Uncategorized

ಕರ್ನಾಟಕ ವಿಧಾನಮಂಡಲ ಅಧಿವೇಶನ| ನಿಲುವಳಿ ಸೂಚನೆಗೆ ಮುಂದಾದ ಕಾಂಗ್ರೆಸ್| ಬೆಳಗಾವಿಯಿಂದ ನೇರಪ್ರಸಾರ…

ಸಮಗ್ರ ನ್ಯೂಸ್: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಕರ್ನಾಟಕ ವಿಧಾನ ಮಂಡಲದ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದೆ. ಇಂದು ಸಾಕಷ್ಟು ವಿಷಯಗಳು ಚರ್ಚೆಗೆ ಬರಲಿದ್ದು ವಿಪಕ್ಷ ಕಾಂಗ್ರೆಸ್ ನಿಲುವಳಿ ಸೂಚನೆಯ ಮಂಡನೆಗೆ ಸಿದ್ದತೆ ನಡೆಸಿದೆ. 2022ನೇ ಸಾಲಿನ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳು (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಧೀಕ ಸೇವೆಗಳಲ್ಲಿನ ನೇಮಕಾತಿ ಅಥವ ಹುದ್ದೆಗಳಲ್ಲಿ ಮೀಸಲಾತಿ) ವಿಧೇಯಕವನ್ನು ಮಂಡಿಸಲು ಸರ್ಕಾರ ನಿರ್ಧಾರ ಮಾಡಿದ್ದು ಸಿಎಂ ಬಸವರಾಜ್ ಬೊಮ್ಮಾಯಿ ಇಂದು ವಿಧೇಯಕ ಮಂಡನೆ ಮಾಡಲಿದ್ದಾರೆ. […]

ಕರ್ನಾಟಕ ವಿಧಾನಮಂಡಲ ಅಧಿವೇಶನ| ನಿಲುವಳಿ ಸೂಚನೆಗೆ ಮುಂದಾದ ಕಾಂಗ್ರೆಸ್| ಬೆಳಗಾವಿಯಿಂದ ನೇರಪ್ರಸಾರ… Read More »

ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಫಲಿತಾಂಶ ಪ್ರಕಟ

ಸಮಗ್ರ ನ್ಯೂಸ್: 2022ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಪರೀಕ್ಷೆಯ ಫಲಿತಾಂಶವನ್ನು ಇಂದು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಶಿಕ್ಷಣ ಸಚಿವ ಬಿ.ಸಿ ನಾಗೇಶ್, ಶಿಕ್ಷಕರ ಅರ್ಹತಾ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಪತ್ರಿಕೆ 1ರಲ್ಲಿ 20,070 ಅಭ್ಯರ್ಥಿಗಳು ಹಾಗೂ ಪತ್ರಿಕೆ 2ರಲ್ಲಿ 41,857 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ ಎಂದು ತಿಳಿಸಿದ್ದಾರೆ. ನ6 ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ನಡೆಸಲಾಗಿತ್ತು. ಪತ್ರಿಕೆ-1ಕ್ಕೆ 1,40,790 ಅಭ್ಯರ್ಥಿಗಳು ಹಾಜರಾಗಿದ್ದರು. ಇವರಲ್ಲಿ 20070

ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಫಲಿತಾಂಶ ಪ್ರಕಟ Read More »

13 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ| ಗರ್ಭಿಣಿ ಆದ ನಂತರ ಬೆಳಕಿಗೆ

ಸಮಗ್ರ ನ್ಯೂಸ್: ಬಾಲಕಿಯೊಬ್ಬಳ ಮೇಲೆ ಮೂವರು ಯುವಕರು ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ನಡೆದಿದೆ. ಸಕಲೇಶಪುರ ತಾಲೂಕಿನ ಗ್ರಾಮವೊಂದರಲ್ಲಿ 13 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೂವರು ಕಾಮುಕರು ಸೇರಿ ಈ ಪುಟ್ಟ ಬಾಲಕಿಯನ್ನು ಪುಸಲಾಯಿಸಿ ಈ ಕೃತ್ಯ ಎಸಗಿದ್ದಾರೆ. ಅದೇ ಗ್ರಾಮದ ಸ್ವಾಗತ್, ಸುದರ್ಶನ್, ಪಾಪಣ್ಣ ಅವರೇ ಈ ಕೃತ್ಯ ಎಸಗಿದ ಪಾಪಿಗಳು‌ ಎಂದು ತಿಳಿದುಬಂದಿದೆ. ಕೆಲವು ತಿಂಗಳ ಹಿಂದೆ ಈ ಪೈಶಾಚಿಕ

