ರಾಜ್ಯ

ಕೇಂದ್ರದ ಸರ್ವಾಧಿಕಾರಿ ಧೋರಣೆ ಮತ್ತು ಪ್ರಾದೇಶಿಕತೆಯ ಕಾವು ಹೆಚ್ಚಾಗಿದೆ: ಸಚಿವ ಜೆ.ಸಿ. ಮಾಧುಸ್ವಾಮಿ

ಮೈಸೂರು: ಕೇಂದ್ರ ಸರ್ಕಾರ ಇತ್ತೀಚಿನ ದಿನಗಳಲ್ಲಿ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದು, ರಾಜ್ಯದ ವಿಚಾರಗಳಲ್ಲಿ ಹಸ್ತಕ್ಷೇಪ ಮಾಡುತ್ತಿದೆ ಮತ್ತು ಕೇಂದ್ರಕ್ಕೆ  ಪ್ರಾದೇಶಿಕತೆಯ ಕಾವು ಹೆಚ್ಚಾಗಿದ್ದು, ರಾಜ್ಯಗಳ ನಡುವೆ ಸರಿಯಾಗಿ ಅನುದಾನ ಹಂಚಿಕೆ ಮಾಡುವಲ್ಲಿ ವಿಫಲವಾಗುತ್ತಿದೆ ಎಂದು ರಾಜ್ಯ ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಅಸಮಾಧಾನ ಹೊರ ಹಾಕಿದ್ದಾರೆ. ಮೈಸೂರಿನಲ್ಲಿ ನಿನ್ನೆ  ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ನಗರ ಘಟಕ ವತಿಯಿಂದ ನಡೆದ ರಾಷ್ಟ್ರೀಯ ಐಕ್ಯತೆ ಮತ್ತು ಪ್ರಾದೇಶಿಕ ಸ್ವಾತಂತ್ರ್ಯ  ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಕೇಂದ್ರದ […]

ಕೇಂದ್ರದ ಸರ್ವಾಧಿಕಾರಿ ಧೋರಣೆ ಮತ್ತು ಪ್ರಾದೇಶಿಕತೆಯ ಕಾವು ಹೆಚ್ಚಾಗಿದೆ: ಸಚಿವ ಜೆ.ಸಿ. ಮಾಧುಸ್ವಾಮಿ Read More »

ಸಿನಿಮಾ ಪೋಷಕ ಕಲಾವಿದರಿಗೆ ಸಬ್ಸಿಡಿ ದರದಲ್ಲಿ ಮನೆ ಹಂಚಿಕೆ: ಡಿಸಿಎಂ

ಬೆಂಗಳೂರು: ಆರ್ಥಿಕವಾಗಿ ಸಂಕಷ್ಟದಲ್ಲಿರುವ ಚಿತ್ರರಂಗದ ಪೋಷಕ ಕಲಾವಿದರಿಗೆ ಪ್ರಧಾನಮಂತ್ರಿ ಮತ್ತು ಮುಖ್ಯಮಂತ್ರಿ ಗೃಹ ನಿರ್ಮಾಣ ಯೋಜನೆಯಡಿ ಸಬ್ಸಿಡಿ ದರದಲ್ಲಿ ಮನೆ ನೀಡಲಾಗುವುದು ಎಂದು ಕೋವಿಡ್ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವತ್ಥನಾರಾಯಣ ಹೇಳಿದರು. ಬೆಂಗಳೂರಿನಲ್ಲಿ ಭಾನುವಾರ ಬೆಳಿಗ್ಗೆ ಚಿತ್ರರಂಗದ ಪೋಷಕ ಕಲಾವಿದರಿಗೆ ಭರತ್‌ಗೌಡ ಚಾರಿಟಬಲ್ ಟ್ರಸ್ಟ್ ವತಿಯಿಂದ ಫುಡ್ ಕಿಟ್ ವಿತರಿಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಡಿಸಿಎಂ, ‘ಮನೆ ಅಗತ್ಯ ಇರುವ ಕಲಾವಿದರು ಅರ್ಜಿ ಹಾಕಬಹುದು. ತಕ್ಷಣವೇ ಅಂಥ ಕಲಾವಿದರಿಗೆ ಕಡಿಮೆ ದರದಲ್ಲಿ ಮನೆ

