Uncategorized

ನಿಮ್ಮ ಬಳಿ ಸ್ಮಾರ್ಟ್ ಫೋನ್ ಇದ್ರೆ ಸಾಕು, ಲಕ್ಷಗಟ್ಟಲೆ ಹಣ ಗಳಿಸಬಹುದು!

ಸಮಗ್ರ ನ್ಯೂಸ್: ಇಂದಿನ ತಂತ್ರಜ್ಞಾನ ಯುಗದಲ್ಲಿ ಮೊಬೈಲ್ ಬಿಟ್ಟರೆ ಒಂದು ಇಂಚು ಕೂಡ ಕದಿಯಲು ಯಾರಿಂದಲೂ ಸಾಧ್ಯವಿಲ್ಲ. ಮೊಬೈಲ್ ಮಾಯೆ ಜನರನ್ನು ಸ್ವಲ್ಪ ಕಾಲ ತನ್ನ ಹಿಡಿತದಲ್ಲಿ ಇಟ್ಟುಕೊಂಡಿರುವುದಕ್ಕೆ ಇದೇ ಸಾಕ್ಷಿ. ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಮೊಬೈಲ್ ಬೇಕು ಎನ್ನುವ ಆಸೆ ಹೆಚ್ಚಿದೆ. ನೀವು ಸ್ವಲ್ಪ ಸಮಯದವರೆಗೆ ನಿಮ್ಮ ಮೊಬೈಲ್ ಫೋನ್‌ನಿಂದ ದೂರವಿರಲು ಸಾಧ್ಯವಾದರೆ, ನೀವು ಐಸ್ಲ್ಯಾಂಡಿಕ್ ಮೊಸರು ಕಂಪನಿಯ ಸವಾಲನ್ನು ಸ್ವೀಕರಿಸಬಹುದು. ಡಿಜಿಟಲ್ ಡಿಟಾಕ್ಸ್ ಪ್ರೋಗ್ರಾಂ ಅನ್ನು ನಡೆಸುತ್ತಿರುವ ಮೊಸರು ಬ್ರ್ಯಾಂಡ್ ಸ್ಮಾರ್ಟ್‌ಫೋನ್ ಇಲ್ಲದೆ […]

ನಿಮ್ಮ ಬಳಿ ಸ್ಮಾರ್ಟ್ ಫೋನ್ ಇದ್ರೆ ಸಾಕು, ಲಕ್ಷಗಟ್ಟಲೆ ಹಣ ಗಳಿಸಬಹುದು! Read More »

ಬಾಲಕಿ ಕಪಾಳಕ್ಕೆ ಹೊಡೆದ KSRTC ಬಸ್ ಕಂಡಕ್ಟರ್

ಸಮಗ್ರ ನ್ಯೂಸ್: ಬಾಲಕಿಗೆ KSRTC ಬಸ್ ನಲ್ಲಿ ಕಂಡಕ್ಟರ್ ಕಪಾಳಕ್ಕೆ ಹೊಡೆದ ಘಟನೆ ಧಾರವಾಡದ ಕೆಲಗೇರಿ ಬಡಾವಣೆಯಲ್ಲಿ ನಡೆದಿದೆ. ಹಣ ಎಣಿಕೆ ಮಾಡುವಾಗ ಕಂಡಕ್ಟರ್ ನ ಬಾಲಕಿ ಟಚ್ ಮಾಡಿದ್ದಾಳೆ. ಇದರಿಂದ ಕಂಡಕ್ಟರ್ ಬಳಿ ಇದ್ದ ಹಣ ಕೆಳಗೆ ಬಿದ್ದಿದೆ ಇದರಿಂದ ಕೋಪಗೊಂಡ ಕಂಡಕ್ಟರ್ ವಿದ್ಯಾರ್ಥಿನಿಗೆ ಹೊಡೆದಿದ್ದಾರೆ. ಕಂಡಕ್ಟರ್ ಕಪಾಳ ಮೋಕ್ಷ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಕಂಡಕ್ಟರ್ ವಿರುದ್ಧ ಬಾಲಕಿಯರು ಮತ್ತು ಪೋಷಕರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಉಪನಗರ ಠಾಣೆ ಪೊಲೀಸರು ಮಧ್ಯಪ್ರವೇಶಿಸಿ ಪ್ರತಿಭಟನಕಾರರ ಮನವೊಲಿಸುವಲ್ಲಿ

ಬಾಲಕಿ ಕಪಾಳಕ್ಕೆ ಹೊಡೆದ KSRTC ಬಸ್ ಕಂಡಕ್ಟರ್ Read More »

