Uncategorized

ಮಂಗಳೂರು: ಅಪಾರ್ಟ್ಮೆಂಟ್ ನಿಂದ ಬಿದ್ದು ವಿದ್ಯಾರ್ಥಿನಿ ಸಾವು

ಸಮಗ್ರ ನ್ಯೂಸ್: ಅಪಾರ್ಟ್ ಮೆಂಟ್ ನ 12ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಮಂಗಳೂರು ಬಳಿಯ ಕುತ್ತಾರಿನಲ್ಲಿ ನಡೆದಿದೆ. ಕುತ್ತಾರು ಪ್ರದೇಶದ ಬಹುಮಹಡಿ ಕಟ್ಟಡದಲ್ಲಿ ಈ ಘಟನೆ ಸಂಭವಿಸಿದೆ. ಕಟ್ಟಡದಿಂದ ಬಿದ್ದು ವೈದ್ಯ ದಂಪತಿಯ ಪುತ್ರಿ ಹಿಬಾ ಐಮನ್ (15) ಸಾವನ್ನಪ್ಪಿದ್ದಾಳೆ. ನಿನ್ನೆ ರಾತ್ರಿ ಬಟ್ಟೆ ಒಣಗಿಸಲೆಂದು ಹೋಗಿದ್ದ ಹಿಬಾ 12ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾಳೆ. ವೈದ್ಯ ದಂಪತಿ ಡಾ.ಮುಮ್ತಾಜ್ ಅಹ್ಮದ್ ದಂಪತಿ ಅಪಾರ್ಟ್ ಮೆಂಟ್ ನ 12ನೇ ಮಹಡಿಯಲ್ಲಿ ವಾಸವಾಗಿದ್ದರು. ಮಂಗಳೂರಿನ ಉಳ್ಳಾಲ ಪೊಲೀಸ್ […]

ಮಂಗಳೂರು: ಅಪಾರ್ಟ್ಮೆಂಟ್ ನಿಂದ ಬಿದ್ದು ವಿದ್ಯಾರ್ಥಿನಿ ಸಾವು Read More »

ಹಾಳೆತಟ್ಟೆ ಆಮದು ನಿಷೇಧಿಸಿದ ಅಮೇರಿಕಾ| ಕೋರ್ಟ್ ಮೆಟ್ಟಿಲೇರಲು ಸಜ್ಜಾದ ಹಾಳೆ ತಟ್ಟೆ ಉತ್ಪಾದಕರು

ಸಮಗ್ರ ನ್ಯೂಸ್: ಅಡಿಕೆ ಹಾಳೆ ತಟ್ಟೆ ಉತ್ಪಾದನೆಯನ್ನು ಉದ್ಯಮವಾಗಿ ರೂಪಿಸಿಕೊಂಡಿರುವ ದ.ಕ ಜಿಲ್ಲೆಯ ಹಲವಾರು ಸಂಸ್ಥೆಗಳು ಎರಡು ವಾರಗಳಿಂದ ಉತ್ಪಾದನೆಯನ್ನು ಶೇ 50ರಷ್ಟು ಇಳಿಕೆ ಮಾಡಿವೆ. ‘ಅಡಿಕೆ ಹಾಳೆಯಲ್ಲಿ ನೈಸರ್ಗಿಕವಾಗಿ ಇರುವ ವಿಷಕಾರಿ ಅಂಶದಿಂದ ಕ್ಯಾನ್ಸರ್‌ ಬರುತ್ತದೆ.ಅದಕ್ಕಾಗಿ ಅವುಗಳನ್ನು ಬಳಸಬೇಡಿ’ ಎಂದು ಅಮೆರಿಕದ ಆಹಾರ ಮತ್ತು ಔಷಧ ವ್ಯವಹಾರಗಳ ಸಚಿವಾಲಯವು ಮೂರು ವಾರಗಳ ಹಿಂದೆ ಸುತ್ತೋಲೆ ಹೊರಡಿಸಿತ್ತು‌. ಈ ಸುತ್ತೋಲೆ ಬೆನ್ನಲ್ಲೇ ಅಡಿಕೆ ಹಾಳೆಯಿಂದ ತಯಾರಿಸುವ ತಟ್ಟೆ, ಲೋಟಗಳ ರಫ್ತು ನಿಷೇಧಗೊಂಡಿದೆ. ಅಮೇರಿಕಾದ ಈ ನಿರ್ಧಾರದಿಂದ ಸ್ಥಳೀಯ

