Uncategorized

ಭಾರತ ಭಿಕ್ಷುಕರ, ಸಾಲಗಾರರ, ಮೋಸಗಾರರ ರಾಷ್ಟ್ರ| ಟೀಕಿಸುವ ಭರದಲ್ಲಿ‌ ಪೇಚಿಗೆ ಸಿಲುಕಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್

ಸಮಗ್ರ ನ್ಯೂಸ್: ಕಾಂಗ್ರೆಸಿಗರ ಕಿವಿ ಮೇಲೆ ಹೂ ಅಭಿಯಾನವನ್ನು ಟೀಕಿಸುವ ಭರದಲ್ಲಿ ಭಾರತವನ್ನು ಭಿಕ್ಷುಕ ರಾಷ್ಟ್ರ ಎಂದು ಹೇಳಿದ ಜಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್ ಕಟೀಲ್ ಪೇಚಿಗೆ ಸಿಲುಕಿದ್ದಾರೆ. ಈ ವಿಚಾರವೀಗ ರಾಜ್ಯ ರಾಜಕೀಯದಲ್ಲಿ ಭಾರೀ ವಿರೋಧಕ್ಕೆ ಗುರಿಯಾಗಿದೆ. ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಅವಧಿಯಲ್ಲೇ ಅತಿ ಹೆಚ್ಚು ಗಲಭೆಗಳಾಗಿವೆ. ಅವರ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳಾಗಿಲ್ಲ. ಕಾಂಗ್ರೆಸ್​ನವರು ಜನರ ಕಿವಿಗೆ ಹೂವು ಇಟ್ಟೇ ಬದುಕಿದವರು ಎಂದು ಜಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್ […]

ಭಾರತ ಭಿಕ್ಷುಕರ, ಸಾಲಗಾರರ, ಮೋಸಗಾರರ ರಾಷ್ಟ್ರ| ಟೀಕಿಸುವ ಭರದಲ್ಲಿ‌ ಪೇಚಿಗೆ ಸಿಲುಕಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್ Read More »

ಪುತ್ತೂರು: ಹಣದ ವಿಚಾರಕ್ಕೆ ವ್ಯಕ್ತಿಯನ್ನು ಅಪಹರಿಸಿ ಕೊಲೆ ಬೆದರಿಕೆ

ಸಮಗ್ರ ನ್ಯೂಸ್: ಹಣದ ವಿಚಾರದಲ್ಲಿ ತಂಡವೊಂದು ವ್ಯಕ್ತಿಯನ್ನು ಅಪಹರಣ ಮಾಡಿ, ಸಹೋದರನ ಮಾಹಿತಿಯನ್ನು ಪಡೆಯುವ ಜತೆಗೆ ಹಣಕ್ಕೆ ಬೇಡಿಕೆ ಇಟ್ಟು ಕೊಲೆ ಬೆದರಿಕೆ ಹಾಕಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಕೊಯಿಲ ನಿವಾಸಿ ನಿಝಾಮ್ (25) ಆಸ್ಪತ್ರೆಯಗೆ ದಾಖಲಾಗಿದ್ದಾರೆ. ಸಹೋದರ ಶಾರೂಕ್ (23) ಅವರನ್ನು ಅಪಹರಣ ಮಾಡಿದ್ದಾರೆಂದು ಹೇಳಲಾಗಿದೆ. ಮಂಗಳೂರಿನ ಮಲ್ಲೂರು ಭಾಗಕ್ಕೆ ಕರೆದುಕೊಂಡು ಹೋಗಿ ಹಲ್ಲೆ ನಡೆಸಿ, ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಸಹೋದರನ ಮಾಹಿತಿ ಪಡೆದು ಆತನನ್ನು ಅಪಹರಣ ಮಾಡಿ ಹಣ ತರದೇ ಹೋದರೆ ತಮ್ಮನನ್ನು

ಪುತ್ತೂರು: ಹಣದ ವಿಚಾರಕ್ಕೆ ವ್ಯಕ್ತಿಯನ್ನು ಅಪಹರಿಸಿ ಕೊಲೆ ಬೆದರಿಕೆ Read More »

