Uncategorized

ಹಾರ್ಟ್ ಅಟ್ಯಾಕ್ ಸಂಭವಿಸುವ ಮೊದಲ ಸೂಚನೆಗಳಿವು| ಈ ಲಕ್ಷಣಗಳಿದ್ರೆ ನಿಮ್ಮ ಹೃದಯ ಜೋಪಾನ..!

ಸಮಗ್ರ ನ್ಯೂಸ್: ಈ ಹಿಂದೆಲ್ಲಾ ಹೃದಯಕ್ಕೆ ಸಂಬಂಧಿಸಿದ ಕೆಲ ಕಾಯಿಲೆಗಳನ್ನು ಅದರಲ್ಲೂ ಹೃದಯಾಘಾತವನ್ನು ಸಾಮಾನ್ಯವಾಗಿ ವೃದ್ಧರ ಕಾಯಿಲೆ ಎಂದು ಪರಿಗಣಿಸಲಾಗಿತ್ತು. ವಯಸ್ಸಾದವರಲ್ಲಿ ಈ ಕಾಯಿಲೆಗಳು ಕಾಣಿಸಿಕೊಳ್ಳುತ್ತಿದ್ದವು. ಆದರೆ ಈಗ ವಯಸ್ಸಿನ ಯಾವುದೇ ಮಿತಿ ಇಲ್ಲದೇ ಹಠಾತ್‌ ಸಾವಿಗೆ ಕಾರಣವಾಗಿರುವ ಕೆಲ ಹೃದಯ ರೋಗಗಳು ಸಂಭವಿಸುತ್ತಿವೆ. ಇಂದು ಚಿಕ್ಕ ಮಕ್ಕಳಿಂದ ಹಿಡಿದು ಹದಿಹರೆಯದವರಲ್ಲಿ ಹೃದಯಾಘಾತ ಹಾಗೂ ಹೃದಯ ಸಂಬಂಧಿ ಕಾಯಿಲೆಗಳು ಸಾಮಾನ್ಯ ಎನಿಸಿವೆ. ಹೀಗಾಗಿ ವಯಸ್ಸಿನ ಬಗ್ಗೆ ಯೋಚಿಸದೇ ಈಗ ಹೃದಯವನ್ನು ಕಾಳಜಿ ಮಾಡುವುದು ಮುಖ್ಯವಾಗಿದೆ. ಯಾವುದೇ ರೋಗ […]

ಹಾರ್ಟ್ ಅಟ್ಯಾಕ್ ಸಂಭವಿಸುವ ಮೊದಲ ಸೂಚನೆಗಳಿವು| ಈ ಲಕ್ಷಣಗಳಿದ್ರೆ ನಿಮ್ಮ ಹೃದಯ ಜೋಪಾನ..! Read More »

ಮೇಕಪ್ ಮಾಡಲು ಹೋಗಿ ಎಡವಟ್ಟು| ಮುಖ ವಿರೂಪಗೊಂಡು ಮದುವೆಯೇ ಕ್ಯಾನ್ಸಲ್

ಸಮಗ್ರ ನ್ಯೂಸ್: ಪಾರ್ಲರ್‌ಗೆ ತೆರಳಿ ಮುಖವನ್ನು ಅಂದಗೊಳಿಸಲು ಹೋಗಿ ಮುಖವೇ ವಿರೂಪಗೊಂಡು ಮದುವೆ ಕ್ಯಾನ್ಸಲ್ ಆದ ದುರಂತ ಘಟನೆ ಹಾಸನದ ಅರಸೀಕೆರೆಯಲ್ಲಿ ನಡೆದಿದೆ. ಮದುವೆಯಾಗಬೇಕಿದ್ದ ವಧು ನವೀನ ಮಾದರಿಯ ಮೇಕಪ್‍ ಮಾಡಿಕೊಳ್ಳಲು ಹೋಗಿ ಯಡವಟ್ಟು ಮಾಡಿಕೊಂಡಿದ್ದಾಳೆ. ಮೇಕಪ್ ಮಾಡುವುದಾಗಿ ಹೇಳಿ ಸ್ಟೀಮ್ ತೆಗೆದುಕೊಂಡಿದ್ದು, ಇದಾದ ಬಳಿಕ ವಧುವಿನ ಮುಖ ಊದಿಕೊಂಡು, ಸುಟ್ಟಂತೆ ಕಪ್ಪಾಗಿದೆ. ಯುವತಿಯ ಮುಖ ನೋಡಿ ಮದುವೆಯಾಗಲು ವರ ಹಾಗೂ ವರನ ಕುಟುಂಬ ನಿರಾಕರಿಸಿದ್ದು, ಮದುವೇ ಕ್ಯಾನ್ಸಲ್‌ ಆಗಿದ್ದು ವಧುನಿನ ಕುಟುಂಬಸ್ಥರು ಬೇಸರಗೊಂಡು ಕಂಗಾಲಾಗಿದ್ದಾರೆ. ಮುಖವನ್ನು

