Uncategorized

ಎಲ್ ನಿನೋ ಅಬ್ಬರಕ್ಕೆ ಕ್ಷೀಣಗೊಂಡ ಮುಂಗಾರು| ಭಾರತದ ಕೃಷಿ ಆರ್ಥಿಕತೆ ಕಂಗಾಲು

ಸಮಗ್ರ ನ್ಯೂಸ್: ವಿಶ್ವದ ಹವಾಮಾನ ವ್ಯವಸ್ಥೆಯನ್ನೇ ಏರುಪೇರು ಮಾಡುವ ‘ಎಲ್ ನಿನೋ’ (El Nino) ಹವಾಮಾನ ಪ್ರಕ್ರಿಯೆ ಪೆಸಿಫಿಕ್ ಮಹಾಸಾಗರದಲ್ಲಿ ಅಧಿಕೃತವಾಗಿ ಆರಂಭವಾಗಿದೆ ಎಂದು ಜಪಾನ್ ಹವಾಮಾನ ಇಲಾಖೆ ಘೋಷಿಸಿದೆ. ಈ ಪ್ರಕಟಣೆಯು ಭಾರತದ ರೈತರು ಹಾಗೂ ಹವಾಮಾನ ತಜ್ಞರಲ್ಲಿ ತೀವ್ರ ಆತಂಕ ಮೂಡಿಸಿದೆ. ಸಾಮಾನ್ಯವಾಗಿ ಭಾರತದಲ್ಲಿ ಸುಡುವ ಬೇಸಿಗೆ ಮತ್ತು ದುರ್ಬಲ ಮುಂಗಾರು ಮಳೆಗೆ ಕಾರಣವಾಗುವ ಈ ಎಲ್ ನಿನೋ, ಈ ಬಾರಿ ಭಾರತದ ಕೃಷಿ ವಲಯದ ಮೇಲೆ ನೇರ ಪರಿಣಾಮ ಬೀರಲು ಹೊಂಚು ಹಾಕುತ್ತಿದೆ. […]

ಎಲ್ ನಿನೋ ಅಬ್ಬರಕ್ಕೆ ಕ್ಷೀಣಗೊಂಡ ಮುಂಗಾರು| ಭಾರತದ ಕೃಷಿ ಆರ್ಥಿಕತೆ ಕಂಗಾಲು Read More »

ಶಕ್ತಿ ಯೋಜನೆಗೆ ಸ್ಮಾರ್ಟ್ ಕಾರ್ಡ್ ಕಡ್ಡಾಯ| ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ ಗೊತ್ತಾ?

ಸಮಗ್ರ ನ್ಯೂಸ್: ಕರ್ನಾಟಕ ಸರಕಾರ ಮಹಿಳೆಯರ ಉಚಿತ ಬಸ್‌ ಪ್ರಯಾಣಕ್ಕಾಗಿ ಶಕ್ತಿ ಯೋಜನೆಯನ್ನು ಜಾರಿಗೆ ತಂದಿದೆ. ಸದ್ಯ ಈ ಯೋಜನೆಗೆ ಕರ್ನಾಟಕ ರಾಜ್ಯದಾದ್ಯಂತ ಉತ್ತಮ ರೆಸ್ಪಾನ್ಸ್‌ ವ್ಯಕ್ತವಾಗಿದೆ. ಆದರೆ ಈ ಯೋಜನೆಯ ದುರುಪಯೋಗ ತಡೆಗೆ ಕರ್ನಾಟಕ ಸರಕಾರ ಸ್ಮಾರ್ಟ್‌ ಕಾರ್ಡ್‌ ಕಡ್ಡಾಯಗೊಳಿಸಿದೆ. ಹಾಗಾದ್ರೆ ಸ್ಮಾರ್ಟ್‌ಕಾರ್ಡ್‌ಗೆ ಅರ್ಜಿ ಸಲ್ಲಿಸುವುದು ಹೇಗೆ ? ಸ್ಮಾರ್ಟ್‌ ಕಾರ್ಡ್‌ ಇಲ್ಲದೇ ಬಸ್‌ ಪ್ರಯಾಣ ಸಾಧ್ಯವಿಲ್ಲವೇ ಅನ್ನೋ ಕಂಪ್ಲೀಟ್‌ ಡಿಟೇಲ್ಸ್‌ ಇಲ್ಲಿದೆ. ಶಕ್ತಿ ಯೋಜನೆಯನ್ನು ಸಾಕಷ್ಟು ಮಂದಿ ದುರುಪಯೋಗ ಪಡಿಸಿಕೊಳ್ತಿದ್ದಾರೆ ಅನ್ನೋ ಸಾಕಷ್ಟು ದೂರುಗಳು