ಕಡಬ: ಚಿಲ್ಲರೆ ನೀಡಿಲ್ಲವೆಂದು ವೃದ್ಧ ವ್ಯಕ್ತಿಯನ್ನು ಅರ್ಧದಲ್ಲೇ ಇಳಿಸಿ‌ದ ಕೆ.ಎಸ್.ಆರ್.ಟಿ.ಸಿ. ಬಸ್ ನಿರ್ವಾಹಕ

ಸಮಗ್ರ ನ್ಯೂಸ್: ಚಿಲ್ಲರೆ ನೀಡಿಲ್ಲವೆಂಬ ಕಾರಣಕ್ಕೆ KSRTC ಬಸ್ ನಿರ್ವಾಹಕ ವೃದ್ಧರೋರ್ವರನ್ನು ಅರ್ಧ ದಾರಿಯಲ್ಲೇ ಇಳಿಸಿ‌ಹೋದ ಘಟನೆ ಜ. 6ರಂದು ಕಡಬದಲ್ಲಿ ನಡೆದಿದೆ. ಬೆಳಿಗ್ಗೆ 9.30 ಗಂಟೆಗೆ ಕಲ್ಲುಗುಡ್ಡೆಯಿಂದ ಇಚಿಲಂಪಾಡಿ ಮಾರ್ಗವಾಗಿ ಪುತ್ತೂರಿಗೆ ತೆರಳುವ ಕೆಎಸ್ಸಾರ್ಟಿಸಿ ಬಸ್ಸಿಗೆ ಹತ್ತಿದ ಕಲ್ಲುಗುಡ್ಡೆ ನಿವಾಸಿ ವೃದ್ಧರೋರ್ವರು ಕಾಂಚನ ಎಂಬಲ್ಲಿ ಇಳಿಸುವಂತೆ 200 ರೂ. ನೀಡಿದ್ದರು. ಈ ವೇಳೆ ಕಂಡಕ್ಟರ್ ಚಿಲ್ಲರೆ ಕೇಳಿದ್ದು, ವೃದ್ಧರು ಚಿಲ್ಲರೆ ಇಲ್ಲವೆಂದಾಗ ಅರ್ಧ ದಾರಿಯಲ್ಲಿ ಇಳಿಸಿದ್ದಾರೆ ಎನ್ನಲಾಗಿದೆ. ಕಾಂಚನದಲ್ಲಿ ಇಳಿಯುವ ವೇಳೆ ಚಿಲ್ಲರೆ ನೀಡಿದರೆ ಸಾಕೆಂದು

ಕಡಬ: ಚಿಲ್ಲರೆ ನೀಡಿಲ್ಲವೆಂದು ವೃದ್ಧ ವ್ಯಕ್ತಿಯನ್ನು ಅರ್ಧದಲ್ಲೇ ಇಳಿಸಿ‌ದ ಕೆ.ಎಸ್.ಆರ್.ಟಿ.ಸಿ. ಬಸ್ ನಿರ್ವಾಹಕ Read More »

ಇಸ್ರೋದಿಂದ‌ ಮತ್ತೊಂದು ಐತಿಹಾಸಿಕ ಸಾಧನೆ| ಯಶಸ್ವಿ ಗುರಿ ತಲುಪಿದ ‌ಆದಿತ್ಯ‌ L-1

ಸಮಗ್ರ ನ್ಯೂಸ್: ಇಸ್ರೋ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದ್ದು, ಆದಿತ್ಯ ಎಲ್-1 ಯಶಸ್ವಿಯಾಗಿ ಗುರಿ ತಲುಪಿದೆ. ಲ್ಯಾಂಗ್ರೇಜ್ ಪಾಯಿಂಟ್’ನಲ್ಲಿ ಯಶಸ್ವಿಯಾಗಿ ಲ್ಯಾಂಡ್ ಆಗಿದೆ. ಈ ಮೂಲಕ ಬಾಹ್ಯಾಕಾಶ ಸಂಸ್ಥೆಯ 5 ವರ್ಷಗಳ ಪರಿಶ್ರಮ ಫಲ ನೀಡಿದೆ. ಭಾರತದ ಆದಿತ್ಯ ಉಪಗ್ರಹವನ್ನು ಎಲ್ 1 ಬಿಂದುವಿನ ಹ್ಯಾಲೋ ಕಕ್ಷೆಗೆ ಸೇರಿಸಲಾಗಿದೆ. ಇನ್ನು ಭಾರತದ ಮೊದಲ ಸೌರ ನೌಕೆ ಭೂಮಿಯಿಂದ 15 ಲಕ್ಷ ಕಿ.ಮೀ ಕ್ರಮಿಸಿದೆ. ಈ ಮೂಲಕ 4 ತಿಂಗಳ ಆದಿತ್ಯ ಪ್ರಯಾಣ ಮುಗಿದಿದೆ. 400 ಕೋಟಿ ರೂ.ಗಳ

