Uncategorized

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮತ್ತೆರಡು ಚೀತಾ ಮರಿಗಳು ಸಾವು| ಎರಡೇ ತಿಂಗಳಲ್ಲಿ ಐದು ಚೀತಾಗಳ ಮರಣ!!

ಸಮಗ್ರ ನ್ಯೂಸ್: ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಚೀತಾ ಜ್ವಾಲಾದ ಮೊದಲ ಮರಿ ಸತ್ತ ಕೆಲವು ದಿನಗಳ ನಂತರ ಗುರುವಾರ ಮತ್ತೆರಡು ಮರಿಗಳು ಸಾವನ್ನಪ್ಪಿವೆ. ಜ್ವಾಲಾ ಈ ವರ್ಷ ಮಾರ್ಚ್ 24 ರಂದು ನಾಲ್ಕು ಮರಿಗಳಿಗೆ ಜನ್ಮ ನೀಡಿತ್ತು. ಉದ್ಯಾನವನದಲ್ಲಿ ಹುಟ್ಟಿದ ಮೂರು ಮರಿಗಳು ಸಾವನ್ನಪ್ಪಿದ್ದರೆ, ನಾಲ್ಕನೆಯ ಮರಿಯ ಆರೋಗ್ಯವು ಗಂಭೀರವಾಗಿರುವುದರಿಂದ ನಿಗಾದಲ್ಲಿ ಇರಿಸಲಾಗಿದೆ ಎಂದು ಕುನೋ ರಾಷ್ಟ್ರೀಯ ಉದ್ಯಾನವನ ತಿಳಿಸಿದೆ. ಅರಣ್ಯ ಇಲಾಖೆ ಅಧಿಕಾರಿಗಳ ಪ್ರಕಾರ ಮೊದಲ ಮರಿ ದೌರ್ಬಲ್ಯದಿಂದ ಸಾವನ್ನಪ್ಪಿದೆ. ಇತ್ತೀಚಿನ ಸಾವಿನಿಂದಾಗಿ ಕುನೋದಲ್ಲಿ […]

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮತ್ತೆರಡು ಚೀತಾ ಮರಿಗಳು ಸಾವು| ಎರಡೇ ತಿಂಗಳಲ್ಲಿ ಐದು ಚೀತಾಗಳ ಮರಣ!! Read More »

ಕಾಂತಾರದ ಸುಂದರ (ದೀಪಕ್ ರೈ ಪಾಣಾಜೆ) ಇದೀಗ ಬೇರ ಚಿತ್ರದಲ್ಲಿ

ಸಮಗ್ರ ನ್ಯೂಸ್ : “ಕೂದಲು ತುಂಬಾ ಹೋಗಿದೆ ಕಾಡಲ್ಲಿ ಒಂದು ಸೊಪ್ಪು ಸಿಕ್ತದೆ.” ಈ ಡೈಲಾಗ್ ಕೇಳಿದರೆ ನಮಗೆ ನೆನಪಾಗುವುದು ಕಾಂತಾರ ಸಿನಿಮಾದಲ್ಲಿ ಅಭಿನಯಿಸಿದ ದೀಪಕ್ ರೈ ಪಣಜಿ ಅವರು. ವೀಕ್ಷಕರನ್ನು ನಕ್ಕು ನಗಿಸಿದ ದೀಪಕ್ ರೈ ಪಣಾಜೆ ಯವರು ಜನಿಸಿದ್ದು ಪುತ್ತೂರು ತಾಲೂಕಿನ ಪಣಾಜೆ ಗ್ರಾಮದಗುವಲ್ ಗದ್ದೆ ಯಲ್ಲಿ. ಪ್ರಾಥಮಿಕ ಶಿಕ್ಷಣವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಣಜೆಯಲ್ಲಿ ಮುಗಿಸಿ ಪ್ರೌಢ ಶಿಕ್ಷಣವನ್ನು ಸುಭೋದ ಪ್ರೌಢಶಾಲೆ, ಪಣಜೆಯಲ್ಲಿ ಮುಗಿಸಿದರು. ವಿವೇಕಾನಂದ ಕಾಲೇಜಿನಲ್ಲಿ ತಮ್ಮ ಪಿಯು ಪದವಿಯನ್ನು

ಕಾಂತಾರದ ಸುಂದರ (ದೀಪಕ್ ರೈ ಪಾಣಾಜೆ) ಇದೀಗ ಬೇರ ಚಿತ್ರದಲ್ಲಿ Read More »