ಮೇಕಪ್ ಮಾಡಲು ಹೋಗಿ ಎಡವಟ್ಟು| ಮುಖ ವಿರೂಪಗೊಂಡು ಮದುವೆಯೇ ಕ್ಯಾನ್ಸಲ್ Read More »

ಗೃಹಬಳಕೆಯ ಎಲ್ ಪಿಜಿ ದರದಲ್ಲಿ ಭಾರೀ ಏರಿಕೆ| ಇಂದಿನಿಂದಲೇ ಹೊಸ ದರ ಜಾರಿ

ಸಮಗ್ರ ನ್ಯೂಸ್: ಗೃಹ ಬಳಕೆಯ ಅಡುಗೆ ಅನಿಲ ಬೆಲೆ ಮತ್ತೆ ಹೆಚ್ಚಳವಾಗಿದೆ. ನೂತನ ದರ ಇಂದಿನಿಂದ ಜಾರಿಗೆ ಬರಲಿದೆ. ಪ್ರತಿ ಸಿಲಿಂಡರ್ ಬೆಲೆ 50 ರೂ. ಹೆಚ್ಚಳವಾಗಿದೆ. 14.2 ಕೆಜಿ ಎಲ್‍ಪಿಜಿ ಸಿಲಿಂಡರ್ ಬೆಲೆ 50 ರೂಪಾಯಿ ಹೆಚ್ಚಳವಾಗಿದ್ದು, ನೂತನ ದರ ಇಂದಿನಿಂದ ಜಾರಿಗೆ ಬರಲಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಗೃಹಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆ 1103 ರೂ. ಆಗಿದ್ದು, ಎಂಟು ತಿಂಗಳ ಬಳಿಕ ಗೃಹ ಬಳಕೆಯ ಸಿಲಿಂಡರ್ ಬೆಲೆ 50 ರೂ. ಏರಿಕೆಯಾಗಿದೆ. ಜುಲೈ 6

ಗೃಹಬಳಕೆಯ ಎಲ್ ಪಿಜಿ ದರದಲ್ಲಿ ಭಾರೀ ಏರಿಕೆ| ಇಂದಿನಿಂದಲೇ ಹೊಸ ದರ ಜಾರಿ Read More »

ಭಾರತ ಭಿಕ್ಷುಕರ, ಸಾಲಗಾರರ, ಮೋಸಗಾರರ ರಾಷ್ಟ್ರ| ಟೀಕಿಸುವ ಭರದಲ್ಲಿ‌ ಪೇಚಿಗೆ ಸಿಲುಕಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್

ಸಮಗ್ರ ನ್ಯೂಸ್: ಕಾಂಗ್ರೆಸಿಗರ ಕಿವಿ ಮೇಲೆ ಹೂ ಅಭಿಯಾನವನ್ನು ಟೀಕಿಸುವ ಭರದಲ್ಲಿ ಭಾರತವನ್ನು ಭಿಕ್ಷುಕ ರಾಷ್ಟ್ರ ಎಂದು ಹೇಳಿದ ಜಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್ ಕಟೀಲ್ ಪೇಚಿಗೆ ಸಿಲುಕಿದ್ದಾರೆ. ಈ ವಿಚಾರವೀಗ ರಾಜ್ಯ ರಾಜಕೀಯದಲ್ಲಿ ಭಾರೀ ವಿರೋಧಕ್ಕೆ ಗುರಿಯಾಗಿದೆ. ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಅವಧಿಯಲ್ಲೇ ಅತಿ ಹೆಚ್ಚು ಗಲಭೆಗಳಾಗಿವೆ. ಅವರ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳಾಗಿಲ್ಲ. ಕಾಂಗ್ರೆಸ್​ನವರು ಜನರ ಕಿವಿಗೆ ಹೂವು ಇಟ್ಟೇ ಬದುಕಿದವರು ಎಂದು ಜಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್

ಭಾರತ ಭಿಕ್ಷುಕರ, ಸಾಲಗಾರರ, ಮೋಸಗಾರರ ರಾಷ್ಟ್ರ| ಟೀಕಿಸುವ ಭರದಲ್ಲಿ‌ ಪೇಚಿಗೆ ಸಿಲುಕಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್ Read More »

