ರಾಜ್ಯ

ಮುಖ್ಯಮಂತ್ರಿ ಬದಲಾವಣೆ | ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸಭೆ | 30 ಶಾಸಕರ ಪ್ರತ್ಯೇಕ ಭೇಟಿ | ರಾಜ್ಯಾಧ್ಯಕ್ಷ ಕಟೀಲ್ ಹೇಳಿದ್ದೇನು…? | ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು: ಪಕ್ಷ ಸಂಘಟನೆ ಹಾಗೂ ಕೋವಿಡ್ ಸಂಬಂಧ ನಾನು ಇಲ್ಲಿ ಚರ್ಚೆ ಮಾಡಲಿದ್ದೇನೆ. ರಾಜ್ಯ ಸರ್ಕಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಬಿಜೆಪಿಯ ಉಸ್ತುವಾರಿಯೂ ಆಗಿರುವ ಅರುಣ್ ಸಿಂಗ್ ಜೂನ್ 16ರಂದು ತಿಳಿಸಿದ್ದಾರೆ. ರಾಜ್ಯಕ್ಕೆ ಭೇಟಿ ನೀಡಿರುವ ಉದ್ದೇಶವನ್ನು ಪತ್ರಿಕಾ ಪ್ರಕಟಣೆಯ ಮೂಲಕ ಸ್ಪಷ್ಟ ಪಡಿಸಿದ್ದಾರೆ. ರಾಜ್ಯ ಸರ್ಕಾರ ಎರಡು ಪ್ಯಾಕೇಜ್‌ಗಳನ್ನು ಘೋಷಿಸಿದೆ. ಆ ಮೂಲಕ, ಸಂಕಷ್ಟದಲ್ಲಿ ಇರುವವರಿಗೆ ನೆರವಾಗಿದೆ. 1250 ಕೋಟಿ ರೂಪಾಯಿ […]

ಮುಖ್ಯಮಂತ್ರಿ ಬದಲಾವಣೆ | ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸಭೆ | 30 ಶಾಸಕರ ಪ್ರತ್ಯೇಕ ಭೇಟಿ | ರಾಜ್ಯಾಧ್ಯಕ್ಷ ಕಟೀಲ್ ಹೇಳಿದ್ದೇನು…? | ಇಲ್ಲಿದೆ ಸಂಪೂರ್ಣ ಮಾಹಿತಿ Read More »

ಆಸ್ಪತ್ರೆಯಲ್ಲೇ ಲೈಂಗಿಕ ಕಿರುಕುಳಕ್ಕೊಳಗಾಗಿದ್ದ ಸೋಂಕಿತೆ ಸಾವು

ಕಲಬುರಗಿ: ನಗರದ ಜಿಮ್ಸ್ ಆಸ್ಪತ್ರೆಯಲ್ಲಿ ಕಳೆದ ವಾರ ಅತ್ಯಾಚಾರ ಯತ್ನಕ್ಕೊಳಾಗಿದ್ದ ಕೋವಿಡ್ ಸೋಂಕಿತೆ ಇಂದು ಸಂಜೆ ಮೃತಾಪಟ್ಟಿದ್ದಾರೆ. ಕೋವಿಡ್ ಸೋಂಕು ಉಲ್ಬಣಗೊಂಡು ತೀವ್ರ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಆಕೆ ಚಿಕಿತ್ಸೆ ಫಲಿಸದೆ ಇಂದು ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮಹಿಳೆ ಕೋವಿಡ್ ಸೋಂಕಿಗೆ ಒಳಗಾಗಿ ಜೂನ್ 6ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಜೂ.7-8ರ ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಈಕೆ ಮೇಲೆ ಅತ್ಯಾಚಾರ ಯತ್ನ ನಡೆದಿತ್ತು. ಪ್ರಕಾರಣಕ್ಕೆ ಸಂಭಂಧಿಸಿದಂತೆ ಖಾಸಗಿ ಆಂಬ್ಯುಲೆನ್ಸ್ ಚಾಲಕ, ಪಿಂಟು ಎಂಬುವವನನ್ನು ಬಂದಿಸಲಾಗಿತ್ತು. ಅತ್ಯಾಚಾರಕ್ಕೆ

