ರಾಜ್ಯ

ನಾಳೆ ವರ್ಷದ ಮೊದಲ ಚಂದ್ರಗ್ರಹಣ | ಭಾರತದಲ್ಲಿ ಗೋಚರವಾಗುತ್ತಾ? ಹೇಗಿದೆ ಇದರ ಪ್ರಭಾವ..!!

ಬೆಂಗಳೂರು.ಮೇ 25. ನಾಳೆ.(ಮೇ.26) ಈ ವರ್ಷದಲ್ಲಿ ಗೋಚರವಾಗುವ ಮೊದಲ ಸೂಪರ್ ಚಂದ್ರ ಹಾಗೂ ಕೆಂಪು ಚಂದ್ರನನ್ನು ನೋಡಲು ಇಡೀ ಜಗತ್ತೇ ಸಜ್ಜಾಗಿದೆ. ಇದು ಆಗ್ನೇಯ ಏಷ್ಯಾದ ಪ್ರದೇಶಗಳಲ್ಲಿ, ಆಸ್ಟ್ರೇಲಿಯ, ಓಷಿಯಾನಿಯಾದ ಪ್ರದೇಶಗಳಲ್ಲಿ, ಅಲಾಸ್ಕಾ ಮತ್ತು ಕೆನಡಾದ ಹೆಚ್ಚಿನ ಭಾಗಗಳಲ್ಲಿ, ಯುಎಸ್‍ಎಯ ಬಹುಪಾಲು ಸ್ಥಳಗಳು, ಹವಾಯಿ, ಮೆಕ್ಸಿಕೊ ಮತ್ತು ಮಧ್ಯ ಅಮೆರಿಕಾ ಮತ್ತು ದಕ್ಷಿಣ ಅಮೆರಿಕದ ಬಹುಪಾಲು ಪ್ರದೇಶಗಳಲ್ಲಿ ಗೋಚರಿಸಲಿದೆ. ಈ ಅರೆನೆರಳಿನ ಗ್ರಹಣವು ಜಾಗತಿಕ ಕಾಲಮಾನದ ಪ್ರಕಾರ, 08:47:39ರಲ್ಲಿ (ಯುಟಿಸಿ) ಪ್ರಾರಂಭವಾಗಿ, ಮೇ 26 ರಂದು 13:49:44 […]

ನಾಳೆ ವರ್ಷದ ಮೊದಲ ಚಂದ್ರಗ್ರಹಣ | ಭಾರತದಲ್ಲಿ ಗೋಚರವಾಗುತ್ತಾ? ಹೇಗಿದೆ ಇದರ ಪ್ರಭಾವ..!! Read More »

ಅದ್ಧೂರಿ ಮದುವೆಗೆ ಅಧಿಕಾರಿಗಳ ರೈಡ್ | ವಧುವನ್ನು ಬಿಟ್ಟು ವರ ಪರಾರಿ….!

ಕಡೂರು: ಲಾಕ್ಡೌನ್ ನಡುವೆ ನಡೆಯುತ್ತಿದ್ದ ಅದ್ಧೂರಿ ಮದುವೆಗೆ ದಾಳಿ ನಡೆದಿದ್ದು, ಅಧಿಕಾರಿಗಳನ್ನು ನೋಡಿದ ವರ ವಧುವನ್ನು ಮಂಟಪದಲ್ಲಿಯೇ ಬಿಟ್ಟು ಪರಾರಿಯಾದ ಪ್ರಸಂಗ ತಾಲೂಕಿನ ಕರಿಕಲ್ಲಳ್ಳಿಯಲ್ಲಿ ನಡೆದಿದೆ. ಕೋವಿಡ್ ಹರಡುವಿಕೆ ತಡೆಯುವ ಹಿನ್ನಲೆಯಲ್ಲಿ ಹೇರಿದ್ದ ನಿಯಮ ಉಲ್ಲಂಘಿಸಿ ಅದ್ಧೂರಿ ಮದುವೆ ಆಯೋಜಿಸಲಾಗಿತ್ತು. ಶಾಸ್ತ್ರೊತ್ತರಗಳು ಸರಾಗವಾಗಿ ನಡೆಯುತ್ತಿರುವಾಗಲೇ ಕಲ್ಯಾಣ ಮಂಟಪಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದು, ಅಧಿಕಾರಿಗಳನ್ನು ನೋಡುತ್ತಲೇ ವರ ಸೇರಿದಂತೆ ಜನರು ಸ್ಥಳದಿಂದ ತೆರಳಿದ್ದಾರೆ. ಮದುವೆಗೆ ಕೇವಲ 10 ಜನರಿಗೆ ಅನುಮತಿ ಪಡೆದು ನೂರಾರು ಜನರನ್ನು ಸೇರಿಸಲಾಗಿತ್ತು. ಸ್ಥಳಕ್ಕೆ ಜೋಡಿಹೋಚಿಹಳ್ಳಿ

