ಕರಾವಳಿಯ ಮೂವರು ಹಾಲಿ ಶಾಸಕರಿಗೆ ಬಿಜೆಪಿ ಟಿಕೆಟ್ ಬಹುತೇಕ ಡೌಟ್| ಸುಳ್ಯ, ಪುತ್ತೂರು, ಮೂಡಬಿದ್ರೆಗೆ ಹೊಸಮುಖ!?
ಸಮಗ್ರ ನ್ಯೂಸ್: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಕರಾವಳಿ ಭಾಗದಲ್ಲೂ ಗೆಲುವಿಗೆ ಬಿಜೆಪಿ ‘ಹೊಸ’ ತಂತ್ರ ರೂಪಿಸುತ್ತಿದೆ. ಇದರ ಮುಂದುವರಿದ ಭಾಗವಾಗಿ ಬಿಜೆಪಿ ಭದ್ರಕೋಟೆಗಳಲ್ಲಿ ಹೊಸ ಮುಖಗಳಿಗೆ ಮಣೆ ಹಾಕಲು ಕೇಸರಿಪಡೆ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ 3 ವಿಧಾನಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಬದಲಾವಣೆಗೆ ಬಿಜೆಪಿ ಮುಂದಾಗಿದೆ. ಹಾಗಾದರೆ, ಯಾರಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ ಎಂಬ ವಿವರ ಇಲ್ಲಿದೆ. ಯಾರಿಗೆ ಟಿಕೆಟ್ ಡೌಟ್!ಬಿಜೆಪಿಯ ಭದ್ರಕೋಟೆ ಸುಳ್ಯದಲ್ಲಿ ಒಂಬತ್ತನೇ ಬಾರಿಗೆ ಸ್ಪರ್ಧಿಸಲು ಸಚಿವ […]