ಆಸ್ಪತ್ರೆಯಲ್ಲೇ ಲೈಂಗಿಕ ಕಿರುಕುಳಕ್ಕೊಳಗಾಗಿದ್ದ ಸೋಂಕಿತೆ ಸಾವು Read More »

ಹೆಣ್ಮಕ್ಳಿಗೆ ಗುಡ್ ನ್ಯೂಸ್, ಖಾದ್ಯತೈಲಗಳ ಬೆಲೆಯಲ್ಲಿ ಇಳಿಕೆ

ನವದೆಹಲಿ:‌ ಕಳೆದ ಒಂದು ತಿಂಗಳಲ್ಲಿ ಖಾದ್ಯ ತೈಲಗಳ ಬೆಲೆಗಳು ಕಡಿಮೆಯಾಗುತ್ತಿದ್ದು, ಕೆಲವು ವಿಭಾಗಗಳಲ್ಲಿ ಸುಮಾರು 20% ವರೆಗೆ ಕುಸಿಯುತ್ತಿವೆ. ಪಾಮ್ ಆಯಿಲ್ ಬೆಲೆ ಪ್ರತಿ ಕೆಜಿಗೆ 115 ರೂ.ಗೆ ಇಳಿದಿದ್ದು, ಇದು ಶೇ.19ರಷ್ಟು ಕುಸಿತವಾಗಿದೆ. ಇನ್ನು ಸೂರ್ಯಕಾಂತಿ ಎಣ್ಣೆಯ ಬೆಲೆ ಕೆ.ಜಿ. 157 ರೂ.ಗೆ ಇಳಿಕೆಯಾಗಿದ್ದು, ಶೇ.16ರಷ್ಟು ಕುಸಿತ ಕಂಡಿದೆ ಎಂದು ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯ ತಿಳಿಸಿದೆ.ಅಂತರಾಷ್ಟ್ರೀಯ ಬೆಲೆಗಳು ಮತ್ತು ದೇಶೀಯ ಉತ್ಪಾದನೆಯನ್ನ ಒಳಗೊಂಡಿರುವ ಸಂಕೀರ್ಣ ಅಂಶಗಳ ಮೇಲೆ ಅವಲಂಬಿತವಾಗಿರುವ ಖಾದ್ಯ

ಹೆಣ್ಮಕ್ಳಿಗೆ ಗುಡ್ ನ್ಯೂಸ್, ಖಾದ್ಯತೈಲಗಳ ಬೆಲೆಯಲ್ಲಿ ಇಳಿಕೆ Read More »

ಪಿಯುಸಿ ಪರೀಕ್ಷೆ ರದ್ದು: ಬೂದುಗುಂಬಳ ಒಡೆದು, ನೃತ್ಯ ಮಾಡಿ ವಿದ್ಯಾರ್ಥಿಗಳ ಸಂಭ್ರಮ

ತುಮಕೂರು: ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಿದೆ. ಈ ನಿರ್ಧಾರದಿಂದ ಸಂತೋಷಗೊಂಡಿರುವ ವಿದ್ಯಾರ್ಥಿಗಳ ತಂಡವೊಂದು ಕಾಲೇಜಿನ ಬಳಿ ತೆರಳಿ ಬೂದುಗುಂಬಳ ಕಾಯಿ ಒಡೆದು ಸಂಭ್ರಮಾಚರಣೆ ನಡೆಸಿದ ಘಟನೆ ತಿಪಟೂರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದಿದೆ. ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನ ಸುಮಾರು 10ಕ್ಕೂ ಹೆಚ್ಚು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದಾರೆ. ಕೊರೊನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ರಾಜ್ಯಸರ್ಕಾರ ದ್ವಿತೀಯ ಪಿಯುಸಿಯ ಪರೀಕ್ಷೆಗಳನ್ನು ರದ್ದು ಮಾಡಿತ್ತು. ಸರ್ಕಾರದ ನಿರ್ಧಾರ ಪ್ರಕಟವಾದಂದು ಲಾಕ್‌ಡೌನ್ ಇದ್ದ ಕಾರಣ ಯಾರೂ ಹೊರಗೆ

