ರಾಜ್ಯ

ಸುಳ್ಯ ಸೇರಿದಂತೆ ರಾಜ್ಯದ ಹಲವು ಪಟ್ಟಣಗಳು ಕೋವಿಡ್ ಹಾಟ್ ಸ್ಪಾಟ್| ಆತಂಕ ಮೂಡಿಸಿದ ವರದಿ|

ಮಂಗಳೂರು: ಕೊರೊನಾ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು ಮತ್ತೆ ರಾಜ್ಯದಲ್ಲಿ ಕೋವಿಡ್ ಆತಂಕ ಎದುರಾಗಿದೆ. ಈ ಹಿನ್ನಲೆ ಕೆಲವು ನಗರಗಳನ್ನು ಕೋವಿಡ್‌ ಹಾಟ್‌ಸ್ಪಾಟ್‌ಗಳೆಂದು ಗುರುತಿಸಲಾಗಿದೆ. ರಾಜ್ಯಾದ್ಯಂತ ನಗರಗಳಲ್ಲಿ ಸೋಂಕಿನ ಪ್ರಮಾಣ ಹೆಚ್ಚು ಕಂಡುಬರುತ್ತಿದೆ. ಇದರ ಜೊತೆಗೆ ನೆರೆಯ ರಾಜ್ಯ ಕೇರಳದಲ್ಲಿ ಸೋಂಕು ಅತ್ಯಧಿಕ ಪ್ರಮಾಣದಲ್ಲಿ ಏರಿಕೆಯಾದ ಪರಿಣಾಮ ದಕ್ಷಿಣ ಕನ್ನಡ, ಮಡಿಕೇರಿಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚು ಹೆಚ್ಚು ಕಂಡುಬರುತ್ತಿದೆ. ಅತಿ ಹೆಚ್ಚು ಸೋಂಕು ಪತ್ತೆಯಾದ 20 ನಗರಗಳಲ್ಲಿ ದಕ್ಷಿಣ ಕನ್ನಡದಲ್ಲಿ ನಾಲ್ಕು, ಉತ್ತರ ಕನ್ನಡದಲ್ಲಿ […]

ಸುಳ್ಯ ಸೇರಿದಂತೆ ರಾಜ್ಯದ ಹಲವು ಪಟ್ಟಣಗಳು ಕೋವಿಡ್ ಹಾಟ್ ಸ್ಪಾಟ್| ಆತಂಕ ಮೂಡಿಸಿದ ವರದಿ| Read More »

ಕೊರೊನಾ ಮೂರನೇ ಅಲೆ ಭೀತಿ: ಬೆಂಗಳೂರಿನಲ್ಲಿ ಇಂದಿನಿಂದ ನೈಟ್ ಕರ್ಪ್ಯೂ‌‌ ಸ್ಟ್ರಿಕ್ಟ್

ಬೆಂಗಳೂರು: ನಗರದಲ್ಲಿ ಕರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂವನ್ನು ಬಿಗಿಗೊಳಿಸಲು ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ಮುಂದಾಗಿದೆ. ನೈಟ್​ ಕರ್ಫ್ಯೂ ಈಗ ಜಾರಿಯಲ್ಲಿ ಇದ್ದರೂ ಬೆಂಗಳೂರಿಗರು ಡೋಂಟ್​ ಕೇರ್​ ಎನ್ನುತ್ತಿರುವ ಹಿನ್ನೆಲೆಯಲ್ಲಿ ಕರೊನಾ ಸೋಂಕಿನ ಪ್ರಮಾಣ ಹೆಚ್ಚುತ್ತಲೇ ಸಾಗಿದೆ. ಇದೆ ಕಾರಣಕ್ಕೆ ಕಠಿಣ ನಿಯಮವನ್ನು ರೂಪಿಸಲು ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಸರ್ಕಾರ ಮುಂದಾಗಿದೆ. ಆದ್ದರಿಂದ ಇಂದು ರಾತ್ರಿ 10 ಗಂಟೆಯಿಂದ ರಾತ್ರಿ ಕರ್ಫ್ಯೂ ಶುರುವಾಗಲಿದೆ. ಪ್ರತಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5

ಕೊರೊನಾ ಮೂರನೇ ಅಲೆ ಭೀತಿ: ಬೆಂಗಳೂರಿನಲ್ಲಿ ಇಂದಿನಿಂದ ನೈಟ್ ಕರ್ಪ್ಯೂ‌‌ ಸ್ಟ್ರಿಕ್ಟ್ Read More »

