ರಾಜ್ಯ

ನಾಯಕತ್ವ ಬದಲಾವಣೆ ಹಿನ್ನೆಲೆ| ಕೋಟಿ ಕೋಟಿ ಅನುದಾನ ಬಿಡುಗಡೆ ಮಾಡಿದ ಸಿಎಂ|

ಬೆಂಗಳೂರು : ನಾಯಕತ್ವ ಬದಲಾವಣೆಯ ವದಂತಿ ನಡುವೆಯೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೆಲವು ಶಾಸಕರ ಕ್ಷೇತ್ರಗಳಿಗೆ ಭರಪೂರ ಅನುದಾನವನ್ನು ಬಿಡುಗಡೆ ಮಾಡಿದ್ದಾರೆ. 30 ಜಿಲ್ಲೆಗಳ 134 ವಿಧಾನಸಭಾ ಕ್ಷೇತ್ರಗಳಿಗೆ ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ದಿ ಯೋಜನೆಯಡಿ 1277 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ ಪ್ರತನಿಧಿಸುವ ಚನ್ನಪಟ್ಟಣ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿನಿಧಿಸುವ ಬಾದಾಮಿ ಕ್ಷೇತ್ರಕ್ಕೆ ಅನುದಾನ ಬಿಡುಗಡೆ ಮಾಡಿಲ್ಲ. ಜೊತೆಗೆ ಪ್ರಮುಖವಾಗಿ ತಮ್ಮ ನಾಯಕತ್ವದ ವಿರುದ್ಧ ಆಗಾಗ್ಗೆ ಗುಟುರು ಹಾಕುತ್ತಿರುವ ವಿರೋಧಿಗಳ […]

ನಾಯಕತ್ವ ಬದಲಾವಣೆ ಹಿನ್ನೆಲೆ| ಕೋಟಿ ಕೋಟಿ ಅನುದಾನ ಬಿಡುಗಡೆ ಮಾಡಿದ ಸಿಎಂ| Read More »

ಪಿಯುಸಿ ಫಲಿತಾಂಶ ಪ್ರಕಟ: ಎಲ್ಲಾ ವಿದ್ಯಾರ್ಥಿಗಳು ಪಾಸ್

ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟಗೊಂಡಿದ್ದು ಎಲ್ಲಾ ವಿದ್ಯಾರ್ಥಿಗಳು ಪಾಸ್ ಆಗಿದ್ದರೆ. ದಕ್ಷಿಣ ಕನ್ನಡದ 445 ವಿದ್ಯಾರ್ಥಿಗಳು 600ಕ್ಕೆ 600 ಅಂಕ ಪಡೆದಿದ್ದು ಈ ಮೂಲಕ ದ.ಕ. ಪ್ರಥಮ ಸ್ಥಾನ ಗಳಿಸಿದೆ. ಬೆಂಗಳೂರು ದಕ್ಷಿಣವೂ ದ್ವಿತೀಯ ಸ್ಥಾನದಲ್ಲಿದ್ದು, 302 ವಿದ್ಯಾರ್ಥಿಗಳಿಗೆ 600ಕ್ಕೆ 600 ಅಂಕ ಲಭಿಸಿದೆ. 2ನೇ ಪಿಯು ಫಲಿತಾಂಶದಲ್ಲಿ ಬೆಂಗಳೂರು ಉತ್ತರ 3ನೇ ಸ್ಥಾನ ಪಡೆದುಕೊಂಡಿದೆ. ಬೆಂಗಳೂರು ಉತ್ತರದ 261 ವಿದ್ಯಾರ್ಥಿಗಳಿಗೆ 600ಕ್ಕೆ 600 ಅಂಕ ದೊರಕಿದೆ. ಇನ್ನು ಕೃಷ್ಣ ನಗರಿ ಉಡುಪಿ

ಪಿಯುಸಿ ಫಲಿತಾಂಶ ಪ್ರಕಟ: ಎಲ್ಲಾ ವಿದ್ಯಾರ್ಥಿಗಳು ಪಾಸ್ Read More »

