ರಾಜ್ಯ

ಭೀಕರ ಅಗ್ನಿ ದುರಂತ, 39 ಕ್ಕೂ ಹೆಚ್ಚು ಮಂದಿ ಸಾವು

ಕೈರೋ: ದಕ್ಷಿಣ ಇರಾಕ್ ನ ನಾಸಿರಿಯಾದ ಕೊರೊನಾ ವೈರಸ್ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 39 ಜನರು ಮೃತಪಟ್ಟಿದ್ದು, 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಆರೋಗ್ಯ ಅಧಿಕಾರಿಗಳು ಮತ್ತು ಪೊಲೀಸರು ತಿಳಿಸಿದ್ದಾರೆ ಬೆಂಕಿಯನ್ನು ನಿಯಂತ್ರಣಕ್ಕೆ ತಂದ ನಂತರ ಅಲ್-ಹುಸೇನ್ ಕೊರೊನಾವೈರಸ್ ಆಸ್ಪತ್ರೆಯಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಆರೋಗ್ಯ ಸಚಿವಾಲಯದ ಅಧಿಕಾರಿಗಳನ್ನು ಉಲ್ಲೇಖಿಸಿ ಸರ್ಕಾರಿ ಇರಾಕ್ ಸುದ್ದಿ ಸಂಸ್ಥೆ ಹೇಳಿದೆ. ದಕ್ಷಿಣ ಇರಾಕಿನ ನಗರ ನಾಸಿರಿಯಾದ ಅಲ್ ಹುಸೇನ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ […]

ಭೀಕರ ಅಗ್ನಿ ದುರಂತ, 39 ಕ್ಕೂ ಹೆಚ್ಚು ಮಂದಿ ಸಾವು Read More »

ಬೆಳಗೆರೆ ಆಪ್ತ, ಹೆಸರಾಂತ ಕ್ರೈಂ ರಿಪೋರ್ಟರ್ ಸುನೀಲ್ ಹೆಗ್ಗರವಳ್ಳಿ ನಿಧನ

ಮೂಡಿಗೆರೆ: ರಾಜ್ಯದ ಹೆಸರಾಂತ ಕ್ರೈಂ ವರದಿಗಾರ ರವಿಬೆಳಗೆರೆ ಆಪ್ತ ಸುನಿಲ್ ಹೆಗ್ಗರವಳ್ಳಿ (43 ವ.) ಇಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ರವಿಬೆಳಗೆರೆಯವರ ಹಾಯ್ ಬೆಂಗಳೂರು ಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಆರಂಭಿಸಿದ ಸುನಿಲ್ ಹಲವಾರು ಕ್ರೈಮ್ ವರದಿಗಳ ಮೂಲಕ ರಾಜ್ಯಾದ್ಯಂತ ಹೆಸರುಗಳಿಸಿದ್ದರು. ರವಿ ಬೆಳಗೆರೆ ಅನಾರೋಗ್ಯದ ಸಮಯದಲ್ಲಿ ಅವರ ಅತ್ಯಾಪ್ತ ನಾಗಿ ಹಾಯ್ ಬೆಂಗಳೂರು ಪತ್ರಿಕೆ ಯನ್ನು ಯಶಸ್ವಿಯಾಗಿ ಮುನ್ನಡೆಸಿದ್ದರು. ಕ್ರೈಂ ವರದಿಗಾರಿಕೆಯಲ್ಲಿ ಚತುರ ನಾಗಿದ್ದ ಅವರು ಹಾಯ್ ಬೆಂಗಳೂರು ಪತ್ರಿಕೆ ಹಲವಾರು ಓದುಗರನ್ನು ಗಳಿಸಿಕೊಟ್ಟಿದ್ದರು. ನಂತರ ದಿನಗಳಲ್ಲಿ

ಬೆಳಗೆರೆ ಆಪ್ತ, ಹೆಸರಾಂತ ಕ್ರೈಂ ರಿಪೋರ್ಟರ್ ಸುನೀಲ್ ಹೆಗ್ಗರವಳ್ಳಿ ನಿಧನ Read More »

ಶೀಘ್ರದಲ್ಲೇ ಗ್ರಾ. ಪಂ. ಗ್ರಂಥಾಲಯದಲ್ಲಿ ಆನ್ಲೈನ್ ಶಿಕ್ಷಣಕ್ಕೆ ವ್ಯವಸ್ಥೆ | ಗ್ರಾಮೀಣ ಭಾಗದ ಮಕ್ಕಳನ್ನು ಶಿಕ್ಷಣ ವಂಚಿತರನ್ನಾಗಿ ಮಾಡುವುದಿಲ್ಲ : ಸುರೇಶ್ ಕುಮಾರ್