ಒಂದೇ ವರ್ಷದಲ್ಲಿ 20 ಮಕ್ಕಳನ್ನು ಪಡೆದ ಮಹಾತಾಯಿ|

ಅಟ್ಲಾಂಟಾ: ಅವಳಿ ಮಕ್ಕಳು, ತ್ರಿವಳಿ ಮಕ್ಕಳು, ನಾಲ್ಕು-ಐದು ಮಕ್ಕಳು ಒಟ್ಟಿಗೆ ಹುಟ್ಟುವುದನ್ನು ಕೇಳಿರುತ್ತೀರಿ. ಆದರೆ ಈ ದಂಪತಿ ಕಥೆಯೇ ಬೇರೆ. ಜಾರ್ಜಿಯಾದ ದಂಪತಿ ಒಂದೇ ವರ್ಷದಲ್ಲಿ ಬರೋಬ್ಬರಿ 20 ಮಕ್ಕಳಿಗೆ ತಂದೆ ತಾಯಿಯಾಗಿದ್ದಾರೆ. ಅದು ಹೇಗೆ ಗೊತ್ತಾ?… ಜಾರ್ಜಿಯಾದಲ್ಲಿ ನೆಲೆಸಿರುವ ಕ್ರಿಸ್ಟಿನಾ ಒಜ್ತುರ್ಕ್ ಮತ್ತು ಗಾಲಿಪ್​ಗೆ 20 ಪ್ಲಸ್​ ಒಂದು ಒಟ್ಟು 21 ಮಕ್ಕಳು. ಗಾಲಿಪ್​ ವಯಸ್ಸು 53 ವರ್ಷವಾದರೆ ಕ್ರಿಸ್ಟಿನಾ ಇನ್ನೂ 23 ವರ್ಷದವಳು. ಈ ದಂಪತಿಗೆ ಆರು ವರ್ಷದ ವಿಕ್ಟೋರಿಯಾ ಹೆಸರಿನ ಮಗಳಿದ್ದಾಳೆ. ಆದರೆ

ಒಂದೇ ವರ್ಷದಲ್ಲಿ 20 ಮಕ್ಕಳನ್ನು ಪಡೆದ ಮಹಾತಾಯಿ| Read More »

ಕಾರವಾರ ಕಡಲ ಕಿನಾರೆಯಲ್ಲಿ ಮಾಜಿ ಸಿಎಂ ಸಿದ್ದು ಜಾಲಿ ವಾಕ್

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿನ ಪ್ರವಾಹ ಪೀಡಿತ ಸ್ಥಳಗಳನ್ನು ವೀಕ್ಷಿಸಲು ಬಂದ ವಿರೋಧಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಕಾರವಾರಕ್ಕೆ ಭೇಟಿ ನೀಡಿ ಮುಂಜಾನೆ ಕಡಲ ಕಿನಾರೆಯಲ್ಲಿ ವಾಕಿಂಗ್ ಹೋಗಿದ್ದರೆ. ನಿನ್ನೆ ರಾತ್ರಿ ಹುಬ್ಬಳ್ಳಿಯಿಂದ ಬಂದ ಸಿದ್ದರಾಮಯ್ಯನವರು ಕಾರವಾರದ ಪ್ರವಾಸಿ ಮಂದಿರದಲ್ಲಿ ತಂಗಿದ್ದರು. ಇಂದು ಮುಂಜಾನೆ ಕಾರವಾರದ ರವೀಂದ್ರನಾಥ ಕಡಲತೀರದಲ್ಲಿ ವಾಕ್ ಮಾಡಿದರು. ಇನ್ನೂ ಇಂದು ಜಿಲ್ಲೆಯ ಕಾರವಾರ, ಅಂಕೋಲಾ ಹಾಗೂ ಯಲ್ಲಾಪುರ ತಾಲೂಕಿನ ನೆರೆ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದು, ಕಾರವಾರ ತಾಲೂಕಿನ

ಕಾರವಾರ ಕಡಲ ಕಿನಾರೆಯಲ್ಲಿ ಮಾಜಿ ಸಿಎಂ ಸಿದ್ದು ಜಾಲಿ ವಾಕ್ Read More »