13 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ| ಗರ್ಭಿಣಿ ಆದ ನಂತರ ಬೆಳಕಿಗೆ Read More »

ಸೆಲ್ಪಿ ಹುಚ್ಚಿಗೆ ಮರ್ಮಾಂಗ ಸುಟ್ಟುಕೊಂಡ ವಿದ್ಯಾರ್ಥಿ

ಸಮಗ್ರ ನ್ಯೂಸ್: ವಿದ್ಯುತ್ ಚಾಲಿತ ರೈಲುಗಳು ಸಂಚರಿಸುವ ಹಳಿಯಲ್ಲಿ ಸೆಲ್ಪಿ ತೆಗೆದುಕೊಳ್ಳಲು ಹೋಗಿದ್ದ ವಿದ್ಯಾರ್ಥಿಯೊಬ್ಬನಿಗೆ ವಿದ್ಯುತ್ ತಗುಲಿ ಮರ್ಮಾಂಗಕ್ಕೆ ತೀವ್ರತರ ಗಾಯವಾದ ಘಟನೆ ಶಿರಡಿನಗರದ ರೈಲು ಹಳಿಯಲ್ಲಿ ನಡೆದಿದೆ. ನಗರದ ವಿನಾಯಕ ಎಂಬಾತನೇ ತೀವ್ರವಾಗಿ ಗಾಯಗೊಂಡ ವಿದ್ಯಾರ್ಥಿ. ಸದ್ಯ ಆತನನ್ನು ಚಿಕಿತ್ಸೆಗಾಗಿ ಕಿಮ್ಸ್‌ಗೆ ದಾಖಲಿಸಲಾಗಿದೆ. ಈತ ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ಏಕಾಏಕಿ ವಿದ್ಯುತ್ ಪಸರಿಸಿದ್ದರಿಂದ ಬಟ್ಟೆಗೆ ಬೆಂಕಿ ಹತ್ತಿಕೊಂಡು ದೇಹಕ್ಕೆ ಆವರಿಸಿದೆ. ಘಟನೆಯ ಬಗ್ಗೆ ಪೊಲೀಸರು ಮಾಹಿತಿ ಪಡೆದುಕೊಂಡು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ. ಸೇಲ್ಫಿ ಗೀಳುಗೆ

ಸೆಲ್ಪಿ ಹುಚ್ಚಿಗೆ ಮರ್ಮಾಂಗ ಸುಟ್ಟುಕೊಂಡ ವಿದ್ಯಾರ್ಥಿ Read More »

ಕಾರ್ಕಳ : ನೇಣಿಗೆ ಶರಣಾದ ವಿಧ್ಯಾರ್ಥಿನಿ

ಸಮಗ್ರ ನ್ಯೂಸ್:ಖಾಸಗಿ ಕಾಲೇಜಿನ ವಿಧ್ಯಾರ್ಥಿನಿಯೊಬ್ಬಳು ಮನೆಯಲ್ಲಿ ನೇಣು ಬಿಗಿದು ಸಾವನಪ್ಪಿದ ಘಟನೆ ನಿಟ್ಟೆಯಲ್ಲಿ ನಡೆದಿದೆ. ಮೃತರನ್ನು ತೃತೀಯ ಬಿಎ ವಿದ್ಯಾರ್ಥಿನಿ ನಿಟ್ಟೆ ಗ್ರಾಮದ ಕೀರ್ತನಾ (19) ಎಂದು ಗುರುತಿಸಲಾಗಿದೆ. ಈಕೆ ಇಂದು ಬೆಳಿಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಕಾರ್ಕಳ : ನೇಣಿಗೆ ಶರಣಾದ ವಿಧ್ಯಾರ್ಥಿನಿ Read More »

ಸುಳ್ಯ: ಮತ್ತೆ ಲಘು‌ ಭೂಕಂಪನ

ಸಮಗ್ರ ನ್ಯೂಸ್: ಕೆಲದಿನಗಳಿಂದ ತಣ್ಣಗಾಗಿದ್ದ ಭೂಮಿ ಸುಳ್ಯದಲ್ಲಿ ಮತ್ತೆ ಕಂಪಿಸಿರುವ ಬಗ್ಗೆ ವರದಿಯಾಗಿದೆ. ತಾಲೂಕಿನ ಮಡಪ್ಪಾಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಲಘು ಭೂಕಂಪನವಾದ ಘಟನೆ ಗುರುವಾರ ಸಂಜೆ ವೇಳೆಗೆ ನಡೆದಿದೆ. ಮಡಪ್ಪಾಡಿ ಗ್ರಾಮದ ಕಡ್ಯ, ಹಾಡಿಕಲ್ಲು, ಮಡಪ್ಪಾಡಿ ಪೇಟೆ ಹಾಗೂ ಗ್ರಾಮದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಶಬ್ದದೊಂದಿಗೆ ಭೂಮಿ ನಡುಗಿದ ಅನುಭವವಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಸುಳ್ಯ: ಮತ್ತೆ ಲಘು‌ ಭೂಕಂಪನ Read More »