ಇಸ್ರೋದಿಂದ‌ ಮತ್ತೊಂದು ಐತಿಹಾಸಿಕ ಸಾಧನೆ| ಯಶಸ್ವಿ ಗುರಿ ತಲುಪಿದ ‌ಆದಿತ್ಯ‌ L-1 Read More »

ನ್ಯೂ ಇಯರ್​ ಸೆಲೆಬ್ರೇಷನ್​ನಲ್ಲಿ ಮುಳ್ಳುಹಂದಿ ಮಾಂಸ, ಆಮೇಲಾಗಿದ್ದೇ ಅವಾಂತರ!

ಸಮಗ್ರ ನ್ಯೂಸ್: ಅತಿಥಿಗಳಿಗೆ ಮಾಂಸ ನೀಡಲು ಕಾಡುಪ್ರಾಣಿಗಳನ್ನು ಬೇಟೆಯಾಡಿದ ಖಾಸಗಿ ಎಸ್ಟೇಟ್ ನೌಕರರು ಹಾಗೂ ಅತಿಥಿಗಳನ್ನು ಇಡುಕ್ಕಿಯ ಶಾಂತನಪಾರಾದಲ್ಲಿ ಬಂಧಿಸಲಾಗಿದೆ. ಬೇಟೆಗೆ ಬಳಸುತ್ತಿದ್ದ ಬಂದೂಕನ್ನೂ ವಶಪಡಿಸಿಕೊಳ್ಳಲಾಗಿದೆ. ಶಾಂತನಪಾರಾದ ಜಿಎ ತೋಟದಿಂದ ಮುಳ್ಳುಹಂದಿಯನ್ನು ಬೇಟೆಯಾಡಿ ಮಾಂಸ ತಿಂದಿದ್ದಾರೆ. ಬಳಿಕ ವಾಪಸ್ ಬರುವಾಗ ವಾಹನದಲ್ಲಿ ಮುಳ್ಳುಹಂದಿ ತೆಗೆದುಕೊಂಡು ಹೋಗಿದ್ದಾರೆ. ತಲಕೋಡು ಚೆಕ್ ಪೋಸ್ಟ್ ನಲ್ಲಿ ತಪಾಸಣೆ ನಡೆಸಿದಾಗ ವಾಹನದಿಂದ ಮುಳ್ಳುಹಂದಿ ಪತ್ತೆಯಾಗಿದೆ. ಎಸ್ಟೇಟ್ ಪರಿಶೀಲನೆ ವೇಳೆ ಅರಣ್ಯ ಇಲಾಖೆ ಮುಳ್ಳುಹಂದಿ ಮಾಂಸ ಹಾಗೂ ಬೇಟೆಗೆ ಬಳಸುತ್ತಿದ್ದ ಬಂದೂಕನ್ನು ವಶಪಡಿಸಿಕೊಂಡಿದ್ದಾರೆ. ಪೀರುಮೇಡುವಿನ

ನ್ಯೂ ಇಯರ್​ ಸೆಲೆಬ್ರೇಷನ್​ನಲ್ಲಿ ಮುಳ್ಳುಹಂದಿ ಮಾಂಸ, ಆಮೇಲಾಗಿದ್ದೇ ಅವಾಂತರ! Read More »

ಎಣ್ಣೆ ನಶೆಯಲ್ಲಿದ್ದವರನ್ನು ಕಂಟ್ರೋಲ್ ಮಾಡಲು ಪೊಲೀಸರ ಹರಸಾಹಸ…!

