ರಾಜ್ಯದ ಜನತೆಗೆ ಬೊಮ್ಮಾಯಿ ಗಿಪ್ಟ್| ರೈತರ ಮಕ್ಕಳಿಗೆ ವಿಶೇಷ ಶಿಷ್ಯವೇತನ|ಅಶಕ್ತರ ಮಾಸಾಶನದಲ್ಲಿ ಏರಿಕೆ
ಬೆಂಗಳೂರು: ರಾಜ್ಯದ 30 ನೇ ಮುಖ್ಯ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಕೆಳವು ಯೋಜನೆಗಳನ್ನು ಘೋಷನೆ ಮಾಡಿದ್ದಾರೆ. ಇದು ಮುಖ್ಯ ಮಂತ್ರಿಯಾದ ನಂತರದ ಮೊದಲ ಯೋಜನೆಯಾಗಿದೆ.ಎಲ್ಲಾ ರೈತರ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲು ಒಂದು ಸಾವಿರ ಕೋಟಿ ವೆಚ್ಚದಲ್ಲಿ ಹೊಸ ಶಿಷ್ಯ ವೇತನ ಯೋಜನೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.ಮುಖ್ಯ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ನೇರವಾಗಿ ವಿಧಾನಸೌಧಕ್ಕೆ ಆಗಮಿಸಿದ ಬಸವರಾಜ ಬೊಮ್ಮಾಯಿ ಅವರು ನೂತನ ಕೊಠಡಿಯಲ್ಲಿ ಸರಳವಾಗಿ ಪೂಜೆ ಸಲ್ಲಿಸಿದರು. ನಂತರ ಅಧಿಕಾರಿಗಳ […]
ರಾಜ್ಯದ ಜನತೆಗೆ ಬೊಮ್ಮಾಯಿ ಗಿಪ್ಟ್| ರೈತರ ಮಕ್ಕಳಿಗೆ ವಿಶೇಷ ಶಿಷ್ಯವೇತನ|ಅಶಕ್ತರ ಮಾಸಾಶನದಲ್ಲಿ ಏರಿಕೆ Read More »