ಸಿನಿಮಾ ಪೋಷಕ ಕಲಾವಿದರಿಗೆ ಸಬ್ಸಿಡಿ ದರದಲ್ಲಿ ಮನೆ ಹಂಚಿಕೆ: ಡಿಸಿಎಂ Read More »

ಕೊರೋನಾ ಸುಳಿಯದಂತೆ ಗ್ರಾಮದ ನಾಲ್ಕು ಮೂಲೆಗೆ ಕಾಯಿ ಮಂತ್ರಿಸಿ ಕಟ್ಟಿದರು….!

ಚಿತ್ರದುರ್ಗ: ಒಂದೆಡೆ ಭಾರತದಲ್ಲಿ ಮೂಡನಂಬಿಕೆ ತೊಲಗಿದೆ ಎನ್ನುತ್ತಿದ್ದರೂ, ಉನ್ನೊಂದೆಡೆ ಜನ ಆಶ್ಚರ್ಯಕರ ರೀತಿಯಲ್ಲಿ ಮೂಡನಂಬಿಕ ಆಚರಣೆಯಲ್ಲಿ ತೊಡಗಿಕೊಳ್ಳುವುದು ಬೆಳಕಿಗೆ ಬರುತ್ತಿದೆ. ಅದರಂತೆ ಕೋವಿಡ್ ಗ್ರಾಮಕ್ಕೆ ಸುಳಿಯುವುದನ್ನು ತಡೆಯಲು, ಗ್ರಾಮದ ನಾಲ್ಕು ದಿಕ್ಕಿಗೆ ಮಂತ್ರಿಸಿದ ತೆಂಗಿನಕಾಯಿ ಕಟ್ಟಿದ ಘಟನೆ ಚಿತ್ರದುರ್ಗ ಜಿಲ್ಲೆಯ ನಡೆದಿದೆ. ಚಳ್ಳಕೆರೆ ತಾಲ್ಲೂಕಿನ ಮನ್ನೆಕೋಟೆ ಗ್ರಾಮದಲ್ಲಿ ಕಳೆದ ಒಂದು ತಿಂಗಳಲ್ಲಿ 15 ಜನರು ಕೊರೋನಾಗೆ ತುತ್ತಾಗಿ ಸಾವನ್ನಪ್ಪಿದ್ದಾರೆ. ಎರಡು ಸಾವಿರ ಜನಸಂಖ್ಯೆಯ ಈ ಗ್ರಾಮದಲ್ಲಿ ಸುಮಾರು 450 ಕ್ಕೂ ಹೆಚ್ಚು ಜನರಿಗೆ ಕೊರೋನಾ ಲಕ್ಷಣಗಳು ಕಾಣಿಸಿಕೊಂಡಿದೆ.

ಕೊರೋನಾ ಸುಳಿಯದಂತೆ ಗ್ರಾಮದ ನಾಲ್ಕು ಮೂಲೆಗೆ ಕಾಯಿ ಮಂತ್ರಿಸಿ ಕಟ್ಟಿದರು….! Read More »

“ನನ್ನ ಜೊತೆಗಿನ ನೆನಪುಗಳಿರುವ ಅಮ್ಮನ ಮೊಬೈಲ್ ಹಿಂದಿರುಗಿಸಿ” ಕೋವಿಡ್ ಗೆ ಜೀವತೆತ್ತ ತಾಯಿಯ ಮುದ್ದಿನ ಮಗಳ ಭಾವುಕ ಪತ್ರ ವೈರಲ್

