ಕರ್ನಾಟಕ ವಿಧಾನಮಂಡಲ ಅಧಿವೇಶನ| ನಿಲುವಳಿ ಸೂಚನೆಗೆ ಮುಂದಾದ ಕಾಂಗ್ರೆಸ್| ಬೆಳಗಾವಿಯಿಂದ ನೇರಪ್ರಸಾರ…
ಸಮಗ್ರ ನ್ಯೂಸ್: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಕರ್ನಾಟಕ ವಿಧಾನ ಮಂಡಲದ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದೆ. ಇಂದು ಸಾಕಷ್ಟು ವಿಷಯಗಳು ಚರ್ಚೆಗೆ ಬರಲಿದ್ದು ವಿಪಕ್ಷ ಕಾಂಗ್ರೆಸ್ ನಿಲುವಳಿ ಸೂಚನೆಯ ಮಂಡನೆಗೆ ಸಿದ್ದತೆ ನಡೆಸಿದೆ. 2022ನೇ ಸಾಲಿನ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳು (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಧೀಕ ಸೇವೆಗಳಲ್ಲಿನ ನೇಮಕಾತಿ ಅಥವ ಹುದ್ದೆಗಳಲ್ಲಿ ಮೀಸಲಾತಿ) ವಿಧೇಯಕವನ್ನು ಮಂಡಿಸಲು ಸರ್ಕಾರ ನಿರ್ಧಾರ ಮಾಡಿದ್ದು ಸಿಎಂ ಬಸವರಾಜ್ ಬೊಮ್ಮಾಯಿ ಇಂದು ವಿಧೇಯಕ ಮಂಡನೆ ಮಾಡಲಿದ್ದಾರೆ. […]
ಕರ್ನಾಟಕ ವಿಧಾನಮಂಡಲ ಅಧಿವೇಶನ| ನಿಲುವಳಿ ಸೂಚನೆಗೆ ಮುಂದಾದ ಕಾಂಗ್ರೆಸ್| ಬೆಳಗಾವಿಯಿಂದ ನೇರಪ್ರಸಾರ… Read More »










