ರಾಜ್ಯ

ರಾಜ್ಯದ ಜನತೆಗೆ ಬೊಮ್ಮಾಯಿ ಗಿಪ್ಟ್| ರೈತರ ಮಕ್ಕಳಿಗೆ ವಿಶೇಷ ಶಿಷ್ಯವೇತನ|ಅಶಕ್ತರ ಮಾಸಾಶನದಲ್ಲಿ ಏರಿಕೆ

ಬೆಂಗಳೂರು: ರಾಜ್ಯದ 30 ನೇ ಮುಖ್ಯ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಕೆಳವು ಯೋಜನೆಗಳನ್ನು ಘೋಷನೆ ಮಾಡಿದ್ದಾರೆ. ಇದು ಮುಖ್ಯ ಮಂತ್ರಿಯಾದ ನಂತರದ ಮೊದಲ ಯೋಜನೆಯಾಗಿದೆ.ಎಲ್ಲಾ ರೈತರ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲು ಒಂದು ಸಾವಿರ ಕೋಟಿ ವೆಚ್ಚದಲ್ಲಿ ಹೊಸ ಶಿಷ್ಯ ವೇತನ ಯೋಜನೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.ಮುಖ್ಯ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ನೇರವಾಗಿ ವಿಧಾನಸೌಧಕ್ಕೆ ಆಗಮಿಸಿದ ಬಸವರಾಜ ಬೊಮ್ಮಾಯಿ ಅವರು ನೂತನ ಕೊಠಡಿಯಲ್ಲಿ ಸರಳವಾಗಿ ಪೂಜೆ ಸಲ್ಲಿಸಿದರು. ನಂತರ ಅಧಿಕಾರಿಗಳ […]

ರಾಜ್ಯದ ಜನತೆಗೆ ಬೊಮ್ಮಾಯಿ ಗಿಪ್ಟ್| ರೈತರ ಮಕ್ಕಳಿಗೆ ವಿಶೇಷ ಶಿಷ್ಯವೇತನ|ಅಶಕ್ತರ ಮಾಸಾಶನದಲ್ಲಿ ಏರಿಕೆ Read More »

ರಾಜ್ಯಕ್ಕೆ ‌ಮತ್ತೆ ಮೂವರು‌ ನೂತನ ಡಿಸಿಎಂಗಳ ನೇಮಕ

ಬೆಂಗಳೂರು : ಕರ್ನಾಟಕ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾದ ನಂತ್ರ, ನೂತನ ಉಪ ಮುಖ್ಯಮಂತ್ರಿಗಳಾಗಿಆರ್ ಅಶೋಕ್, ಬಿ.ಶ್ರೀರಾಮುಲು ಹಾಗೂ ಗೋವಿಂದ ಕಾರಜೋಳ ಅವರನ್ನು ಆಯ್ಕೆ ಮಾಡಲಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ರಾಜೀನಾಮೆ ನೀಡಿದ ನಂತರ, ಈಗ ಕರ್ನಾಟಕ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯನ್ನು ಇಂದಿನ ಬಿಜೆಪಿ ಸಂಸದೀಯ ಮಂಡಳಿಯ ಸಭೆಯಲ್ಲಿ ಒಕ್ಕೊರಲಿನಿಂದ ಘೋಷಣೆ ಮಾಡಲಾಗಿದೆ. ಈ ಮೂಲಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯವರು ನೇಮಕಗೊಂಡಿದ್ದಾರೆ. ಆದರೆ ಈ ಕುರಿತಂತೆ ಸಂಸದೀಯ ಮಂಡಳಿಯ ಸಭೆಯಲ್ಲಿ

ರಾಜ್ಯಕ್ಕೆ ‌ಮತ್ತೆ ಮೂವರು‌ ನೂತನ ಡಿಸಿಎಂಗಳ ನೇಮಕ Read More »