ಅಣ್ಣನನ್ನೆ ಕೊಡಲಿಯಿಂದ ಕೊಚ್ಚಿ ಬರ್ಬರ ಕೊಲೆಮಾಡಿದ ತಮ್ಮ

ಸಮಗ್ರ ನ್ಯೂಸ್: ತಮ್ಮ ತನ್ನ ಅಣ್ಣನನ್ನೆ ಕೊಡಲಿಯಿಂದ ಕೊಚ್ಚಿ ಬರ್ಬರ ಕೊಲೆ ಮಾಡಿದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಸೋನಿಯಾ ಗಾಂಧಿ ನಗರದಲ್ಲಿ ನಡೆದಿದೆ. ಪರಿಕ್ಷತ್ ತಾಜ್ (25) ಕೊಲೆಯಾದ ಯುವಕ. ನಿತ್ಯ ಕುಡಿದು ಹಣ ಕೊಡುವಂತೆ ಮನೆಯಲ್ಲಿ ಕಾಟ ಕೊಡುತ್ತಿದ್ದ. ಇದರಿಂದಅಣ್ಣನ ಕಿರುಕುಳ ತಾಳಲಾರದೆ ತಮ್ಮನೆ ಅಣ್ಣನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಸುದ್ದಿ ತಿಳಿದ ಮಾನ್ವಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಭೀಮನನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

ಅಣ್ಣನನ್ನೆ ಕೊಡಲಿಯಿಂದ ಕೊಚ್ಚಿ ಬರ್ಬರ ಕೊಲೆಮಾಡಿದ ತಮ್ಮ Read More »

ಏಕದಿನ ಕ್ರಿಕೆಟ್ ನಲ್ಲೂ ಮುಂದುವರಿದ ಟೀಂ ಇಂಡಿಯಾ ಪರಾಕ್ರಮ| ಶ್ರೀಲಂಕಾ ವಿರುದ್ದ 67 ರನ್ ಜಯ

ಸಮಗ್ರ ನ್ಯೂಸ್: ಶ್ರೀಲಂಕಾ ವಿರುದ್ದದ ಟಿ20 ಸರಣಿ ಗೆಲುವಿನ ಬಳಿಕ ಇದೀಗ ಏಕದಿನ ಸರಣಿಯಲ್ಲಿ ಭಾರತ ಭರ್ಜರಿ ಶುಭಾರಂಭ ಪಡೆದಿದೆ. ಕೊಹ್ಲಿ ಸೆಂಚುರಿ, ಇತರರ ಸ್ಫೋಟಕ ಬ್ಯಾಟಿಂಗ್‌ನಿಂದ ಟೀಂ ಇಂಡಿಯಾ 373 ರನ್ ಸಿಡಿಸಿತ್ತು. ಇದಕ್ಕುತ್ತರವಾಗಿ ಶ್ರೀಲಂಕಾ 8 ವಿಕೆಟ್ ನಷ್ಟಕ್ಕೆ 306 ರನ್ ಸಿಡಿಸಿ ಸೋಲೊಪ್ಪಿಕೊಂಡಿದೆ. ಭಾರತ 67 ರನ್ ಗೆಲುವು ಸಾಧಿಸಿತು. ಲಂಕಾ ನಾಯಕ ದಸೂನ್ ಶನಕ ಗೆಲುವಿಗಾಗಿ ಕೊನೆಯ ಎಸೆತದವರೆಗೂ ಹೋರಾಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು. ಇದರೊಂದಿಗೆ 3 ಏಕದಿನ ಪಂದ್ಯದ ಸರಣಿಯಲ್ಲಿ

ಏಕದಿನ ಕ್ರಿಕೆಟ್ ನಲ್ಲೂ ಮುಂದುವರಿದ ಟೀಂ ಇಂಡಿಯಾ ಪರಾಕ್ರಮ| ಶ್ರೀಲಂಕಾ ವಿರುದ್ದ 67 ರನ್ ಜಯ Read More »

ರಾಜಕಾರಣಿಗಳ‌ ಜೊತೆಗೆ ಖಾಸಾ ಸಂಬಂಧ| ಹೆಣ್ಮಕ್ಕಳ ಬಾಳಿನ ಕಿರಾತಕ| ಬಗೆದಷ್ಟೂ ಹೊರಬರ್ತಿದೆ ಸ್ಯಾಂಟ್ರೋ ರವಿಯ ಕುಕೃತ್ಯ

