Uncategorized

‘ಸದ್ದು- ವಿಚಾರಣೆ ನಡೆಯುತ್ತಿದೆ’| ಕಾಂತಾರ ಬಳಿಕ ಮತ್ತೊಂದು ಕನ್ನಡ ಸಿನಿಮಾಕ್ಕೆ ಸಿಕ್ತು ಉತ್ತಮ ರೇಟಿಂಗ್

ಸಮಗ್ರ ನ್ಯೂಸ್: ರಿಲೀಸ್​ ಆಗುವ ಪ್ರತಿ ಸಿನಿಮಾ ಕೂಡ ಪ್ರೇಕ್ಷಕರ ಮನಗೆಲ್ಲೋದು ಕಷ್ಟ. ಆದರೆ ಕಂಟೆಂಟ್​ ಇದ್ದರೆ ಎಂತಹದ್ದೇ ಚಿತ್ರವಾದ್ರೂ ಸದ್ದು ಮಾಡುತ್ತೆ. ಸದ್ಯ ‘ಸದ್ದು ವಿಚಾರಣೆ ನಡೆಯುತ್ತಿದೆ’ ಎಂಬ ಸಿನಿಮಾ ಕಳೆದ ಶುಕ್ರವಾರ ತೆರೆಕಂಡಿದ್ದು, ಒಳ್ಳೆಯ ಕಥೆ, ಚಿತ್ರಕಥೆ, ಪಾತ್ರಗಳು ಹಾಗೂ ಮೇಕಿಂಗ್​ನಿಂದ ಎಲ್ಲರ ಗಮನ ಸೆಳೆದಿದೆ. ಕಾಂತಾರ ಬಳಿಕ ಕನ್ನಡದ ಈ ಸಿನಿಮಾ, IMDbಯಲ್ಲಿ 9.8 ರೇಟಿಂಗ್ ಪಡೆದಿದೆ. ಪ್ರತಿಷ್ಠಿತ IMDb ಸಿಕ್ಕ ಸಿಕ್ಕವ್ರಿಗೆಲ್ಲಾ ಹೀಗೆ ರೇಟಿಂಗ್ ಕೊಡುವ ವೆಬ್​ಸೈಟ್ ಅಲ್ಲ. ತುಂಬಾ ಕ್ಲಿಯರ್ […]

‘ಸದ್ದು- ವಿಚಾರಣೆ ನಡೆಯುತ್ತಿದೆ’| ಕಾಂತಾರ ಬಳಿಕ ಮತ್ತೊಂದು ಕನ್ನಡ ಸಿನಿಮಾಕ್ಕೆ ಸಿಕ್ತು ಉತ್ತಮ ರೇಟಿಂಗ್ Read More »

ದಾವಣಗೆರೆ: ಚಂದ್ರು ಸಾವು ಮಾದರಿಯಲ್ಲೇ ಮತ್ತೊಂದು ದುರಂತ| ಬೆಳಗಾವಿ ಎಎಸ್ಐ ಪುತ್ರ ಹೊನ್ನಾಳಿಯಲ್ಲಿ ಸಾವು

ಸಮಗ್ರ ನ್ಯೂಸ್: ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನಲ್ಲಿ ಶಾಸಕ ರೇಣುಕಾಚಾರ್ಯ ತಮ್ಮನ ಮಗ ಸಾವನ್ನಪ್ಪಿದ್ದ ರೀತಿಯಲ್ಲೇ ಬೆಳಗಾವಿಯ ಎಎಸ್ ಐ ಪುತ್ರ ಸಾವನ್ನಪ್ಪಿರುವ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಮಾಸಡಿ ಗ್ರಾಮದ ಬಳಿ ಇರುವ ಮಹೇಶ್ವರಿ ಹಳ್ಳದಲ್ಲಿ ಕಾರು ಬಿದ್ದು ಬೆಳಗಾವಿ ಎಎಸ್ ಐ ಪುತ್ರ ಪ್ರಕಾಶ್ ಅರಳಿಕಟ್ಟೆ ಸಾವನ್ನಪ್ಪಿದ್ದಾರೆ. ಶಿವಮೊಗ್ಗಕ್ಕೆ ತನ್ನ ಸ್ನೇಹಿತರನ್ನು ಬಿಟ್ಟು ವಾಪಸ್ ಬರುವಾಗ ಮಧ್ಯರಾತ್ರಿ 1 ಗಂಟೆಗೆ ಕಾರು ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದೆ ಎನ್ನಲಾಗಿದೆ. ಇನ್ನು ಕೆಲ