ಕಾಂಪೌಂಡ್ ಗೋಡೆ ಮನೆ ಮೇಲೆ ಕುಸಿದು ಅಣ್ಣ-ತಂಗಿ ಮೃತ್ಯು

ನೆಲಮಂಗಲ: ತಾಲೂಕಿನಾದ್ಯಂತ ತಡರಾತ್ರಿವರೆಗೂ ಧಾರಾಕಾರ ಸುರಿದ ಮಳೆಗೆ ಕಾಂಪೌಂಡ್ ಗೋಡೆ ಮನೆ ಮೇಲೆ ಕುಸಿದು ಅಣ್ಣ-ತಂಗಿ ಮೃತಪಟ್ಟು, ಒಬ್ಬರು ಗಾಯಗೊಂಡ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ನಡೆದಿದೆ.ಮೃತರನ್ನು ತುಮಕೂರು ಮೂಲದ ಕಾವ್ಯ(19) ಹಾಗೂ ವೇಣುಗೋಪಾಲ್ (22) ಮತ್ತು ಗಂಭೀರ ಗಾಯಗೊಂಡವರನ್ನು ಸಂಪ್ರಥ್ (22) ಎಂದು ಗುರುತಿಸಲಾಗಿದೆ. ಬಿನ್ನಮಂಗಲದ ಕೃಷ್ಣಪ್ಪ ಎಂಬ ವ್ಯಕ್ತಿಗೆ ಸೇರಿದ ಜಾಗದಲ್ಲಿ ಕಟ್ಟಿದ್ದ ಕಾಂಪೌಂಡ್ ಗೋಡೆ ಪಕ್ಕದಲ್ಲಿ ಇದ್ದ ಮನೆಯ ಮೇಲೆ ಕುಸಿದಿದೆ. ಅಲ್ಲದೆ ಮನೆಯಲ್ಲಿ ಮಲಗಿದ್ದ ಕಾವ್ಯ ಹಾಗೂ ವೇಣುಗೋಪಾಲ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕಾಂಪೌಂಡ್ ಗೋಡೆ ಮನೆ ಮೇಲೆ ಕುಸಿದು ಅಣ್ಣ-ತಂಗಿ ಮೃತ್ಯು Read More »

ದೇವಸ್ಥಾನಗಳಲ್ಲಿ ಅನ್ನದಾನ ನಡೆಸಲು ಶೀಘ್ರದಲ್ಲೇ ತೀರ್ಮಾನ- ಸಚಿವ ಕೋಟ

ಉಡುಪಿ: ದೇವಸ್ಥಾನಗಳು ಈಗಾಗಲೇ ಭಕ್ತರಿಗೆ ಮುಕ್ತವಾಗಿವೆ. ದೂರದಿಂದ ಭರುವ ಭಕ್ತರಿಗೆ ಸಮಸ್ಯೆಯಾಗಬಾರದೆಂಬ ಕಾರಣಕ್ಕೆ ಸೀಮಿತ ಭಕ್ತರಿಗೆ ದೇವಾಲಯದಲ್ಲಿ ಅನ್ನದಾಸೋಹ ನಡೆಸಲು ಚರ್ಚಿಸಲಾಗಿದೆ. ಈಗಾಗಲೇ ಮುಖ್ಯಮಂತ್ರಿಯವರೊಂದಿಗೆ ಈ ಕುರಿತು ಚರ್ಚಿಸಲಾಗಿದೆ. ಕೆಲವೇ ದಿನಗಳಲ್ಲಿ ತೀರ್ಮಾನ ತಗೆದುಕೊಳ್ಳಲಾಗುವುದು ಎಂದು ಹಿಂದು ಧಾರ್ಮಿಕ ದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಕುಂದಾಪುರ ಕಾಳವರಕ್ಕೆ ಸೋಮವಾರ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ದೇವಸ್ಥಾನಗಳ ಮೇಳಗಳ ಕಲಾವಿದರಿಗೆ ಪೂರ್ಣ ಸಂಭಾವನೆ ಕೊಡಲು ಈಗಾಗಲೇ ಆದೇಶಿಸಲಾಗಿದೆ. ಬಹುತೇಕ ದೇವಸ್ಥಾನಗಳಲ್ಲಿ

ದೇವಸ್ಥಾನಗಳಲ್ಲಿ ಅನ್ನದಾನ ನಡೆಸಲು ಶೀಘ್ರದಲ್ಲೇ ತೀರ್ಮಾನ- ಸಚಿವ ಕೋಟ Read More »