ಸಮಗ್ರ ನ್ಯೂಸ್: ರಾಜಕಾರಣಿಗಳ ಜತೆ ಖಾಸಾ ಸಂಬಂಧ ಹೊಂದಿರುವ, ನೂರಾರು ಹೆಣ್ಮಕ್ಕಳ ಬಾಳಿನಲ್ಲಿ ಆಟವಾಡಿರುವ ಆರೋಪ ಹೊತ್ತಿರುವ ಮೈಸೂರಿನ ಮಂಜುನಾಥ್‌ ಅಲಿಯಾಸ್‌ ಸ್ಯಾಂಟ್ರೋ ರವಿ ತಲೆಮರೆಸಿಕೊಂಡು ಓಡಾಡುತ್ತಿದ್ದಾನೆ ಎಂದು ಪೊಲೀಸರು ಹೇಳುತ್ತಿದ್ದಾರೆ. ಆದರೆ, ಆತ ಬಂಧನದಿಂದ ತಪ್ಪಿಸಿಕೊಳ್ಳಲು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾನೆ. ಈ ನಡುವೆ, ಸ್ಯಾಂಟ್ರೋ ರವಿಯಿಂದ ದೌರ್ಜನ್ಯ ಮತ್ತು ವಂಚನೆಗೆ ಒಳಗಾಗಿರುವ ದಲಿತ ಮಹಿಳೆ ನ್ಯಾಯಾಧೀಶರ ಮುಂದೆ ಲೈಂಗಿಕ ದೌರ್ಜನ್ಯ ತಡೆ ಕಾಯಿದೆಯ ಸೆಕ್ಷನ್‌ ೧೬೪ರ ಅಡಿಯಲ್ಲಿ ಹೇಳಿಕೆಯನ್ನು ದಾಖಲಿಸಿದ್ದು, ಹಲವು ಅಂಶಗಳ ಮೇಲೆ

ರಾಜಕಾರಣಿಗಳ‌ ಜೊತೆಗೆ ಖಾಸಾ ಸಂಬಂಧ| ಹೆಣ್ಮಕ್ಕಳ ಬಾಳಿನ ಕಿರಾತಕ| ಬಗೆದಷ್ಟೂ ಹೊರಬರ್ತಿದೆ ಸ್ಯಾಂಟ್ರೋ ರವಿಯ ಕುಕೃತ್ಯ Read More »

ಚಿತ್ರದುರ್ಗ‌ ಮುರುಘಾ ಶ್ರೀ‌ ಪ್ರಕರಣಕ್ಕೆ ಬಿಗ್ ಟ್ವಿಸ್ಟ್| ಅತ್ಯಾಚಾರ ‌ನಡೆದೇ‌ ಇಲ್ಲ ಅಂತಿದೆ ವೈದ್ಯಕೀಯ ವರದಿ

ಚಿತ್ರದುರ್ಗ: ಹಾಸ್ಟೆಲ್​ನ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಮುರುಘಾ ಮಠ ಶಿವಮೂರ್ತಿ ಮುರುಘಾ ಶರಣರ ವಿರುದ್ದ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು ಅವರು ಜೈಲು ಸೇರಿದ್ದಾರೆ. ಆದರೆ ಬಾಲಕಿಯರ ಮೇಲೆ ಅತ್ಯಾಚಾರವೇ ನಡೆದಿಲ್ಲ ಎಂದು ಚಿತ್ರದುರ್ಗ ಜಿಲ್ಲಾಸ್ಪತ್ರೆಯ ವೈದ್ಯರು ವರದಿ ನೀಡಿದ್ದು ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. 1ನೇ ಪೋಕ್ಸೋ ಪ್ರಕರಣದ ಇಬ್ಬರು ಸಂತ್ರಸ್ತೆ ಬಾಲಕಿಯರ ಮೆಡಿಕಲ್ ರಿಪೋರ್ಟ್​​​ನಲ್ಲಿ ಅತ್ಯಾಚಾರ ಆಗಿಲ್ಲ ಎಂಬ ವರದಿ ಬಂದಿದೆ. ಯಾವುದೇ ಗಾಯಗಳು ಇಲ್ಲ ಎಂದು

ಚಿತ್ರದುರ್ಗ‌ ಮುರುಘಾ ಶ್ರೀ‌ ಪ್ರಕರಣಕ್ಕೆ ಬಿಗ್ ಟ್ವಿಸ್ಟ್| ಅತ್ಯಾಚಾರ ‌ನಡೆದೇ‌ ಇಲ್ಲ ಅಂತಿದೆ ವೈದ್ಯಕೀಯ ವರದಿ Read More »