ದಾವಣಗೆರೆ: ಚಂದ್ರು ಸಾವು ಮಾದರಿಯಲ್ಲೇ ಮತ್ತೊಂದು ದುರಂತ| ಬೆಳಗಾವಿ ಎಎಸ್ಐ ಪುತ್ರ ಹೊನ್ನಾಳಿಯಲ್ಲಿ ಸಾವು Read More »

ಯುವಕನಿಗೆ ಮದ್ಯ ಕುಡಿಸಿ ಯುವತಿಯರಿಂದ ಅತ್ಯಾಚಾರ

ಸಮಗ್ರ ನ್ಯೂಸ್: ಯುವಕನೊಬ್ಬನಿಗೆ ಬಲವಂತವಾಗಿ ಮದ್ಯ ಕುಡಿಸಿ, ನಾಲ್ಕು ಮಂದಿ ಯುವತಿಯರು ಅತ್ಯಾಚಾರ ಮಾಡಿರುವ ಘಟನೆ ಪಂಜಾಬ್ ನ ಜಲಂಧರ್ ನಲ್ಲಿ ನಡೆದಿದೆ. ರಾತ್ರಿ ಪಾಳಿಯಲ್ಲಿ ಕೆಲಸಕ್ಕಾಗಿ ಯುವಕ ತಾನು ಕಾರ್ಖಾನೆಗೆ ಹೋಗುತ್ತಿದ್ದಾಗ ಮಾರ್ಗ ಮಧ್ಯೆ ಈ ಘಟನೆ ನಡೆದಿದೆ ಎಂದು ಹೇಳಿಕೊಂಡಿದ್ದಾನೆ . ಯುವಕ ಹೇಳುವಂತೆ, ನಾನು ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ತನ್ನ ಬಳಿ ಕಾರು ಬಂದು ನಿಂತಿತು. ಕಾರಿನೊಳಗಿದ್ದ ಯುವತಿಯೊಬ್ಬಳು ಸ್ಲಿಪ್ ತೋರಿಸಿ ಈ ವಿಳಾಸ ಎಲ್ಲಿದೆ ಎಂದು ವಿಚಾರಿದರು. ನಂತರ ಇದ್ದಕ್ಕಿದ್ದಂತೆ ಕಣ್ಣುಗಳಿಗೆ

ಯುವಕನಿಗೆ ಮದ್ಯ ಕುಡಿಸಿ ಯುವತಿಯರಿಂದ ಅತ್ಯಾಚಾರ Read More »

ಕುಕ್ಕೆ ಸುಬ್ರಹ್ಮಣ್ಯನ ದರ್ಶನ ಪಡೆದ ಕೆ.ಎಲ್ ರಾಹುಲ್

ಸಮಗ್ರ ನ್ಯೂಸ್: ಕಳಪೆ ಫಾರ್ಮ್‌ನಿಂದಾಗಿ ವ್ಯಾಪಕ ಟೀಕೆಗೆ ಗುರಿಯಾಗಿರುವ ಕೆಎಲ್ ರಾಹುಲ್, ಸಂಕಷ್ಟದ ಸಮಯದಲ್ಲಿ ದೇವರ ಮೊರೆ ಹೋಗಿದ್ದಾರೆ. ನವೆಂಬರ್ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಖ್ಯಾತ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಕೆ.ಎಲ್. ರಾಹುಲ್‌ಗೂ ಕುಕ್ಕೆ ಸುಬ್ರಹ್ಮಣ್ಯಕ್ಕೂ ಮೊದಲಿನಿಂದಲೂ ಅವಿನಾಭಾವ ಸಂಬಂಧವಿದೆ. ಈ ಮೊದಲು ಹಲವು ಬಾರಿ ಕೆಎಲ್ ರಾಹುಲ್ ಇಲ್ಲಿಗೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಕಳೆದ ಬಾರಿ ಫಾರ್ಮ್ ಕಳೆದು ಕೊಂಡಾಗಲೂ ಇಲ್ಲಿಗೆ ಭೇಟಿ ನೀಡಿದ ನಂತರ ಅವರ ಪ್ರದರ್ಶನ