ಸಮಗ್ರ ನ್ಯೂಸ್: ಹೊಸ ವರ್ಷನೇ ಹಾಗೇ ಜನರನ್ನ ಹೇಗೆ ಸೆಳೆಯುತ್ತೊ ಕಾಣೆ. ಬೆಂಗಳೂರಲ್ಲಂತು ಹೊಸ ವರ್ಷ ಭರ್ಜರಿಯಾಗಿ ನಡಿತು. ಯುವಕ- ಯುವತಿಯರ ಮೋಜು,ಮಸ್ತಿನಲ್ಲಿ ಪೊಲೀಸರು ಸುಸ್ತೋ ಸುಸ್ತೋ. ಬೆಂಗಳೂರಿನ ಬಾರ್‌, ಪಬ್​​ಗಳಲ್ಲಿ ಪಾರ್ಟಿ ಜೋರಾಗಿತ್ತು. ಕೋರಮಂಗಲ, ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಇಂದಿರಾನಗರ ಸೇರಿದಂತೆ ಎಲ್ಲೆಡೆ ಪಾರ್ಟಿ. ಈ ಸಂಭ್ರಮದಲ್ಲಿ ಯುವಕ, ಯುವತಿಯರು ಕುಡಿದು ತೂರಾಡುತ್ತಿದ್ದದ್ದು ಕಂಡು ಬಂತು. ಕುಡಿದು ಪ್ರಜ್ಞೆ ತಪ್ಪಿದ ಯುವತಿಯರನ್ನ ಪೊಲೀಸರು ಸೇಫ್ಟಿ ಹೈಲ್ಯಾಂಡ್‌ಗೆ ರವಾನಿಸಿದರು. ಇನ್ನು ಕೆಲವರು ರಸ್ತೆ ಬದಿಯೇ ತಲೆ

ಎಣ್ಣೆ ನಶೆಯಲ್ಲಿದ್ದವರನ್ನು ಕಂಟ್ರೋಲ್ ಮಾಡಲು ಪೊಲೀಸರ ಹರಸಾಹಸ…! Read More »

ಪ್ರಧಾನಿ ಮೋದಿ ಭೇಟಿಯಾದ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ, ಕುಮಾರಸ್ವಾಮಿ,ರೇವಣ್ಣ…!ಅನೇಕ ವಿಚಾರಗಳ ಬಗ್ಗೆ ಮಾತುಕತೆ..

ಸಮಗ್ರ ನ್ಯೂಸ್: ಜೆಡಿಎಸ್ ವರಿಷ್ಠ ಎಚ್​.ಡಿ ದೇವೇಗೌಡ ಶಾಸಕಾಂಗ ಪಕ್ಷದ ನಾಯಕ ಎಚ್​.ಡಿ ಕುಮಾರಸ್ವಾಮಿ ಹಾಗೂ ಶಾಸಕ ಎಚ್​.ಡಿ ರೇವಣ್ಣ ಅವರನ್ನೊಳಗೊಂಡ ಜೆಡಿಎಸ್ ನಿಯೋಗವು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಂಸತ್​ ಭವನದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿತು. ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಸೀಟು ಹಂಚಿಕೆ ವಿಚಾರವಾಗಿ ಜೆಡಿಎಸ್ ನಿಯೋಗವು ಪ್ರಧಾನಿ ಮೋದಿಯನ್ನು ಭೇಟಿಯಾಗಿದೆ. ಸಂಸದ ಪ್ರಜ್ವಲ್ ರೇವಣ್ಣ ಸಹ ಜೆಡಿಎಸ್ ನಿಯೋಗದಲ್ಲಿದ್ದರು. ಜೆಡಿಎಸ್ ನಾಯಕರನ್ನು ಭೇಟಿಯಾದ ಬಗ್ಗೆ ಪ್ರಧಾನಿ ಮೋದಿ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಸಂದೇಶ

ಪ್ರಧಾನಿ ಮೋದಿ ಭೇಟಿಯಾದ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ, ಕುಮಾರಸ್ವಾಮಿ,ರೇವಣ್ಣ…!ಅನೇಕ ವಿಚಾರಗಳ ಬಗ್ಗೆ ಮಾತುಕತೆ.. Read More »