ಅದ್ಧೂರಿ ಮದುವೆಗೆ ಅಧಿಕಾರಿಗಳ ರೈಡ್ | ವಧುವನ್ನು ಬಿಟ್ಟು ವರ ಪರಾರಿ….! Read More »

ಮಡಿಕೇರಿ | ಕೊರೋನಾ ಆಸ್ಪತ್ರೆಯ ಮೊಬೈಲ್ ಕಳ್ಳ ಅರೆಸ್ಟ್!

ಮಡಿಕೇರಿ: ಪುಟ್ಟ ಬಾಲಕಿಯೊಬ್ಬಳು ಕೋವಿಡ್ ನಿಂದಾಗಿ ತನ್ನ ತಾಯಿಯನ್ನು ಕಳೆದುಕೊಂಡು ಜಿಲ್ಲಾಡಳಿತ ಹಾಗೂ ಶಾಸಕರಿಗೆ ಪತ್ರ ಬರೆದು ಆಸ್ಪತ್ರೆಯಲ್ಲಿ ಕಳೆದುಹೋಗಿರುವ ನನ್ನ ತಾಯಿಯ ನೆನಪುಗಳು ಇರುವ ಮೊಬೈಲ್‌ ಪೋನ್‌‌‌ ಅನ್ನು ಹುಡುಕಿಕೊಡುವಂತೆ ಮನವಿ ಮಾಡಿದ್ದಳು. ಇದು ವೈರಲ್ ಆಗಿದ್ದು, ಎಲ್ಲರ ಮನ ಮಿಡಿದಿತ್ತು. ಇದೀಗ ಕೊರೊನಾ ಕೇಂದ್ರದಿಂದ ಮೊಬೈಲ್ ಎಗರಿಸುತ್ತಿದ್ದಂತ ಕಳ್ಳ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಮಡಿಕೇರಿಯ ಕೊರೋನಾ ಆಸ್ಪತ್ರೆಯಲ್ಲಿ ಅನೇಕರ ಮೊಬೈಲ್ ಕಳ್ಳತನವಾಗುತ್ತಿದ್ದು, ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ಕೂಡ ದಾಖಲಾಗಿದ್ದವು. ಅದರಲ್ಲಿಯೂ

ಮಡಿಕೇರಿ | ಕೊರೋನಾ ಆಸ್ಪತ್ರೆಯ ಮೊಬೈಲ್ ಕಳ್ಳ ಅರೆಸ್ಟ್! Read More »

ಹಾಸಿಗೆ‌ ಬ್ಲಾಕ್ ನಿಂದ ಹೇಸಿಗೆ ಮಾಡಿಕೊಂಡ್ರಾ ಸತೀಶ್‌ರೆಡ್ಡಿ.? ಶಾಸಕರ ಆಪ್ತ ಅಂದರ್

ಬೆಂಗಳೂರು: ಬೆಡ್ ಬ್ಲಾಕಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಆಪ್ತ ಬಾಬು ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಬಿಬಿಎಂಪಿ ವಾರ್ ರೂಂ ನಲ್ಲಿ ನಡೆದ ಬೆಡ್ ಬ್ಲಾಕಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಬಾಬು ಎಂಬಾತನನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಆದರೆ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಕೋವಿಡ್ ನಿಂದ ಗುಣಮುಖರಾಗುತ್ತಿದ್ದಂತೆ ಬಾಬುರನ್ನು ಬಂಧಿಸಿರುವ ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿ ವಿಚಾರಣೆಗಾಗಿ ಕಸ್ಟಡಿಗೆ ಪಡೆದಿದ್ದಾರೆ.ಪ್ರಕರಣ ಸಂಬಂಧ ಈ ಹಿಂದೆ ಬಂಧನಕ್ಕೀಡಾಗಿದ್ದ ಮಹಿಳೆ, ಬಾಬು ಮೂಲಕ

ಹಾಸಿಗೆ‌ ಬ್ಲಾಕ್ ನಿಂದ ಹೇಸಿಗೆ ಮಾಡಿಕೊಂಡ್ರಾ ಸತೀಶ್‌ರೆಡ್ಡಿ.? ಶಾಸಕರ ಆಪ್ತ ಅಂದರ್ Read More »

