ರಾಜ್ಯ

ಒಂದೇ ಮಾಸ್ಕನ್ನು ಹೆಚ್ಚಾಗಿ ಬಳಸುತ್ತೀರಾ…? | ಕೊರೋನಾ ಬರಲ್ಲ ಬ್ಲ್ಯಾಕ್ ಫಂಗಸ್ ಅಂಟುತ್ತೆ ಎಚ್ಚರ…!

ಬೆಂಗಳೂರು: ಒಂದೇ ಮಾಸ್ಕ್ ಅನ್ನು ಹೆಚ್ಚಾಗಿ ಬಳಸುವವರಿಗೆ ಎಚ್ಚರಿಕೆಯ ಸಂದೇಶವೊಂದು ರವಾನೆಯಾಗಿದ್ದು,ಇದರಿಂದ ಕೊರೊನಾ ಬದಲು ಬ್ಲಾಕ್ ಫಂಗಸ್ ಬಹುಬೇಗನೆ ಅಂಟಿಕೊಳ್ಳುತ್ತದೆ ಎಂಬ ಆಘಾತಕಾರಿ ಅಂಶ ಹೊರಬಿದ್ದಿದೆ. ಈ ಸಂಬಂಧ ಏಮ್ಸ್​​​ನ ನ್ಯೂರೋಸರ್ಜನ್​​​ ವೈದ್ಯರೊಬ್ಬರು ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, ಸತತ 2ರಿಂದ 3 ವಾರಗಳ ಕಾಲ ಒಂದೇ ಮಾಸ್ಕನ್ನು ಧರಿಸುವುದರಿಂದ ಬ್ಲ್ಯಾಕ್​​ ಫಂಗಸ್​​ ಸೋಂಕು ಬರುವ ಸಂಭವ ಹೆಚ್ಚು ಎಂದಿದ್ದಾರೆ. ಈ ಮೂಲಕ ಸತತವಾಗಿ ಒಂದೇ ಮಾಸ್ಕ್ ಬಳಸುವವರಿಗೆ ವೈದ್ಯ ಡಾ. ಶರತ್ ಚಂದ್ರ ಎಚ್ಚರಿಕೆ ನೀಡಿದ್ದಾರೆ. ಇತ್ತೀಚಿನ […]

ಒಂದೇ ಮಾಸ್ಕನ್ನು ಹೆಚ್ಚಾಗಿ ಬಳಸುತ್ತೀರಾ…? | ಕೊರೋನಾ ಬರಲ್ಲ ಬ್ಲ್ಯಾಕ್ ಫಂಗಸ್ ಅಂಟುತ್ತೆ ಎಚ್ಚರ…! Read More »

ಕೋವಿಡ್ ಮಾರ್ಗಸೂಚಿಗಳನ್ನು ಸರಿಯಾಗಿ ಪಾಲಿಸೋಣ | ಲಾಕ್ಡೌನ್ ನಿಂದ ಹಿಂದೆ ಸರಿದ ಉದ್ಧವ್ ಠಾಕ್ರೆ

ಮಹಾರಾಷ್ಟ್ರ: ರಾಜ್ಯದಲ್ಲಿ ಸದ್ಯ ಲಾಕ್ಡೌನ್ ಇದ್ದು ಹಂತಹಂತವಾಗಿ ಅನ್ಲಾಕ್ ಮಾಡಲು ರಾಜ್ಯಸರ್ಕಾರ ನಿರ್ಧರಿಸಿದೆ. ಇನ್ನು ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ರಾಜ್ಯದ ಜನತೆಗೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕರೆ ನೀಡಿದ್ದಾರೆ. ಸೋಮವಾರದಿಂದ ಮಹಾರಾಷ್ಟ್ರದಲ್ಲಿ ಹಂತಹಂತವಾಗಿ ಅನ್ಲಾಕ್ ಪ್ರಕ್ರಿಯೆ ಆರಂಭವಾಗಲಿದೆ. ಒಂದೇ ಬಾರಿಗೆ ಯಾವ ನಿರ್ಧಾರವನ್ನೂ ತೆಗೆದುಕೊಳ್ಳುತ್ತಿಲ್ಲ. ಸೋಂಕು ದೃಢೀಕರಣ ಪ್ರಮಾಣ ಮತ್ತು ಆಮ್ಲಜನಕ, ಹಾಸಿಗೆಗಳ ಲಭ್ಯತೆ ಆಧಾರದಲ್ಲಿ ರಾಜ್ಯವನ್ನು ಐದು ಹಂತಗಳಲ್ಲಿ ವಿಂಗಡಿಸಿ ಲಾಕ್‌ಡೌನ್ ತೆರವು ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ.ಯಾವ ರೀತಿಯ ನಿರ್ಬಂಧಗಳ ಅಗತ್ಯವಿದೆಯೆಂದು ಸ್ಥಳಿಯಾಡಳಿತ ನಿರ್ಧರಿಸಲಿದೆ. ಲಾಕ್ಡೌನ್