ಪುತ್ತೂರು: ಹಣದ ವಿಚಾರಕ್ಕೆ ವ್ಯಕ್ತಿಯನ್ನು ಅಪಹರಿಸಿ ಕೊಲೆ ಬೆದರಿಕೆ

ಸಮಗ್ರ ನ್ಯೂಸ್: ಹಣದ ವಿಚಾರದಲ್ಲಿ ತಂಡವೊಂದು ವ್ಯಕ್ತಿಯನ್ನು ಅಪಹರಣ ಮಾಡಿ, ಸಹೋದರನ ಮಾಹಿತಿಯನ್ನು ಪಡೆಯುವ ಜತೆಗೆ ಹಣಕ್ಕೆ ಬೇಡಿಕೆ ಇಟ್ಟು ಕೊಲೆ ಬೆದರಿಕೆ ಹಾಕಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಕೊಯಿಲ ನಿವಾಸಿ ನಿಝಾಮ್ (25) ಆಸ್ಪತ್ರೆಯಗೆ ದಾಖಲಾಗಿದ್ದಾರೆ. ಸಹೋದರ ಶಾರೂಕ್ (23) ಅವರನ್ನು ಅಪಹರಣ ಮಾಡಿದ್ದಾರೆಂದು ಹೇಳಲಾಗಿದೆ. ಮಂಗಳೂರಿನ ಮಲ್ಲೂರು ಭಾಗಕ್ಕೆ ಕರೆದುಕೊಂಡು ಹೋಗಿ ಹಲ್ಲೆ ನಡೆಸಿ, ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಸಹೋದರನ ಮಾಹಿತಿ ಪಡೆದು ಆತನನ್ನು ಅಪಹರಣ ಮಾಡಿ ಹಣ ತರದೇ ಹೋದರೆ ತಮ್ಮನನ್ನು

ಪುತ್ತೂರು: ಹಣದ ವಿಚಾರಕ್ಕೆ ವ್ಯಕ್ತಿಯನ್ನು ಅಪಹರಿಸಿ ಕೊಲೆ ಬೆದರಿಕೆ Read More »

ಅಣ್ಣನನ್ನೆ ಕೊಡಲಿಯಿಂದ ಕೊಚ್ಚಿ ಬರ್ಬರ ಕೊಲೆಮಾಡಿದ ತಮ್ಮ

ಸಮಗ್ರ ನ್ಯೂಸ್: ತಮ್ಮ ತನ್ನ ಅಣ್ಣನನ್ನೆ ಕೊಡಲಿಯಿಂದ ಕೊಚ್ಚಿ ಬರ್ಬರ ಕೊಲೆ ಮಾಡಿದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಸೋನಿಯಾ ಗಾಂಧಿ ನಗರದಲ್ಲಿ ನಡೆದಿದೆ. ಪರಿಕ್ಷತ್ ತಾಜ್ (25) ಕೊಲೆಯಾದ ಯುವಕ. ನಿತ್ಯ ಕುಡಿದು ಹಣ ಕೊಡುವಂತೆ ಮನೆಯಲ್ಲಿ ಕಾಟ ಕೊಡುತ್ತಿದ್ದ. ಇದರಿಂದಅಣ್ಣನ ಕಿರುಕುಳ ತಾಳಲಾರದೆ ತಮ್ಮನೆ ಅಣ್ಣನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಸುದ್ದಿ ತಿಳಿದ ಮಾನ್ವಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಭೀಮನನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

ಅಣ್ಣನನ್ನೆ ಕೊಡಲಿಯಿಂದ ಕೊಚ್ಚಿ ಬರ್ಬರ ಕೊಲೆಮಾಡಿದ ತಮ್ಮ Read More »