Weather alert| ರಾಜ್ಯದ ಹಲವೆಡೆ ಮುಂದಿನ 24 ಗಂಟೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವು ಕಡೆ ಮುಂದಿನ 24 ಗಂಟೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಮಂಡ್ಯ, ತುಮಕೂರು, ರಾಮನಗರ ಕೋಲಾರ, ಕೊಡಗು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಕೊಡಗು ಹಾಗೂ ಮಲೆನಾಡು ಪ್ರದೇಶದ ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಒಂದೆರಡು

Weather alert| ರಾಜ್ಯದ ಹಲವೆಡೆ ಮುಂದಿನ 24 ಗಂಟೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ Read More »

ಕಡಬ: ಕುದ್ಮಾರು ಸೇತುವೆಯಿಂದ ಕುಮಾರಧಾರ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಸೇತುವೆಯ ಮೇಲಿಂದ ವ್ಯಕ್ತಿಯೋರ್ವರು ಕುಮಾರಧಾರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಆಲಂಕಾರು ಮೂರ್ತೆದಾರರ ಸಂಘದ ಮಾಜಿ ಅಧ್ಯಕ್ಷ ಚಂದ್ರಶೇಖರ್ ಪೂಜಾರಿ ಆಲಂಕಾರು ಎಂಬವರೇ ಆತ್ಮಹತ್ಯೆಗೆ ಶರಣಾದ ದುರ್ದೈವಿ. ಇವರು ಶಾಂತಿಮೊಗರು ಸೇತುವೆಯ ಮೇಲೆ ಕಾರು ನಿಲ್ಲಿಸಿ ಬಲೂನ್ ಕಟ್ಟಿ ನೀರಿಗೆ ಹಾರಿದ್ದಾರೆ ಎನ್ನಲಾಗಿದೆ. ಸದ್ಯ ಸ್ಥಳದಲ್ಲಿ ನೂರಾರು ಜನರು ಸೇರಿದ್ದು,ಮೃತ ಶರೀರವನ್ನು ನದಿಯಿಂದ ಮೇಲಕ್ಕೆತ್ತಲಾಗಿದೆ. ಚಂದ್ರಶೇಖರ ಅವರು ಇಂದು ಮುಂಜಾನೆ ಶಾಂತಿಮೊಗರು ಸೇತುವೆಯ ಮೇಲೆ

ಕಡಬ: ಕುದ್ಮಾರು ಸೇತುವೆಯಿಂದ ಕುಮಾರಧಾರ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ Read More »

ನೂತನ ಸಂಸತ್ ಭವನವನ್ನು ರಾಷ್ಟ್ರಪತಿ ಯಾಕೆ‌ ಉದ್ಘಾಟಿಸಬಾರದು? ಕೇಂದ್ರದ ವಿರುದ್ಧ ಸುಪ್ರೀಂ ನಲ್ಲಿ ಪಿಐಎಲ್ ಸಲ್ಲಿಕೆ

ಸಮಗ್ರ ನ್ಯೂಸ್: ಮೇ 28ರಂದು ಹೊಸ ಸಂಸತ್ ಭವನ ಲೋಕಾರ್ಪಣೆಗೊಳ್ಳಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಸಂಸತ್ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮಕ್ಕೆ ಎರಡು ದಿನಕ್ಕೂ ಮುನ್ನ (ಗುರುವಾರ) ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ. ಭಾರತದ ರಾಷ್ಟ್ರಪತಿಗಳಿಂದಲೇ ನೂತನ ಸಂಸತ್ ಭವನ ಉದ್ಘಾಟಿಸುವಂತೆ ಲೋಕಸಭೆ ಸಚಿವಾಲಯ ಮತ್ತು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಕೆಯಾಗಿದೆ. ರಾಷ್ಟ್ರಪತಿ ಅವರಿಂದ ಉದ್ಘಾಟನೆ ಮಾಡಿಸದೆ, ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸುತ್ತಿರುವುದು ಸಂವಿಧಾನಕ್ಕೆ

ನೂತನ ಸಂಸತ್ ಭವನವನ್ನು ರಾಷ್ಟ್ರಪತಿ ಯಾಕೆ‌ ಉದ್ಘಾಟಿಸಬಾರದು? ಕೇಂದ್ರದ ವಿರುದ್ಧ ಸುಪ್ರೀಂ ನಲ್ಲಿ ಪಿಐಎಲ್ ಸಲ್ಲಿಕೆ Read More »