ಕುಕ್ಕೆ ಸುಬ್ರಹ್ಮಣ್ಯನ ದರ್ಶನ ಪಡೆದ ಕೆ.ಎಲ್ ರಾಹುಲ್ Read More »

ರಾಜ್ ಕುಂದ್ರಾ ಬ್ಲೂಪಿಲಂ ಮಾಡ್ತಿದ್ದದ್ದು ನಿಜ| ಆರೋಪ ಪಟ್ಟಿ ಸಲ್ಲಿಸಿದ ಮುಂಬೈ ಪೊಲೀಸರು| ಬ್ಲೂಪಿಲಂ ನಟಿಮಣಿಯರು ಯಾರ್ ಗೊತ್ತಾ?

ಸಮಗ್ರ ನ್ಯೂಸ್: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಬ್ಲೂ ಫಿಲಂ ಚಿತ್ರೀಕರಣ ಮಾಡುತ್ತಿದ್ದು ನಿಜ ಎಂದು ಮುಂಬೈ ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದಾರೆ. ನಟಿಯರಾದ ಪೂನಂ ಪಾಂಡೆ ಮತ್ತು ಶೆರ್ಲಿನ್ ಚೋಪ್ರಾ ಈ ಅಶ್ಲೀಲ ವಿಡಿಯೋಗಳಲ್ಲಿ ನಟಿಸಿದ್ದಾರೆ ಎಂದು ಹೇಳಲಾಗಿದೆ. ರಾಜ್ ಕುಂದ್ರಾ ಒಟಿಟಿಗಾಗಿ ಹೋಟೆಲ್ ಗಳಲ್ಲಿ ಬ್ಲೂ ಫಿಲಂ ತೆಗೆಯುತ್ತಿದ್ದರು. ಅವರೊಂದಿಗೆ ಶೆರ್ಲಿನ್ ಚೋಪ್ರಾ ಮತ್ತು ಪೂನಂ ಪಾಂಡೆ ಭಾಗಿಯಾಗಿದ್ದರು ಎಂದು ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಚಿತ್ರ ನಿರ್ಮಾಪಕ ಮೀತಾ

ರಾಜ್ ಕುಂದ್ರಾ ಬ್ಲೂಪಿಲಂ ಮಾಡ್ತಿದ್ದದ್ದು ನಿಜ| ಆರೋಪ ಪಟ್ಟಿ ಸಲ್ಲಿಸಿದ ಮುಂಬೈ ಪೊಲೀಸರು| ಬ್ಲೂಪಿಲಂ ನಟಿಮಣಿಯರು ಯಾರ್ ಗೊತ್ತಾ? Read More »

ಸುಳ್ಯ: ಅನಾರೋಗ್ಯದಿಂದಾಗಿ ಯುವತಿ ಸಾವು

ಸಮಗ್ರ ನ್ಯೂಸ್: ಅನಾರೋಗ್ಯದಿಂದ ಯುವತಿಯೋರ್ವಳು ಸಾವನ್ನಪ್ಪಿದ ಘಟನೆ ಬೆಳ್ಳಾರೆಯ ಐವತ್ತೊಕ್ಲು ಗ್ರಾಮದ ಪಡ್ಪಿನಂಗಡಿ ಸಮೀಪದ ಜನತಾ ಕಾಲೋನಿಯಲ್ಲಿ ನಡೆದಿದೆ. ಉಮೇಶ ಮತ್ತು ಪದ್ಮಾವತಿ ದಂಪತಿಗಳ ಪುತ್ರಿ ಸುಪ್ರೀತಾ (19) ಮೃತ ಯುವತಿ. ಇವರು ನಿಂತಿಕಲ್ಲ್ ನಲ್ಲಿ ಖಾಸಗಿ ಸಂಸ್ಥೆಯ ಉದ್ಯೋಗಿಯಾಗಿದ್ದು, ನ.14 ರಂದು ಮನೆಯಲ್ಲಿದ್ದ ವೇಳೆ ಹಠಾತ್ ಅನಾರೋಗ್ಯಕ್ಕೆ ಒಳಗಾದರು. ಅವರನ್ನು ಮೊದಲು ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇನ್ನು ಯುವತಿಯ ಆರೋಗ್ಯ ಪರಿಸ್ಥಿತಿ ತೀರಾ ಹದಗೆಟ್ಟಿದ್ದರಿಂದ ನ.15 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಇದೀಗ ಯುವತಿ