ಕುಶಾಲನಗರ: ವಿಶ್ವದಾದ್ಯಂತ  ಕಳೆದೊಂದು ವರ್ಷಗಳಲ್ಲಿ ಕೊರೋನಾ ಹಲವಾರು ಕರುಣಾಜನಕ ವ್ಯಥೆಗಳನ್ನು ಸೃಷ್ಟಿಸಿದೆ. ಕೊರೊನಾದಿಂದಾಗಿ ಜೀವ ಕಳೆದುಕೊಂಡ ಕುಟುಂಬದ ಸದಸ್ಯರ ಕಳೇಬರವನ್ನೂ ನೋಡಲಾಗದೆ ಜನ ದುಖಃದ ಕಡಲಲ್ಲಿ ತೇಲುತ್ತಿರುವ ಅದೆಷ್ಟೋ ಸನ್ನಿವೇಶಗಳಿಗೆ ನಾವು ನಿತ್ಯ ಸಾಕ್ಷಿಯಾಗುತ್ತಿದ್ದೇವೆ. ಅಂದರಂತೆ ತಾಯಿಯನ್ನು ಕಳೆದುಕೊಂಡ 10 ವರ್ಷದ ಬಾಲಕಿಯೊಬ್ಬಳು ಅಮ್ಮನ ಜೊತೆ ತಾನು ಕಳೆದ ದಿನಗಳ ನೆನಪು ಹೊತ್ತ ಮೊಬೈಲ್​ ಅನ್ನು ಹುಡುಕಿ ಕೊಡುವಂತೆ ಮನವಿ ಮಾಡಿದ ಈ ಕಥೆ ನಿಜಕ್ಕೂ ಕರುಣಾಜನಕವಾಗಿದೆ. ಕೊವಿಡ್ ತುತ್ತಾಗಿ ಜೀವ ತೆತ್ತ ಪ್ರೀತಿಯ ತಾಯಿ ಆಸ್ಪತ್ರೆಯಿಂದ

“ನನ್ನ ಜೊತೆಗಿನ ನೆನಪುಗಳಿರುವ ಅಮ್ಮನ ಮೊಬೈಲ್ ಹಿಂದಿರುಗಿಸಿ” ಕೋವಿಡ್ ಗೆ ಜೀವತೆತ್ತ ತಾಯಿಯ ಮುದ್ದಿನ ಮಗಳ ಭಾವುಕ ಪತ್ರ ವೈರಲ್ Read More »

ಸಹಿಸಲಾರದ ಉದರ ನೋವು ಬಾಧೆ ತಡೆಯಲಾರದೆ ಶಿಕ್ಷಕಿ ಮಾಡಿದ್ದೇನು?.

ಕೊಳ್ಳೇಗಾಲ: ತೀವ್ರ ಹೊಟ್ಟೆನೋವಿನ ಬಾಧೆಯಿಂದ  ಬೇಸತ್ತ ಶಿಕ್ಷಕಿಯೊಬ್ಬರು ದುಡುಕಿನ ನಿರ್ಧಾರ ತೆಗೆದುಕೊಂಡ ಘಟನೆ ಕೊಳ್ಳೇಗಾಲ ತಾಲೂಕಿನ ಸಿಂಗನಲ್ಲೂರು ಗ್ರಾಮದಲ್ಲಿ ನಡೆದಿದೆ.  ಪಟ್ಟಣದ ಖಾಸಗಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಿಕ್ಷಕಿಯ ಜೀವನ ದುರಂತ ಅಂತ್ಯವಾಗಿದೆ. ತಾಲೂಕಿನ ಸಿಂಗನಲ್ಲೂರು ಗ್ರಾಮದ 28 ವರ್ಷ ವಯಸ್ಸಿನ ರಮ್ಯಾ ಅವರು ಹಲವಾರು ದಿನಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು.  ಹೊಟ್ಟೆ ನೋವಿಗೆ ಸಂಬಂಧಿಸಿದಂತೆ ಅವರು ಚಿಕಿತ್ಸೆ ಕೂಡ ಪಡೆಯುತ್ತಿದ್ದರು ಎಂದು ತಿಳಿದು ಬಂದಿದೆ. ಇತ್ತೀಚೆಗೆ ಹೊಟ್ಟೆ ನೋವು ತೀವ್ರವಾಗಿದ್ದು, ಸಹಿಸಿಕೊಳ್ಳಲು ಸಾಧ್ಯವಾಗದ ವೇದನೆಯಿಂದ ಬೇಸತ್ತ ಅವರು