ಪಿಯುಸಿ ಪರೀಕ್ಷೆ ರದ್ದು: ಬೂದುಗುಂಬಳ ಒಡೆದು, ನೃತ್ಯ ಮಾಡಿ ವಿದ್ಯಾರ್ಥಿಗಳ ಸಂಭ್ರಮ Read More »

ಜೂ.21ರಿಂದ ಅನ್ ಲಾಕ್ 2.0. ಯಾವುದಕ್ಕೆಲ್ಲ ರಿಲೀಫ್ ಗೊತ್ತಾ?

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಅಬ್ಬರ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 21 ರಿಂದ ಅನ್ ಲಾಕ್ 2.0 ಜಾರಿಗೆ ತಾಂತ್ರಿಕ ಸಲಹಾ ಸಮಿತಿ ಗ್ರೀನ್ ಸಿಗ್ನಲ್ ನೀಡಿದೆಜೂನ್ 21 ರಂದು ಕೋವಿಡ್ ಸೆಮಿ ಲಾಕ್ ಡೌನ್ ನಿರ್ಬಂಧಗಳಲ್ಲಿ ಇನ್ನಷ್ಟು ಸಡಿಲಿಕೆ ಮಾಡುವ ಸಾಧ್ಯತೆ ಇದ್ದು, ಇದರ ಸಂಬಂಧ ಶುಕ್ರವಾರ ಅಥವಾ ಶನಿವಾರದ ಹೊತ್ತಿಗೆ ಸರ್ಕಾರದ ತೀರ್ಮಾನ ಹೊರ ಬೀಳುವ ಸಾಧ್ಯತೆ ಇದೆ.ಎರಡನೇ ಹಂತದಲ್ಲಿ ನಿರ್ಬಂಧ ಸಡಿಲಿಕೆ ಮಾಡುವ ಕುರಿತಂತೆ ಪರಿಸ್ಥಿತಿ ನೋಡಿಕೊಂಡು ತೀರ್ಮಾನ ಕೈಗೊಳ್ಳಲಾಗುವುದು

ಜೂ.21ರಿಂದ ಅನ್ ಲಾಕ್ 2.0. ಯಾವುದಕ್ಕೆಲ್ಲ ರಿಲೀಫ್ ಗೊತ್ತಾ? Read More »

ರಾಜ್ಯದಲ್ಲಿ ಮುಂಗಾರು ಬಲುಜೋರು: ಹಲವು ಜಿಲ್ಲೆಗಳಲ್ಲಿ ಅಲರ್ಟ್

ಬೆಂಗಳೂರು: ರಾಜ್ಯದ ಹಲವೆಡೆ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಮಲೆನಾಡು, ಕರಾವಳಿ ಭಾಗದಲ್ಲಿ ಧಾರಾಕಾರ ಮಳೆಯಾಗಿದೆ.ಜೂನ್ 18 ರವರೆಗೆ ರಾಜ್ಯದ ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇದೆ. ಜೂನ್ 16 ಮತ್ತು 17 ರಂದು ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಹಾಗೂ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಮುಂದುವರೆಸಲಾಗಿದೆ.ಅದೇ ರೀತಿ ಮುಂದಿನ ಎರಡು ದಿನಗಳ ಕಾಲ ವಿಜಯಪುರ, ಯಾದಗಿರಿ, ಬಳ್ಳಾರಿ, ರಾಯಚೂರು,

ರಾಜ್ಯದಲ್ಲಿ ಮುಂಗಾರು ಬಲುಜೋರು: ಹಲವು ಜಿಲ್ಲೆಗಳಲ್ಲಿ ಅಲರ್ಟ್ Read More »