ಕರ್ನಾಟಕದ ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ, ನಾಳೆಯೇ ಪ್ರಮಾಣವಚನ

ಬೆಂಗಳೂರು : ಬಿ.ಎಸ್ ಯಡಿಯೂರಪ್ಪ ರಾಜೀನಾಮೆಯಿಂದ ತೆರವಾಗಿರುವಂತ ಮುಖ್ಯಮಂತ್ರಿ ಸ್ಥಾನಕ್ಕೆ, ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ನೂತನ ಸಿಎಂ ಆಯ್ಕೆ ಕುರಿತಂತೆ ರಾಜ್ಯಕ್ಕೆ ಕೇಂದ್ರದಿಂದ ವೀಕ್ಷಕರಾಗಿ ಕೇಂದ್ರ ಸಚಿವರಾದಂತ ಧರ್ಮೇಂದ್ರ ಪ್ರಧಾನ್, ಕಿಶನ್ ರೆಡ್ಡಿ , , ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ನೇತ್ರತ್ವದಲ್ಲಿ ಹಂಗಾಮಿ ಸಿಎಂ ಯಡಿಯೂರಪ್ಪ ನೂತನ ಮುಖ್ಯಮಂತ್ರಿಗಳನ್ನು ಘೋಷಿಸಿದ್ದಾರೆ. ಬೆಂಗಳೂರಿನ ಕ್ಯಾಪಿಟಲ್ ಹೊಟೇಲ್ ನಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ನೂತನ ಸಿಎಂ ಆಯ್ಕೆಯ ಕುರಿತಂತೆ ಚರ್ಚೆ ನಡೆದಿದ್ದು, ಸಭೆಯ

ಕರ್ನಾಟಕದ ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ, ನಾಳೆಯೇ ಪ್ರಮಾಣವಚನ Read More »

ತಂದೆಯ ಮರಣದ‌ ನಡುವೆಯೂ ಪ್ರಮಾಣವಚನ ಸ್ವೀಕರಿಸಿದವರಿಗೆ ಕಣ್ಣೀರಿನ‌ ಅರ್ಥ‌ ತಿಳಿವುದೇ? – ಡಿಕೆಶಿಗೆ ಬಿಜೆಪಿ ತಿರುಗೇಟು

ಬೆಂಗಳೂರು: ‘ತಂದೆ ಮರಣಹೊಂದಿದ ದಿನವೇ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಇತಿಹಾಸ ನಿಮ್ಮದು’ ಎಂದು ಟ್ವೀಟ್‌ ಮಾಡುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ಬಿಜೆಪಿ ತಿರುಗೇಟು ನೀಡಿದೆ. ‘ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ರಾಜೀನಾಮೆ ನೀಡುವ ವಿಷಯ ಪ್ರಸ್ತಾಪಿಸುವಾಗ ಕಣ್ಣೀರು ಹಾಕಿದ್ದಾರೆ. ಇದು ಕೇವಲ ಒಬ್ಬ ವ್ಯಕ್ತಿಯ ಕಣ್ಣೀರಲ್ಲ. ರಾಜ್ಯವನ್ನು ಪ್ರತಿನಿಧಿಸುವ ಮುಖ್ಯಮಂತ್ರಿಯ ಕಣ್ಣೀರು. ಇದರ ಹಿಂದಿನ ನೋವೇನು? ಆ ನೋವು ಕೊಟ್ಟವರು ಯಾರು? ಎಂಬುದನ್ನು ರಾಜ್ಯದ ಜನರಿಗೆ ತಿಳಿಸಬೇಕು’ ಎಂದು ಡಿಕೆಶಿ ಹೇಳಿಕೆ ನೀಡಿದ್ದರು. ಡಿಕೆಶಿ ಹೇಳಿಕೆಗೆ

ತಂದೆಯ ಮರಣದ‌ ನಡುವೆಯೂ ಪ್ರಮಾಣವಚನ ಸ್ವೀಕರಿಸಿದವರಿಗೆ ಕಣ್ಣೀರಿನ‌ ಅರ್ಥ‌ ತಿಳಿವುದೇ? – ಡಿಕೆಶಿಗೆ ಬಿಜೆಪಿ ತಿರುಗೇಟು Read More »