ಕೋವಿಡ್ ಮಾರ್ಗಸೂಚಿಗಳನ್ನು ಸರಿಯಾಗಿ ಪಾಲಿಸೋಣ | ಲಾಕ್ಡೌನ್ ನಿಂದ ಹಿಂದೆ ಸರಿದ ಉದ್ಧವ್ ಠಾಕ್ರೆ Read More »

ಕಾರು-ಬೈಕ್ ಡಿಕ್ಕಿ: ಯಮನಪಾಲಾದ ಅಣ್ಣ-ತಂಗಿ ಹಾಗೂ ಮಗು

ರಾಯಚೂರು: ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂರು ವರ್ಷದ ಮಗು ಸಹಿತ ಅಣ್ಣ-ತಂಗಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ನಾಗರಾಳ ಕ್ರಾಸ್ ಬಳಿ ಈ ಅಪಘಾತ ನಡೆದಿದೆ. ಲಿಂಗಸುಗೂರು ತಾಲೂಕಿನ ಗುಂತಗೋಳ ಗ್ರಾಮದ ಬಸವರಾಜ (32), ಪಲ್ಲವಿ (23) ಮತ್ತು ಸಂಗಮೇಶ (3) ಮೃತಪಟ್ಟವರು. ಬಸವರಾಜ ಮತ್ತು ಪಲ್ಲವಿ ಸೋದರ ಸಂಬಂಧಿಗಳಾಗಿದ್ದು, ಇವರು ನಾಗರಹಾಳದಲ್ಲಿನ ಸಹೋದರಿಯ ಮನೆಗೆ ಹೋಗಿ ವಾಪಸ್​ ಬರುವಾಗ ಈ ದುರ್ಘಟನೆ ಸಂಭವಿಸಿದೆ. ಬೈಕ್​ನಲ್ಲಿ ಪ್ರಯಾಣಿಸುತ್ತಿದ್ದ

ಕಾರು-ಬೈಕ್ ಡಿಕ್ಕಿ: ಯಮನಪಾಲಾದ ಅಣ್ಣ-ತಂಗಿ ಹಾಗೂ ಮಗು Read More »

ಯಡಿಯೂರಪ್ಪನವರೇ ಕಾರ್ಯಕರ್ತರ ಆದರ್ಶ, ಅವರ ಹೇಳಿಕೆಯೇ ಪಕ್ಷದ ವಿಶೇಷತೆ – ನಳಿನ್ ಕುಮಾರ್ ಕಟೀಲ್

ಮಂಗಳೂರು, ಜೂನ್ 06; ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನೀಡಿರುವ ರಾಜೀನಾಮೆ ಹೇಳಿಕೆಯ ಕುರಿತು ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ಯಡಿಯೂರಪ್ಪ ಹೇಳಿಕೆ ಇದು ಭಾರತೀಯ ಜನತಾ ಪಾರ್ಟಿಯ ವಿಶೇಷತೆ, ನಮ್ಮ ಕಾರ್ಯಕರ್ತರಿಗೆ ಯಡಿಯೂರಪ್ಪ ಆದರ್ಶರಾಗಿದ್ದಾರೆ. ರಾಷ್ಟ್ರ ನಾಯಕರು ಮತ್ತು ಪಕ್ಷದ ಸೂಚನೆಯಂತೆ ನಡೆಯುತ್ತೇನೆ ಎಂದು ಹೇಳಿರೋದು ಆದರ್ಶಯುತವಾಗಿದೆ” ಎಂದರು.“ಯಡಿಯೂರಪ್ಪ ಅಧಿಕಾರಕ್ಕೆ ಅಂಟಿ ಕೂತವರಲ್ಲ, ಪಕ್ಷ ಹೇಳಿದರೆ ರಾಜೀನಾಮೆ ಕೊಡುತ್ತೇನೆ ಎಂದಿದ್ದಾರೆ.ಇದು ಬಿಜೆಪಿಯ

ಯಡಿಯೂರಪ್ಪನವರೇ ಕಾರ್ಯಕರ್ತರ ಆದರ್ಶ, ಅವರ ಹೇಳಿಕೆಯೇ ಪಕ್ಷದ ವಿಶೇಷತೆ – ನಳಿನ್ ಕುಮಾರ್ ಕಟೀಲ್ Read More »