ಜೂ. 16ರಿಂದ ತಾಜ್ ಮಹಲ್ ಭೇಟಿಗೆ ಪ್ರವಾಸಿಗರಿಗೆ ಅವಕಾಶ | ಆನ್‌ಲೈನ್ ಟಿಕೆಟ್ ಬುಕಿಂಗ್‌ಗೆ ಅವಕಾಶ

ನವದೆಹಲಿ: ದೇಶದಲ್ಲಿ ಕೋವಿಡ್ ಎರಡನೇ ಅಲೆಯ ಪರಿಣಾಮ ಕಳೆದ ಎರಡು ತಿಂಗಳಿಂದ ಮುಚ್ಚಲ್ಪಟ್ಟಿದ್ದು, ಕೇಂದ್ರ ಸರ್ಕಾರದ ರಕ್ಷಣೆಗೊಳಪಟ್ಟಿರುವ ಸ್ಮಾರಕಗಳಾದ ತಾಜ್ ಮಹಲ್ ಸೇರಿದಂತೆ ಇನ್ನತರ ಪ್ರಸಿದ್ಧ ಸ್ಥಳಗಳನ್ನು ಜೂನ್ 16 ರಿಂದ ಪ್ರವಾಸಿಗರ ಭೇಟಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಎಎಸ್ ಐ(ಭಾರತೀಯ ಪುರಾತತ್ವ ಸಮೀಕ್ಷಾ) ತಿಳಿಸಿದೆ. ಸ್ಮಾರಕಕ್ಕೆ ಭೇಟಿ ನೀಡುವ ಪ್ರವಾಸಿಗರು ಪ್ರವೇಶ ಟಿಕೆಟ್ ಅನ್ನು ಆನ್‌ಲೈನ್ ನಲ್ಲಿ ಕಾಯ್ದಿರಿಸಬಹುದಾಗಿದೆ. ಆದರೆ ಯಾವುದೇ ಆಫ್ ಲೈನ್ ಟಿಕೆಟ್ ಬುಕಿಂಗ್ ವ್ಯವಸ್ಥೆ ಇಲ್ಲ ಎಂದು ಎಎಸ್‌ಐ ವಿವರಿಸಿದೆ. ಪ್ರಸ್ತುತ

ಜೂ. 16ರಿಂದ ತಾಜ್ ಮಹಲ್ ಭೇಟಿಗೆ ಪ್ರವಾಸಿಗರಿಗೆ ಅವಕಾಶ | ಆನ್‌ಲೈನ್ ಟಿಕೆಟ್ ಬುಕಿಂಗ್‌ಗೆ ಅವಕಾಶ Read More »

ಕನ್ನಡ ಸಿನಿಮಾ ನಿರ್ಮಾಪಕನ ಹತ್ಯೆಗೆ ಸ್ಕೆಚ್ ಪ್ರಕರಣ: ರೌಡಿ ಶೀಟರ್ ಬಂಧನ

ಬೆಂಗಳೂರು : ಕನ್ನಡ ಚಿತ್ರರಂಗದ ಸಿನಿಮಾ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಅವರ ಹತ್ಯೆಗೆ ಸ್ಕೇಚ್ ಹಾಕಿದ್ದ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಆರೋಪಿಯನ್ನು ರಾಜೀವ್ ಅಲಿಯಾಸ್ ಕರಿಯ ರಾಜೇಶ್‌ಎಂದು ಗುರುತಿಸಲಾಗಿದೆ. ಈತ ಬಾಂಬೆ ರವಿ ತಂಡಕ್ಕೆ ಸೇರಿದವನಾಗಿದ್ದ ಈತ ನೇಪಾಳದಲ್ಲಿ ತಲೆ ಮರೆಸಿಕೊಂಡಿದ್ದ. ಆದರೆ ಈಗ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಕಳೆದ ವರ್ಷ ಉಮಾಪತಿ ಶ್ರೀನಿವಾಸ್ ಗೌಡ ಮತ್ತು ಅವರ ಸಹೋದರ ದೀಪಕ್ ಅವರ ಹತ್ಯೆಗೆ ಸಂಚುರೂಪಿಸಲಾಗಿತ್ತು. ಅಲ್ಲದೆ, ಕೊಲೆ ಬೆದರಿಕೆ ಹಾಕಿದ್ದರು. ವ್ಯವಸ್ಥಿತವಾಗಿ ಸಂಚು