ಸಹಿಸಲಾರದ ಉದರ ನೋವು ಬಾಧೆ ತಡೆಯಲಾರದೆ ಶಿಕ್ಷಕಿ ಮಾಡಿದ್ದೇನು?. Read More »

ವರ್ಷದೊಳಗೇ ಯುವಜೋಡಿಯ ಸಂಸಾರ ನೌಕೆ ಮುಳುಗಿಸಿದ ಮಹಾಮಾರಿ: ಮಂಡ್ಯದಲ್ಲಿ ನಡೆಯಿತು ಹೃದಯವಿದ್ರಾವಕ ಘಟನೆ

ನಾಗಮಂಗಲ:ಮೇ.22: ಕೊರೊನಾ ಎಷ್ಟೊಂದು ಭೀಕರತೆ ಪ್ರದರ್ಶನ ಮಾಡುತ್ತಿದೆ ಎನ್ನುವುದಕ್ಕೆ ಮಂಡ್ಯ ಜಿಲ್ಲೆಯ ಘಟನೆಯೇ ಸಾಕ್ಷಿ. ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕು ಬಿಂಡಿಗನವಿಲೆ ಹೋಬಳಿಯ ಬೊಮ್ಮೇನಹಳ್ಳಿ ಗ್ರಾಮದ ಯುವ ಉದ್ಯಮಿ ಕಿರಣ್ ಕೊರೊನಾ ಸೋಂಕಿನಿಂದ ಮೃತರಾಗಿದ್ದರು. ಬೆಳ್ಳೂರು ಕ್ರಾಸ್ ನಲ್ಲಿರುವ ದಿ ಚುಂಚನಗಿರಿ ಮೆಡಿಕಲ್ ಕಾಲೇಜಿನಲ್ಲಿ ದಾಖಲು ಆಗಿ ಚಿಕಿತ್ಸೆ ಪಡೆಯುತ್ತಿದ್ದ ಕಿರಣ್ ನನ್ನು ಕಳೆದ ಮೂರು ದಿನಗಳ ಹಿಂದಷ್ಟೇ ಬೆಂಗಳೂರಿಗೆ ಕಳುಹಿಸಲಾಗಿತ್ತು. ಆದರೆ ಅಷ್ಟರ ವೇಳೆಗೆ ಪರಿಸ್ಥಿತಿ ಕೈಮೀರಿ ನ್ಯೂಮೋನಿಯಾಗೆ ಬದಲಾಗಿದ್ದರ ಪರಿಣಾಮ ಶನಿವಾರ ಮುಂಜಾನೆ ಕಿರಣ್

ವರ್ಷದೊಳಗೇ ಯುವಜೋಡಿಯ ಸಂಸಾರ ನೌಕೆ ಮುಳುಗಿಸಿದ ಮಹಾಮಾರಿ: ಮಂಡ್ಯದಲ್ಲಿ ನಡೆಯಿತು ಹೃದಯವಿದ್ರಾವಕ ಘಟನೆ Read More »

ರಾಜ್ಯಕ್ಕೆ ಕಾಲಿಟ್ಟ ವೈಟ್ ಫಂಗಸ್ ಭೂತ: ರಾಯಚೂರಿನಲ್ಲಿ 6 ಜನರಲ್ಲಿ ಪತ್ತೆ: ಆತಂಕ ಬೇಡ ಎಂದ ವೈದ್ಯರು