ಶ್ರೀಲಂಕಾದಲ್ಲಿ ಭಾರೀ ಮಳೆ: ಅಪಾರ ಹಾನಿ, ಹಲವರ ಸಾವು

ಕೊಲಂಬೊ:ಶ್ರೀಲಂಕಾದಲ್ಲಿ ಭಾರಿ ಮಳೆಯಿಂದಾಗಿ 14 ಜನರು ಸಾವನ್ನಪ್ಪಿದ್ದಾರೆ ಮತ್ತು 2,45,000 ಜನರು ಹಾನಿಗೊಳಗಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಕೊಲ್ಲಲ್ಪಟ್ಟ 14 ಜನರಲ್ಲಿ, ಐದು ಸಾವುಗಳು ರಾಜಧಾನಿ ಕೊಲಂಬೊದಿಂದ 88 ಕಿಲೋಮೀಟರ್ ದೂರದಲ್ಲಿರುವ ಕೆಗಲ್ಲೆಯಿಂದ ವರದಿಯಾಗಿದ್ದರೆ, ಮೂರು ಸಾವುಗಳು ರತ್ನಪುರ ಜಿಲ್ಲೆಯಿಂದ ವರದಿಯಾಗಿದೆ ಎಂದು ಕ್ಸಿನ್ಹುವಾ ವರದಿ ಮಾಡಿದೆ.ಇಬ್ಬರು ನಾಪತ್ತೆಯಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.ಡಿಎಂಸಿ ಅಂಕಿಅಂಶಗಳ ಪ್ರಕಾರ, 15,658 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದ್ದು, 800 ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ.

ಶ್ರೀಲಂಕಾದಲ್ಲಿ ಭಾರೀ ಮಳೆ: ಅಪಾರ ಹಾನಿ, ಹಲವರ ಸಾವು Read More »

ಮೊದಲ ರಾತ್ರಿ ಶೋಭನದ ಕೋಣೆಗೆ ಹಾಲನ್ಯಾಕೆ ತಗೊಂಡೋಗ್ತಾರೆ ಗೊತ್ತಾ?

ವಿವಾಹವೆಂಬುದು ಎರಡು ಹೃದಯಗಳ ಬೆಸುಗೆ. ಅದರಲ್ಲು ವಿವಾಹದ ಬಳಿಕದ ಮೊದಲ ರಾತ್ರಿಗೆ ಭಾರತೀಯ ಸಂಸ್ಕೃತಿಯಲ್ಲಿ ವಿಶೇಷವಾದ ಪ್ರಾಶಸ್ತ್ಯವಿದೆ. ಶೋಭನವನ್ನು ವಧು ವರನ ಜೀವನಕ್ಕೆ ಒಯ್ಯುವ ಅದೃಷ್ಟದ ಸಂಕೇತವೆಂದು ನಂಬಲಾಗಿದೆ. ಅದರಲ್ಲೂ ಮೊದಲ ರಾತ್ರಿಯಲ್ಲಿ ವಧುವಿನ ಕೈಯಲ್ಲಿರುವ ಹಾಲಿನ ಲೋಟಕ್ಕೆ ಅದರದ್ದೇ ಆದ ಮಹತ್ವವಿದೆ.ಪ್ರಾಚೀನ ಭಾರತೀಯರು ಕೃಷಿಕರಾಗಿದ್ದರಿಂದ, ಜಾನುವಾರು ಸಾಕಣೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ, ಮತ್ತು ಗೋವಿನ ಸಗಣಿಯಿಂದ ತುಪ್ಪದವರೆಗೆ ಪ್ರತಿದಿನ ಬಳಸಲಾಗುತ್ತದೆ. ಆರ್ಥಿಕವಾಗಿ ಸ್ಥಿರವಾದ ರೈತರು ಹೆಚ್ಚು ಜಾನುವಾರುಗಳನ್ನು ಹೊಂದಿದ್ದರು. ಅದಕ್ಕಾಗಿ ಹೈನುಗಾರಿಕೆ ಕೂಡಾ ಭಾರತೀಯರ ಸಂಸ್ಕೃತಿಯೊಳಗೆ

ಮೊದಲ ರಾತ್ರಿ ಶೋಭನದ ಕೋಣೆಗೆ ಹಾಲನ್ಯಾಕೆ ತಗೊಂಡೋಗ್ತಾರೆ ಗೊತ್ತಾ? Read More »

ಒಲವಿನ ಸೂಜಿಯ‌ ಚುಚ್ಚಿದಳೇ‌? ಹಾಳಾದ ಹೃದಯ ತಟ್ಟಿದಳೇ?