‘ಸದ್ದು- ವಿಚಾರಣೆ ನಡೆಯುತ್ತಿದೆ’| ಕಾಂತಾರ ಬಳಿಕ ಮತ್ತೊಂದು ಕನ್ನಡ ಸಿನಿಮಾಕ್ಕೆ ಸಿಕ್ತು ಉತ್ತಮ ರೇಟಿಂಗ್

ಸಮಗ್ರ ನ್ಯೂಸ್: ರಿಲೀಸ್​ ಆಗುವ ಪ್ರತಿ ಸಿನಿಮಾ ಕೂಡ ಪ್ರೇಕ್ಷಕರ ಮನಗೆಲ್ಲೋದು ಕಷ್ಟ. ಆದರೆ ಕಂಟೆಂಟ್​ ಇದ್ದರೆ ಎಂತಹದ್ದೇ ಚಿತ್ರವಾದ್ರೂ ಸದ್ದು ಮಾಡುತ್ತೆ. ಸದ್ಯ ‘ಸದ್ದು ವಿಚಾರಣೆ ನಡೆಯುತ್ತಿದೆ’ ಎಂಬ ಸಿನಿಮಾ ಕಳೆದ ಶುಕ್ರವಾರ ತೆರೆಕಂಡಿದ್ದು, ಒಳ್ಳೆಯ ಕಥೆ, ಚಿತ್ರಕಥೆ, ಪಾತ್ರಗಳು ಹಾಗೂ ಮೇಕಿಂಗ್​ನಿಂದ ಎಲ್ಲರ ಗಮನ ಸೆಳೆದಿದೆ. ಕಾಂತಾರ ಬಳಿಕ ಕನ್ನಡದ ಈ ಸಿನಿಮಾ, IMDbಯಲ್ಲಿ 9.8 ರೇಟಿಂಗ್ ಪಡೆದಿದೆ. ಪ್ರತಿಷ್ಠಿತ IMDb ಸಿಕ್ಕ ಸಿಕ್ಕವ್ರಿಗೆಲ್ಲಾ ಹೀಗೆ ರೇಟಿಂಗ್ ಕೊಡುವ ವೆಬ್​ಸೈಟ್ ಅಲ್ಲ. ತುಂಬಾ ಕ್ಲಿಯರ್

‘ಸದ್ದು- ವಿಚಾರಣೆ ನಡೆಯುತ್ತಿದೆ’| ಕಾಂತಾರ ಬಳಿಕ ಮತ್ತೊಂದು ಕನ್ನಡ ಸಿನಿಮಾಕ್ಕೆ ಸಿಕ್ತು ಉತ್ತಮ ರೇಟಿಂಗ್ Read More »

ದಾವಣಗೆರೆ: ಚಂದ್ರು ಸಾವು ಮಾದರಿಯಲ್ಲೇ ಮತ್ತೊಂದು ದುರಂತ| ಬೆಳಗಾವಿ ಎಎಸ್ಐ ಪುತ್ರ ಹೊನ್ನಾಳಿಯಲ್ಲಿ ಸಾವು

ಸಮಗ್ರ ನ್ಯೂಸ್: ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನಲ್ಲಿ ಶಾಸಕ ರೇಣುಕಾಚಾರ್ಯ ತಮ್ಮನ ಮಗ ಸಾವನ್ನಪ್ಪಿದ್ದ ರೀತಿಯಲ್ಲೇ ಬೆಳಗಾವಿಯ ಎಎಸ್ ಐ ಪುತ್ರ ಸಾವನ್ನಪ್ಪಿರುವ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಮಾಸಡಿ ಗ್ರಾಮದ ಬಳಿ ಇರುವ ಮಹೇಶ್ವರಿ ಹಳ್ಳದಲ್ಲಿ ಕಾರು ಬಿದ್ದು ಬೆಳಗಾವಿ ಎಎಸ್ ಐ ಪುತ್ರ ಪ್ರಕಾಶ್ ಅರಳಿಕಟ್ಟೆ ಸಾವನ್ನಪ್ಪಿದ್ದಾರೆ. ಶಿವಮೊಗ್ಗಕ್ಕೆ ತನ್ನ ಸ್ನೇಹಿತರನ್ನು ಬಿಟ್ಟು ವಾಪಸ್ ಬರುವಾಗ ಮಧ್ಯರಾತ್ರಿ 1 ಗಂಟೆಗೆ ಕಾರು ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದೆ ಎನ್ನಲಾಗಿದೆ. ಇನ್ನು ಕೆಲ