ನಳಿನ್ ಮನಸ್ಸು ಮಾಡಿದ್ದಲ್ಲಿ ಅಂಗಾರ ಸಿಎಂ ಆಗ್ಬಹುದು- ರಮಾನಾಥ ರೈ

ಮಂಗಳೂರು: ಬಿಜೆಪಿಯವರ ಒಳ ಜಗಳದಿಂದಾಗಿ ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದೀಗ ನಳಿನ್ ಕುಮಾರ್ ಕಟೀಲ್ ಮನಸ್ಸು ಮಾಡಿದ್ದಲ್ಲಿ ಸಚಿವ ಎಸ್. ಅಂಗಾರ ಅವರನ್ನು ಸಿಎಂ ಮಾಡಬಹುದು ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಬಿಜೆಪಿಯವರು ನುಡಿದಂತೆ ನಡೆಯುವುದಿಲ್ಲ. ಬಿಜೆಪಿಯ ಸಂಪೂರ್ಣ ಮಂತ್ರಿ ಮಂಡಲ ಭ್ರಷ್ಟಾಚಾರದಲ್ಲಿ ಮುಳುಗಿದೆ. ಮುಂದೆ ಯಾರೇ ಬಂದ್ರೂ ಸರಿಯಾಗದ ಸ್ಥಿತಿಯಲ್ಲಿದೆ. ಜನತಾ ಪರಿವಾರದಲ್ಲಿ ಇಲ್ಲಿಯ ತನಕ ದುರ್ಬಲ ವರ್ಗದವರನ್ನು ಸಿಎಂ ಮಾಡಿಲ್ಲ. ಆದರೆ,

ನಳಿನ್ ಮನಸ್ಸು ಮಾಡಿದ್ದಲ್ಲಿ ಅಂಗಾರ ಸಿಎಂ ಆಗ್ಬಹುದು- ರಮಾನಾಥ ರೈ Read More »

4 ಬಾರಿ ಅಧಿಕಾರದ ಹಿಡಿದರೂ ಪೂರ್ಣಾವಧಿ ಸಿಎಂ ಆಗಲೇ ಇಲ್ಲ ಯಡ್ಡಿ – ರಾಜೀನಾಮೆ ಹಿನ್ನೆಲೆ ಶಿಕಾರಿಪುರ ಬಂದ್

ಶಿವಮೊಗ್ಗ: ನಾಲ್ಕು ಬಾರಿ‌ ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿ ಸ್ಥಾನ ಏರಿದರೂ ಪೂರ್ಣಾವಧಿ ಅಧಿಕಾರ ಅನುಭವಿಸದೇ ಅರ್ಧದಲ್ಲೇ ರಾಜೀನಾಮೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ತವರು ಕ್ಷೇತ್ರ ಶಿಕಾರಿಪುರದಲ್ಲಿ ಸ್ವಯಂ ಪ್ರೇರಿತವಾಗಿ ಬಂದ್ ಮಾಡಲಾಗಿದೆ. ರಾಜೀನಾಮೆ ನಿರ್ಧಾರವನ್ನು ಬಿಎಸ್ ವೈ ಪ್ರಕಟಿಸಿರುವ ಬೆನ್ನಲ್ಲೇ ಅಂಗಡಿಗಳನ್ನು ವ್ಯಾಪಾರಿಗಳು ಮುಚ್ಚಿದ್ದು, ಶಿಕಾರಿಪುರ ಬಿಜೆಪಿ ಪಾಳಯದಲ್ಲಿ ಮೌನ ಆವರಿಸಿದೆ. ಯಡಿಯೂರಪ್ಪ ಹುಟ್ಟಿದ್ದು ಮಂಡ್ಯ ಜಿಲ್ಲೆಯ ಬೂಕನಕೆರೆಯಲ್ಲಿ. ಆದರೆ ಅವರು ರಾಜಕೀಯವಾಗಿ ಬೆಳೆದಿದ್ದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ. ಶಿಕಾರಿಪುರ ಪುರಸಭೆ ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ರಾಜಕೀಯ

4 ಬಾರಿ ಅಧಿಕಾರದ ಹಿಡಿದರೂ ಪೂರ್ಣಾವಧಿ ಸಿಎಂ ಆಗಲೇ ಇಲ್ಲ ಯಡ್ಡಿ – ರಾಜೀನಾಮೆ ಹಿನ್ನೆಲೆ ಶಿಕಾರಿಪುರ ಬಂದ್ Read More »

ಭ್ರಷ್ಟನ ಬದಲು ಮತ್ತೊಬ್ಬ ಭ್ರಷ್ಟ ಬಂದರೆ ಏನು ಪ್ರಯೋಜನ? ಸರ್ಕಾರ ‌ಬದಲಾಗಲಿ,‌ ನಾಯಕನಲ್ಲ- ಸಿದ್ದರಾಮಯ್ಯ ಪ್ರತಿಕ್ರಿಯೆ