ವೈಕುಂಠದ ಹಾದಿ ತುಳಿದ ಗೋಕರ್ಣ ಪರ್ತಗಾಳಿ ಮಠಾದೀಶ

ಉತ್ತರಕನ್ನಡ: ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶರಾದ ಪರಮಪೂಜ್ಯ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ್ ಮಹಾಸ್ವಾಮಿಗಳು ಹರಿಪಾದ ಸೇರಿದ್ದಾರೆ. ಗೋವಾದಲ್ಲಿನ ಶ್ರೀ ಮಠದಲ್ಲಿ ಅವರು ಹರಿಪಾದ ಸೇರಿದ ಬಗ್ಗೆ ವರದಿಯಾಗಿದೆ. ಶ್ರೀಗಳು ತಮ್ಮ ಅವಧಿಯಲ್ಲಿ ಪರ್ತಗಾಳಿ ಮೂಲಮಠದ ಜೊತೆಗೆ ಶಾಖಾ ಮಠಗಳನ್ನು ಅಭಿವೃದ್ಧಿ ಮಾಡಿ, ಸರಳತೆ, ಸಂಯಮ, ನಿರ್ವಿ ವಾದದಿಂದ ಕೂಡಿದ್ದ ಅವರು ಅಧ್ಯಾತ್ಮಿಕ ಸಾಧನೆಯಿಂದ ಸರ್ವರ ಪ್ರೀತಿಪಾತ್ರರಾಗಿದ್ದರು. ಶ್ರೀಗಳ ನಿಧನ ಅಪಾರ ಭಕ್ತರನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ಅನೇಕ ಗಣ್ಯರು ಶ್ರೀಗಳ ನಿಧನಕ್ಕೆ ಸಂತಾಪ

ವೈಕುಂಠದ ಹಾದಿ ತುಳಿದ ಗೋಕರ್ಣ ಪರ್ತಗಾಳಿ ಮಠಾದೀಶ Read More »

ಜು.20: ದ್ವಿತೀಯ ಪಿಯುಸಿ ಫಲಿತಾಂಶ

ಬೆಂಗಳೂರು: ರಾಜ್ಯದಲ್ಲಿ ನಾಳೆ ದ್ವಿತೀಯ ಪಿಯುಸಿ ಫಲಿತಾಂಶ (Second PUC Results 2021) ಪ್ರಕಟವಾಗುತ್ತದೆ. ಸಂಜೆ 4.30ಕ್ಕೆ ಸುಮಾರಿಗೆ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್​ ಕುಮಾರ್ ತಿಳಿಸಿದ್ದಾರೆ. ಕೊರೊನಾ ಕಾರಣದಿಂದಾಗಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿತ್ತು. ಎಸ್‌ಎಸ್‌ಎಲ್​ಸಿ ಫಲಿತಾಂಶ ಮತ್ತು ಪ್ರಥಮ ಪಿಯುಸಿ ಫಲಿತಾಂಶವನ್ನು ಪರಿಗಣಿಸಿ ದ್ವಿತೀಯ ಪಿಯು ಫಲಿತಾಂಶವನ್ನು ನೀಡಲಾಗುತ್ತದೆ. ಗ್ರೇಡ್ ಬದಲಿಗೆ ಅಂಕಗಳ ಆಧಾರದಲ್ಲಿ ನಾಳೆ ಫಲಿತಾಂಶ ಹೊರಬೀಳಲಿದೆ. ಫಲಿತಾಂಶ ನೋಡುವುದು ಹೇಗೆ? ಫಲಿತಾಂಶ ನೀಡಲು ಪಿಯು ಬೋರ್ಡ್ ಮುಂದೆ ಸವಾಲೊಂದು

ಜು.20: ದ್ವಿತೀಯ ಪಿಯುಸಿ ಫಲಿತಾಂಶ Read More »