ಬೆಂಗಳೂರು: ಕಷ್ಟ ಅನುಭವಿಸುತ್ತಿರುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಆನ್ಲೈನ್ ಶಿಕ್ಷಣಕ್ಕಾಗಿ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಸುಸಜ್ಜಿತ ವ್ಯವಸ್ಥೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಮೊಬೈಲ್, ವಿದ್ಯುತ್, ನೆಟ್ವರ್ಕ್ ಸಮಸ್ಯೆ ಹೀಗೆ ಹಲವಾರು ಕಾರಣಗಳಿಂದ ಗ್ರಾಮೀಣ ಪ್ರದೇಶದ ಮಕ್ಕಳು ಆನ್ಲೈನ್ ಶಿಕ್ಷಣ ವಂಚಿತರಾಗುತ್ತಿದ್ದಾರೆ. ಗ್ರಾಮೀಣ ಪ್ರದೇಶದ ಮಕ್ಕಳು ಶಿಕ್ಷಣಕ್ಕಾಗಿ ಭಾರೀ ಕಷ್ಟಪಡುವಂತಾಗಿದೆ. ಇದನ್ನು ಗಮನದಲ್ಲಿರಿಸಿಕೊಂಡು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಆನ್ಲೈನ್ ಶಿಕ್ಷಣ ವ್ಯವಸ್ಥೆ ಜಾರಿಗೊಳಿಸಲು ಚಿಂತಿಸಲಾಗಿದೆ. ಈ ಬಗ್ಗೆ ರಾಜ್ಯ ಮುಖ್ಯ ಕಾರ್ಯದರ್ಶಿ ಯವರಲ್ಲಿ

ಶೀಘ್ರದಲ್ಲೇ ಗ್ರಾ. ಪಂ. ಗ್ರಂಥಾಲಯದಲ್ಲಿ ಆನ್ಲೈನ್ ಶಿಕ್ಷಣಕ್ಕೆ ವ್ಯವಸ್ಥೆ | ಗ್ರಾಮೀಣ ಭಾಗದ ಮಕ್ಕಳನ್ನು ಶಿಕ್ಷಣ ವಂಚಿತರನ್ನಾಗಿ ಮಾಡುವುದಿಲ್ಲ : ಸುರೇಶ್ ಕುಮಾರ್ Read More »

ವಿದ್ಯಾರ್ಥಿಗಳು ಪ್ರಿಪೇಡ್‌ ಎಜುಕೇಷನ್ App ಡೌನ್‌ಲೋಡ್ ಮಾಡಿಕೊಳ್ಳುವುದು ಹೇಗೆ?

ಬಾಗಲಕೋಟೆಯ ಜನಪ್ರಿಯ ನೆಪ್ರೊಲಜಿಸ್ಟ್ ಡಾ. ಸಂದೀಪ್ ಹುಯಿಲಗೋಳ ಅವರು ಒಂದಿಷ್ಟು ಸಮಾನಾಸಕ್ತ ತಂಡವನ್ನು ಕಟ್ಟಿಕೊಂಡು ಆರಂಭಿಸಿದ ಪ್ರಿಪೆಡ್‌ ಕಲಿಕಾ ಆಪ್‌ಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದೆ. ಮುಖ್ಯವಾಗಿ ನರ್ಸಿಂಗ್‌, ಪ್ಯಾರಾಮೆಡಿಕಲ್‌ ಮತ್ತು ಅಲೈಡ್‌ ಹೆಲ್ತ್ ಕೇರ್‌ ವಿದ್ಯಾರ್ಥಿಗಳಿಗೆ, ಇಂಗ್ಲಿಷ್‌ನಲ್ಲಿ ಕಲಿಯುವುದು ಕಷ್ಟ ಎನ್ನುವವರಿಗೆ ಈ ವೈದ್ಯರ ತಂಡವು ಸರಳವಾಗಿ ಆಪ್‌ ಮೂಲಕ ಬೋಧಿಸುತ್ತಿದೆ. ಶೈಕ್ಷಣಿಕ ಹಬ್ ಆದ ಬಾಗಲಕೋಟೆಯ ಡಾ. ಸಂದೀಪ್ ಅವರು ಕನ್ನಡ ವಿದ್ಯಾರ್ಥಿಗಳಿಗೆ ಅರ್ಥವಾಗುವಂತೆ ನರ್ಸಿಂಗ್, ಪ್ಯಾರಾಮೆಡಿಕಲ್ ಮತ್ತು ಆರೋಗ್ಯಸೇವೆಯ ಬೋಧಿಸುವ ವಿಶೇಷ ಸೇವೆ ಪರಿಚಯಿಸಿದ್ದಾರೆ.