ಏಕದಿನ ಕ್ರಿಕೆಟ್ ನಲ್ಲೂ ಮುಂದುವರಿದ ಟೀಂ ಇಂಡಿಯಾ ಪರಾಕ್ರಮ| ಶ್ರೀಲಂಕಾ ವಿರುದ್ದ 67 ರನ್ ಜಯ

ಸಮಗ್ರ ನ್ಯೂಸ್: ಶ್ರೀಲಂಕಾ ವಿರುದ್ದದ ಟಿ20 ಸರಣಿ ಗೆಲುವಿನ ಬಳಿಕ ಇದೀಗ ಏಕದಿನ ಸರಣಿಯಲ್ಲಿ ಭಾರತ ಭರ್ಜರಿ ಶುಭಾರಂಭ ಪಡೆದಿದೆ. ಕೊಹ್ಲಿ ಸೆಂಚುರಿ, ಇತರರ ಸ್ಫೋಟಕ ಬ್ಯಾಟಿಂಗ್‌ನಿಂದ ಟೀಂ ಇಂಡಿಯಾ 373 ರನ್ ಸಿಡಿಸಿತ್ತು. ಇದಕ್ಕುತ್ತರವಾಗಿ ಶ್ರೀಲಂಕಾ 8 ವಿಕೆಟ್ ನಷ್ಟಕ್ಕೆ 306 ರನ್ ಸಿಡಿಸಿ ಸೋಲೊಪ್ಪಿಕೊಂಡಿದೆ. ಭಾರತ 67 ರನ್ ಗೆಲುವು ಸಾಧಿಸಿತು. ಲಂಕಾ ನಾಯಕ ದಸೂನ್ ಶನಕ ಗೆಲುವಿಗಾಗಿ ಕೊನೆಯ ಎಸೆತದವರೆಗೂ ಹೋರಾಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು. ಇದರೊಂದಿಗೆ 3 ಏಕದಿನ ಪಂದ್ಯದ ಸರಣಿಯಲ್ಲಿ

ಏಕದಿನ ಕ್ರಿಕೆಟ್ ನಲ್ಲೂ ಮುಂದುವರಿದ ಟೀಂ ಇಂಡಿಯಾ ಪರಾಕ್ರಮ| ಶ್ರೀಲಂಕಾ ವಿರುದ್ದ 67 ರನ್ ಜಯ Read More »

ರಾಜಕಾರಣಿಗಳ‌ ಜೊತೆಗೆ ಖಾಸಾ ಸಂಬಂಧ| ಹೆಣ್ಮಕ್ಕಳ ಬಾಳಿನ ಕಿರಾತಕ| ಬಗೆದಷ್ಟೂ ಹೊರಬರ್ತಿದೆ ಸ್ಯಾಂಟ್ರೋ ರವಿಯ ಕುಕೃತ್ಯ

ಸಮಗ್ರ ನ್ಯೂಸ್: ರಾಜಕಾರಣಿಗಳ ಜತೆ ಖಾಸಾ ಸಂಬಂಧ ಹೊಂದಿರುವ, ನೂರಾರು ಹೆಣ್ಮಕ್ಕಳ ಬಾಳಿನಲ್ಲಿ ಆಟವಾಡಿರುವ ಆರೋಪ ಹೊತ್ತಿರುವ ಮೈಸೂರಿನ ಮಂಜುನಾಥ್‌ ಅಲಿಯಾಸ್‌ ಸ್ಯಾಂಟ್ರೋ ರವಿ ತಲೆಮರೆಸಿಕೊಂಡು ಓಡಾಡುತ್ತಿದ್ದಾನೆ ಎಂದು ಪೊಲೀಸರು ಹೇಳುತ್ತಿದ್ದಾರೆ. ಆದರೆ, ಆತ ಬಂಧನದಿಂದ ತಪ್ಪಿಸಿಕೊಳ್ಳಲು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾನೆ. ಈ ನಡುವೆ, ಸ್ಯಾಂಟ್ರೋ ರವಿಯಿಂದ ದೌರ್ಜನ್ಯ ಮತ್ತು ವಂಚನೆಗೆ ಒಳಗಾಗಿರುವ ದಲಿತ ಮಹಿಳೆ ನ್ಯಾಯಾಧೀಶರ ಮುಂದೆ ಲೈಂಗಿಕ ದೌರ್ಜನ್ಯ ತಡೆ ಕಾಯಿದೆಯ ಸೆಕ್ಷನ್‌ ೧೬೪ರ ಅಡಿಯಲ್ಲಿ ಹೇಳಿಕೆಯನ್ನು ದಾಖಲಿಸಿದ್ದು, ಹಲವು ಅಂಶಗಳ ಮೇಲೆ

ರಾಜಕಾರಣಿಗಳ‌ ಜೊತೆಗೆ ಖಾಸಾ ಸಂಬಂಧ| ಹೆಣ್ಮಕ್ಕಳ ಬಾಳಿನ ಕಿರಾತಕ| ಬಗೆದಷ್ಟೂ ಹೊರಬರ್ತಿದೆ ಸ್ಯಾಂಟ್ರೋ ರವಿಯ ಕುಕೃತ್ಯ Read More »

ಚಿತ್ರದುರ್ಗ‌ ಮುರುಘಾ ಶ್ರೀ‌ ಪ್ರಕರಣಕ್ಕೆ ಬಿಗ್ ಟ್ವಿಸ್ಟ್| ಅತ್ಯಾಚಾರ ‌ನಡೆದೇ‌ ಇಲ್ಲ ಅಂತಿದೆ ವೈದ್ಯಕೀಯ ವರದಿ