ಸುಳ್ಯದ ಕೆವಿಜಿ ಡೆಂಟಲ್ ಕಾಲೇಜಿನಲ್ಲಿ ರ‍್ಯಾಗಿಂಗ್‌| ಹಲ್ಲೆಗೊಳಗಾದ ವಿದ್ಯಾರ್ಥಿನಿಯಿಂದ ದೂರು ದಾಖಲು| ಪ್ರಾಂಶುಪಾಲರಿಂದ ಆರೋಪ ನಿರಾಕರಣೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪ್ರತಿಷ್ಠಿತ ಕೆವಿ‌ಜಿ ಡೆಂಟಲ್ ಕಾಲೇಜಿನಲ್ಲಿ ಸರ್ಕಾರಿ ಸೀಟ್ ವಿಚಾರವಾಗಿ ಡೆಂಡಲ್ ವಿದ್ಯಾರ್ಥಿನಿಗೆ ರ‍್ಯಾಗಿಂಗ್‌ ಮಾಡಿದ ಆರೋಪ ಕೇಳಿಬಂದಿದ್ದು, ಸುಳ್ಯ ಠಾಣೆಯಲ್ಲಿ ದೂರು ದಾಖಲಾದ ಬಗ್ಗೆ ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮೂಲದ ಆರು ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಾಗಿದೆ. ಬೆಂಗಳೂರಿನ ವೈಟ್ ಫೀಲ್ಡ್ ನಿವಾಸಿ, ಮೂರನೇ ವರ್ಷದ ಡೆಂಡಲ್ ವಿದ್ಯಾರ್ಥಿನಿಯೇ ರ‍್ಯಾಗಿಂಗ್‌ಗೆ ಒಳಗಾದ ಡೆಂಟಲ್ ವಿದ್ಯಾರ್ಥಿನಿ. ಇವರು ರ‍್ಯಾಂಕ್ ಹೋಲ್ಡರ್ ಆಗಿದ್ದಾರೆ. ಕೇರಳ ಮೂಲದ ಆರು ವಿದ್ಯಾರ್ಥಿಗಳ

ಸುಳ್ಯದ ಕೆವಿಜಿ ಡೆಂಟಲ್ ಕಾಲೇಜಿನಲ್ಲಿ ರ‍್ಯಾಗಿಂಗ್‌| ಹಲ್ಲೆಗೊಳಗಾದ ವಿದ್ಯಾರ್ಥಿನಿಯಿಂದ ದೂರು ದಾಖಲು| ಪ್ರಾಂಶುಪಾಲರಿಂದ ಆರೋಪ ನಿರಾಕರಣೆ Read More »

ಒಂದೇ ದಿನದಲ್ಲಿ ದೇಶಾದ್ಯಂತ 196 ಹೊಸ ಕೊರೊನಾ ವೈರಸ್ ಪತ್ತೆ

ಸಮಗ್ರ ನ್ಯೂಸ್: ಕಳೆದ ಇಪ್ಪತ್ನಾಲ್ಕು ಗಂಟೆಗಳಲ್ಲಿ ದೇಶಾದ್ಯಂತ 196 ಹೊಸ ಕೊರೊನಾ ವೈರಸ್ ಸೋಂಕು ಪ್ರಕರಣಗಳು ವರದಿಯಾಗಿವೆ. ಒಟ್ಟಾರೆ ದೇಶದಲ್ಲಿ ಕೊರೊನಾ ಸೋಂಕಿತರ​ ಸಂಖ್ಯೆ 4.46 ಕೋಟಿಗೆ ಏರಿಕೆಯಾಗಿದೆ. ಪ್ರಸ್ತುತ ಭಾರತದಲ್ಲಿ 3,428 ಸಕ್ರಿಯ ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ. ಸದ್ಯಕ್ಕೆ ಕೋವಿಡ್​ ಸೋಂಕಿನ ದೈನಂದಿನ ದರವು 0.56 ಪ್ರತಿಶತದಷ್ಟಿದ್ದು, ವಾರದ ಪಾಸಿಟಿವಿಟಿ ದರ 0.16 ಇದೆ. ಕಳೆದ 24 ಗಂಟೆಗಳಲ್ಲಿ 35,173 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಚೇತರಿಕೆ ಪ್ರಮಾಣ