ಶಕ್ತಿ ಯೋಜನೆಗೆ ಸ್ಮಾರ್ಟ್ ಕಾರ್ಡ್ ಕಡ್ಡಾಯ| ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ ಗೊತ್ತಾ? Read More »

ಮೇ.29ರಂದು ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ

ಸಮಗ್ರ ನ್ಯೂಸ್: ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು ರಾಜ್ಯದ ನೂತನ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬ ಮಾಹಿತಿ ಕಾಂಗ್ರೆಸ್ ಮೂಲಗಳಿಂದ ತಿಳಿದುಬಂದಿದೆ. ದೆಹಲಿಯಲ್ಲಿ ನಡೆದ ಹೈಕಮಾಂಡ್ ನೇತೃತ್ವದ ಮಹತ್ವದ ಸಭೆ ಬಳಿಕ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ‌ಗುರುವಾರದ ಮೊದಲು ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಹೈಕಮಾಂಡ್ ಸೂಚಿಸಿದೆ ಎಂದು ‌ಹೇಳಲಾಗಿದೆ. ದೆಹಲಿಯಲ್ಲಿ ನಡೆದ ಹೈಕಮಾಂಡ್ ಮೀಟಿಂಗ್ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಲವೇ ದಿನಗಳಲ್ಲಿ ರಾಜೀನಾಮೆ

ಮೇ.29ರಂದು ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ Read More »

ಕೊಟ್ಟಿಯೂರು ಶಿವ ದರ್ಶನಕ್ಕೆ ಕ್ಷಣಗಣನೆ| ಈ ಬಗ್ಗೆ ಮಾಹಿತಿ ಇಲ್ಲಿದೆ

ಸಮಗ್ರ ನ್ಯೂಸ್: ಪ್ರತಿ ವರ್ಷದಂತೆ ಈ ವರ್ಷವೂ ದಕ್ಷಿಣ ಕಾಶಿ ಖ್ಯಾತಿಯ ಕೊಟ್ಟಿಯೂರು ಶಿವ ಕ್ಷೇತ್ರದ ವೈಶಾಖ ಮಹೋತ್ಸವಕ್ಕೆ ಕ್ಷಣಗಣನೆ ಶುರುವಾಗಿದ್ದು, ಭಕ್ತರಿಗೆ ದೇವರ ದರ್ಶನ ಮೇ 30ರಿಂದ ಶುರುವಾಗಲಿದೆ. ಕರ್ನಾಟಕದಿಂದ ನಿನ್ನೆಯಿಂದಲೇ ಭಕ್ತರು ಭಾರೀ ಸಂಖ್ಯೆಯಲ್ಲಿ ಆಗಮಿಸಿ ದೇವರ ದರ್ಶನವಿಲ್ಲದೆ ನಿರಾಶರಾದ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಸಂಬAಧಿಸಿದವರು ಸ್ಪಷ್ಟನೆ ನೀಡಿದ್ದಾರೆ. ಕೊಟ್ಟಿಯೂರು ವೈಶಾಖ ಮಹೋತ್ಸವದ ಹಿನ್ನೆಲೆಯಲ್ಲಿ ದೇವರ ದರ್ಶನ ಈ ವರ್ಷ ಮೇ 30ರ ಮಧ್ಯರಾತ್ರಿಯಿಂದ ಶುರುವಾಗುತ್ತದೆ. ಸ್ತ್ರೀಯರಿಗೆ ಜೂನ್ 20ರ ಮಧ್ಯಾಹ್ನದವರೆಗೆ ಮಾತ್ರ ಪ್ರವೇಶಕ್ಕೆ ಅವಕಾಶವಿದೆ.