ಬೆಂಗಳೂರು. ಒಬ್ಬ ಭ್ರಷ್ಟ ಮುಖ್ಯಮಂತ್ರಿಯನ್ನು ತೆಗೆದು ಇನ್ನೊಬ್ಬ ಭ್ರಷ್ಟನನ್ನು ಮುಖ್ಯಮಂತ್ರಿ ಮಾಡಿದರೆ ಸಾಮಾನ್ಯ ಜನರಿಗೇನು ಲಾಭ? ಅದರ ಬದಲು ಅಧಿಕಾರ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿರುವ ಬಿಜೆಪಿ ಪಕ್ಷವೇ ಅಧಿಕಾರ ಬಿಟ್ಟು ತೊಲಗಿದರೆ ಜನ ನೆಮ್ಮದಿಯ ಬದುಕು ನಡೆಸುವಂತಾಗುತ್ತದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ಇಂದು ಸಿಎಂ ಸ್ಥಾನಕ್ಕೆ ಬಿ.ಎಸ್ ಯಡಿಯೂರಪ್ಪನವರು ರಾಜೀನಾಮೆ ನೀಡಿದ್ದರ ಕುರಿತು ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, “ಪ್ರವಾಹದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೆಳೆ ನಾಶವಾಗಿದೆ, ಈ ವರೆಗೆ 9 ಮಂದಿ ಪ್ರಾಣ

ಭ್ರಷ್ಟನ ಬದಲು ಮತ್ತೊಬ್ಬ ಭ್ರಷ್ಟ ಬಂದರೆ ಏನು ಪ್ರಯೋಜನ? ಸರ್ಕಾರ ‌ಬದಲಾಗಲಿ,‌ ನಾಯಕನಲ್ಲ- ಸಿದ್ದರಾಮಯ್ಯ ಪ್ರತಿಕ್ರಿಯೆ Read More »

ದುಃಖದಿಂದ ರಾಜೀನಾಮೆ ನೀಡುತ್ತಿಲ್ಲ ಬದಲಿಗೆ ಸಂತೋಷದಿಂದ ರಾಜೀನಾಮೆ ನೀಡುತ್ತಿದ್ದೇನೆ: ಸಿಎಂ ಯಡಿಯೂರಪ್ಪ

ಬೆಂಗಳೂರು: ಹಲವು ದಿನಗಳಿಂದ ನಡೆಯುತ್ತಿದ್ದ ಕರ್ನಾಟಕ ಸಿಎಂ ಬದಲಾವಣೆ ವಿಚಾರ ಇಂದು ತಾರ್ಕಿಕ ಅಂತ್ಯಕ್ಕೆ ತಲುಪಿದೆ. ಬಿ.ಎಸ್ ಯಡಿಯೂರಪ್ಪನವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಇಂದು ಸಾಧನಸಮಾವೇಶದಲ್ಲಿ ಘೋಷಿಸಿದ್ದಾರೆ. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ 2 ವರ್ಷಗಳ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಾನು ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ. ಊಟದ ನಂತರ ನಾನು ರಾಜ್ಯಪಾಲರನ್ನು ಭೇಟಿಯಾಗುತ್ತೇನೆ, ರಾಜೀನಾಮೆ ಪತ್ರ ಸಲ್ಲಿಸುತ್ತೇವೆ” ಎಂದು ಘೋಷಿಸಿದ್ದಾರೆ. ದುಃಖತಪ್ತರಾಗಿ ಮಾತನಾಡಿದ ಅವರು “75 ವರ್ಷ ದಾಟಿದ ಯಡಿಯೂರಪ್ಪನವರನ್ನು ಮತ್ತೆ ಎರಡು ವರ್ಷ

ದುಃಖದಿಂದ ರಾಜೀನಾಮೆ ನೀಡುತ್ತಿಲ್ಲ ಬದಲಿಗೆ ಸಂತೋಷದಿಂದ ರಾಜೀನಾಮೆ ನೀಡುತ್ತಿದ್ದೇನೆ: ಸಿಎಂ ಯಡಿಯೂರಪ್ಪ Read More »