ಹೊಸ ಟೀಂ ರೆಡಿಯಾಗ್ತಿದೆ, ಯಾರಿಗೂ ಹೇಳ್ಬೇಡಿ- ಸಂಚಲನ ಸೃಷ್ಟಿಸಿದ ನಳಿನ್ ಅಡಿಯೋ

ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರು ಮಾತನಾಡಿದ್ದಾರೆ ಎನ್ನಲಾದ ಆಡಿಯೊ ಬಹಿರಂಗವಾಗಿದ್ದು, ರಾಜ್ಯ ರಾಜಕಾರಣಕ್ಕೆ ರೋಚಕ ಟ್ವಿಸ್ಟ್‌ ದೊರೆಯುವ ಸಾಧ್ಯತೆ ಇದೆ. ತಮ್ಮ ಅಪ್ತರ ಬಳಿ ಮಾತುಕತೆ ನಡೆಸಿರುವ ನಳಿನ್‌ ಕುಮಾರ್‌ ಕಟೀಲ್‌ ಅವರು, ಈ ಸಂಗತಿಯನ್ನು ಬಹಿರಂಗ ಪಡಿಸಿರುವ ರೀತಿ ಯಡಿಯೂರಪ್ಪ ಅವರ ಪದಚ್ಯುತಿಯ ಸುಳಿವು ನೀಡಿದೆ. ಅಲ್ಲದೆ ಸದ್ಯದಲ್ಲೇ ರಾಜ್ಯಕ್ಕೆ ಹೊಸ ಮುಖ್ಯಮಂತ್ರಿ ಬರಲಿದ್ದಾರೆ ಎಂಬುದನ್ನು ಖಚಿತಪಡಿಸಿದಂತಾಗಿದೆ. ಕಟೀಲ್‌ ಅವರು ತುಳುವಿನಲ್ಲಿ ಮಾತನಾಡಿದ್ದು, ‘ಯಾರಿಗೂ ಹೇಳಬೇಡಿ. ಶೆಟ್ಟರ್‌, ಈಶ್ವರಪ್ಪ

ಹೊಸ ಟೀಂ ರೆಡಿಯಾಗ್ತಿದೆ, ಯಾರಿಗೂ ಹೇಳ್ಬೇಡಿ- ಸಂಚಲನ ಸೃಷ್ಟಿಸಿದ ನಳಿನ್ ಅಡಿಯೋ Read More »

ಮಡಿಕೇರಿ: ಕಾಮಗಾರಿ ಸ್ಥಳದಲ್ಲಿ ಮಗುಚಿದ ಕಾಂಕ್ರೀಟ್ ಲಾರಿ | ಕಾರ್ಮಿಕರಿಬ್ಬರ ದಾರುಣ ಸಾವು

ಮಡಿಕೇರಿ: ರಸ್ತೆ ಕುಸಿಯದಂತೆ ತಡೆಗೋಡೆ ನಿರ್ಮಿಸುತ್ತಿದ್ದ ಸಂದರ್ಭ ಕಾಂಕ್ರೀಟ್ ಲಾರಿ ಮಗುಚಿ ಬಿದ್ದು, ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಚೇರಂಬಾಣೆ ಕೊಳಗದಾಳು ಬಳಿಯ ಪಾಕ ಎಂಬಲ್ಲಿ ನಡೆದಿದೆ. ಗದಗ ಮೂಲದ ಸಂತೋಷ್ ಬಂಡಾರಿ(27) ಮತ್ತು ಪ್ರವೀಣ್(21) ಮೃತ ದುರ್ದೈವಿ ಕಾರ್ಮಿಕರು. ಕಳೆದ 2 ದಿನಗಳಿಂದ ಮಳೆ ಅಲ್ಪ ಕ್ಷೀಣಿಸಿದ್ದ ಹಿನ್ನೆಲೆಯಲ್ಲಿ ಚೇರಂಬಾಣೆ ಪಾಕ ಬಳಿ ಗುತ್ತಿಗೆದಾರರೊಬ್ಬರು ರಸ್ತೆಯ ತಡೆಗೋಡೆ ನಿರ್ಮಿಸುವ ಕಾರ್ಯಕ್ಕೆ ಮುಂದಾಗಿದ್ದರು. ಶನಿವಾರ ಸಂಜೆ ವೇಳೆ ಮಡಿಕೇರಿಯಿಂದ ಕಾಂಕ್ರೀಟ್ ತುಂಬಿದ್ದ 10 ಚಕ್ರದ ಲಾರಿ

ಮಡಿಕೇರಿ: ಕಾಮಗಾರಿ ಸ್ಥಳದಲ್ಲಿ ಮಗುಚಿದ ಕಾಂಕ್ರೀಟ್ ಲಾರಿ | ಕಾರ್ಮಿಕರಿಬ್ಬರ ದಾರುಣ ಸಾವು Read More »