ಒಂದೇ ದಿನದಲ್ಲಿ ದೇಶಾದ್ಯಂತ 196 ಹೊಸ ಕೊರೊನಾ ವೈರಸ್ ಪತ್ತೆ Read More »

ತ್ರಿಬಲ್ ರೈಡಿಂಗ್; 103 ವಾಹನಗಳು ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ತ್ರಿಬಲ್ ರೈಡಿಂಗ್ ವಿರುದ್ಧ ಮೈಸೂರು ನಗರ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ 103 ವಾಹನಗಳ ವಶಪಡಿಸಿಕೊಂಡು, 760 ಪ್ರಕರಣಗಳನ್ನು ಪತ್ತೆ ಮಾಡಿದ್ದಾರೆ. ದ್ವಿಚಕ್ರ ವಾಹನಗಳಲ್ಲಿ ತ್ರಿಬಲ್ ರೈಡಿಂಗ್ ಮಾಡುವವರ ವಿರುದ್ಧ ಮತ್ತು ರಸ್ತೆ ಅಪಘಾತಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ವಿಶೇಷ ಕಾರ್ಯಾಚರಣೆಯನ್ನು ಮೈಸೂರು ನಗರ ಸಂಚಾರ ಪೊಲೀಸರು ಕೈಗೊಂಡಿದ್ದಾರೆ. ಡಿಸೆಂಬರ್​ 5ರಿಂದ 19ರವರೆಗೆ ನಡೆದ ಈ ಕಾರ್ಯಾಚರಣೆಯಲ್ಲಿ 103 ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಈ ವಾಹನಗಳ ಬಗ್ಗೆ ಪರಿಶೀಲಿಸಲಾಗಿ 760 ಪ್ರಕರಣಗಳು

ತ್ರಿಬಲ್ ರೈಡಿಂಗ್; 103 ವಾಹನಗಳು ಪೊಲೀಸ್ ವಶಕ್ಕೆ Read More »

ಸುಳ್ಯ: ಉದ್ಯಮಿ ನವೀನ್ ರನ್ನು ಹೊತ್ತೊಯ್ದ ಪ್ರಕರಣ| ತಂದೆ, ಅತ್ತೆ ಸೇರಿ 6 ಮಂದಿ ವಿರುದ್ದ ಪ್ರಕರಣ ದಾಖಲು

ಸಮಗ್ರ ನ್ಯೂಸ್: ಯುವ ಉದ್ಯಮಿ, ಸುಳ್ಯ ತಾಲೂಕಿನ ಬೆಳ್ಳಾರೆಯ ನವೀನ್ ಕಾಮಧೇನು ಅವರನ್ನು ಆಂಬ್ಯುಲೆನ್ಸ್ ನಲ್ಲಿ ಬಲಾತ್ಕಾರವಾಗಿ ಕರೆದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನವೀನ್ ತಂದೆ ಎಂ.ಮಾಧವ ಗೌಡ, ಅತ್ತೆ ದಿವ್ಯಪ್ರಭ ಚಿಲ್ತಡ್ಕ ಸೇರಿದಂತೆ 6 ಮಂದಿಯ ಮೇಲೆ ಬೆಳ್ಳಾರೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದಾಗಿ ತಿಳಿದು ಬಂದಿದೆ. ನವೀನ್ ಅವರ ತಾಯಿ ನೀರಜಾಕ್ಷಿಯವರು ಬೆಳ್ಳಾರೆ ಠಾಣೆಯಲ್ಲಿ ದೂರು ನೀಡಿದ್ದು ದೂರಿನಲ್ಲಿ ” ಮಗ ನವೀನ್ ಕುಮಾರ್ ಹಾಗೂ ಆತನ ಪತ್ನಿ ಸ್ಪಂದನಳ ಮಧ್ಯೆ ಸುಮಾರು 3 ತಿಂಗಳಿಂದ

ಸುಳ್ಯ: ಉದ್ಯಮಿ ನವೀನ್ ರನ್ನು ಹೊತ್ತೊಯ್ದ ಪ್ರಕರಣ| ತಂದೆ, ಅತ್ತೆ ಸೇರಿ 6 ಮಂದಿ ವಿರುದ್ದ ಪ್ರಕರಣ ದಾಖಲು Read More »