ವಾಜಪೇಯಿ ಮಾತುಗಳನ್ನು ನೆನೆದು ಕಣ್ಣೀರಿಟ್ಟ ಸಿಎಂ ಯಡಿಯೂರಪ್ಪ

ಬೆಂಗಳೂರು: ಕೇಂದ್ರ ಸಚಿವರಾಗುವಂತೆ ಅಟಲ್ ಬಿಹಾರಿ ವಾಜಪೇಯಿ ಹೇಳಿದ ಕೆಳವು ಮಾತಗನ್ನು ನೆಪಪಿಸಿಕೊಳ್ಳುತ್ತ ಸಿಎಂ ಬಿ.ಎಸ್.ಯಡಿಯೂರಪ್ಪ ಭಾವುಕರಾಗಿ ಕಣ್ಣೀರು ಹಾಕಿದರು. ವಿಧಾನಸೌಧದಲ್ಲಿ ಆಯೋಜಿಸಲಾಗಿದ್ದ ಸಾಧನ ಸಮಾವೇಶದಲ್ಲಿ ಬಿ.ಎಸ್.ಯಡಿಯೂರಪ್ಪ ಮಾತನಾಡಿ ಎಲ್ಲೋ ಮಂಡ್ಯದ ಬೂಕನಕೆರೆಯಲ್ಲಿ ಹುಟ್ಟಿ, ಶಿವಮೊಗ್ಗಕ್ಕೆ ಬಂದು ಶಿಕಾರಿಪುರದಲ್ಲಿ ಜೀವನ ಆರಂಭ ಮಾಡಿದೆ. ಆರ್‌ಎಸ್ ಪ್ರಚಾರಕನಾಗಿ ಕೆಲಸ ಮಾಡಿದ್ದೆ. ಶಿಕಾರಿಪುರ ಪುರಸಭೆ ಚುನಾವಣೆಯಲ್ಲಿ ಗೆದ್ದು ಅಧ್ಯಕ್ಷನಾದೆ. ಅಧ್ಯಕ್ಷನಾಗಿದ್ದ ಸಂದರ್ಭದಲ್ಲಿ ಮಾರಣಾಂತಿಕ ಹಲ್ಲೆಯಾಗಿತ್ತು. ಕಚೇರಿಗೆ ಹೋಗುವ ಸಂದರ್ಭದಲ್ಲಿ ನನ್ನ ಮೇಲೆ ಹಲ್ಲೆ ಮಾಡಿದಾಗ ನನ್ನ ಜೀವನ ಮುಗಿದೇ ಹೋಯಿತು

ವಾಜಪೇಯಿ ಮಾತುಗಳನ್ನು ನೆನೆದು ಕಣ್ಣೀರಿಟ್ಟ ಸಿಎಂ ಯಡಿಯೂರಪ್ಪ Read More »

ಹಿರಿಯ ನಟಿ‌ ಜಯಂತಿ ಇನ್ನಿಲ್ಲ

ಕನ್ನಡ ಚಿತ್ರರಂಗದ ಹಿರಿಯ ನಟಿ, ಅಭಿನಯ ಶಾರದೆ ಎಂದೇ ಜನಪ್ರಿಯರಾಗಿದ್ದ ಜಯಂತಿ(76) ಕೊನೆಯುಸಿರೆಳೆದಿದ್ದಾರೆ. ಜಯಂತಿ ಅವರು ಕನ್ನಡ, ತಮಿಳು, ತೆಲುಗು, ಹಿಂದಿ ಮಲಯಾಳಂ ಸೇರಿದಂತೆ ಹಲವು ಭಾಷೆಗಳ ಸಿನಿಮಾಗಳಲ್ಲಿ ನಟಿಸಿದ್ದರು. ಕನ್ನಡದಲ್ಲಿ ಇವರ ಮೊದಲ ಸಿನಿಮಾ ಜೇನು ಗೂಡು. ಎಡಕಲ್ಲು ಗುಡ್ಡದ ಮೇಲೆ ಚಿತ್ರದಲ್ಲಿ ಜಯಂತಿಯವರು ಮೊದಲ ಬಾರಿಗೆ ವಿಶಿಷ್ಟ ಪಾತ್ರವೊಂದರಲ್ಲಿ ಅಭಿನಯಿಸಿದ್ದರು. ಇವರು ಕನ್ನಡ ಚಿತ್ರರಂಗದ ಬೋಲ್ಡ್ ಅಂಡ್ ಬ್ಯೂಟಿಫುಲ್ ನಟಿ ಅಂತಲೂ ಕರೆಯಲ್ಪಡುತ್ತಿದ್ದರು. ಇವರ ಮನೋಜ್ಞ ಅಭಿನಯಕ್ಕೆ ಅಭಿನಯ ಶಾರದೆ ಎಂಬ ಬಿರುದನ್ನ ಕನ್ನಡ

ಹಿರಿಯ ನಟಿ‌ ಜಯಂತಿ ಇನ್ನಿಲ್ಲ Read More »