ವಿದ್ಯಾರ್ಥಿಗಳು ಪ್ರಿಪೇಡ್‌ ಎಜುಕೇಷನ್ App ಡೌನ್‌ಲೋಡ್ ಮಾಡಿಕೊಳ್ಳುವುದು ಹೇಗೆ? Read More »

ಮಡಿಕೇರಿ: ಬೀಟೆ ಮರ ಕಳವು | ಆರೋಪಿಗಳ ಬಂಧನ

ಮಡಿಕೇರಿ: ತೋಟದಲ್ಲಿ ಬೆಳೆದು ನಿಂತಿದ್ದ ಬೀಟೆ ಮರ ಕಡಿದು ಸಾಗಾಟ ಮಾಡಿದ ಆರೋಪಿಗಳನ್ನು ಬಂಧಿಸುವಲ್ಲಿ ಮಡಿಕೇರಿ ಗ್ರಾಮಾಂತರ ಹಾಗೂ ಡಿಸಿಐಬಿ ಘಟಕ ಪೊಲೀಸರು ಯಶಸ್ವಿಯಾಗಿದ್ದಾರೆ. ವಾಲ್ನೂರು-ತ್ಯಾಗತ್ತೂರಿನ ಇಬ್ರಾಹಿಂ(27), ಎಂ.ಕೆ.ಉಮ್ಮರ್(33), ವಾಸಿಂ ಅಕ್ರಂ(25) ಬಂಧಿತ ಆರೋಪಿಗಳು. ಚೇರಳ ಶ್ರೀಮಂಗಲ ಗ್ರಾಮದ ಬಿ.ಎಂ.ಬೋಪಯ್ಯ ಅವರ ತೋಟದಲ್ಲಿ ಕಳೆದ ವರ್ಷ 80 ಅಡಿ ಉದ್ದದ 5 ಅಡಿ ದಪ್ಪದ ಬೀಟೆ ಮರವನ್ನು ಕಳವು ಮಾಡಿದ್ದರು ಎಂದು ಗ್ರಾಮಾಂತರ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ಈ ಸಂಬಂಧ ಪ್ರಕರಣ ದಾಖಲಾಗಿತ್ತು. ಕಾರ್ಯಾಚರಣೆ ಕೈಗೊಂಡ ಪೊಲೀಸರು

ಮಡಿಕೇರಿ: ಬೀಟೆ ಮರ ಕಳವು | ಆರೋಪಿಗಳ ಬಂಧನ Read More »

ಕರ್ನಾಟಕದ 19ನೇ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದ ತಾವರ್ ಚಂದ್ ಗೆಹ್ಲೋಟ್

ಬೆಂಗಳೂರು: ರಾಜ್ಯದ 19ನೇ ರಾಜ್ಯಪಾಲರಾಗಿ ಇಂದು ತಾವರ್ ಚಂದ್ ಗೆಹ್ಲೋಟ್ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಈಶ್ವರನ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನೂತನ ರಾಜ್ಯಪಾಲರಿಗೆ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣವಚನವನ್ನು ಹೈಕೋರ್ಟ್ ಮುಖ್ಯ ನ್ಯಾ. ಅಭಯ್ ಶ್ರೀನಿವಾಸ್ ಓಕಾ ಬೋಧಿಸಿದ್ದಾರೆ. ಆ ಬಳಿಕ ಸಿ.ಎಂ ಬಿ.ಎಸ್ ಯಡಿಯೂರಪ್ಪ ಅವರು ಪುಷ್ಪಗುಚ್ಛ ನೀಡಿ ಸ್ವಾಗತಿಸಿದ್ದಾರೆ. ನಾನು ಶ್ರದ್ಧಾಪೂರ್ವಕವಾಗಿ ಕರ್ನಾಟಕ ರಾಜ್ಯಪಾಲ ಹುದ್ದೆಯ ಜವಾಬ್ದಾರಿಗಳನ್ನು ನಿಭಾಯಿಸುತ್ತೇನೆಂದು ಭರವಸೆ ಕೊಡುತ್ತೇನೆ. ವಿಧಿಬದ್ಧ ನಿಯಮಗಳ ಪಾಲನೆ ಮೂಲಕ

ಕರ್ನಾಟಕದ 19ನೇ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದ ತಾವರ್ ಚಂದ್ ಗೆಹ್ಲೋಟ್ Read More »