ಮಳೆ ಹಾನಿಯಿಂದ ಮನೆಕಳೆದುಕೊಂಡವರಿಗೆ 5 ಲಕ್ಷ ಪರಿಹಾರ – ಸಿಎಂ

ಬೆಂಗಳೂರು : ಕಳೆದ ದಿನಗಳಲ್ಲಿ ವಿಪರೀತ ಮಳೆಯಿಂದಾಗಿ ಪ್ರಕೃತಿ ವಿಕೋಪ ಉಂಟಾಗಿ ಮನೆಮಠ ಕಳೆದುಕೊಂಡವರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಪರಿಹಾರ ಘೋಷಿಸಿದ್ದಾರೆ. ಈ ಕುರಿತಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿನ ನೆರೆ, ಪ್ರವಾಹ ಪೀಡಿತ ಜಿಲ್ಲೆಗಳ ಸಮಗ್ರ ನಿರ್ವಹಣಾ ಕಾರ್ಯದಲ್ಲಿ ಸರ್ಕಾರ ತೊಡಗಿದೆ. ನೆರೆ, ಪ್ರವಾಹದಿಂದಾಗಿ 13 ಜಿಲ್ಲೆಗಳು ಪೀಡಿತಗೊಂಡಿವೆ. ಈ ಜಿಲ್ಲೆಗಳಲ್ಲಿನ 466 ಗ್ರಾಮಗಳ ಜನರು ನೆರೆ, ಪ್ರವಾಹ ಪೀಡಿತರಾಗಿದ್ದಾರೆ. ಇವರಿಗೆ ತುರ್ತು ಪರಿಹಾರ ಕಾರ್ಯ ಕೈಗೊಳ್ಳೋದಕ್ಕಾಗಿ ಸರ್ಕಾರ 600 ಕೋಟಿಯನ್ನು ಬಿಡುಗಡೆ ಮಾಡಿರೋದಾಗಿ

ಮಳೆ ಹಾನಿಯಿಂದ ಮನೆಕಳೆದುಕೊಂಡವರಿಗೆ 5 ಲಕ್ಷ ಪರಿಹಾರ – ಸಿಎಂ Read More »

ಸಂಪುಟ ರಚನೆಗಾಗಿ ಹೈಕಮಾಂಡ್ ಸಂದೇಶಕ್ಕೆ ವೈಟಿಂಗ್- ಸಿಎಂ ಬೊಮ್ಮಾಯಿ

ಬೆಂಗಳೂರು: ಇಂದು ಅಥವಾ ನಾಳೆ ಸಂಪುಟ ರಚನೆ ಮಾಡಲಾಗುತ್ತದೆ. ಹೈಕಮಾಂಡ್ ಸಂದೇಶದ ನಿರೀಕ್ಷೆಯಲ್ಲಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಮಾಧ್ಯಮಗಳ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು, ಪ್ರವಾಹ ಸ್ಥಿತಿ, ಪರಿಹಾರ ಕಾರ್ಯಗಳ ಬಗ್ಗೆ ಸಿಎಸ್ ಸೇರಿದಂತೆ ಹಿರಿಯ ಅಧಿಕಾರಿಗಳ ಜೊತೆ ಸಭೆ ಮಾಡುತ್ತೇನೆ. ಎಲ್ಲಾ ಡಿಸಿಗಳಿಂದ ವರದಿ ತರಿಸಿಕೊಳ್ಳುತ್ತಿದ್ದೇನೆ. ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಸಭೆ ಮಾಡಿ ಅಗತ್ಯ ಹಣಕಾಸು ಬಿಡುಗಡೆ ಬಗ್ಗೆಯೂ ಸಭೆಯಲ್ಲಿ ಪ್ರಸ್ತಾಪ ಮಾಡುತ್ತೇನೆ ಎಂದು ತಿಳಿಸಿದರು. ಇತ್ತ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು

ಸಂಪುಟ ರಚನೆಗಾಗಿ ಹೈಕಮಾಂಡ್ ಸಂದೇಶಕ್ಕೆ ವೈಟಿಂಗ್- ಸಿಎಂ ಬೊಮ್ಮಾಯಿ Read More »

