Uncategorized

ತ್ರಿಬಲ್ ರೈಡಿಂಗ್; 103 ವಾಹನಗಳು ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ತ್ರಿಬಲ್ ರೈಡಿಂಗ್ ವಿರುದ್ಧ ಮೈಸೂರು ನಗರ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ 103 ವಾಹನಗಳ ವಶಪಡಿಸಿಕೊಂಡು, 760 ಪ್ರಕರಣಗಳನ್ನು ಪತ್ತೆ ಮಾಡಿದ್ದಾರೆ. ದ್ವಿಚಕ್ರ ವಾಹನಗಳಲ್ಲಿ ತ್ರಿಬಲ್ ರೈಡಿಂಗ್ ಮಾಡುವವರ ವಿರುದ್ಧ ಮತ್ತು ರಸ್ತೆ ಅಪಘಾತಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ವಿಶೇಷ ಕಾರ್ಯಾಚರಣೆಯನ್ನು ಮೈಸೂರು ನಗರ ಸಂಚಾರ ಪೊಲೀಸರು ಕೈಗೊಂಡಿದ್ದಾರೆ. ಡಿಸೆಂಬರ್​ 5ರಿಂದ 19ರವರೆಗೆ ನಡೆದ ಈ ಕಾರ್ಯಾಚರಣೆಯಲ್ಲಿ 103 ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಈ ವಾಹನಗಳ ಬಗ್ಗೆ ಪರಿಶೀಲಿಸಲಾಗಿ 760 ಪ್ರಕರಣಗಳು […]

ತ್ರಿಬಲ್ ರೈಡಿಂಗ್; 103 ವಾಹನಗಳು ಪೊಲೀಸ್ ವಶಕ್ಕೆ Read More »

ಸುಳ್ಯ: ಉದ್ಯಮಿ ನವೀನ್ ರನ್ನು ಹೊತ್ತೊಯ್ದ ಪ್ರಕರಣ| ತಂದೆ, ಅತ್ತೆ ಸೇರಿ 6 ಮಂದಿ ವಿರುದ್ದ ಪ್ರಕರಣ ದಾಖಲು

ಸಮಗ್ರ ನ್ಯೂಸ್: ಯುವ ಉದ್ಯಮಿ, ಸುಳ್ಯ ತಾಲೂಕಿನ ಬೆಳ್ಳಾರೆಯ ನವೀನ್ ಕಾಮಧೇನು ಅವರನ್ನು ಆಂಬ್ಯುಲೆನ್ಸ್ ನಲ್ಲಿ ಬಲಾತ್ಕಾರವಾಗಿ ಕರೆದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನವೀನ್ ತಂದೆ ಎಂ.ಮಾಧವ ಗೌಡ, ಅತ್ತೆ ದಿವ್ಯಪ್ರಭ ಚಿಲ್ತಡ್ಕ ಸೇರಿದಂತೆ 6 ಮಂದಿಯ ಮೇಲೆ ಬೆಳ್ಳಾರೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದಾಗಿ ತಿಳಿದು ಬಂದಿದೆ. ನವೀನ್ ಅವರ ತಾಯಿ ನೀರಜಾಕ್ಷಿಯವರು ಬೆಳ್ಳಾರೆ ಠಾಣೆಯಲ್ಲಿ ದೂರು ನೀಡಿದ್ದು ದೂರಿನಲ್ಲಿ ” ಮಗ ನವೀನ್ ಕುಮಾರ್ ಹಾಗೂ ಆತನ ಪತ್ನಿ ಸ್ಪಂದನಳ ಮಧ್ಯೆ ಸುಮಾರು 3 ತಿಂಗಳಿಂದ

ಸುಳ್ಯ: ಉದ್ಯಮಿ ನವೀನ್ ರನ್ನು ಹೊತ್ತೊಯ್ದ ಪ್ರಕರಣ| ತಂದೆ, ಅತ್ತೆ ಸೇರಿ 6 ಮಂದಿ ವಿರುದ್ದ ಪ್ರಕರಣ ದಾಖಲು Read More »