ಸಚಿವ ಸಂಪುಟ ಸರ್ಕಸ್| ಹೈಕಮಾಂಡ್ ಜೊತೆ ಚರ್ಚೆಗೆ ಸಿಎಂ, ಡಿಸಿಎಂ ಇಂದು ದೆಹಲಿಗೆ

ಸಮಗ್ರ ನ್ಯೂಸ್: ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ 8 ಮಂದಿ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದು, ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಇಂದು ಹೈಕಮಾಂಡ್ ಜೊತೆ ಚರ್ಚೆ ನಡೆಸಲು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಸಂಜೆ 6:30ಕ್ಕೆ ವಿಶೇಷ ವಿಮಾನದಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಸಂಪುಟ ವಿಸ್ತರಣೆಯ ಸಂಬಂಧ ಹೈಕಮಾಂಡ್ ನಾಯಕರ ಜೊತೆಗೆ ಚರ್ಚೆ ನಡೆಸಲಿದ್ದಾರೆ. ಸಂಪುಟ ವಿಸ್ತರಣೆ ಕುರಿತಾಗಿ ಒಪ್ಪಿಗೆ ಪಡೆದುಕೊಳ್ಳಲಿದ್ದಾರೆ. ಮಧು ಬಂಗಾರಪ್ಪ, ಬಿ.ಕೆ. ಹರಿಪ್ರಸಾದ್, ಕೃಷ್ಣ ಬೈರೇಗೌಡ,

ಸಚಿವ ಸಂಪುಟ ಸರ್ಕಸ್| ಹೈಕಮಾಂಡ್ ಜೊತೆ ಚರ್ಚೆಗೆ ಸಿಎಂ, ಡಿಸಿಎಂ ಇಂದು ದೆಹಲಿಗೆ Read More »

ಆ ಕಹಿ ಘಟನೆಗೆ 13 ವರ್ಷ| ಜಗತ್ತನ್ನೇ ತಲ್ಲಣಗೊಳಿಸಿದ್ದ ಮಂಗಳೂರು ವಿಮಾನ ದುರಂತ

ಸಮಗ್ರ ಡಿಜಿಟಲ್ ಡೆಸ್ಕ್: ಜಗತ್ತನ್ನೇ ತಲ್ಲಣಗೊಳಿಸಿದ್ದ ಮಂಗಳೂರು ಏರ್‌ ಪೋರ್ಟ್‌ ನಲ್ಲಿ ನಡೆದ ವಿಮಾನ ದುರಂತಕ್ಕೆ ಇಂದಿಗೆ 13 ವರ್ಷ. 2010ರ ಮೇ 22ರಂದು ಈ ಭೀಕರ ದುರಂತ ಸಂಭವಿಸಿದ್ದು, ವಿಮಾನದಲ್ಲಿದ್ದ 158 ಮಂದಿ ಮೃತಪಟ್ಟು ಕೇವಲ 8 ಮಂದಿ ಮಾತ್ರ ಬದುಕಿ ಉಳಿದಿದ್ದರು. ದುರಂತದಲ್ಲಿ ಮೃತಪಟ್ಟವರಲ್ಲಿ ಅನೇಕರ ಮೃತದೇಹದ ಗುರುತು ಪತ್ತೆಯಾಗದೆ ಉಳಿದಿದ್ದು, ಅವುಗಳನ್ನು ಕೂಳೂರಿನ ಫಲ್ಗುಣಿ ನದಿ ಕಿನಾರೆಯಲ್ಲಿ ಸಂಸ್ಕಾರ ಮಾಡಲಾಗಿತ್ತು. ಅದೇ ಜಾಗದಲ್ಲಿ ಸಂತ್ರಸ್ತರ ನೆನಪಿನ ಪಾರ್ಕ್ ನಿರ್ಮಿಸಲಾಗಿದೆ. ಮೇ 22ರಂದು ಬೆಳಗ್ಗೆ

ಆ ಕಹಿ ಘಟನೆಗೆ 13 ವರ್ಷ| ಜಗತ್ತನ್ನೇ ತಲ್ಲಣಗೊಳಿಸಿದ್ದ ಮಂಗಳೂರು ವಿಮಾನ ದುರಂತ Read More »

ರಜೆ ನೀಡಿಯೂ ಮತದಾನ ಮಾಡದವರಿಗೆ ಪ್ರವಾಸಿ ತಾಣಗಳಿಗೆ ನೋ ಎಂಟ್ರಿ!!