ದಾವಣಗೆರೆ: ಚಂದ್ರು ಸಾವು ಮಾದರಿಯಲ್ಲೇ ಮತ್ತೊಂದು ದುರಂತ| ಬೆಳಗಾವಿ ಎಎಸ್ಐ ಪುತ್ರ ಹೊನ್ನಾಳಿಯಲ್ಲಿ ಸಾವು Read More »

ಯುವಕನಿಗೆ ಮದ್ಯ ಕುಡಿಸಿ ಯುವತಿಯರಿಂದ ಅತ್ಯಾಚಾರ

ಸಮಗ್ರ ನ್ಯೂಸ್: ಯುವಕನೊಬ್ಬನಿಗೆ ಬಲವಂತವಾಗಿ ಮದ್ಯ ಕುಡಿಸಿ, ನಾಲ್ಕು ಮಂದಿ ಯುವತಿಯರು ಅತ್ಯಾಚಾರ ಮಾಡಿರುವ ಘಟನೆ ಪಂಜಾಬ್ ನ ಜಲಂಧರ್ ನಲ್ಲಿ ನಡೆದಿದೆ. ರಾತ್ರಿ ಪಾಳಿಯಲ್ಲಿ ಕೆಲಸಕ್ಕಾಗಿ ಯುವಕ ತಾನು ಕಾರ್ಖಾನೆಗೆ ಹೋಗುತ್ತಿದ್ದಾಗ ಮಾರ್ಗ ಮಧ್ಯೆ ಈ ಘಟನೆ ನಡೆದಿದೆ ಎಂದು ಹೇಳಿಕೊಂಡಿದ್ದಾನೆ . ಯುವಕ ಹೇಳುವಂತೆ, ನಾನು ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ತನ್ನ ಬಳಿ ಕಾರು ಬಂದು ನಿಂತಿತು. ಕಾರಿನೊಳಗಿದ್ದ ಯುವತಿಯೊಬ್ಬಳು ಸ್ಲಿಪ್ ತೋರಿಸಿ ಈ ವಿಳಾಸ ಎಲ್ಲಿದೆ ಎಂದು ವಿಚಾರಿದರು. ನಂತರ ಇದ್ದಕ್ಕಿದ್ದಂತೆ ಕಣ್ಣುಗಳಿಗೆ

ಯುವಕನಿಗೆ ಮದ್ಯ ಕುಡಿಸಿ ಯುವತಿಯರಿಂದ ಅತ್ಯಾಚಾರ Read More »

ಕುಕ್ಕೆ ಸುಬ್ರಹ್ಮಣ್ಯನ ದರ್ಶನ ಪಡೆದ ಕೆ.ಎಲ್ ರಾಹುಲ್

ಸಮಗ್ರ ನ್ಯೂಸ್: ಕಳಪೆ ಫಾರ್ಮ್‌ನಿಂದಾಗಿ ವ್ಯಾಪಕ ಟೀಕೆಗೆ ಗುರಿಯಾಗಿರುವ ಕೆಎಲ್ ರಾಹುಲ್, ಸಂಕಷ್ಟದ ಸಮಯದಲ್ಲಿ ದೇವರ ಮೊರೆ ಹೋಗಿದ್ದಾರೆ. ನವೆಂಬರ್ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಖ್ಯಾತ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಕೆ.ಎಲ್. ರಾಹುಲ್‌ಗೂ ಕುಕ್ಕೆ ಸುಬ್ರಹ್ಮಣ್ಯಕ್ಕೂ ಮೊದಲಿನಿಂದಲೂ ಅವಿನಾಭಾವ ಸಂಬಂಧವಿದೆ. ಈ ಮೊದಲು ಹಲವು ಬಾರಿ ಕೆಎಲ್ ರಾಹುಲ್ ಇಲ್ಲಿಗೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಕಳೆದ ಬಾರಿ ಫಾರ್ಮ್ ಕಳೆದು ಕೊಂಡಾಗಲೂ ಇಲ್ಲಿಗೆ ಭೇಟಿ ನೀಡಿದ ನಂತರ ಅವರ ಪ್ರದರ್ಶನ

ಕುಕ್ಕೆ ಸುಬ್ರಹ್ಮಣ್ಯನ ದರ್ಶನ ಪಡೆದ ಕೆ.ಎಲ್ ರಾಹುಲ್ Read More »