ಹಾಳೆತಟ್ಟೆ ಆಮದು ನಿಷೇಧಿಸಿದ ಅಮೇರಿಕಾ| ಕೋರ್ಟ್ ಮೆಟ್ಟಿಲೇರಲು ಸಜ್ಜಾದ ಹಾಳೆ ತಟ್ಟೆ ಉತ್ಪಾದಕರು Read More »

ಏಕದಿನ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಆಸ್ಟ್ರೇಲಿಯಾ ಗ್ಲೆನ್ ಮಾಕ್ಸ್ ವೆಲ್

ಸಮಗ್ರ ನ್ಯೂಸ್: ಸ್ಟ್ರೇಲಿಯಾ ತಂಡದ ಸ್ಟಾರ್ ಆಟಗಾರ ಗ್ಲೆನ್ ಮ್ಯಾಕ್ಸ್​ವೆಲ್ ಏಕದಿನ ಕ್ರಿಕೆಟ್​ನಿಂದ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ. 2027ರ ಏಕದಿನ ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಗುವುದಿಲ್ಲ ಎಂಬುದು ಖಚಿತವಾಗುತ್ತಿದ್ದಂತೆ ಮ್ಯಾಕ್ಸ್​ವೆಲ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಆಸ್ಟ್ರೇಲಿಯಾ ತಂಡದ ಆಯ್ಕೆ ಸಮಿತಿ ಮುಖ್ಯ ಜಾರ್ಜ್​ ಬೈಲಿ ಜೊತೆ ಮಾತನಾಡಿದ್ದೇನೆ. ಈ ವೇಳೆ 2027ರ ಏಕದಿನ ವಿಶ್ವಕಪ್ ಬಗ್ಗೆ ಚರ್ಚಿಸಿದ್ದೆವು. ಅವರು 2027ರವರೆಗೆ ನನ್ನನ್ನು ತಂಡದಲ್ಲಿ ಮುಂದುವರೆಸುತ್ತಾರೆ ಎಂದು ಭಾವಿಸುತ್ತಿಲ್ಲ. ಹೀಗಾಗಿ ನನ್ನ ಸ್ಥಾನಕ್ಕೆ ಬೇರೆಯವನ್ನು ಆಯ್ಕೆ ಮಾಡಲು ಇದು

ಏಕದಿನ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಆಸ್ಟ್ರೇಲಿಯಾ ಗ್ಲೆನ್ ಮಾಕ್ಸ್ ವೆಲ್ Read More »

ಟೆಸ್ಟ್ ಕ್ರಿಕೆಟ್ ಗೆ ವಿರಾಟ್ ಕೊಹ್ಲಿ ಗುಡ್ ಬೈ

ಸಮಗ್ರ ನ್ಯೂಸ್: ಕ್ರಿಕೆಟ್ ಸೂಪರ್ ಸ್ಟಾರ್ ವಿರಾಟ್‌ ಕೊಹ್ಲಿ ಅವರು ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದು, ಸೋಶಿಯಲ್‌ ಮೀಡಿಯಾದಲ್ಲಿ ಈ ಬಗ್ಗೆ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ನಾನು ಮೊದಲ ಬಾರಿಗೆ ಗುಡ್ಡೆಯ ನೀಲಿ ಜರ್ಸಿ ಧರಿಸಿ 14 ವರ್ಷಗಳಾಗಿವೆ. ನಿಜವಾಗಿಯೂ, ಈ ಸ್ವರೂಪವು ನನ್ನನ್ನು ಎಲ್ಲಿ ಕೊಂಡೊಯ್ಯುತ್ತದೆ ಎಂದು ನಾನು ಎಂದಿಗೂ ಊಹಿಸಿರಲಿಲ್ಲ. ಇದು ನನ್ನನ್ನು ಪರೀಕ್ಷಿಸಿದೆ, ರೂಪಿಸಿದೆ ಮತ್ತು ಜೀವನಪೂರ್ತಿ ನೆನಪಿನಲ್ಲಿರುವ ಪಾಠಗಳನ್ನು ಕಲಿಸಿದೆ. ಬಿಳಿಯ ಉಡುಪಿನಲ್ಲಿ ಆಡುವುದರಲ್ಲಿ ಏನೋ ಆತ್ಮೀಯವಾದದ್ದು ಇದೆ.