ಚಿತ್ರದುರ್ಗ: ಹಾಸ್ಟೆಲ್​ನ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಮುರುಘಾ ಮಠ ಶಿವಮೂರ್ತಿ ಮುರುಘಾ ಶರಣರ ವಿರುದ್ದ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು ಅವರು ಜೈಲು ಸೇರಿದ್ದಾರೆ. ಆದರೆ ಬಾಲಕಿಯರ ಮೇಲೆ ಅತ್ಯಾಚಾರವೇ ನಡೆದಿಲ್ಲ ಎಂದು ಚಿತ್ರದುರ್ಗ ಜಿಲ್ಲಾಸ್ಪತ್ರೆಯ ವೈದ್ಯರು ವರದಿ ನೀಡಿದ್ದು ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. 1ನೇ ಪೋಕ್ಸೋ ಪ್ರಕರಣದ ಇಬ್ಬರು ಸಂತ್ರಸ್ತೆ ಬಾಲಕಿಯರ ಮೆಡಿಕಲ್ ರಿಪೋರ್ಟ್​​​ನಲ್ಲಿ ಅತ್ಯಾಚಾರ ಆಗಿಲ್ಲ ಎಂಬ ವರದಿ ಬಂದಿದೆ. ಯಾವುದೇ ಗಾಯಗಳು ಇಲ್ಲ ಎಂದು

ಚಿತ್ರದುರ್ಗ‌ ಮುರುಘಾ ಶ್ರೀ‌ ಪ್ರಕರಣಕ್ಕೆ ಬಿಗ್ ಟ್ವಿಸ್ಟ್| ಅತ್ಯಾಚಾರ ‌ನಡೆದೇ‌ ಇಲ್ಲ ಅಂತಿದೆ ವೈದ್ಯಕೀಯ ವರದಿ Read More »

ಸುಳ್ಯದ ಕೆವಿಜಿ ಡೆಂಟಲ್ ಕಾಲೇಜಿನಲ್ಲಿ ರ‍್ಯಾಗಿಂಗ್‌| ಹಲ್ಲೆಗೊಳಗಾದ ವಿದ್ಯಾರ್ಥಿನಿಯಿಂದ ದೂರು ದಾಖಲು| ಪ್ರಾಂಶುಪಾಲರಿಂದ ಆರೋಪ ನಿರಾಕರಣೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪ್ರತಿಷ್ಠಿತ ಕೆವಿ‌ಜಿ ಡೆಂಟಲ್ ಕಾಲೇಜಿನಲ್ಲಿ ಸರ್ಕಾರಿ ಸೀಟ್ ವಿಚಾರವಾಗಿ ಡೆಂಡಲ್ ವಿದ್ಯಾರ್ಥಿನಿಗೆ ರ‍್ಯಾಗಿಂಗ್‌ ಮಾಡಿದ ಆರೋಪ ಕೇಳಿಬಂದಿದ್ದು, ಸುಳ್ಯ ಠಾಣೆಯಲ್ಲಿ ದೂರು ದಾಖಲಾದ ಬಗ್ಗೆ ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮೂಲದ ಆರು ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಾಗಿದೆ. ಬೆಂಗಳೂರಿನ ವೈಟ್ ಫೀಲ್ಡ್ ನಿವಾಸಿ, ಮೂರನೇ ವರ್ಷದ ಡೆಂಡಲ್ ವಿದ್ಯಾರ್ಥಿನಿಯೇ ರ‍್ಯಾಗಿಂಗ್‌ಗೆ ಒಳಗಾದ ಡೆಂಟಲ್ ವಿದ್ಯಾರ್ಥಿನಿ. ಇವರು ರ‍್ಯಾಂಕ್ ಹೋಲ್ಡರ್ ಆಗಿದ್ದಾರೆ. ಕೇರಳ ಮೂಲದ ಆರು ವಿದ್ಯಾರ್ಥಿಗಳ

ಸುಳ್ಯದ ಕೆವಿಜಿ ಡೆಂಟಲ್ ಕಾಲೇಜಿನಲ್ಲಿ ರ‍್ಯಾಗಿಂಗ್‌| ಹಲ್ಲೆಗೊಳಗಾದ ವಿದ್ಯಾರ್ಥಿನಿಯಿಂದ ದೂರು ದಾಖಲು| ಪ್ರಾಂಶುಪಾಲರಿಂದ ಆರೋಪ ನಿರಾಕರಣೆ Read More »