ಮಂಗಳೂರು: ನೀರಿನಲ್ಲಿ ಮುಳುಗಿ ಯುವಕರಿಬ್ಬರು ಮೃತ್ಯು
ಸಮಗ್ರ ನ್ಯೂಸ್: ಮಂಗಳೂರು ನಗರದ ಪಡೀಲ್ ಅಳಪೆ ಪಡ್ಪು ರೈಲ್ವೇ ಬ್ರಿಡ್ಜ್ ಸಮೀಪ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಮೃತಪಟ್ಟ ಘಟನೆ ಜು. 30 ರಂದು ನಡೆದಿದೆ. ಅಳಪೆ ಪಡ್ಪುರೆಂಜ ನಿವಾಸಿ ವರುಣ್ (27) ಮತ್ತು ಎಕ್ಕೂರು ಕೆಎಚ್ಬಿ ಕಾಲನಿ ನಿವಾಸಿ ವೀಕ್ಷಿತ್ (28) ಮೃತಪಟ್ಟ ಯುವಕರು. ಜು.30 ರಂದು ಸಂಜೆ ವೇಳೆ 6 ಮಂದಿ ಗೆಳೆಯರು ಒಟ್ಟಾಗಿ ಕ್ರಿಕೆಟ್ ಆಡಲು ತೆರಳಿದ್ದರು. ಈ ಸಂದರ್ಭ ವರುಣ್ ಮತ್ತು ವೀಕ್ಷಿತ್ ರೈಲ್ವೆಯ ಟ್ರಾಕ್ ಪಕ್ಕದ ಹಳ್ಳದ ದಡದಲ್ಲೇ […]
ಮಂಗಳೂರು: ನೀರಿನಲ್ಲಿ ಮುಳುಗಿ ಯುವಕರಿಬ್ಬರು ಮೃತ್ಯು Read More »