ಕಾಂತಾರದ ಸುಂದರ (ದೀಪಕ್ ರೈ ಪಾಣಾಜೆ) ಇದೀಗ ಬೇರ ಚಿತ್ರದಲ್ಲಿ
ಸಮಗ್ರ ನ್ಯೂಸ್ : “ಕೂದಲು ತುಂಬಾ ಹೋಗಿದೆ ಕಾಡಲ್ಲಿ ಒಂದು ಸೊಪ್ಪು ಸಿಕ್ತದೆ.” ಈ ಡೈಲಾಗ್ ಕೇಳಿದರೆ ನಮಗೆ ನೆನಪಾಗುವುದು ಕಾಂತಾರ ಸಿನಿಮಾದಲ್ಲಿ ಅಭಿನಯಿಸಿದ ದೀಪಕ್ ರೈ ಪಣಜಿ ಅವರು. ವೀಕ್ಷಕರನ್ನು ನಕ್ಕು ನಗಿಸಿದ ದೀಪಕ್ ರೈ ಪಣಾಜೆ ಯವರು ಜನಿಸಿದ್ದು ಪುತ್ತೂರು ತಾಲೂಕಿನ ಪಣಾಜೆ ಗ್ರಾಮದಗುವಲ್ ಗದ್ದೆ ಯಲ್ಲಿ. ಪ್ರಾಥಮಿಕ ಶಿಕ್ಷಣವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಣಜೆಯಲ್ಲಿ ಮುಗಿಸಿ ಪ್ರೌಢ ಶಿಕ್ಷಣವನ್ನು ಸುಭೋದ ಪ್ರೌಢಶಾಲೆ, ಪಣಜೆಯಲ್ಲಿ ಮುಗಿಸಿದರು. ವಿವೇಕಾನಂದ ಕಾಲೇಜಿನಲ್ಲಿ ತಮ್ಮ ಪಿಯು ಪದವಿಯನ್ನು […]
ಕಾಂತಾರದ ಸುಂದರ (ದೀಪಕ್ ರೈ ಪಾಣಾಜೆ) ಇದೀಗ ಬೇರ ಚಿತ್ರದಲ್ಲಿ Read More »