ಜೀವಾವಧಿ ಶಿಕ್ಷೆಗೊಳಗಾಗಿದ್ದ ವೀರಪ್ಪನ್ ಸಹಚರ ಬಿಡುಗಡೆ

ಸಮಗ್ರ ನ್ಯೂಸ್: ಪಾಲಾರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ವೀರಪ್ಪನ್ ಸಹಚರ ಜ್ಞಾನಪ್ರಕಾಶ್ ಅವರು, ಜಾಮೀನಿನ ಮೇಲೆ ಮಂಗಳವಾರ ಬೆಳಿಗ್ಗೆ ಇಲ್ಲಿನ ಮೈಸೂರು ಕೇಂದ್ರ ಕಾರಾಗೃಹದಿಂದ ಬಿಡುಗಡೆಗೊಂಡರು. ಸುಪ್ರೀಂ ಆದೇಶದನ್ವಯ ವಕೀಲ ಬಾಬುರಾಜ್ ಅವರು ಚಾಮರಾಜನಗರ ಜಿಲ್ಲಾ ಸೆಷನ್ಸ್ ನ್ಯಾಯಾಲಯಕ್ಕೆ ಜ್ಞಾನ ಪ್ರಕಾಶ್ ಬಿಡುಗಡೆಗೆ ಅನುಮತಿ ನೀಡುವಂತೆ ಅರ್ಜಿ ಸಲ್ಲಿಸಿದ್ದರು. ಸೋಮವಾರ ಇಬ್ಬರಿಂದ ಶ್ಯೂರಿಟಿ ಹಾಗೂ ₹ 5 ಲಕ್ಷದ ಬಾಂಡ್ ಅನ್ನು ನ್ಯಾಯಾಲಯವು ಪಡೆದಿತ್ತು. ನಂತರ ಕೇಂದ್ರ ಕಾರಾಗೃಹದ ಮುಖ್ಯ ಸೂಪರಿಂಟೆಂಡೆಟ್ ಅವರಿಗೆ

ಜೀವಾವಧಿ ಶಿಕ್ಷೆಗೊಳಗಾಗಿದ್ದ ವೀರಪ್ಪನ್ ಸಹಚರ ಬಿಡುಗಡೆ Read More »

ಕರ್ನಾಟಕ ವಿಧಾನಮಂಡಲ ಅಧಿವೇಶನ| ನಿಲುವಳಿ ಸೂಚನೆಗೆ ಮುಂದಾದ ಕಾಂಗ್ರೆಸ್| ಬೆಳಗಾವಿಯಿಂದ ನೇರಪ್ರಸಾರ…

ಸಮಗ್ರ ನ್ಯೂಸ್: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಕರ್ನಾಟಕ ವಿಧಾನ ಮಂಡಲದ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದೆ. ಇಂದು ಸಾಕಷ್ಟು ವಿಷಯಗಳು ಚರ್ಚೆಗೆ ಬರಲಿದ್ದು ವಿಪಕ್ಷ ಕಾಂಗ್ರೆಸ್ ನಿಲುವಳಿ ಸೂಚನೆಯ ಮಂಡನೆಗೆ ಸಿದ್ದತೆ ನಡೆಸಿದೆ. 2022ನೇ ಸಾಲಿನ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳು (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಧೀಕ ಸೇವೆಗಳಲ್ಲಿನ ನೇಮಕಾತಿ ಅಥವ ಹುದ್ದೆಗಳಲ್ಲಿ ಮೀಸಲಾತಿ) ವಿಧೇಯಕವನ್ನು ಮಂಡಿಸಲು ಸರ್ಕಾರ ನಿರ್ಧಾರ ಮಾಡಿದ್ದು ಸಿಎಂ ಬಸವರಾಜ್ ಬೊಮ್ಮಾಯಿ ಇಂದು ವಿಧೇಯಕ ಮಂಡನೆ ಮಾಡಲಿದ್ದಾರೆ.

ಕರ್ನಾಟಕ ವಿಧಾನಮಂಡಲ ಅಧಿವೇಶನ| ನಿಲುವಳಿ ಸೂಚನೆಗೆ ಮುಂದಾದ ಕಾಂಗ್ರೆಸ್| ಬೆಳಗಾವಿಯಿಂದ ನೇರಪ್ರಸಾರ… Read More »

ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಫಲಿತಾಂಶ ಪ್ರಕಟ

ಸಮಗ್ರ ನ್ಯೂಸ್: 2022ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಪರೀಕ್ಷೆಯ ಫಲಿತಾಂಶವನ್ನು ಇಂದು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಶಿಕ್ಷಣ ಸಚಿವ ಬಿ.ಸಿ ನಾಗೇಶ್, ಶಿಕ್ಷಕರ ಅರ್ಹತಾ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಪತ್ರಿಕೆ 1ರಲ್ಲಿ 20,070 ಅಭ್ಯರ್ಥಿಗಳು ಹಾಗೂ ಪತ್ರಿಕೆ 2ರಲ್ಲಿ 41,857 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ ಎಂದು ತಿಳಿಸಿದ್ದಾರೆ. ನ6 ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ನಡೆಸಲಾಗಿತ್ತು. ಪತ್ರಿಕೆ-1ಕ್ಕೆ 1,40,790 ಅಭ್ಯರ್ಥಿಗಳು ಹಾಜರಾಗಿದ್ದರು. ಇವರಲ್ಲಿ 20070

ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಫಲಿತಾಂಶ ಪ್ರಕಟ Read More »

13 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ| ಗರ್ಭಿಣಿ ಆದ ನಂತರ ಬೆಳಕಿಗೆ

ಸಮಗ್ರ ನ್ಯೂಸ್: ಬಾಲಕಿಯೊಬ್ಬಳ ಮೇಲೆ ಮೂವರು ಯುವಕರು ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ನಡೆದಿದೆ. ಸಕಲೇಶಪುರ ತಾಲೂಕಿನ ಗ್ರಾಮವೊಂದರಲ್ಲಿ 13 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೂವರು ಕಾಮುಕರು ಸೇರಿ ಈ ಪುಟ್ಟ ಬಾಲಕಿಯನ್ನು ಪುಸಲಾಯಿಸಿ ಈ ಕೃತ್ಯ ಎಸಗಿದ್ದಾರೆ. ಅದೇ ಗ್ರಾಮದ ಸ್ವಾಗತ್, ಸುದರ್ಶನ್, ಪಾಪಣ್ಣ ಅವರೇ ಈ ಕೃತ್ಯ ಎಸಗಿದ ಪಾಪಿಗಳು‌ ಎಂದು ತಿಳಿದುಬಂದಿದೆ. ಕೆಲವು ತಿಂಗಳ ಹಿಂದೆ ಈ ಪೈಶಾಚಿಕ

13 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ| ಗರ್ಭಿಣಿ ಆದ ನಂತರ ಬೆಳಕಿಗೆ Read More »

ಸೆಲ್ಪಿ ಹುಚ್ಚಿಗೆ ಮರ್ಮಾಂಗ ಸುಟ್ಟುಕೊಂಡ ವಿದ್ಯಾರ್ಥಿ

ಸಮಗ್ರ ನ್ಯೂಸ್: ವಿದ್ಯುತ್ ಚಾಲಿತ ರೈಲುಗಳು ಸಂಚರಿಸುವ ಹಳಿಯಲ್ಲಿ ಸೆಲ್ಪಿ ತೆಗೆದುಕೊಳ್ಳಲು ಹೋಗಿದ್ದ ವಿದ್ಯಾರ್ಥಿಯೊಬ್ಬನಿಗೆ ವಿದ್ಯುತ್ ತಗುಲಿ ಮರ್ಮಾಂಗಕ್ಕೆ ತೀವ್ರತರ ಗಾಯವಾದ ಘಟನೆ ಶಿರಡಿನಗರದ ರೈಲು ಹಳಿಯಲ್ಲಿ ನಡೆದಿದೆ. ನಗರದ ವಿನಾಯಕ ಎಂಬಾತನೇ ತೀವ್ರವಾಗಿ ಗಾಯಗೊಂಡ ವಿದ್ಯಾರ್ಥಿ. ಸದ್ಯ ಆತನನ್ನು ಚಿಕಿತ್ಸೆಗಾಗಿ ಕಿಮ್ಸ್‌ಗೆ ದಾಖಲಿಸಲಾಗಿದೆ. ಈತ ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ಏಕಾಏಕಿ ವಿದ್ಯುತ್ ಪಸರಿಸಿದ್ದರಿಂದ ಬಟ್ಟೆಗೆ ಬೆಂಕಿ ಹತ್ತಿಕೊಂಡು ದೇಹಕ್ಕೆ ಆವರಿಸಿದೆ. ಘಟನೆಯ ಬಗ್ಗೆ ಪೊಲೀಸರು ಮಾಹಿತಿ ಪಡೆದುಕೊಂಡು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ. ಸೇಲ್ಫಿ ಗೀಳುಗೆ

ಸೆಲ್ಪಿ ಹುಚ್ಚಿಗೆ ಮರ್ಮಾಂಗ ಸುಟ್ಟುಕೊಂಡ ವಿದ್ಯಾರ್ಥಿ Read More »