ನಾಳೆಯಿಂದ ರಾಜ್ಯಾದ್ಯಂತ ಎಸ್ ಎಸ್ಎಲ್ ಸಿ ಪರೀಕ್ಷೆ| ವಿದ್ಯಾರ್ಥಿಗಳಿಗೆ ಇಲ್ಲಿದೆ ಪ್ರಮುಖ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ‌ಹತ್ತನೇ ತರಗತಿಯ ಪರೀಕ್ಷೆಗಳು‌ ನಾಳೆಯಿಂದ ಆರಂಭವಾಗಲಿದ್ದು, ಜಿಟಿಜಿಟಿ ಮಳೆಯ ನಡುವೆಯೇ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಸಕಲ ಸಿದ್ದತೆ ಮಾಡಿಕೊಂಡಿದೆ. ಕೊರೊನ ಆತಂಕದ ನಡುವೆಯೂ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ರೆಡಿಯಾಗಿದ್ದಾರೆ. ನಾಳೆ(ಜು.19) ಗಣಿತ, ವಿಜ್ಞಾನ, ಸಮಾಜ ವಿಷಯಗಳಿಗೆ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯಲು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ರವರಗೆ ಸಮಯವಿರುತ್ತದೆ. ಈ ಬಾರಿಯ ಎಸ್‌ಎಸ್‌ಎಲ್ ಸಿ ಪರೀಕ್ಷೆಗೆ ಒಟ್ಟು 8,76,581 ವಿದ್ಯಾರ್ಥಿಗಳ ನೋಂದಣಿಯಾಗಿದ್ದು, ಇದರಲ್ಲಿ 4,72,643 ಬಾಲಕರುಉ ಮತ್ತು 40,49,38 ಬಾಲಕಿಯರು ಪರೀಕ್ಷೆ

ನಾಳೆಯಿಂದ ರಾಜ್ಯಾದ್ಯಂತ ಎಸ್ ಎಸ್ಎಲ್ ಸಿ ಪರೀಕ್ಷೆ| ವಿದ್ಯಾರ್ಥಿಗಳಿಗೆ ಇಲ್ಲಿದೆ ಪ್ರಮುಖ ಮಾಹಿತಿ Read More »

ಫೀಸ್ ಕಟ್ಟಲಿಲ್ಲ ಎಂದು SSLC ಪರೀಕ್ಷೆಗೆ ಅವಕಾಶ ಕಲ್ಪಿಸದ ಆಳ್ವಾಸ್ | ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿದ ಶಿಕ್ಷಣ ಸಚಿವರು

ತುಮಕೂರು: ಫೀಸ್ ಕಟ್ಟಲಿಲ್ಲ ಎಂಬ ಕಾರಣಕ್ಕೆ SSLC ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಿಲ್ಲ ಎಂಬ ಕಾರಣಕ್ಕೆ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಮನೆಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭೇಟಿ ನೀಡಿ ಧೈರ್ಯ ತುಂಬಿದ್ದಾರೆ. ಕಳೆದ ಬಾರಿಯ ಶಾಲಾ ಮತ್ತು ಹಾಸ್ಟೆಲ್ ಇತ್ಯಾದಿ ಶುಲ್ಕಗಳನ್ನು ಪಾವತಿಸಿಲ್ಲ ಎಂದು, ಮೂಡಬಿದಿರೆಯ ಪ್ರತಿಷ್ಟಿತ ಶಿಕ್ಷಣ ಸಂಸ್ಥೆ ಆಳ್ವಾಸ್, ತನ್ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿಗೆ ಈ ವರ್ಷ SSLC ಪರೀಕ್ಷೆಗೆ ಅವಕಾಶ ಕಲ್ಪಿಸಲು ನಿರಾಕರಿಸಿತ್ತು. ಹಣದ ಕೊರತೆ ಇರುವುದರಿಂದ ಪರೀಕ್ಷೆಯ ಬಳಿಕ ಬಾಕಿ

ಫೀಸ್ ಕಟ್ಟಲಿಲ್ಲ ಎಂದು SSLC ಪರೀಕ್ಷೆಗೆ ಅವಕಾಶ ಕಲ್ಪಿಸದ ಆಳ್ವಾಸ್ | ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿದ ಶಿಕ್ಷಣ ಸಚಿವರು Read More »