ಬೆಂಗಳೂರು: ಸದ್ಯ ಕೊರೊನಾ ತಡೆಗೆ ಎಲ್ಲೆಡೆ ವ್ಯಾಕ್ಸಿನ್ ಹಾಕಲಾಗುತ್ತಿದೆ. ಅದರಂತೆ ದೇಶದ ಜನ ಕೂಡ ವ್ಯಾಕ್ಸಿನ್ ಹಾಕಿಸಿಕೊಳ್ಳಲು ಮುಗಿಬೀಳುತ್ತಿದ್ದಾರೆ. ವ್ಯಾಕ್ಸಿನ್ ಗೆ ಹಾಹಾಕಾರ ಶುರುವಾಗಿದೆ. ಈ ಮಧ್ಯೆ ವ್ಯಾಕ್ಸಿನ್ ಹಾಕಿಸಿಕೊಂಡವರ ಫೋಟೊವೊಂದು ವೈರಲ್ ಆಗಿದ್ದು, ತರಹೇವಾರಿ ಕವನಗಳು ಮೂಡಿ ಬರ್ತಾ ಇವೆ. ವ್ಯಾಕ್ಸಿನ್ ಹಾಕಿಸಿಕೊಳ್ಳುತ್ತಿರುವ ಹುಡುಗ ಇಂಜೆಕ್ಷನ್ ಚುಚ್ಚುತ್ತಿರುವ ನರ್ಸನ್ನೇ ನೋಡುತ್ತಿದ್ದಾನೆ. ಯಾವ ಸೋಷಿಯಲ್ ಮೀಡಿಯಾದಲ್ಲೇ ನೋಡಿದ್ರು ಈ ಫೋಟೊ ಹರಿದಾಡ್ತಾ ಇದೆ. ಆ ಫೋಟೊ ಮೇಲೆ ಕವನಗಳ ಸುರಿಮಳೆಯೇ ಸುರಿಯುತ್ತಿದೆ. ಅದರಲ್ಲೂ ಎಷ್ಡರ ಮಟ್ಟಿಗೆ ವೈರಲ್

ಒಲವಿನ ಸೂಜಿಯ‌ ಚುಚ್ಚಿದಳೇ‌? ಹಾಳಾದ ಹೃದಯ ತಟ್ಟಿದಳೇ? Read More »

ಹೈಕಮಾಂಡ್ ಸೂಚಿಸಿದರೆ ತಕ್ಷಣ ರಾಜೀನಾಮೆ: ಸಿಎಂ ಬಿ.ಎಸ್ ಯಡಿಯೂರಪ್ಪ

ಬೆಂಗಳೂರು: ನಾಯಕತ್ವ ಬದಲಾವಣೆ ವಿಚಾರ, ಬಿಜೆಪಿಯಲ್ಲಿನ ಅಸಮಾಧಾನದ ಬೆನ್ನಲ್ಲೇ ಖಡಕ್ ಪ್ರತಿಕ್ರಿಯೆ ನೀಡಿರುವ ಸಿಎಂ ಬಿ.ಎಸ್.ಯಡಿಯೂರಪ್ಪ ಹೈಕಮಾಂಡ್ ಸೂಚಿಸಿದ ತಕ್ಷಣ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ. ವಿಧಾನಸೌದದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಬಿಜೆಪಿ ಹೈಕಮಾಂಡ್ ನನ್ನ ಮೇಲೆ ಸಂಪೂರ್ಣ ವಿಶ್ವಾಸವಿಟ್ಟಿದೆ. ಎಲ್ಲಿಯವರೆಗೆ ಅಧಿಕಾರದಲ್ಲಿರಲು ಹೇಳುತ್ತಾರೋ ಅಲ್ಲಿಯವರೆಗೂ ನಾನು ಅಧಿಕಾರದಲ್ಲಿ ಮುಂದುವರೆಯುತ್ತೇನೆ. ಹೈಕಮಾಂಡ್ ರಾಜೀನಾಮೆ ನೀಡುವಂತೆ ನನಗೆ ಸೂಚಿಸಿದರೆ ತಕ್ಷಣ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ. ಈ ಮೂಲಕ ನಾಯಕತ್ವ ಬದಲಾವಣೆ ನಿಟ್ಟಿನಲ್ಲಿ ತೆರೆ ಮರೆಯಲ್ಲಿ ಕೆಲ

