ರಾಜ್ಯ ರಾಜಕೀಯದಲ್ಲಿ ಗರಿಗೆದರಿದ ಬೆಳವಣಿಗೆ | ಮತ್ತೆ ಬಿಜೆಪಿ- ಜೆಡಿಎಸ್ ಮೈತ್ರಿ?
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಯಾರೂ ನಿರೀಕ್ಷಿಸಲಾಗದ ಬೆಳವಣಿಗೆಗಳು ಗರಿಗೆದರುತ್ತಿದ್ದು ಮತ್ತೆ ಬಿಜೆಪಿ ಜೆಡಿಎಸ್ ಜೊತೆಗೆ ಮೈತ್ರಿ ಕುರಿತು ಆಲೋಚಿಸುತ್ತಿದೆ ಎನ್ನಲಾಗಿದೆ. ರಾಜ್ಯ ಬಿಜೆಪಿ ನಾಯಕರು ನಾಯಕತ್ವ ಬದಲಾವಣೆಗೆ ಹೈಕಮಾಂಡ್ ನ ಕದ ತಟ್ಟಿದ್ದು, ಈ ಅನುಮಾನಕ್ಕೆ ಮತ್ತಷ್ಟು ಪುಷ್ಟಿ ನೀಡಿದೆ.ಈಗಾಗಲೇ ಕೆಲ ಪ್ರಭಾವಿ ನಾಯಕರು ಯಡಿಯೂರಪ್ಪ ನಾಯಕತ್ವ ಬದಲಾವಣೆಗಾಗಿ ದೆಹಲಿಯಲ್ಲಿ ಝಂಡಾ ಹೂಡಿದ್ದು, ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯದಿದ್ದರೆ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಲು ತಂತ್ರಗಳನ್ನು ರೂಪಿಸುತ್ತಿರುವುದಾಗಿ ಹೇಳಲಾಗುತ್ತಿದೆ.ಉತ್ತರಾಖಂಡ ಮತ್ತು ಅಸ್ಸಾಂ ರಾಜ್ಯಗಳಲ್ಲಿ ಹೈಕಮಾಂಡ್ […]
ರಾಜ್ಯ ರಾಜಕೀಯದಲ್ಲಿ ಗರಿಗೆದರಿದ ಬೆಳವಣಿಗೆ | ಮತ್ತೆ ಬಿಜೆಪಿ- ಜೆಡಿಎಸ್ ಮೈತ್ರಿ? Read More »










