ರಜೆ ನೀಡಿಯೂ ಮತದಾನ ಮಾಡದವರಿಗೆ ಪ್ರವಾಸಿ ತಾಣಗಳಿಗೆ ನೋ ಎಂಟ್ರಿ!!
ಸಮಗ್ರ ನ್ಯೂಸ್: ಮೇ.10ರಂದು ರಾಜ್ಯ ವಿಧಾನಸಭಾ ಚುನಾವಣೆ ಮತದಾನ ನಡೆಯಲಿದೆ. ಮತದಾನಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಈಗಾಗಲೇ ಸರ್ಕಾರ ಎಲ್ಲಾ ನೌಕರರಿಗೆ ಸಾರ್ವತ್ರಿಕ ರಜೆಯನ್ನು ನೀಡಿ ಆದೇಶಿಸಿದೆ. ಇದೇ ವೇಳೆಯಲ್ಲಿ ಮತದಾನದ ಮಹತ್ವವವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಚುನಾವಣಾ ಆಯೋಗದಿಂದ ಸೂಕ್ತ ನಿರ್ದೇಶನವನ್ನು ಜಿಲ್ಲಾಡಳಿತಕ್ಕೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಮಂಡ್ಯ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಮತದಾನ ಮಾಡದವರಿಗೆ ನಿರ್ಬಂಧಿಸಿ ಜಿಲ್ಲಾಡಳಿತ ಆದೇಶಿಸಿದೆ. ಮೇ.10ರಂದು ಮಂಡ್ಯ ಜಿಲ್ಲೆಯ ಪ್ರವಾಸಿ ತಾಣಗಳಾದಂತ ಕೆ ಆರ್ ಎಸ್, ಬೃಂದಾವನ ಗಾರ್ಡನ್, ಮುತ್ತತ್ತಿ, ಶಿವನಸಮುದ್ರ, ರಂಗನತಿಟ್ಟು, […]
ರಜೆ ನೀಡಿಯೂ ಮತದಾನ ಮಾಡದವರಿಗೆ ಪ್ರವಾಸಿ ತಾಣಗಳಿಗೆ ನೋ ಎಂಟ್ರಿ!! Read More »