ಟೆಸ್ಟ್ ಕ್ರಿಕೆಟ್ ಗೆ ವಿರಾಟ್ ಕೊಹ್ಲಿ ಗುಡ್ ಬೈ Read More »

ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್ ನೀಡಿದ ಮದ್ಯಪ್ರಿಯರು

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮದ್ಯ ಪ್ರಿಯರು ಸರ್ಕಾರಕ್ಕೆ ಭಾರೀ ಶಾಕ್‌ ಕೊಟ್ಟಿದ್ದಾರೆ. ಮೂರು ಮೂರು ಬಾರಿ ಮದ್ಯದ ಬೆಲೆಯನ್ನು ಏರಿಕೆ ಮಾಡಿ ಅಬಕಾರಿ ಆದಾಯ ಸಂಗ್ರಹ ಮಾಡಿಕೊಳ್ಳುವ ನಿರೀಕ್ಷೆಯಲ್ಲಿದ್ದ ಸರ್ಕಾರಕ್ಕೆ ಇದೀಗ ಭಾರೀ ಆಘಾತ ಎದುರಾಗಿದೆ. ಮದ್ಯ ಬೆಲೆಯು ಕಳೆದ ಒಂದೂವರೆ ವರ್ಷದ ಅವಧಿಯಲ್ಲೇ ಮೂರು ಬಾರಿ ಹೆಚ್ಚಳವಾಗಿತ್ತು. ಒಂದರ ಹಿಂದೆ ಒಂದು ವಸ್ತುಗಳ ಬೆಲೆ ಏರಿಕೆಯ ನಂತರ ಮದ್ಯದ ಬೆಲೆ ಏರಿಕೆಯುಜನ ಸಾಮಾನ್ಯರಿಗೆ ಭಾರೀ ಶಾಕ್‌ ಕೊಟ್ಟಿತ್ತು. ಇದೀಗ ಆ ಶಾಕ್‌ ಅನ್ನು ಮದ್ಯ ಪ್ರಿಯರು

ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್ ನೀಡಿದ ಮದ್ಯಪ್ರಿಯರು Read More »

ಇಂದು ಆಕಾಶದಲ್ಲಿ ಗೋಚರಿಸಲಿದ್ದಾನೆ ‘ಗುಲಾಬಿ ಚಂದಿರ’ | ಏನಿದರ ವಿಶೇಷತೆ? ಇಲ್ಲಿದೆ ಡೀಟೈಲ್ಸ್

ಸಮಗ್ರ ನ್ಯೂಸ್: ಏಪ್ರಿಲ್ 12, 2025 ರಂದು ಸಂಭವಿಸುವ ವಿಶಿಷ್ಟ ಹುಣ್ಣಿಮೆಯೆಂದರೆ ಗುಲಾಬಿ ಚಂದ್ರ. ದೂರದರ್ಶಕದ ಅಗತ್ಯವಿಲ್ಲದೆ, ಭಾರತದಾದ್ಯಂತ ಜನರು ತಮ್ಮ ಮನೆಗಳು, ಬಾಲ್ಕನಿಗಳು ಅಥವಾ ಛಾವಣಿಗಳಿಂದ ಅದನ್ನು ವೀಕ್ಷಿಸಬಹುದು. ಹಾಗಾದರೆ ಈ ಪಿಂಕ್ ಮೂನ್ ಯಾಕೆ ಕಂಡುಬರುತ್ತದೆ? ನೋಡೋಣ… ಚಂದ್ರ ಭೂಮಿಯ ಏಕೈಕ ಉಪಗ್ರಹ, ಹಾಗೆ ಚಂದ್ರನಿಗೂ ಭೂಮಿಯ ಚಲನೆಗೂ ಹಾಗೆ ಭೂಮಿ ಮೇಲೆ ನಡೆಯುವ ಹಲವು ವಿದ್ಯಮಾನಗಳಿಗೆ ನಿಕಟ ಸಂಬಂಧವಿದೆ. ಚಂದ್ರನ ಚಲನೆ ಹಾಗೆ ಚಂದ್ರನ ಚಲನೆಯ ಆಧಾರದ ಮೇಲೆ ಭೂಮಿಯಲ್ಲಿ ಹಲವು ಕ್ರಿಯೆಗಳು

