ಮಂಗಳೂರು: ಬಸ್ – ಆಟೊ ನಡುವೆ ಭೀಕರ ಅಪಘಾತ| ಮಗು ಸೇರಿ ಐವರು ಸ್ಥಳದಲ್ಲೇ ಸಾವು
ಸಮಗ್ರ ನ್ಯೂಸ್: ಮಂಗಳೂರು ಸಮೀಪದ ಉಳ್ಳಾಲದ ತಲಪಾಡಿ ಟೋಲ್ ಗೇಟ್ ಬಳಿಯಲ್ಲಿ ಬಸ್ ಹಾಗೂ ಆಟೋ ರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಮಗು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಗುರುವಾರ ಮಧ್ಯಾಹ್ನ 1.30ರ ಸುಮಾರಿಗೆ ಕಾಸರಗೋಡಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ನ ಬ್ರೇಕ್ ವಿಫಲಗೊಂಡ ಪರಿಣಾಮ ನಿಯಂತ್ರಣ ತಪ್ಪಿ ಬಸ್ ಶೆಲ್ಟರ್ಗೆ ಢಿಕ್ಕಿ ಹೊಡೆದಿದೆ. ನಿಲ್ದಾಣದಲ್ಲಿ ಬಸ್ ಕಾಯುತ್ತಿದ್ದ ನಾಲ್ವರು (ಮೂರು ಮಹಿಳೆಯರು, ಒಬ್ಬ ಪುರುಷ) ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮೃತರು ಒಂದೇ ಕುಟುಂಬದವರು […]
ಮಂಗಳೂರು: ಬಸ್ – ಆಟೊ ನಡುವೆ ಭೀಕರ ಅಪಘಾತ| ಮಗು ಸೇರಿ ಐವರು ಸ್ಥಳದಲ್ಲೇ ಸಾವು Read More »