ಸುಳ್ಯ: ಅನಾರೋಗ್ಯದಿಂದಾಗಿ ಯುವತಿ ಸಾವು Read More »

ಸುಬ್ರಹಣ್ಯದಲ್ಲಿ ನ.28 ರಿಂದ ನ.29 ತನಕ
ಮದ್ಯದ ಅಂಗಡಿ ಬಂದ್

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹಣ್ಯ ದೇವಸ್ಥಾನದ ವಾರ್ಷಿಕ ಚಂಪಾ ಷಷ್ಠಿ ಮಹೋತ್ಸವದ ಪ್ರಯುಕ್ತ ಶಾಂತಿ ಸುವ್ಯವಸ್ಥೆ ಕಾಪಾಡುವ ಹಾಗೂ ಸಾರ್ವಜನಿಕ ಹಿತ ದೃಷ್ಟಿಯಿಂದ ಮುಂಜಾಗ್ರತ ಕ್ರಮವಾಗಿ ಮದ್ಯದ ಅಂಗಡಿಗಳನ್ನು ಮುಚ್ಚಲು ಕರ್ನಾಟಕ ಅಬಕಾರಿ ಕಾಯಿದೆ 1965 ಸೆಕ್ಷನ್ 21(1)ರಡಿ ಪ್ರದತ್ತ ಅಧಿಕಾರ ಚಲಾಯಿಸಿ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಆದೇಶ ಹೊರಡಿಸಿದ್ದಾರೆ. ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾ ಪ್ತಿಯ ಇಂಚಾಡಿ ಬಳಿಯ ಪ್ರಶಾಂತ್ ಬಾರ್ ಮತ್ತು ರೆಸ್ಟೋ ರೆಂಟ್ ಹಾಗೂ ಬೆಳ್ಳಿ ಬಾರ್

ಸುಬ್ರಹಣ್ಯದಲ್ಲಿ ನ.28 ರಿಂದ ನ.29 ತನಕ
ಮದ್ಯದ ಅಂಗಡಿ ಬಂದ್
Read More »

ನಿರ್ಮಾಪಕನ ಮನೆಮುಂದೆ ಮಿಡ್ ನೈಟ್ ಹೈಡ್ರಾಮಾ| ಮಧ್ಯರಾತ್ರಿ ನಗ್ನಳಾಗಿ ಕುಳಿತ ನಟಿ

ಸಮಗ್ರ ನ್ಯೂಸ್: ಪ್ರೊಡ್ಯೂಸರ್​​ ಮನೆ ಮುಂದೆ ಮಿಡ್​ನೈಟ್​ ಹೈಡ್ರಾಮಾ ನಡೆದಿದ್ದು, ಮಧ್ಯರಾತ್ರಿ ಮೂರು ಗಂಟೆ ವೇಳೆ ನಟಿ ನಗ್ನಳಾಗಿ ಕುಳಿತಿದ್ಧಾಳೆ . ನಿರ್ಮಾಪಕ ನನಗೆ ಅನ್ಯಾಯ ಮಾಡಿದ್ದಾನೆಂದು ಪ್ರೊಟೆಸ್ಟ್​ ನಡೆಸಿದ್ಧಾರೆ. ಹೈದ್ರಾಬಾದ್​ನ ಜ್ಯುಬಿಲಿ ಹಿಲ್ಸ್​ನಲ್ಲಿ ಹೈಡ್ರಾಮಾ ನಡೆದಿದೆ. ಗೀತಾ ಆರ್ಟ್ಸ್​ ಮುಂಭಾಗ ಮಿಡ್​ ನೈಟ್​ ಪ್ರೊಟೆಸ್ಟ್​ ಮಾಡಿದ್ದು,ನಟಿ ಸುನಿತಾ ಬೋಯಾ ನನಗೆ ನ್ಯಾಯ ಕೊಡಿಸಿ ಎಂದು ಪ್ರೊಟೆಸ್ಟ್​ ನಡೆಸಿದ್ಧಾರೆ. ನಟಿ ನಿರ್ಮಾಪಕ ಬನ್ನಿ ವಾಸು ವಿರುದ್ಧ ಪ್ರತಿಭಟನೆ ಮಾಡಿದ್ಧಾರೆ. ಬನ್ನಿವಾಸು ಹಲವು ಸಿನಿಮಾಗಳ ನಿರ್ಮಾಣ, ಡಿಸ್ಟ್ರಿಬ್ಯೂಷನ್​ ಮಾಡಿದ್ದಾರೆ.