ಇಂದು ಆಕಾಶದಲ್ಲಿ ಗೋಚರಿಸಲಿದ್ದಾನೆ ‘ಗುಲಾಬಿ ಚಂದಿರ’ | ಏನಿದರ ವಿಶೇಷತೆ? ಇಲ್ಲಿದೆ ಡೀಟೈಲ್ಸ್ Read More »

ಐಟಿ ದಾಳಿ: ಬಿಜೆಪಿ ಮಾಜಿ ಶಾಸಕರ ಮನೆಗೆಯಲ್ಲಿ ಮೊಸಳೆ ಪತ್ತೆ

ಸಮಗ್ರ ನ್ಯೂಸ್ : ಆದಾಯ ತೆರಿಗೆ ದಾಳಿಯ ಬಗ್ಗೆ ನಾವು ಪ್ರತಿ ದಿನ ದೇಶಾದ್ಯಂತ ಕೇಳುತ್ತಿರುತ್ತೇವೆ. ಅನೇಕ ಬಾರಿ ಆ ಆದಾಯ ತೆರಿಗೆ ದಾಳಿಗಳಿಂದ ಕೋಟಿ ರೂಪಾಯಿಗಳನ್ನು ವಶಪಡಿಸಿಕೊಳ್ಳಲಾಗುತ್ತದೆ. ಇದೀಗ ಮಧ್ಯಪ್ರದೇಶದ ಬಂಡಾದ ಬಿಜೆಪಿ ಮುಖಂಡ ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ. 150 ಕೋಟಿ ರೂ.ಗಳ ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಹಣ ಸೇರಿ ಹಲವು ವಸ್ತುಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಮೊಸಳೆಯನ್ನು ಕಂಡು

ಐಟಿ ದಾಳಿ: ಬಿಜೆಪಿ ಮಾಜಿ ಶಾಸಕರ ಮನೆಗೆಯಲ್ಲಿ ಮೊಸಳೆ ಪತ್ತೆ Read More »

ಪುತ್ತೂರು: ಬೈಕ್‌ನಿಂದ ಬಿದ್ದು ಗಾಯಗೊಂಡ ಅರ್ಚಕರಿಗೆ ಮಸೀದಿಯಲ್ಲಿ ಚಿಕಿತ್ಸೆ

ಸಮಗ್ರ ನ್ಯೂಸ್: ಬೈಕ್‌ನಿಂದ ರಸ್ತೆ ಬಿದ್ದು ಗಾಯಗೊಂಡ ಅರ್ಚಕರೊಬ್ಬರ ನೆರವಿಗೆ ಧಾವಿಸಿದ ಸಮೀಪದ ಮಸೀದಿಯಲ್ಲಿದ್ದವರು, ಅವರನ್ನು ಮಸೀದಿಗೆ ಕರೆದುಕೊಂಡು ಹೋಗಿ ಪ್ರಾಥಮಿಕ ಚಿಕಿತ್ಸೆ ನೀಡಿ ಉಪಚರಿಸಿದ ಘಟನೆ ಪುತ್ತೂರು ತಾಲ್ಲೂಕಿನ ಒಳಮೊಗ್ರು ಗ್ರಾಮದ ಕುಂಬ್ರದಲ್ಲಿ ನಡೆದಿದೆ. ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಸಮೀಪದ ಮುಂಡ್ಯ ಎಂಬಲ್ಲಿರುವ ಶಾಸ್ತಾರ ದೇವಸ್ಥಾನದಲ್ಲಿ ಅರ್ಚಕರಾಗಿರುವ ರಘುರಾಮ ಭಟ್ ಬುಧವಾರ ಬೈಕ್‌ನಲ್ಲಿ ಬರುವಾಗ, ಕುಂಬ್ರ ಬದ್ರಿಯಾ ಮಸೀದಿಯ ಎದುರು ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿದ್ದು ಗಾಯಗೊಂಡಿದ್ದರು. ಕಾಲಿಗೆ ಗಾಯವಾಗಿ, ರಕ್ತಸ್ರಾವ ಆಗುತ್ತಿದ್ದ ಅವರನ್ನು