ಹೈಕಮಾಂಡ್ ಸೂಚಿಸಿದರೆ ತಕ್ಷಣ ರಾಜೀನಾಮೆ: ಸಿಎಂ ಬಿ.ಎಸ್ ಯಡಿಯೂರಪ್ಪ Read More »

ಆಶಾ ಕಾರ್ಯಕರ್ತೆಯರಿಗೆ ತಲಾ 3,000 ಪ್ರೋತ್ಸಾಹ ಧನ ಮಂಜೂರು

ಬೆಂಗಳೂರು: ಕೊರೊನಾ ಮಹಾಮಾರಿಯ ವಿರುದ್ಧ ಎಡೆಬಿಡದೆ ಹೋರಾಡುತ್ತಿರುವ 42,574 ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರ ತಲಾ 3,000 ರೂಪಾಯಿ ಪ್ರೋತ್ಸಾಹ ಧನ ಮಂಜೂರು ಮಾಡಿದೆ. ‌ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಶಿಕ್ಷಣ ಸಚಿವ ಸುಧಾಕರ್ ಈ ಕುರಿತು ಟ್ವೀಟ್​​ ಮಾಡಿ ಮಾಹಿತಿ ನೀಡಿದ್ದಾರೆ. ಕೊರೊನಾ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರು ಸಲ್ಲಿಸುತ್ತಿರುವ ಅನನ್ಯ ಸೇವೆಯನ್ನು ಗುರುತಿಸಿ ಆರ್ಥಿಕ ಪ್ಯಾಕೇಜ್-2 ರಲ್ಲಿ ಪರಿಹಾರ ಘೋಷಿಸಲಾಗಿದೆ, ರಾಜ್ಯದ 42,574 ಆಶಾ ಕಾರ್ಯಕರ್ತೆಯರಿಗೆ ಒಟ್ಟು ₹12.75 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಎಂದಿದ್ದಾರೆ.

ಆಶಾ ಕಾರ್ಯಕರ್ತೆಯರಿಗೆ ತಲಾ 3,000 ಪ್ರೋತ್ಸಾಹ ಧನ ಮಂಜೂರು Read More »

ಈ ವಾರ ನಿಮ್ಮ ರಾಶಿ ಭವಿಷ್ಯ

ಮೇಷರಾಶಿಯಾವುದೇ ಹೊಸ ಕೆಲಸಗಳಿಗೆ ಕೈ ಹಾಕುವ ಮೊದಲು ಮುನ್ನಚ್ಚರಿಕೆ ವಹಿಸಬೇಕಾಗುತ್ತದೆ. ಸಂಗಾತಿಯ ಸಲಹೆಗೆ ಕಿವಿಗೊಡಬೇಕಾಗುತ್ತದೆ. ಉದ್ಯೋಗದಲ್ಲಿ ಸ್ಥಾನ ಪಲ್ಲಟವಾಗಬಹುದು. ಅಪರಿಚತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ.ಅದೃಷ್ಟ ಸಂಖ್ಯೆ: 9ಅದೃಷ್ಟದ ಬಣ್ಣ: ಕೆಂಪು ಬಣ್ಣ ವೃಷಭರಾಶಿಸ್ವ ಸಾಮರ್ಥ‍್ಯದಲ್ಲಿ ನಂಬಿಕೆಯಿಟ್ಟು ಕೆಲಸ ಮಾಡಬೇಕುಸಂಗಾತಿಯ ಮನೋಕಾಮನೆ ಪೂರೈಸಬೇಕಾಗುತ್ತದೆ. ಹಿರಿಯರೊಂದಿಗೆ ವಾಗ್ವಾದಕ್ಕಿಳಿಯಬೇಡಿ. ಈ ದಿನ ಸಾಲ ಕೊಡಲು ಹೋದರೆ ಮರಳಿ ಬಾರದು, ಎಚ್ಚರ. ದಿನದಂತ್ಯಕ್ಕೆ ಅಚ್ಚರಿಯ ವಾರ್ತೆಯಿದೆ.ಅದೃಷ್ಟ ಸಂಖ್ಯೆ: 5ಅದೃಷ್ಟದ ಬಣ್ಣ: ಬಿಳಿಬಣ್ಣ ಮಿಥುನರಾಶಿಪ್ರೀತಿ ಪಾತ್ರರ ಭೇಟಿಯಿಂದ ಮನಸ್ಸಿಗೆ ಸಂತಸವಾಗುವುದು. ಹಾಗಿದ್ದರೂ ಸಂಗಾತಿಯ ಕಿರಿ

ಈ ವಾರ ನಿಮ್ಮ ರಾಶಿ ಭವಿಷ್ಯ Read More »