ಪೆಟ್ರೋಲಿಯಂ ಬೆಲೆ ಜಾಸ್ತಿ ಆದ್ರೆ‌ ನಾನೇನ್ ಮಾಡ್ಲಿ? ಸೈಕಲ್‌ನಲ್ಲಿ ಓಡಾಡಿ – ಸಂಸದ ಸಿದ್ದೇಶ್ವರ್ ಉಡಾಫೆ ಮಾತು

ದಾವಣಗೆರೆ; ದಿನೇದಿನೇ ಪೆಟ್ರೋಲಿಯಂ ‌ಉತ್ಪನ್ನಗಳ ಬೆಲೆ‌ ಜಾಸ್ತಿ ಆಗ್ತಿದೆ.‌ ಇದರ ಬಗ್ಗೆ‌ ನೀವ್ಯಾಕೆ ಪ್ರಶ್ನೆ ‌ಮಾಡ್ಬಾರ್ದು, ಅಂತ ದಾವಣಗೆರೆ ಸಂಸದ ಜಿ.ಎಂ ಸಿದ್ದೇಶ್ವರರನ್ನು ಕೇಳಿದ್ರೆ ಅವ್ರು ಹೇಳೋ ಉತ್ತರ ಕೇಳಿದ್ರೆ ಇವ್ರೇನಾ ನಮ್ಮ ಸಂಸದರು ಅನ್ನೋ ಪ್ರಶ್ನೆ ಉಂಟಾಗುತ್ತೆ. ಹೌದು, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿಚಾರವಾಗಿ ದಾವಣಗೆರೆ ಬಿಜೆಪಿ ಸಂಸದ ಜಿ.ಎಮ್. ಸಿದ್ದೇಶ್ವರ್ ಬೇಜವಾಬ್ದಾರಿಯುತ ಹೇಳಿಕೆ ನೀಡಿದ್ದಾರೆ. ಪೆಟ್ರೋಲ್ ಬೆಲೆ ಏರಿಕೆಯಿಂದ ಜನರು ಸೈಕಲ್ ಏರುವ ಪರಿಸ್ಥಿತಿ ಬಂದಿದೆ ಎಂದು ಕಾಂಗ್ರೆಸ್ ಆರೋಪಿಸುತ್ತಿದೆ ಎಂಬ ಪ್ರಶ್ನೆಗೆ

ಪೆಟ್ರೋಲಿಯಂ ಬೆಲೆ ಜಾಸ್ತಿ ಆದ್ರೆ‌ ನಾನೇನ್ ಮಾಡ್ಲಿ? ಸೈಕಲ್‌ನಲ್ಲಿ ಓಡಾಡಿ – ಸಂಸದ ಸಿದ್ದೇಶ್ವರ್ ಉಡಾಫೆ ಮಾತು Read More »

ಕಾಡಾನೆ ದಾಳಿಗೆ ಮಹಿಳೆ ಬಲಿ

ಕೋಲಾರ: ಕಾಡಾನೆ ದಾಳಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಗುಲ್ಲಹಳ್ಳಿ ಗ್ರಾಮದ ಕಾಮಸಮುದ್ರ ಬಳಿ ನಡೆದಿದೆ. ಆನೆಯ ಏಕಾಏಕಿ ದಾಳಿಯಿಂದ ತಪ್ಪಿಸಿಕೊಳ್ಳಲಾಗದೆ ಸಿದ್ದಮ್ಮ (50) ಸಾವಿಗೀಡಾದ ದುರ್ದೈವಿ. ಇವರು ಬೆಳಗ್ಗಿನ ಜಾವ ಮೊಮ್ಮಗನನ್ನು ನೋಡಲೆಂದು ಗುಲ್ಲಹಳ್ಳಿ ಗ್ರಾಮದಿಂದ ಗೊಡಗಮಂದೆ ಗ್ರಾಮಕ್ಕೆ ತೆರಳುತ್ತಿದ್ದರು. ಆದರೆ, ಮಾರ್ಗಮಧ್ಯೆ ಅನಿರೀಕ್ಷಿತವಾಗಿ ಕಾಡಾನೆ ಎದುರಾಗಿದೆ. ದಿಢೀರ್ ಎಂದು ಆನೆ ದಾಳಿ ನಡೆಸಿದ ಪರಿಣಾಮ ಸಿದ್ದಮ್ಮರಿಗೆ ಅಲ್ಲಿಂದ ಓಡಿಹೋಗಲು ಅವಕಾಶವೂ ಸಿಕ್ಕಿಲ್ಲ. ಈ ಪರಿಣಾಮ ಆನೆ ದಾಳಿ ನಡೆಸಿದ್ದರಿಂದ ಸಾವನಪ್ಪಿದ್ದಾರೆ.