ಕನ್ನಡ ಸಿನಿಮಾ ನಿರ್ಮಾಪಕನ ಹತ್ಯೆಗೆ ಸ್ಕೆಚ್ ಪ್ರಕರಣ: ರೌಡಿ ಶೀಟರ್ ಬಂಧನ Read More »

ಕೊರೊನಾ ಪ್ರಕರಣಗಳಲ್ಲಿ ಭಾರೀ ಇಳಿಕೆ | ಇಲ್ಲಿದೆ ಇಂದಿನ ವರದಿಗಳು

ಬೆಂಗಳೂರು: ರಾಜ್ಯದಲ್ಲಿಂದು ಹೊಸ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದ್ದು, ಇಂದು 5,೦41 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದದು, 115 ಜನ ಸಾವನ್ನಪ್ಪಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿಯೂ ಕೊರೊನಾ ರೌದ್ರ ಆರ್ಭಟ ತಗ್ಗಿದ್ದು, ಎರಡು ತಿಂಗಳ ಬಳಿಕ ಸಾವಿರಕ್ಕೂ ಕಡಿಮೆ ಪ್ರಕರಣಗಳು ದಾಖಲಾಗಿದೆ. ಇಂದು ರಾಜ್ಯದಲ್ಲಿ ಒಟ್ಟು 1,32,600 ಸ್ಯಾಂಪಲ್ ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇಂದು 14,785 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಸದ್ಯ 1,92,282 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ ರಾಜ್ಯದಲ್ಲಿ 27,77,010 ಕೊರೊನಾ ಪ್ರಕರಣಗಳು ವರದಿಯಾಗಿವೆ. ಬೆಂಗಳೂರಿನಲ್ಲಿ

ಕೊರೊನಾ ಪ್ರಕರಣಗಳಲ್ಲಿ ಭಾರೀ ಇಳಿಕೆ | ಇಲ್ಲಿದೆ ಇಂದಿನ ವರದಿಗಳು Read More »

ದ್ವಿತೀಯ ಪಿಯು ಫಲಿತಾಂಶಕ್ಕೆ ಹೈ ಕೋರ್ಟ್ ತಾತ್ಕಾಲಿಕ ತಡೆ

ಬೆಂಗಳೂರು: ಪ್ರಸಕ್ತ ವರ್ಷದ ದ್ವಿತೀಯ ವರ್ಷದ ಪದವಿ ಪೂರ್ವ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಪಾಸ್ ಮಾಡುವ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ ಹಿಡಿದಿದೆ. ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ತೀವ್ರವಾಗಿರುವ ಕಾರಣ ಪ್ರಸಕ್ತ ವರ್ಷದ ಪಿಯುಸಿ ಪರೀಕ್ಷೆಯನ್ನು ರಾಜ್ಯ ಸರ್ಕಾರ ರದ್ದುಗೊಳಿಸಿತ್ತು. ರಾಜ್ಯ ಶಿಕ್ಷಣ ಇಲಾಖೆ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಪ್ರಥಮ ಪಿಯು ಮತ್ತು ಎಸ್ ಎಸ್ ಎಲ್ ಸಿ ಅಂಕಗಳ ಆಧಾರದಲ್ಲಿ ಪಾಸ್ ಮಾಡುವುದಾಗಿ ನಿರ್ಧಾರ ಕೈಗೊಂಡಿತ್ತು. ಆದರೂ ಕಳೆದ ಬಾರಿ ಫೇಲ್ ಆಗಿದ್ದ

ದ್ವಿತೀಯ ಪಿಯು ಫಲಿತಾಂಶಕ್ಕೆ ಹೈ ಕೋರ್ಟ್ ತಾತ್ಕಾಲಿಕ ತಡೆ Read More »