ಕೋವಿಡ್ ಮೂರನೇ ಅಲೆ : ಬೆಂಗಳೂರಿನಲ್ಲಿ ತೀವ್ರ ಕಟ್ಟೆಚ್ಚರ

ಬೆಂಗಳೂರು : ಕೇರಳದಲ್ಲಿ ಕೊರೊನಾ ಆವಳಿ ಹೆಚ್ಚಾಗಿದ್ದು, ಮೂರನೇ ಅಲೆ ಕಾಣಿಸಿಕೊಂಡಿದ್ಯಾ ಅನ್ನೋ ಚರ್ಚೆಗಳು ನಡೆಯುತ್ತಿರುವಾಗಲೇ ರಾಜ್ಯದಲ್ಲೂ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚಾಗ ತೊಡಗಿದೆ. ರಾಜ್ಯದಲ್ಲಿ ನಿಧಾನವಾಗಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಇದು ಮೂರನೇ ಅಲೆಯ ಎಚ್ಚರಿಕೆಯ ಗಂಟೆ ಎಂದು ಅಂದಾಜಿಸಲಾಗುತ್ತಿದೆ. ಈ ಹಿನ್ನೆಲೆ ಬಿಬಿಎಂಪಿ ಹಾಗೂ ಬೆಂಗಳೂರು ನಗರ ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಕೋವಿಡ್ ನಿಯಂತ್ರಣಕ್ಕೆ ಮುಂದಾಗಿದೆ. ಮೈಕ್ರೋಕಂಟೈನ್ ಮೆಂಟ್, ನಿಗದಿತ ಗುಂಪುಗಳಿಗೆ ವ್ಯಾಕ್ಸಿನೇಷನ್ ಹೆಚ್ಚಿಸುವ, ಗಡಿ ಭಾಗಗಳಲ್ಲಿಯೂ ಹೆಚ್ಚಿನ ನಿಗಾ ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಕೋವಿಡ್ ಮೂರನೇ ಅಲೆ : ಬೆಂಗಳೂರಿನಲ್ಲಿ ತೀವ್ರ ಕಟ್ಟೆಚ್ಚರ Read More »

ಗಡಿಜಿಲ್ಲೆಗಳಲ್ಲಿ ಕೋವಿಡ್ ಹೆಚ್ಚಳ- ಸಿಎಂ ಕಳವಳ- ಇಂದು ವಿಡಿಯೋ ಕಾನ್ಫರೆನ್ಸ್

ಮಂಗಳೂರು (ಜು. 30): ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಕಡಿಮೆಯಾಯ್ತು ಎನ್ನುವಷ್ಟರಲ್ಲಿ ಮೂರನೇ ಅಲೆ ಶುರುವಾಗುವ ಆತಂಕ ಎದುರಾಗಿದೆ. ಪಕ್ಕದ ಕೇರಳ ರಾಜ್ಯದಲ್ಲಿ ಕೊರೊನಾ ಕೇಸ್ ಭಾರೀ ಸಂಖ್ಯೆಯಲ್ಲಿ ಹೆಚ್ಚಳ ಹಿನ್ನಲೆಯಲ್ಲಿ ಗಡಿ ಜಿಲ್ಲೆ ದಕ್ಷಿಣಕನ್ನಡದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಸಿ.ಎಂ ಬಸವರಾಜ ಬೊಮ್ಮಾಯಿ ಸೂಚನೆ ಹಿನ್ನಲೆಯಲ್ಲಿ ಸ್ವತಃ ಜಿಲ್ಲಾಧಿಕಾರಿಗಳೆ ಗಡಿಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ. ಗಡಿ ಜಿಲ್ಲೆಗಳಲ್ಲಿ ಸೋಂಕು ಹೆಚ್ಚುತ್ತಿರುವ ಹಿನ್ನಲೆ ಆತಂಕ ವ್ಯಕ್ತಪಡಿಸಿರುವ ಸಿಎಂ ಸೋಂಕು ನಿಯಂತ್ರಣ ಸಂಬಂಧ ನಾಳೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ಗಡಿಜಿಲ್ಲೆಗಳಲ್ಲಿ ಕೋವಿಡ್ ಹೆಚ್ಚಳ- ಸಿಎಂ ಕಳವಳ- ಇಂದು ವಿಡಿಯೋ ಕಾನ್ಫರೆನ್ಸ್ Read More »

ಹೆಡ್‌ಲೈಟ್ ಡಿಮ್‌ಡಿಪ್ ಮಾಡದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಮಾರಾಮಾರಿ

ಚಿಕ್ಕಮಗಳೂರು: ಬೈಕಿನ ಹೆಡ್‌ಲೈಟ್ ಡಿಮ್ ಅಂಡ್ ಡಿಪ್ ಮಾಡಲಿಲ್ಲ ಎಂಬ ಕಾರಣಕ್ಕೆ ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯ ಸೇರಿ ನಾಲ್ವರ ತಂಡ ಬಜರಂಗದಳದ ಯುವಕನ ಮೇಲೆ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಕೊಪ್ಪ ಪಟ್ಟಣದ ಹೊರಹೊಲಯದಲ್ಲಿ ನಡೆದಿದೆ. ಬಜರಂಗದಳ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಪ್ರದೀಪ್ ಹಾಗೂ ನಿತಿನ್ ಎಂಬ ಯುವಕರು ಕೊಪ್ಪ ತಾಲೂಕಿನ ಗುಣವಂತೆ ಸಮೀಪ ವಾಷಿಂಗ್ ಮೆಷಿನ್ ರಿಪೇರಿ ಕೆಲಸಕ್ಕೆ ಹೋಗಿದ್ದರು. ಕೆಲಸ ಮುಗಿಸಿಕೊಂಡು ಮಕ್ಕಿಮನೆ ಮಾರ್ಗವಾಗಿ ವಾಪಸ್ ಬರುತ್ತಿದ್ದಾಗÀ ಕೊಪ್ಪ ಪಟ್ಟಣದಲ್ಲಿ ಈ ಘಟನೆ

ಹೆಡ್‌ಲೈಟ್ ಡಿಮ್‌ಡಿಪ್ ಮಾಡದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಮಾರಾಮಾರಿ Read More »

‘ಸದ್ಯಕ್ಕಿಲ್ಲ ಸಂಪುಟ ವಿಸ್ತರಣೆ’ ಹಿರಿಯರ ಅಸಮಾಧಾನವೇ ಮೂಲ ಕಾರಣವಂತೆ! ಸಿಎಂ ಬೊಮ್ಮಾಯಿ ಹೆಸರಿಂದ ಸಿಡಿ ತನಿಖೆ ವಿಳಂಬ

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎನ್ನುವ ಕಾರಣಕ್ಕೆ ಸಚಿವಾಕಾಂಕ್ಷಿಗಳು ನಿತ್ಯ ಸಿಎಂ ಮನೆಮುಂದೆ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ನೇರವಾಗಿ ಸಚಿವ ಸಂಪುಟ ವಿಸ್ತರಣೆ ಮಾಡಿದರೆ ಕೋಪದ ಕಟ್ಟೆ ಒಡೆಯಲಿದೆ ಎನ್ನುವ ಅನುಮಾನ ಹೈಕಮಾಂಡ್‌ಗೆ ಇದೆ. ಇದೆಕ್ಕೆಲ್ಲ ಮಾಜಿ ಸಚಿವರಲ್ಲಿರುವ ಅಸಮಾಧಾನವೇ ಇದಕ್ಕೆಲ್ಲಾ ಮೂಲ ಕಾರಣವಾಗಿದೆ. ಹಾಗಾಗಿ ಎಲ್ಲರ ಸಮಾಧಾನವಾದ ಬಳಿಕ ಸಚಿವ ಸಂಪುಟ ವಿಸ್ತರೆಣೆ ಮಾಡುವ ಬಗ್ಗೆ ಸಿಎಂ ನಿರ್ದರಿಸಿದ್ದಾರೆ.ಇನ್ನೂ ಕೆಲವು ಶಾಸಕರು ಸಚಿವ ಸಂಪುಟ ವಿಸ್ತರಣೆ ಆಗುವ ಮೊದಲೇ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಹೈಕಮಾಂಡ್ ನಾಯಕರನ್ನು

‘ಸದ್ಯಕ್ಕಿಲ್ಲ ಸಂಪುಟ ವಿಸ್ತರಣೆ’ ಹಿರಿಯರ ಅಸಮಾಧಾನವೇ ಮೂಲ ಕಾರಣವಂತೆ! ಸಿಎಂ ಬೊಮ್ಮಾಯಿ ಹೆಸರಿಂದ ಸಿಡಿ ತನಿಖೆ ವಿಳಂಬ Read More »