ಶಬರಿಮಲೆಯಲ್ಲಿ ಭಕ್ತರ ನೂಕುನುಗ್ಗಲು| ಹೈಕೋರ್ಟ್ ನಿಂದ ಎಡಿಜಿಪಿಗೆ ಬುಲಾವ್

ಸಮಗ್ರ ನ್ಯೂಸ್: ಕೇರಳದ ಪ್ರಮುಖ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಶಬರಿಮಲೆಯಲ್ಲಿ ಶುಚಿತ್ವವನ್ನು ಕಾಪಾಡುವಂತೆ ಹೈಕೋರ್ಟ್​ ಆದೇಶ ನೀಡಿದೆ. ಅಲ್ಲದೇ ಪ್ರಕರಣ ಸಂಬಂಧ ಎಡಿಜಿಪಿ ಅವರು ಮಂಗಳವಾರದಂದು ಹೈಕೋರ್ಟ್​ನಲ್ಲಿ ವಿಚಾರಣೆಗೆ ಹಾಜರಾಗಲಿದ್ದಾರೆ. ಇಬ್ಬರು ವಕೀಲರು ಸಲ್ಲಿಸಿರುವ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್​ ನಡೆಸುತ್ತಿದೆ. ಇದಕ್ಕೂ ಮುನ್ನ, ಇಬ್ಬರು ವಕೀಲರು ಶಬರಿಮಲೆ ಅಯ್ಯಪ್ಪನ ಸನ್ನಿಧಾನಕ್ಕೆ ತೆರಳಿದ್ದರು. ಈ ವೇಳೆ, ಅಲ್ಲಿನ ಅವ್ಯವಸ್ಥೆಯನ್ನು ಕಂಡು ಹೈಕೋರ್ಟ್​ನಲ್ಲಿ ಪ್ರಶ್ನಿಸಿದ್ದರು. ಶಬರಿಮಲೆಗೆ ಬರುವ ಅಯ್ಯಪ್ಪ ಭಕ್ತರಿಗೆ ಬೇಕಾದ ಕುಡಿಯುವ ನೀರಿನ ಸೌಲಭ್ಯ ದೇವಾಲಯದಲ್ಲಿ ಒದಗಿಸಲಾಗಿಲ್ಲ.

ಶಬರಿಮಲೆಯಲ್ಲಿ ಭಕ್ತರ ನೂಕುನುಗ್ಗಲು| ಹೈಕೋರ್ಟ್ ನಿಂದ ಎಡಿಜಿಪಿಗೆ ಬುಲಾವ್ Read More »

ಪೊನ್ನಂಪೇಟೆ: ತಾಯಿ, ಇಬ್ಬರು ಹೆಣ್ಣು ಮಕ್ಕಳ ಶವ ಪತ್ತೆ

ಸಮಗ್ರ ನ್ಯೂಸ್: ಪೊನ್ನಂಪೇಟೆ ತಾಲೂಕು ಹುದಿಕೇರಿ ಹುಬ್ಬಳ್ಳಿಯ ಹೈಸೂಡಳುರು ಗ್ರಾಮದ ಐಗುಂದ ಬಳಿ ಕೂಟಿಯಾಲ ಹೊಳೆಯಲ್ಲಿ ತಾಯಿ ಹಾಗೂ ಇಬ್ಬರು ಮಕ್ಕಳ ಶವ ಪತ್ತೆಯಾಗಿದೆ. ಹುದಿಕೇರಿಯಲ್ಲಿ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಸೇವಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದ ಅಶ್ವಿನಿ (48) ಮತ್ತು ಅವರ ಇಬ್ಬರು ಹೆಣ್ಣು ಮಕ್ಕಳಾದ ನಿಕಿತಾ(21) ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ, ಅಕೆಯ ತಂಗಿ ನವ್ಯ(18) ಕಂಪ್ಯೂಟರ್ ತರಬೇತಿ ಪಡೆಯುತ್ತಿದ್ದಳು. ಮೂವರ ಶವ ಇಂದು ಕೂಟಿಯಲ ಹೊಳೆಯಲ್ಲಿ ಪತ್ತೆಯಾಗಿದೆ. ಮೂಲತಹ

ಪೊನ್ನಂಪೇಟೆ: ತಾಯಿ, ಇಬ್ಬರು ಹೆಣ್ಣು ಮಕ್ಕಳ ಶವ ಪತ್ತೆ Read More »

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಸಮಗ್ರ ನ್ಯೂಸ್: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತಿಯ PUC ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಆಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬಿಡುಗಡೆ ಮಾಡಿರುವ ವೇಳಾಪಟ್ಟಿಯಲ್ಲಿ ದ್ವಿತಿಯ ಪಿಯುಸಿ ಪರೀಕ್ಷೆಯು ಮಾರ್ಚ್ 2 ರಂದು ಪ್ರಾರಂಭವಾಗಿ ಮಾರ್ಚ್ 22ಕ್ಕೆ ಮುಗಿಯಲಿವೆ. ಇದಾದ ಬಳಿಕ 10ನೇ ತರಗತಿ ಪರೀಕ್ಷೆಗಳು ನಡೆಯಲಿವೆ.ಪಿಯುಸಿ ಪರೀಕ್ಷೆ ಮುಗಿದ 3ನೇ ದಿನಕ್ಕೆ SSLC ಪರೀಕ್ಷೆ ಆರಂಭವಾಗಲಿದೆ. ಮಂಡಳಿ ರಿಲೀಸ್ ಮಾಡಿರುವ ಟೈಮ್ ಟೇಬಲ್ನಲ್ಲಿ ಮಾರ್ಚ್ 25 ರಂದು

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ Read More »