ಕೊಟ್ಟಿಯೂರು ಶಿವ ದರ್ಶನಕ್ಕೆ ಕ್ಷಣಗಣನೆ| ಈ ಬಗ್ಗೆ ಮಾಹಿತಿ ಇಲ್ಲಿದೆ Read More »

Lightning striking over green terraced farmland under dark storm clouds

17 ಜಿಲ್ಲೆಗೆ ಯೆಲ್ಲೋ ಅಲರ್ಟ್: ಮುಂಗಾರು ಪೂರ್ವ ಮಳೆಯ ಮುನ್ಸೂಚನೆ

ಸಮಗ್ರ ನ್ಯೂಸ್ : ರಾಜ್ಯದ ಹಲವೆಡೆ ಮುಂಗಾರು ಪೂರ್ವ ಮಳೆಯಾಗುತ್ತಿದ್ದು 17 ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಯಾದಗಿರಿ, ರಾಯಚೂರು, ಬಾಗಲಕೋಟೆ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ರಾಮನಗರ, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೇ 24ರಂದು ಗುಡುಗು, ಮಿಂಚು, ಗಾಳಿ ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಪ್ಪಳ ಹಾಗೂ ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

17 ಜಿಲ್ಲೆಗೆ ಯೆಲ್ಲೋ ಅಲರ್ಟ್: ಮುಂಗಾರು ಪೂರ್ವ ಮಳೆಯ ಮುನ್ಸೂಚನೆ Read More »

ಕನಸಿಗೆ ಕೈಹಾಕುವ ಅವಕಾಶ: ₹1000ರಿಂದ ಲಕ್ಷಾಂತರ ಬಹುಮಾನಗಳತ್ತ ಮೆಗಾ ಗೋಲ್ಡ್ ಸೇವಿಂಗ್ಸ್ ಸ್ಕಿಮ್| ನಮ್ಮ ಗ್ರೂಪ್ ಗೆ ಸೇರಲು👉https://chat.whatsapp.com/Cr5okVkGd0LHwrgDMJ7c0t?mode=gi_t

ಸಮಗ್ರ ನ್ಯೂಸ್: ಇಂದಿನ ವೇಗದ ಜೀವನದಲ್ಲಿ ಕಡಿಮೆ ಹೂಡಿಕೆಯಲ್ಲಿ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ಎಲ್ಲರೂ ಆಸಕ್ತಿ ತೋರುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಜನರ ಗಮನ ಸೆಳೆಯುತ್ತಿರುವ “ಮೆಗಾ ಗೋಲ್ಡ್ ಸೇವಿಂಗ್ಸ್ ಸ್ಟೀಮ್” ಹೊಸ ಭರವಸೆಯ ಕಿರಣವಾಗಿ ಮೂಡಿಬಂದಿದೆ. ತಿಂಗಳಿಗೆ ಕೇವಲ ₹1000 ಉಳಿಸಿ, 11 ತಿಂಗಳ ಅವಧಿಯಲ್ಲಿ ನಿಮ್ಮ ಉಳಿತಾಯವನ್ನು ಬೆಳೆಸಿಕೊಳ್ಳುವುದರ ಜೊತೆಗೆ, ಮನೆ, ಕಾರು, ಬೈಕ್, ಚಿನ್ನ ಮತ್ತು ಲ್ಯಾಪ್‌ಟಾಪ್‌ಗಳಂತಹ ಲಕ್ಷಾಂತರ ಮೌಲ್ಯದ ಬಹುಮಾನಗಳನ್ನು ಗೆಲ್ಲುವ ಸುವರ್ಣ ಅವಕಾಶ ಅಸ್ತ್ರಗ್ರೂಪ್ ನ ಅಕ್ಷಯ ಪಾತ್ರ ಯೋಜನೆಯ ವಿಶೇಷತೆ. ಪ್ರತಿ