ಪುತ್ತೂರು: ಬೈಕ್‌ನಿಂದ ಬಿದ್ದು ಗಾಯಗೊಂಡ ಅರ್ಚಕರಿಗೆ ಮಸೀದಿಯಲ್ಲಿ ಚಿಕಿತ್ಸೆ Read More »

ಅರಣ್ಯಾಧಿಕಾರಿಗಳಿಗೆ ಚಿರತೆ ಹಿಡಿದು ಕೊಟ್ಟ ತುಮಕೂರಿನ ವೀರ

ಸಮಗ್ರ ನ್ಯೂಸ್ : ಚಿರತೆ ಎಂದರೆ ಎಲ್ಲರೂ ಎದ್ದು ಬಿದ್ದು ಓಡೋರೆ ಹೆಚ್ಚು, ಇನ್ನು ಚಿರತೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಬಂದರೆ ಜನ ಹಿಂದೆ ಹಿಂದೆ ಸಾಗುತ್ತಾ ಅರಣ್ಯ ಇಲಾಖೆ ಸಿಬ್ಬಂದಿಯ ಕಾರ್ಯಾಚರಣೆಗೂ ಅಡ್ಡಿಪಡಿಸುತ್ತಾ ಕ್ವಾಟ್ಲಿ ನೀಡ್ತಾರೆ. ಆದರೆ ಇಲ್ಲೊಂದು ಕಡೆ ಯುವಕನೇ ಅರಣ್ಯ ಇಲಾಖೆಯವರಿಗೆ ಚಿರತೆ ಹಿಡಿದು ಕೊಟ್ಟ ಘಟನೆ ತುಮಕೂರಿನ ತಿಪಟೂರಿನಲ್ಲಿ ನಡೆದಿದೆ. ಊರಿಗೆ ಚಿರತೆ ನುಗ್ಗಿದ ವಿಚಾರ ತಿಳಿದು ಅರಣ್ಯ ಇಲಾಖೆ ಸಿಬ್ಬಂದಿ ಬಲೆಯೊಂದಿಗೆ ಚಿರತೆ ಹಿಡಿಯುವ ಕಾರ್ಯಾಚರಣೆಗೆ ಸಿದ್ಧರಾಗಿ ಬಂದಿದ್ದಾರೆ.

ಅರಣ್ಯಾಧಿಕಾರಿಗಳಿಗೆ ಚಿರತೆ ಹಿಡಿದು ಕೊಟ್ಟ ತುಮಕೂರಿನ ವೀರ Read More »

ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! FIRನಲ್ಲಿ ಸ್ಫೋಟಕ ಮಾಹಿತಿ ಬಹಿರಂಗ

ಸಮಗ್ರ ನ್ಯೂಸ್ : ಬೆಂಗಳೂರು ನಗರದ ಮಾರತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉತ್ತರ ಪ್ರದೇಶ ಮೂಲದ ಅತುಲ್ ಸುಭಾಷ್ ಎಂಬ ವ್ಯಕ್ತಿ ಖಿನ್ನತೆಗೆ ಒಳಗಾಗಿ 40ಕ್ಕೂ ಹೆಚ್ಚು ಪುಟಗಳ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಡಿ.09 ರಂದು ನಡೆದಿತ್ತು. ಈ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ದಾಖಲಾಗಿರುವ ಎಫ್‌ಐಆರ್‌ನಲ್ಲಿ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.ಅತುಲ್ ಆತ್ಮಹತ್ಯೆ ಪ್ರಕರಣದಲ್ಲಿ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲು ಮೃತ ಅತುಲ್ ಬರಹ ಇರೋ ಬೋರ್ಡ್ ಕತ್ತಿಗೆ ಹಾಕಿಕೊಂಡು ಜೊತೆಗೆ

ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! FIRನಲ್ಲಿ ಸ್ಫೋಟಕ ಮಾಹಿತಿ ಬಹಿರಂಗ Read More »