ಕೇರಳಕ್ಕೆ ಹೋಗುವವರಿಗೆ ನಕಲಿ ಕೋವಿಡ್ ರಿಪೋರ್ಟ್ | ಸಿದ್ದಾಪುರದ ಪತ್ರಕರ್ತ ಅರೆಸ್ಟ್

ಸಿದ್ದಾಪುರು: ವಿಶ್ವದಾದ್ಯಂತ ಕೊರೋನಾ ರಣಕೇಕೆ ಹಾಕುತ್ತಿರುವಾಗ, ಸಮಾಜದಲ್ಲಿ ಜಾಗೃತಿ ಮೂಡಿಸುತ್ತಾ ಸಮಾಜಮುಖಿ ಕೆಲಸ ಮಾಡಬೇಕಾದ ಪತ್ರಕರ್ತರೋರ್ವರು, ಸಾರ್ವಜನಿಕರಿಗೆ ಅಕ್ರಮವಾಗಿ ನಕಲಿ ಕೋವಿಡ್ ಪ್ರಮಾಣಪತ್ರ ನೀಡಿ ಸಿಕ್ಕಿಬಿದ್ದ ಘಟನೆ ವರದಿಯಾಗಿದೆ. ಕರ್ನಾಟಕದಿಂದ ಕೇರಳಕ್ಕೆ ಹೋಗುವವರಿಗೆ ಕೊರೋನಾ ನೆಗೆಟೀವ್ ರಿಪೋರ್ಟ್ ಕಡ್ಡಾಯವಾಗಿದ್ದು,  ಸಿದ್ಧಾಪುರದ ವಿಜಯವಾಣಿ ಪತ್ರಿಕೆಯ ವರದಿಗಾರ ಅಬ್ದುಲ್ ಅಜೀಜ್ ಎಂಬಾತ ಕೇರಳಕ್ಕೆ  ಹೋಗುವವರಿಗೆ  ತನ್ನ ಸ್ಟುಡಿಯೋದಲ್ಲಿಯೇ ಕೂತು ಯಾವುದೇ ಟೆಸ್ಟ್ ಮಾಡಿಸದೇ, ನೆಗಟೀವ್ ರಿಪೋರ್ಟ್ ಕೊಟ್ಟು ಹಣಪಡೆದು ಸಿಕ್ಕಿಬಿದ್ದಿದ್ದಾನೆ. ಆತನ ಈ ಕೃತ್ಯಕ್ಕೆ ಇಡೀ ಪತ್ರಿಕಾ ವಲಯ ತಲೆ

ಕೇರಳಕ್ಕೆ ಹೋಗುವವರಿಗೆ ನಕಲಿ ಕೋವಿಡ್ ರಿಪೋರ್ಟ್ | ಸಿದ್ದಾಪುರದ ಪತ್ರಕರ್ತ ಅರೆಸ್ಟ್ Read More »

ಮೋದಿ ಸಂಪುಟ ಸೇರ್ತಾರಾ ಡಾ. ದೇವಿಪ್ರಸಾದ್ ಶೆಟ್ಟಿ: ಕೊರೊನ ಟಾಸ್ಕ್ ಫೋರ್ಸ್ ಕಮಿಟಿ ಅಧ್ಯಕ್ಷರಿಗೆ ಮಂತ್ರಿಗಿರಿ!?

ಬೆಂಗಳೂರು -ಮೇ.25:  ಕೇಂದ್ರ ಸಚಿವ ಸಂಪುಟ ಸದ್ಯದಲ್ಲೇ ಪುನರ್ ರಚನೆಯಾಗಲಿದ್ದು, ಬೆಂಗಳೂರಿನ ನಾರಾಯಣ ಹೆಲ್ತ್ ಕೇರ್ ಅಧ್ಯಕ್ಷ ಡಾ.ದೇವಿ ಪ್ರಸಾದ್ ಶೆಟ್ಟಿ ಅವರಿಗೆ ಸಂಪುಟದಲ್ಲಿ ಸ್ಥಾನ ಸಿಗುವ ಸಾಧ್ಯತೆ ಇದೆ. ಸದ್ಯ ಕೋವಿಡ್‌ ಮೂರನೇ ಅಲೆಯ ಟಾಸ್ಕ್‌ಫೋರ್ಸ್‌ ಕಮಿಟಿ ಅಧ್ಯಕ್ಷರಾಗಿರುವ ಅವರನ್ನು ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಯ ಸಂಪುಟ ದರ್ಜೆಯ ಸಚಿವರಾಗಿ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಕೇಂದ್ರದ ಹಾಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವರಾಗಿರುವ ಡಾ.ಹರ್ಷವರ್ಧನ್ ಕೋವಿಡ್ ಎರಡನೇ ಆಲೆಯ ಸಂದರ್ಭದಲ್ಲಿ