ಕನಸಿಗೆ ಕೈಹಾಕುವ ಅವಕಾಶ: ₹1000ರಿಂದ ಲಕ್ಷಾಂತರ ಬಹುಮಾನಗಳತ್ತ ಮೆಗಾ ಗೋಲ್ಡ್ ಸೇವಿಂಗ್ಸ್ ಸ್ಕಿಮ್| ನಮ್ಮ ಗ್ರೂಪ್ ಗೆ ಸೇರಲು👉https://chat.whatsapp.com/Cr5okVkGd0LHwrgDMJ7c0t?mode=gi_t Read More »

ಚಿಕ್ಕಮಗಳೂರಿನಲ್ಲಿ ನೀರಲ್ಲಿ ಮುಳುಗಿ‌ ವಿಟ್ಲ‌ ಮೂಲದ ಬಾಲಕ ಸಾವು

ಸಮಗ್ರ ನ್ಯೂಸ್: ಶಿಕ್ಷಕರೊಂದಿಗೆ ಈಜುಕೊಳಕ್ಕೆ ತೆರಳಿದ್ದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರವಿವಾರ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಮೂಲದ ಅನಿಕೇತ್ (14) ಮೃತಪಟ್ಟ ದುರ್ದೈವಿ. ಜಯಪುರದ ಶ್ರೀ ಸತ್ಯಸಾಯಿ ವಿದ್ಯಾಸಂಸ್ಥೆಯಲ್ಲಿ ಅನಿಕೇತ್ ವ್ಯಾಸಂಗ ಮಾಡುತ್ತಿದ್ದ. ರವಿವಾರ ಮಧ್ಯಾಹ್ನ ಶಿಕ್ಷಕರ ತಂಡದೊಂದಿಗೆ ಈಜುಕೊಳಕ್ಕೆ ತೆರಳಿದ್ದಾಗ ಈ ಅವಘಡ ಸಂಭವಿಸಿದೆ. ಈಜಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಅಸ್ವಸ್ಥಗೊಂಡ ಬಾಲಕನನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ

ಚಿಕ್ಕಮಗಳೂರಿನಲ್ಲಿ ನೀರಲ್ಲಿ ಮುಳುಗಿ‌ ವಿಟ್ಲ‌ ಮೂಲದ ಬಾಲಕ ಸಾವು Read More »

ಮಂಗಳೂರು ವಿಭಾಗಕ್ಕೆ ಆನೆ ಕಾರ್ಯಪಡೆ ಮಂಜೂರು| ಸುಳ್ಯವನ್ನು ಕೇಂದ್ರಸ್ಥಾನವನ್ನಾಗಿಸಿ ರಾಜ್ಯ ಸರ್ಕಾರ ಆದೇಶ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ವಿಭಾಗಕ್ಕೆ ಆನೆ ಕಾರ್ಯಪಡೆ(ಎಲಿಫೆಂಟ್ ಟಾಸ್ಕ್‌ಪೋರ್ಸ್) ಮಂಜೂರು ಮಾಡಿ ಸರಕಾರ‌ ಆದೇಶ ಮಾಡಿದೆ. ಮಂಗಳೂರು ವಿಭಾಗದ ಉಪ್ಪಿನಂಗಡಿ, ಸುಳ್ಯ, ಬೆಳ್ತಂಗಡಿ, ಪುತ್ತೂರು, ಪಂಜ ಮತ್ತು ಸುಬ್ರಹ್ಮಣ್ಯ ವಲಯಗಳ ವ್ಯಾಪ್ತಿಯಲ್ಲಿ ಇತ್ತೀಚಿನ ವರ್ಷಗಳಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗುತ್ತಿದ್ದು, ಪ್ರತಿ ವರ್ಷವೂ ಬೆಳೆ ಪರಿಹಾರ ಹಾಗೂ ಮಾನವ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಹಾಗೂ ಜನವಸತಿ ಪ್ರದೇಶಗಳಿಗೆ ಆನೆಗಳು ನುಗ್ಗಿದಾಗ ಅವುಗಳನ್ನು ಹಿಮ್ಮೆಟ್ಟಿಸಲು ಮಡಿಕೇರಿ ವಿಭಾಗದಿಂದ ಆನೆ ಕಾರ್ಯಪಡೆ ಕರೆಯಿಸಬೇಕಾಗುತ್ತಿತ್ತು. ಇದರಿಂದ ಹಿಮ್ಮೆಟ್ಟಿಸುವ ಪ್ರಕ್ರಿಯೆ