ಕಾರ್ಕಳ : ನೇಣಿಗೆ ಶರಣಾದ ವಿಧ್ಯಾರ್ಥಿನಿ

ಸಮಗ್ರ ನ್ಯೂಸ್:ಖಾಸಗಿ ಕಾಲೇಜಿನ ವಿಧ್ಯಾರ್ಥಿನಿಯೊಬ್ಬಳು ಮನೆಯಲ್ಲಿ ನೇಣು ಬಿಗಿದು ಸಾವನಪ್ಪಿದ ಘಟನೆ ನಿಟ್ಟೆಯಲ್ಲಿ ನಡೆದಿದೆ. ಮೃತರನ್ನು ತೃತೀಯ ಬಿಎ ವಿದ್ಯಾರ್ಥಿನಿ ನಿಟ್ಟೆ ಗ್ರಾಮದ ಕೀರ್ತನಾ (19) ಎಂದು ಗುರುತಿಸಲಾಗಿದೆ. ಈಕೆ ಇಂದು ಬೆಳಿಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಕಾರ್ಕಳ : ನೇಣಿಗೆ ಶರಣಾದ ವಿಧ್ಯಾರ್ಥಿನಿ Read More »

ಸುಳ್ಯ: ಮತ್ತೆ ಲಘು‌ ಭೂಕಂಪನ

ಸಮಗ್ರ ನ್ಯೂಸ್: ಕೆಲದಿನಗಳಿಂದ ತಣ್ಣಗಾಗಿದ್ದ ಭೂಮಿ ಸುಳ್ಯದಲ್ಲಿ ಮತ್ತೆ ಕಂಪಿಸಿರುವ ಬಗ್ಗೆ ವರದಿಯಾಗಿದೆ. ತಾಲೂಕಿನ ಮಡಪ್ಪಾಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಲಘು ಭೂಕಂಪನವಾದ ಘಟನೆ ಗುರುವಾರ ಸಂಜೆ ವೇಳೆಗೆ ನಡೆದಿದೆ. ಮಡಪ್ಪಾಡಿ ಗ್ರಾಮದ ಕಡ್ಯ, ಹಾಡಿಕಲ್ಲು, ಮಡಪ್ಪಾಡಿ ಪೇಟೆ ಹಾಗೂ ಗ್ರಾಮದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಶಬ್ದದೊಂದಿಗೆ ಭೂಮಿ ನಡುಗಿದ ಅನುಭವವಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಸುಳ್ಯ: ಮತ್ತೆ ಲಘು‌ ಭೂಕಂಪನ Read More »

‘ಸದ್ದು- ವಿಚಾರಣೆ ನಡೆಯುತ್ತಿದೆ’| ಕಾಂತಾರ ಬಳಿಕ ಮತ್ತೊಂದು ಕನ್ನಡ ಸಿನಿಮಾಕ್ಕೆ ಸಿಕ್ತು ಉತ್ತಮ ರೇಟಿಂಗ್

ಸಮಗ್ರ ನ್ಯೂಸ್: ರಿಲೀಸ್​ ಆಗುವ ಪ್ರತಿ ಸಿನಿಮಾ ಕೂಡ ಪ್ರೇಕ್ಷಕರ ಮನಗೆಲ್ಲೋದು ಕಷ್ಟ. ಆದರೆ ಕಂಟೆಂಟ್​ ಇದ್ದರೆ ಎಂತಹದ್ದೇ ಚಿತ್ರವಾದ್ರೂ ಸದ್ದು ಮಾಡುತ್ತೆ. ಸದ್ಯ ‘ಸದ್ದು ವಿಚಾರಣೆ ನಡೆಯುತ್ತಿದೆ’ ಎಂಬ ಸಿನಿಮಾ ಕಳೆದ ಶುಕ್ರವಾರ ತೆರೆಕಂಡಿದ್ದು, ಒಳ್ಳೆಯ ಕಥೆ, ಚಿತ್ರಕಥೆ, ಪಾತ್ರಗಳು ಹಾಗೂ ಮೇಕಿಂಗ್​ನಿಂದ ಎಲ್ಲರ ಗಮನ ಸೆಳೆದಿದೆ. ಕಾಂತಾರ ಬಳಿಕ ಕನ್ನಡದ ಈ ಸಿನಿಮಾ, IMDbಯಲ್ಲಿ 9.8 ರೇಟಿಂಗ್ ಪಡೆದಿದೆ. ಪ್ರತಿಷ್ಠಿತ IMDb ಸಿಕ್ಕ ಸಿಕ್ಕವ್ರಿಗೆಲ್ಲಾ ಹೀಗೆ ರೇಟಿಂಗ್ ಕೊಡುವ ವೆಬ್​ಸೈಟ್ ಅಲ್ಲ. ತುಂಬಾ ಕ್ಲಿಯರ್

‘ಸದ್ದು- ವಿಚಾರಣೆ ನಡೆಯುತ್ತಿದೆ’| ಕಾಂತಾರ ಬಳಿಕ ಮತ್ತೊಂದು ಕನ್ನಡ ಸಿನಿಮಾಕ್ಕೆ ಸಿಕ್ತು ಉತ್ತಮ ರೇಟಿಂಗ್ Read More »