ಮೋದಿ ಸಂಪುಟ ಸೇರ್ತಾರಾ ಡಾ. ದೇವಿಪ್ರಸಾದ್ ಶೆಟ್ಟಿ: ಕೊರೊನ ಟಾಸ್ಕ್ ಫೋರ್ಸ್ ಕಮಿಟಿ ಅಧ್ಯಕ್ಷರಿಗೆ ಮಂತ್ರಿಗಿರಿ!? Read More »

ಕೊರೋನಾ ಓಡಿಸಲು ನೂರಾರು ಕೆಜಿ ಅನ್ನ ಮಣ್ಣಿಗೆ ಸುರಿದರು….! ಮತ್ತೆ ಮತ್ತೆ ಮೂಢನಂಬಿಕೆಯಲ್ಲಿ ಮುಳುಗುತ್ತಿದ್ದಾರೆ ಜನ

ಬಳ್ಳಾರಿ: ಗ್ರಾಮ ಗ್ರಾಮಕ್ಕೂ ಸೋಂಕು ನುಗ್ಗಿ ಮರಣ ಮೃದಂಗ ಭಾರಿಸುತ್ತಿದ್ದರೂ, ಕೊರೋನಾ ಹೋಗಲಾಡಿಸಲು ವೈಜ್ಞಾನಿಕ ಮುನ್ನೆಚ್ಟರಿಕೆ ವಹಿಸುವ ಬದಲು, ಮೌಢ್ಯದ ಕಡೆ ಮುಖ ಮಾಡಿದ ಗ್ರಾಮೀಣ ಭಾಗದ ಜನ, ಇದೀಗ ನೂರಾರು ಕೆಜಿ ಅನ್ನ ಮಣ್ಣುಪಾಲು ಮಡಿರುವ ಘಟನೆ ತಾಲೂಕಿನ ಡಿ ಕಗ್ಗಲ್ಲು ಗ್ರಾಮದಲ್ಲಿ ನಡೆದಿದೆ. ತಿನ್ನೋ ಅನ್ನ ಮಣ್ಣುಪಾಲು ಮಾಡಿದರೆ ಕೊರೊನಾ ದೂರವಾಗಲಿದೆ ಎಂಬ ಮೂಡನಂಬಿಕೆಯಲ್ಲಿ ಮುಳುಗಿರುವ ಜನ, ನೂರಾರು ಕೆಜಿ ಅನ್ನ ಮಣ್ಣುಪಾಲು ಮಾಡಿದ್ದಾರೆ. ಮನೆ ಮನೆಯಲ್ಲಿ ಅನ್ನ ಮಾಡಿಸಿ ರಾತ್ರಿ ವೇಳೆಯಲ್ಲಿ ಊರ

ಕೊರೋನಾ ಓಡಿಸಲು ನೂರಾರು ಕೆಜಿ ಅನ್ನ ಮಣ್ಣಿಗೆ ಸುರಿದರು….! ಮತ್ತೆ ಮತ್ತೆ ಮೂಢನಂಬಿಕೆಯಲ್ಲಿ ಮುಳುಗುತ್ತಿದ್ದಾರೆ ಜನ Read More »