ಮಂಗಳೂರು ವಿಭಾಗಕ್ಕೆ ಆನೆ ಕಾರ್ಯಪಡೆ ಮಂಜೂರು| ಸುಳ್ಯವನ್ನು ಕೇಂದ್ರಸ್ಥಾನವನ್ನಾಗಿಸಿ ರಾಜ್ಯ ಸರ್ಕಾರ ಆದೇಶ Read More »

ಮಂಡ್ಯ: ಆಸ್ತಿಗಾಗಿ ಮದುವೆ ಫಿಕ್ಸ್ ಆಗಿದ್ದ ಸಹೋದರನ ಕೊಂದ ಅಣ್ಣ

ಸಮಗ್ರ ನ್ಯೂಸ್: ಆಸ್ತಿಗಾಗಿ ಅಣ್ಣ, ಅಣ್ಣನ ಮಕ್ಕಳಿಂದ ತಮ್ಮನನ್ನ ಭೀಕರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯ ತಾಲೂಕಿನ ಮಾಯಪ್ಪನಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಯೋಗೇಶ್(35) ಎಂದು ತಿಳಿದುಬಂದಿದೆ. ಮೃತ ಯೋಗೇಶನ ಅಣ್ಣ ಲಿಂಗರಾಜ, ಅಣ್ಣನ ಮಕ್ಕಳಾದ ಭರತ್, ದರ್ಶನ್ ಹತ್ಯೆ ಮಾಡಿದ್ದಾರೆ. ಬುಧವಾರ ಮೃತ ಯೋಗೇಶ್ ಮದುವೆ ಫಿಕ್ಸ್ ಆಗಿತ್ತು. ಇಂದು ಬೆಳಿಗ್ಗೆ ಮನೆಯ ಕೊಟ್ಟಿಗೆಯಲ್ಲೇ ಹರಿತವಾದ ಆಯುಧಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ. ಕೊಲೆ ಬಳಿಕ ಮೂವರು ಆರೋಪಿಗಳು ಪರಾರಿ ಆಗಿದ್ದಾರೆ.

ಮಂಡ್ಯ: ಆಸ್ತಿಗಾಗಿ ಮದುವೆ ಫಿಕ್ಸ್ ಆಗಿದ್ದ ಸಹೋದರನ ಕೊಂದ ಅಣ್ಣ Read More »

ಮಹಿಳಾ ವಿಶ್ವಕಪ್| ಆಸೀಸ್ ಮಣಿಸಿ ಫೈನಲ್ ಗೆ ಲಗ್ಗೆ ಇಟ್ಟ ಭಾರತ

ಸಮಗ್ರ ನ್ಯೂಸ್: ಫೇವರಿಟ್‌ ಆಸ್ಟ್ರೇಲಿಯಾ ಒಡ್ಡಿದ 339 ರನ್‌ಗಳ ದೊಡ್ಡ ಮೊತ್ತವನ್ನು ಸೇರಿಗೆ ಸವ್ವಾಸೇರು ಎನ್ನುವಂತೆ ಬೆನ್ನಟ್ಟಿದ ಭಾರತ ತಂಡದವರು ಐದು ವಿಕೆಟ್‌ಗಳಿಂದ ಗೆದ್ದು ಮಹಿಳಾ ಏಕದಿನ ವಿಶ್ವಕಪ್‌ ಟೂರ್ನಿಯ ಫೈನಲ್ ತಲುಪಿದರು. ಆಕರ್ಷಕ ಆಟವಾಡಿದ ಜೆಮಿಮಾ ರಾಡ್ರಿಗಸ್‌ ಅಜೇಯ ಶತಕ (127*, 134ಎಸೆತ, 14×4) ಬಾರಿಸಿ ಆತಿಥೇಯ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಡಿ.ವೈ. ಪಾಟೀಲ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ, ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ 49.5

ಮಹಿಳಾ ವಿಶ್ವಕಪ್| ಆಸೀಸ್ ಮಣಿಸಿ ಫೈನಲ್ ಗೆ ಲಗ್ಗೆ ಇಟ್ಟ ಭಾರತ Read More »