ರಾಯಚೂರು (ಮೇ. 22): ಕೊರೋನಾ ಸೋಂಕಿನ ಬೆನ್ನಲ್ಲೇ ಮಾರಕ ಬ್ಲಾಕ್​ ಫಂಗಸ್​, ವೈಟ್​ ಫಂಗಸ್​ ರೋಗ ಸೋಂಕಿತರನ್ನು ಬಾಧಿಸುತ್ತಿದೆ. ಈಗಾಗಲೇ ರಾಜ್ಯದಲ್ಲಿ ಸಾಲು ಸಾಲು ಬ್ಲಾಕ್​ ಫಂಗಸ್​ ಪ್ರಕರಣಗಳು ಪತ್ತೆಯಾಗುತ್ತಿದ್ದು, ಸರ್ಕಾರ ಕೂಡ ಈ ಬಗ್ಗೆ ಆತಂಕ ವ್ಯಕ್ತಪಡಿಸಿದೆ. ರಾಜ್ಯದಲ್ಲಿ ಇದುವರೆಗೂ 250 ಬ್ಲಾಕ್​ ಫಂಗಸ್​ ಪ್ರಕರಣಗಳು ಕಂಡು ಬಂದಿದ್ದು, ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿದೆ ಎಂದು ಆರೋಗ್ಯ ಸಚಿವ ಸುಧಾಕರ್​ ತಿಳಿಸಿದ್ದಾರೆ. ಇನ್ನು ರಾಜ್ಯ ಸರ್ಕಾರ ಬ್ಲಾಕ್​ ಫಂಗಸ್ ಸರ್ಕಾರಿ ಆಸ್ಪತ್ರೆಗಳಲ್ಲಿ

ರಾಜ್ಯಕ್ಕೆ ಕಾಲಿಟ್ಟ ವೈಟ್ ಫಂಗಸ್ ಭೂತ: ರಾಯಚೂರಿನಲ್ಲಿ 6 ಜನರಲ್ಲಿ ಪತ್ತೆ: ಆತಂಕ ಬೇಡ ಎಂದ ವೈದ್ಯರು Read More »

ಸಿಎಂ ನಿವಾಸ ಜನರ ಕಷ್ಟಕ್ಕಿಲ್ಲವೇ? ಪ್ರಜೆಗಳ‌‌ ಕಣ್ಣೀರಿಗೆ ಮನ ಕರಗುವುದು ಯಾವಾಗ?

ಕುಮಾರಕೃಪಾ, ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳ‌ ಅಧಿಕೃತ ಸರ್ಕಾರಿ ಬಂಗಲೆ. ಇಲ್ಲಿ ರಾಜ್ಯ‌ ರಾಜಕೀಯದ ಆಸ್ಥಾನ. ಇಲ್ಲಿ ಇಡೀ ರಾಜ್ಯದ‌ ಬಗ್ಗೆ ಸಮಗ್ರ ಸಮಸ್ಯೆಗಳ, ಪರಿಹಾರೋಪಯಗಳ, ವಿಚಾರಗಳ ಕುರಿತ ವಿದ್ಯಮಾನಗಳನ್ನು ಚರ್ಚೆ ನಡೆಸಲಾಗುತ್ತದೆ. ನಾಡಪ್ರಭುವಿನ ಈ ಆಸ್ಥಾನ ಪ್ರಜೆಗಳ ಕಷ್ಟಕ್ಕೆ ಮಿಡಿಯುವ, ಅವರ ಸಮಸ್ಯೆಗಳಿಗೆ ಸ್ಪಂದಿಸುವ ಕೊನೆಯ ಸ್ಥಳ. ಎಲ್ಲಿಯೂ ಪರಿಹಾರ ಸಿಗದಿದ್ದರೂ ಇಲ್ಲಿ ಖಂಡಿತಾ ಸಮಸ್ಯೆಗಳಿಗೆ ತಕ್ಕ ಪರಿಹಾರ ಸಿಕ್ಕೇ ಸಿಗುತ್ತದೆ ಎಂದು ರಾಜ್ಯದ ಜನ ನಂಬುತ್ತಾರೆ. ಆದ್ದರಿಂದಲೇ ಹಲವು ಮಂದಿ ಇತ್ತ ಕಡೆ ಧಾವಿಸುತ್ತಾರೆ. ಆದರೆ

ಸಿಎಂ ನಿವಾಸ ಜನರ ಕಷ್ಟಕ್ಕಿಲ್ಲವೇ? ಪ್ರಜೆಗಳ‌‌ ಕಣ್ಣೀರಿಗೆ ಮನ ಕರಗುವುದು ಯಾವಾಗ? Read More »