ನಿರ್ಮಾಪಕನ ಮನೆಮುಂದೆ ಮಿಡ್ ನೈಟ್ ಹೈಡ್ರಾಮಾ| ಮಧ್ಯರಾತ್ರಿ ನಗ್ನಳಾಗಿ ಕುಳಿತ ನಟಿ Read More »

ನಾಳೆ ಮಂಗಳೂರಿಗೆ ಸಿಎಂ ಬೊಮ್ಮಾಯಿ ಭೇಟಿ

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನ. 19ರ ಶನಿವಾರ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ಅವರು ಅಂದು ಬೆಳಿಗ್ಗೆ 9:30ಕ್ಕೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೊರಟು 10.30ಕ್ಕೆ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ನಂತರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸಂಸ್ಕೃತಿ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯಗೌಡ ಸ್ಮಾರಕ ಉಸ್ತುವಾರಿ ಸಮಿತಿ(ರಿ), ವತಿಯಿಂದ ನಗರದ ಬಾವುಟಗುಡ್ಡೆಯಲ್ಲಿ ಆಯೋಜಿಸಿರುವ ಸ್ವಾತಂತ್ರ್ಯ ಹೋರಾಟಗಾರರಾದ ಶ್ರೀ ಕೆದಂಬಾಡಿ ರಾಮಯ್ಯಗೌಡರ ಪ್ರತಿಮೆ ಲೋಕಾರ್ಪಣೆ

ನಾಳೆ ಮಂಗಳೂರಿಗೆ ಸಿಎಂ ಬೊಮ್ಮಾಯಿ ಭೇಟಿ Read More »

ಜಗತ್ತಿನಲ್ಲೇ ಅತಿ ಉದ್ದನೆಯ ಮೂಗು ಇರುವ ವ್ಯಕ್ತಿಯನ್ನು ನೋಡಿದ್ದೀರ?

ದೆಹಲಿ: ಜಗತ್ತಿನಲ್ಲೇ ಅತಿ ಉದ್ದನೆಯ ಮೂಗು ಹೊಂದಿರುವ ವ್ಯಕ್ತಿಯ ಫೋಟೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಥಾಮಸ್ ವಾಡ್‌ಹೌಸ್‌ (ವೆಡ್ಡೆರ್‌) ಎಂಬ ವ್ಯಕ್ತಿ ಉದ್ದನೆಯ ಮೂಗು ಹೊಂದಿದ್ದರು. ಅವರ ಮೂಗು 7.5 ಇಂಚು ಉದ್ದವಾಗಿದೆ ಎಂದು ಹಿಸ್ಟಾರಿಕ್ ವಿಡ್ಸ್ ಎಂಬ ಟ್ವಿಟ್ಟರ್ ಪೇಜ್ ಟ್ವೀಟ್‌ ಮಾಡಿದೆ. ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್ ವೆಬ್‌ಸೈಟ್‌ನಲ್ಲೂ ಈ ವ್ಯಕ್ತಿಯ ಪರಿಚಯವಿದೆ. ವಿಶ್ವದಲ್ಲೇ ಅತಿ ಉದ್ದನೆಯ ಮೂಗು ಹೊಂದಿರುವ ವ್ಯಕ್ತಿ ಇವರಾಗಿದ್ದಾರೆ. ಥಾಮಸ್ ವಾಡ್‌ಹೌಸ್ 18ನೇ ಶತಮಾನದಲ್ಲಿ ವಾಸವಾಗಿದ್ದರು. ಇವರು ಬ್ರಿಟನ್‌ ಸರ್ಕಸ್ ಕಂಪನಿಯಲ್ಲಿ

ಜಗತ್ತಿನಲ್ಲೇ ಅತಿ ಉದ್ದನೆಯ ಮೂಗು ಇರುವ ವ್ಯಕ್ತಿಯನ್ನು ನೋಡಿದ್ದೀರ? Read More »