ಕಾಡಾನೆ ದಾಳಿಗೆ ಮಹಿಳೆ ಬಲಿ Read More »

ಸ್ವಪಕ್ಷದ ಕಾರ್ಯಕರ್ತನಿಗೆ ಡಿಕೆಶಿ ಯಿಂದ ಕಾಪಾಳಮೋಕ್ಷ

ಮಂಡ್ಯ: ತನ್ನ ಹೆಗಲ ಮೇಲೆ ಕೈ ಇಟ್ಟರು ಎಂಬ ಕಾರಣಕ್ಕೆ ಸ್ವಪಕ್ಷದ ಕಾರ್ಯಕರ್ತನಿಗೆ ಡಿ.ಕೆ.ಶಿವಕುಮಾರ್ ಕಾಪಾಳಮೋಕ್ಷ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಈ ನಡೆ ಭಾರೀ ವೈರಲ್ ಆಗಿದ್ದು ಇದು ಇದೀಗ ಬಿಜೆಪಿಗರಿಗೆ ಕಾಂಗ್ರೆಸ್ ನ್ನು ಟೀಕಿಸಲು ಬಂಡವಾಳ ಸಿಕ್ಕಿದಂತಾಗಿದೆ. ಡಿಕೆಶಿ, ಅನಾರೋಗ್ಯಕ್ಕೆ ಒಳಗಾಗಿರುವ ಮಾಜಿ ಸಂಸದ ಜಿ.ಮಾದೇಗೌಡ ಅವರ ಆರೋಗ್ಯ ವಿಚಾರಿಸಲು ಶುಕ್ರವಾರ ಸಂಜೆ ಭಾರತೀನಗರಕ್ಕೆ ಬಂದ ಸಂದರ್ಭದಲ್ಲಿ ಘಟನೆ ನಡೆದಿದೆ. ಹಿಂದಿನಿಂದ ಬಂದ ಕಾರ್ಯಕರ್ತ ಅಣ್ಣಾ ಎನ್ನುತ್ತಾ ಡಿಕೆಶಿ ಹೆಗಲ ಮೇಲೆ ಕೈ ಇಟ್ಟಿದ್ದಾರೆ. ಇದರಿಂದ

ಸ್ವಪಕ್ಷದ ಕಾರ್ಯಕರ್ತನಿಗೆ ಡಿಕೆಶಿ ಯಿಂದ ಕಾಪಾಳಮೋಕ್ಷ Read More »

ಪರಪ್ಪನ ಅಗ್ರಹಾರಕ್ಕೆ ಬೆಳ್ಳಂಬೆಳಗ್ಗೆ ಸಿಸಿಬಿ ದಾಳಿ | ಮಾರಕಾಸ್ತ್ರ, ಡ್ರಗ್ಸ್, ಮೊಬೈಲ್ ವಶ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಗಾಂಜಾ ವಾಸನೆ ಬಗ್ಗೆ ವ್ಯಾಪಕ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು ಗಾಂಜಾ, ಮಾರಕಾಸ್ತ್ರ, ಮೊಬೈಲ್ ಸೇರಿದಂತೆ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲವನ್ನು ಸಂಪೂರ್ಣವಾಗಿ ಹೆಡೆಮುರಿಕಟ್ಟಲು ಕಳೆದೊಂದು ವರ್ಷಗಳಿಂದ ಪಣತೊಟ್ಟಿರುವ ಪೊಲೀಸರು ನಟ-ನಟಿಯರು ಸೇರಿದಂತೆ ಅನೇಕ ಡ್ರಗ್ ಪೆಡ್ಲರ್ ಗಳನ್ನು ಈಗಾಗಲೇ ಜೈಲಿಗಟ್ಟಿದ್ದಾರೆ. ಇನ್ನು ನಗರದಾದ್ಯಂತವಿರುವ ಪೊಲೀಸರು ಡ್ರಗ್ಸ್ ಜಾಲದ ಬೆನ್ನುಬಿದ್ದಿದ್ದರೆ, ಇತ್ತ ಪರಪ್ಪನ ಅಗ್ರಹಾರದಲ್ಲಿರುವ ಪೊಲೀಸರೇ ಕೈದಿಗಳಿಗೆ ಡ್ರಗ್ಸ್ ಪೂರೈಕೆ

ಪರಪ್ಪನ ಅಗ್ರಹಾರಕ್ಕೆ ಬೆಳ್ಳಂಬೆಳಗ್ಗೆ ಸಿಸಿಬಿ ದಾಳಿ | ಮಾರಕಾಸ್ತ್ರ, ಡ್ರಗ್ಸ್, ಮೊಬೈಲ್ ವಶ Read More »