ತಹಶೀಲ್ದಾರ್ ಕಛೇರಿ ಎದುರೇ ಆರು ಕುರಿ ಕಡಿದು ಹರಕೆ ತೀರಿಸಿದರು

ರಾಯಚೂರು: ಲಾಕ್ಡೌನ್ ನಿಯಮಗಳನ್ನು ಗಾಳಿಗೆ ತೂರಿ ಊರ ಜನ ತಹಶೀಲ್ದಾರ್ ಕಚೇರಿ ಮುಂದೆಯೇ ಕುರಿಬಲಿ ಕೊಟ್ಟು ದೇವರ ಹರಕೆ ತೀರಿಸಿದ ಘಟನೆ ನಡೆದಿದೆ. ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‍ಡೌನ್ ಹೇರಿದ್ದರೂ, ಜನ ತಲೆಕೆಡಿಸಿಕೊಳ್ಳದೇ ತಮ್ಮಪಾಡಿಗೆ ತಾವು ಓಡಾಡಿಕೊಂಡಿದ್ದಾರೆ. ಒಂದು ಹೆಜ್ಜೆ ಮುಂದೆ ಹೋಗಿ ಆರು ಕುರಿಗಳ ತಲೆ ಕಡಿದು ಹಬ್ಬ ಆಚರಿಸಿದ್ದಾರೆ. ಬೆಳಗಿನ ಜಾವ ಡೊಳ್ಳು, ನಗಾರಿ ಸಹಿತ ಮೆರವಣಿಗೆ ಬಂದು ಕುರಿಗಳನ್ನು ಬಲಿ ನೀಡಿ ದೇವರಿಗೆ ಹರಕೆ ತೀರಿಸಿದ್ದಾರೆ. ಲಾಕ್‍ಡೌನ್ ವೇಳೆ ಧಾರ್ಮಿಕ ಆಚರಣೆಗಳಿಗೆ ನಿಷೇಧವಿದ್ದರೂ ನಿಷೇಧಿತ

ತಹಶೀಲ್ದಾರ್ ಕಛೇರಿ ಎದುರೇ ಆರು ಕುರಿ ಕಡಿದು ಹರಕೆ ತೀರಿಸಿದರು Read More »

ಅಕ್ರಮ ಮದ್ಯ ಮಾರಾಟ | ಓರ್ವನ ಬಂಧನ

ಹೆಬ್ರಿ: ಹೆಬ್ರಿಯಲ್ಲಿ ಅಕ್ರಮ ಮದ್ಯ ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಮೇ. 26 ರಂದು ನಡೆದಿದೆ. ಪೊಲೀಸರು ವಶಕ್ಕೆ ಪಡೆದ ಆರೋಪಿ ‌ಉಪೇಂದ್ರ ನಾಯಕ್ (48) ಎಂಬವರು ಎಂದು ತಿಳಿದುಬಂದಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಹೆಬ್ರಿ ಠಾಣಾ ಪೊಲೀಸರು ಶಿವಪುರ ಗ್ರಾಮದ ಮುಳ್ಳುಗುಡ್ಡೆ ಕಾಳಾಯಿ ಎಂಬಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದು, ಆತನ ಬಳಿ ಇದ್ದ ಸುಮಾರು 1300 ರೂ. ಮೌಲ್ಯದ ಮದ್ಯ ತುಂಬಿರುವ

ಅಕ್ರಮ ಮದ್ಯ ಮಾರಾಟ | ಓರ್ವನ ಬಂಧನ Read More »

ಆಸ್ತಿ ವಿವಾದ ಮಾರಾಮಾರಿ ನಾಲ್ವರ ಕೊಲೆಯಲ್ಲಿ ಅಂತ್ಯ

ಹೊಳೆನರಸೀಪುರ: ತಾಲ್ಲೂಕಿನ ಮಾರಗೌಡನಹಳ್ಳಿ ಗ್ರಾಮದಲ್ಲಿ ಆಸ್ತಿ ವಿಚಾರವಾಗಿ ನಡೆದ ಸಂಬಂಧಿಕರ ನಡುವಿನ ಘರ್ಷಣೆಯು ನಾಲ್ವರ ಸಾವಿನಲ್ಲಿ ಅಂತ್ಯವಾಗಿದೆ. ಗ್ರಾಮದ ಮಲ್ಲೇಶ್ ಹಾಗೂ ಸ್ವಾಮಿಗೌಡ ಎಂಬವರ ನಡುವೆ ಜಮೀನು ವಿಚಾರವಾಗಿ ಹಿಂದೆಯೂ ಗಲಾಟೆ ನಡೆಯುತ್ತಿತ್ತು. ನಿನ್ನೆ ಮಧ್ಯಾಹ್ನ ಮತ್ತೆ ಜಮೀನಿನ ಬಳಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಹರಿತವಾದ ಆಯುಧದಿಂದ ಇರಿದ ಪರಿಣಾಮ ಮಲ್ಲೇಶ ( 60 ), ಮಲ್ಲೇಶನ ಚಿಕ್ಕಪ್ಪನ ಮಗ ಮಂಜೇಶ ( 35 ), ಮಲ್ಲೇಶನ ಅಳಿಯ ರವಿ ( 35 )

ಆಸ್ತಿ ವಿವಾದ ಮಾರಾಮಾರಿ ನಾಲ್ವರ ಕೊಲೆಯಲ್ಲಿ ಅಂತ್ಯ Read More »