ಬಿಪಿಎಲ್ ಕುಟುಂಬಕ್ಕೆ ಗುಡ್ ನ್ಯೂಸ್: ಕೊರೊನಾದಿಂದ ಮೃತಪಟ್ಟವರಿಗೆ ಲಕ್ಷ ರೂಪಾಯಿ ಪರಿಹಾರ
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೊರೊನಾ ವಿಚಾರವಾಗಿ ಇಂದು ಮಹತ್ವದ ಸುದ್ದಿಗೋಷ್ಠಿ ನಡೆಸಿ ಕೊರೊನಾಗೆ ಬಲಿಯಾದವರ ಕುಟುಂಬಕ್ಕೆ ಒಂದು ಲಕ್ಷ ರೂ ಪರಿಹಾರ ನೀಡಲಾಗುವುದು. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಪರಿಹಾರ ನೀಡಲಾಗುತ್ತೆ ಎಂದು ಸಿಎಂ ಯಡಿಯೂರಪ್ಪ ಪ್ರಕಟಿಸಿದ್ದಾರೆ.ಕೋವಿಡ್ ಸೊಂಕಿನಿಂದ ದುಡಿಯುವ ವ್ಯಕ್ತಿಗಳು ಮೃತ ಪಟ್ಟು ಅನೇಕ ಕುಟುಂಬಗಳು ಕಷ್ಟಪಡುತ್ತಿದ್ದಾರೆ. ಇದನ್ನು ಮನಗಂಡು ದುಡಿಯುವ ವ್ಯಕ್ತಿ ಮೃತ ಪಟ್ಟರೇ ಒಂದು ಕುಟುಂಬಕ್ಕೆ ಒಬ್ಬರಂತೆ ಒಂದು ಲಕ್ಷ ರೂ ನೀಡಲಾಗುತ್ತದೆ. ಬಿಪಿಎಲ್ ಕುಟುಂಬಗಳ ವಯಸ್ಕರು ಮೃತ ಪಟ್ಟಿದ್ರೆ ಒಂದು […]
ಬಿಪಿಎಲ್ ಕುಟುಂಬಕ್ಕೆ ಗುಡ್ ನ್ಯೂಸ್: ಕೊರೊನಾದಿಂದ ಮೃತಪಟ್ಟವರಿಗೆ ಲಕ್ಷ ರೂಪಾಯಿ ಪರಿಹಾರ Read More »