ಮಗುವಿನೊಂದಿಗೆ ಚಿಕಿತ್ಸೆಗೆ ಹೊರಟ ಮಹಿಳೆಯನ್ನು ಆಸ್ಪತ್ರೆಗೆ ತಲುಪಿಸಿದ ಪೊಲೀಸರು

ಹಾವೇರಿ: ತನ್ನ ಎರಡು ತಿಂಗಳ ಹಸುಗೂಸಿನೊಂದಿಗೆ ಆಸ್ಪತ್ರೆಗೆ ಚಿಕಿತ್ಸೆಗೆ ತೆರಳಲು ರಸ್ತೆ ಬದಿ ವಾಹನಕ್ಕಾಗಿ ಕಾಯುತ್ತಿದ್ದ ಮಹಿಳೆಯನ್ನು ಪೊಲೀಸರು ಆಸ್ಪತ್ರೆಗೆ ತಲುಪಿಸಿದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಸಂಪೂರ್ಣ ಲಾಕ್ಡೌನ್ ಹೇರಲಾಗಿದ್ದು, ಯಾವುದೇ ವಾಹನ ಓಡಾಟವಿಲ್ಲದ ಸಮಯದಲ್ಲಿ ಮಗುವನ್ನು ಎತ್ತಿಕೊಂಡು ಆಸ್ಪತ್ರೆಗೆ ತೆರಳಲು ರಸ್ತೆ ಬದಿ ನಿಂತಿದ್ದ ಮಹಿಳೆಗೆ ಪೊಲೀಸರ ಸಹಕರಿಸಿ ಮಾನವೀಯತೆ ಮೆರೆದಿದ್ದಾರೆ.

ಮಗುವಿನೊಂದಿಗೆ ಚಿಕಿತ್ಸೆಗೆ ಹೊರಟ ಮಹಿಳೆಯನ್ನು ಆಸ್ಪತ್ರೆಗೆ ತಲುಪಿಸಿದ ಪೊಲೀಸರು Read More »

ಅಂದಿನ ಕಾರು ಚಾಲಕ ಇಂದಿನ ಸಾವಿರಾರು ಬಸ್ ಗಳ ಒಡೆಯ ಎಸ್ ಆರ್ ಎಸ್ ಬಸ್ ಮಾಲೀಕ ರಾಜಶೇಖರ್ ನಿಧನ

ರಾಮನಗರ: ಎಸ್ ಆರ್ ಎಸ್ ಟ್ರಾವೆಲ್ಸ್ ಮತ್ತು ಲಾಜಿಸ್ಟಿಕ್ಸ್ ಸಂಸ್ಥೆಯ ಸಂಸ್ಥಾಪಕ ಕೆ.ಟಿ. ರಾಜಶೇಖರ್ ನಿನ್ನೆ ನಿಧನ ಹೊಂದಿದ್ದಾರೆ. ಕಳೆದ ಹತ್ತು ದಿನಗಳ ಹಿಂದೆ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿತ್ತು,  ನಂತರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಶುಕ್ರವಾರ ಮೃತಪಟ್ಟಿದ್ದಾರೆ. 1943 ರಲ್ಲಿ ಜನಿಸಿದ ರಾಜಶೇಖರ್ ಆಟೋಮೊಬೈಲ್ ಡಿಪ್ಲೋಮಾ ವ್ಯಾಸಂಗದ ಬಳಿಕ ಆಟೋಮೊಬೈಲ್ ಕ್ಷೇತ್ರದಲ್ಲಿ ಹಲವು ಕಡೆ ದುಡಿದಿದ್ದರು. ಕೆಲವೆಡೆ ಚಾಲಕರಾಗಿಯೂ ದುಡಿದಿದ್ದ ಅವರು 1971 ರಲ್ಲಿ ಎಸ್ಆರ್ಎಸ್ ಎಂಬ ಹೆಸರಿನ ಸಾರಿಗೆ

ಅಂದಿನ ಕಾರು ಚಾಲಕ ಇಂದಿನ ಸಾವಿರಾರು ಬಸ್ ಗಳ ಒಡೆಯ ಎಸ್ ಆರ್ ಎಸ್ ಬಸ್ ಮಾಲೀಕ ರಾಜಶೇಖರ್ ನಿಧನ Read More »