‌ ಬಸವರಾಜಮುರುಗೇಶ್ ನಿರಾಣಿಶಿವರಾಂ ಹೆಬ್ಬಾರ್ಶಶಿಕಲಾ ಜೊಲ್ಲೆಕೆಸಿ ನಾರಾಯಣ್ ಗೌಡಸುನೀಲ್ ಕುಮಾರ್ಅರಗ ಜ್ಞಾನೇಂದ್ರಗೋವಿಂದ ಕಾರಜೋಳಮುನಿರತ್ನಎಂ.ಟಿ.ಬಿ ನಾಗರಾಜ್ಗೋಪಾಲಯ್ಯಮಾಧುಸ್ವಾಮಿಹಾಲಪ್ಪ ಆಚಾರ್ಶಂಕರ್ ಪಾಟೀಲ್ ಮುನೇನಕೊಪ್ಪಕೋಟಾ ಶ್ರೀನಿವಾಸ ಪೂಜಾರಿಪ್ರಭು ಚೌವ್ಹಾಣ್ಸೋಮಣ್ಣಅಂಗಾರಸಿಸಿ ಪಾಟೀಲ್ಆನಂದ ಸಿಂಗ್ಬಿಸಿ ನಾಗೇಶ್

ರಾಜ್ಯ ಸಚಿವ ಸಂಪುಟ ನೂತನ ಸಚಿವರ ಪಟ್ಟಿ ಬಿಡುಗಡೆ, Read More »

ಆ.4ರಂದು ರಾಜ್ಯ ನೂತನ ಸಚಿವ ಸಂಪುಟ ಅಸ್ತಿತ್ವಕ್ಕೆ| ಹೊಸ ಸಚಿವರು ಯಾರು ಎಂಬುದೇ ಸಸ್ಪೆನ್ಸ್…!

ಬೆಂಗಳೂರು: ಬಹು ನಿರೀಕ್ಷಿತ ಬಸವರಾಜ ಬೊಮ್ಮಾಯಿ ಸಂಪುಟ ರಚನೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಬುಧವಾರ (ಅ.04) ಸಂಜೆ 5ಕ್ಕೆ ರಾಜಭವನದ ಗಾಜಿನಮನೆಯಲ್ಲಿ ನೂತನ ಸಚಿವ ಪ್ರಮಾಣ ವಚನ ಸಮಾರಂಭ ನಡೆಯಲಿದೆ. ಅಳೆದು ತೂಗಿ ಹೈಕಮಾಂಡ್ ಸಚಿವರ ಪಟ್ಟಿ ಸಿದ್ಧಪಡಿಸಿದ್ದು, ಒಟ್ಟು 26 ಜನರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಅವರ ಹೆಸರುಗಳನ್ನು ಮಾತ್ರ ಇನ್ನೂ ಬಹಿರಂಗಪಡಿಸಿಲ್ಲ. ನೂತನವಾಗಿ ಆಯ್ಕೆಯಾದ ಸಚಿವರಿಗೆ ರಾಜಭವನದ ಗಾಜಿನಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ನೂತನ ಸಚಿವರಿಗೆ ರಾಜ್ಯಪಾಲ ತಾವರ್ ಚಂದ್

ಆ.4ರಂದು ರಾಜ್ಯ ನೂತನ ಸಚಿವ ಸಂಪುಟ ಅಸ್ತಿತ್ವಕ್ಕೆ| ಹೊಸ ಸಚಿವರು ಯಾರು ಎಂಬುದೇ ಸಸ್ಪೆನ್ಸ್…! Read More »