ಸಮಗ್ರ ನ್ಯೂಸ್: ಮೇ.10ರಂದು ರಾಜ್ಯ ವಿಧಾನಸಭಾ ಚುನಾವಣೆ ಮತದಾನ ನಡೆಯಲಿದೆ. ಮತದಾನಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಈಗಾಗಲೇ ಸರ್ಕಾರ ಎಲ್ಲಾ ನೌಕರರಿಗೆ ಸಾರ್ವತ್ರಿಕ ರಜೆಯನ್ನು ನೀಡಿ ಆದೇಶಿಸಿದೆ. ಇದೇ ವೇಳೆಯಲ್ಲಿ ಮತದಾನದ ಮಹತ್ವವವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಚುನಾವಣಾ ಆಯೋಗದಿಂದ ಸೂಕ್ತ ನಿರ್ದೇಶನವನ್ನು ಜಿಲ್ಲಾಡಳಿತಕ್ಕೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಮಂಡ್ಯ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಮತದಾನ ಮಾಡದವರಿಗೆ ನಿರ್ಬಂಧಿಸಿ ಜಿಲ್ಲಾಡಳಿತ ಆದೇಶಿಸಿದೆ. ಮೇ.10ರಂದು ಮಂಡ್ಯ ಜಿಲ್ಲೆಯ ಪ್ರವಾಸಿ ತಾಣಗಳಾದಂತ ಕೆ ಆರ್ ಎಸ್, ಬೃಂದಾವನ ಗಾರ್ಡನ್, ಮುತ್ತತ್ತಿ, ಶಿವನಸಮುದ್ರ, ರಂಗನತಿಟ್ಟು,

ರಜೆ ನೀಡಿಯೂ ಮತದಾನ ಮಾಡದವರಿಗೆ ಪ್ರವಾಸಿ ತಾಣಗಳಿಗೆ ನೋ ಎಂಟ್ರಿ!! Read More »

ಬಸ್ – ಕಾರು ನಡುವೆ ಭೀಕರ ಅಪಘಾತ| ಮೂವರು ಸ್ಥಳದಲ್ಲೇ ದುರ್ಮರಣ

ಸಮಗ್ರ ನ್ಯೂಸ್: ಕೆಎಸ್‍ಆರ್‌ಟಿಸಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಯಾದಗಿರಿಯ ಶಹಪುರ ತಾಲೂಕಿನ ಮದ್ದರಕಿ ಬಳಿಯ ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಕೃಷಿ ಇಲಾಖೆಯಲ್ಲಿ ಅಧಿಕಾರಿಯಾಗಿದ್ದ ರಂಗಂಪೇಟೆಯ ನಾಗರಾಜ ಸಜ್ಜನ್ (59), ಪತ್ನಿ ಮಹಾದೇವಿ (50) ಹಾಗೂ ಸಂಬಂಧಿ ರೇಣುಕಾ (45) ಮೃತ ದುರ್ದೈವಿಗಳು. ಮೃತರು ಇಂದು ಕಲಬುರಗಿಯಲ್ಲಿ ಸಂಬಂಧಿಕರ ಮದುವೆಗೆ ತೆರಳಿದ್ದು ಮದುವೆ ಮುಗಿಸಿ ವಾಪಾಸ್ ಆಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ

ಬಸ್ – ಕಾರು ನಡುವೆ ಭೀಕರ ಅಪಘಾತ| ಮೂವರು ಸ್ಥಳದಲ್ಲೇ ದುರ್ಮರಣ Read More »

ಕಾಂಗ್ರೆಸ್ ಕೈ ಹಿಡಿಯಲಿರುವ ಗೀತಾ ಶಿವರಾಜ್ ಕುಮಾರ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮಹತ್ವದ ರಾಜಕೀಯ ವಿದ್ಯಮಾನ ಎನ್ನುವಂತೆ ನಾಳೆ (ಎ.28) ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಿಎಂ ದಿವಂಗತ ಎಸ್ ಬಂಗಾರಪ್ಪ ಅವರ ಪುತ್ರಿ, ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಳ್ಳಲಿದ್ದಾರೆ. ಈ ಕುರಿತಂತೆ ಕೆಪಿಸಿಸಿ ಕಚೇರಿಯಿಂದ ಅಧಿಕೃತ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ನಾಳೆ ಮಾಜಿ ಸಿಎಂ ದಿವಂಗತ ಎಸ್ ಬಂಗಾರಪ್ಪನವರ ಪುತ್ರಿ ಗೀತಾ ಶಿವರಾಜ್ ಕುಮಾರ್, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ

ಕಾಂಗ್ರೆಸ್ ಕೈ ಹಿಡಿಯಲಿರುವ ಗೀತಾ ಶಿವರಾಜ್ ಕುಮಾರ್ Read More »