Uncategorized

ಉಡುಪಿ: ಭಜರಂಗದಳ ಸಂಚಾಲಕನ ಹತ್ಯೆಗೆ ಸಂಚು ರೂಪಿಸಿದ್ದರಾ ಜಿಹಾದಿಗಳು? ದೂರು ದಾಖಲು; ಓರ್ವ ಅರೆಸ್ಟ್

ಸಮಗ್ರ ನ್ಯೂಸ್: ಉಡುಪಿಯ ಕಾಪುವಿನಲ್ಲಿ ಬಜರಂಗದಳ ಪ್ರಮುಖನ ಮನೆಗೆ ಆಯುಧದೊಂದಿಗೆ ಮುಸ್ಲಿಂ ಯುವಕರು ಆಗಮಿಸಿರುವ ಬಗ್ಗೆ ಆರೋಪ ಕೇಳಿಬಂದಿದೆ. ಕಾಪು ಬಜರಂಗದಳದ ಪ್ರಮುಖ ಸುಧೀರ್ ಸೋನಾ ಮನೆಗೆ ಇಂದು ಬೆಳಿಗ್ಗೆ ಆಯುಧ ದೊಂದಿಗೆ ಮೂವರಿಂದ ನಾಲ್ಕು ಮಂದಿ ಯುವಕರು ಬಂದಿದ್ದರು ಎನ್ನಲಾಗಿದೆ. ‘ಆಶಿಫ್’ ಎಂಬವರಿಗೆ ನಿಮ್ಮ ಬಳಿ ಮಾತನಾಡಲು ಇದೆ ಎಂದು ಮನೆಯಿಂದ ಹೊರಗೆ ಬರುವಂತೆ ಹೇಳಿದ ಇಬ್ಬರು ಬಳಿಕ ಆಶಿಫ್ ಅವರು ಮೇಲೆ ಕಾರಿನಲ್ಲಿ ಇದ್ದಾರೆ‌, ನೀವು ಅವರಿಗೆ ನಿಮ್ಮ ಬಳಿ ಮಾತನಾಡಲು ಇದೆಯಂತೆ, ನೀವು […]

ಉಡುಪಿ: ಭಜರಂಗದಳ ಸಂಚಾಲಕನ ಹತ್ಯೆಗೆ ಸಂಚು ರೂಪಿಸಿದ್ದರಾ ಜಿಹಾದಿಗಳು? ದೂರು ದಾಖಲು; ಓರ್ವ ಅರೆಸ್ಟ್ Read More »

ಎಂಟು ತಿಂಗಳಲ್ಲಿ ಒಂದೇ ಕುಟುಂಬದ ನಾಲ್ವರು ಬಲಿ

ಶಿವಮೊಗ್ಗ: ಕಳೆದ ಎಂಟು ತಿಂಗಳಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆಯೊಂದು ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿಯಲ್ಲಿ ನಡೆದಿದೆ. ಮೇಗರವಳ್ಳಿಯ ಕೆಪಿ ರಸ್ತೆಯ ಸಂಜೀವ ಅವರ ಕುಟುಂಬದಲ್ಲಿ ಸರಣಿ ಸಾವುಗಳು ಸಂಭವಿಸಿವೆ. ಇದರಿಂದ ಆ ಕುಟುಂಬದವರು ಕಂಗಾಲಾಗಿದ್ದಾರೆ. ಹೌದು, ಸಂಜೀವ ಅವರ ಪುತ್ರಿ ಅಂಗನವಾಡಿ ಕಾರ್ಯಕರ್ತೆ ಪದ್ಮಾವತಿ ಅನಾರೋಗ್ಯದ ಕಾರಣ ಬುಧವಾರ ಮೃತಪಟ್ಟಿದ್ದರು. ಎರಡು ತಿಂಗಳ ಹಿಂದೆ ಅವರ ಮೊದಲ ಪುತ್ರಿ ಪೂರ್ಣಿಮಾ ಸಾವನ್ನಪ್ಪಿದ್ದರು. ಈ ಮೊದಲು ಸಂಜೀವ ಅವರ ತಾಯಿ ಮೃತಪಟ್ಟಿದ್ದರು. ಗುರುವಾರ ಬೆಳಗಿನ ಜಾವ ಸಂಜೀವ

ಎಂಟು ತಿಂಗಳಲ್ಲಿ ಒಂದೇ ಕುಟುಂಬದ ನಾಲ್ವರು ಬಲಿ Read More »

ಪಂಚಭೂತಗಳಲ್ಲಿ ಲೀನವಾದ ಪ್ರವೀಣ್ ನೆಟ್ಟಾರು| ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ|

ಸಮಗ್ರ ನ್ಯೂಸ್: ಬಿಜೆಪಿ ಯುವಮೋರ್ಚಾ ಮುಖಂಡ, ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರುರವರ ಪಾರ್ಥಿವ ಶರೀರದ ಅಂತ್ಯಸಂಸ್ಕಾರ ಹುಟ್ಟೂರು ನೆಟ್ಟಾರಿನಲ್ಲಿ ನಡೆಯಿತು. ಪುತ್ತೂರಿನ‌ ಪ್ರಗತಿ ಆಸ್ಪತ್ರೆಯಿಂದ ಪ್ರವೀಣ್ ಮೃತದೇಹವನ್ನು ಮೆರವಣಿಗೆ ಮೂಲಕ ಹುಟ್ಟೂರು ಬೆಳ್ಳಾರೆಯ ನೆಟ್ಟಾರಿಗೆ ತರಲಾಯಿತು. ಈ ವೇಳೆ ದಾರಿಯುದ್ದಕ್ಕೂ ನೂರಾರು ಕಾರ್ಯಕರ್ತರು ಜಮಾಯಿಸಿದ್ದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದ ಪ್ರಸಂಗ ನಡೆಯಿತು. ಈ ವೇಳೆ ಅಂತಿಮ ದರ್ಶನಕ್ಕೆ ಆಗಮಿಸಿದ ಸಚಿವರಾದ ಎಸ್.ಅಂಗಾರ, ಸುನಿಲ್ ಕುಮಾರ್, ಸಂಸದ ನಳಿನ್ ಕುಮಾರ್ ಕಟೀಲುರವರಿಗೆ ಪ್ರವೀಣ್ ಅಭಿಮಾನಿಗಳು ದಿಗ್ಬಂಧನ ಹಾಕಿದರು. ಬೆಳ್ಳಾರೆಯಲ್ಲಿ

ಪಂಚಭೂತಗಳಲ್ಲಿ ಲೀನವಾದ ಪ್ರವೀಣ್ ನೆಟ್ಟಾರು| ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ| Read More »

ಮಂಗಳೂರು ನಿಂದ ಹೊಸದುರ್ಗ ಕ್ಕೆ ಪ್ರತಿಷ್ಠಿತ ವೋಲ್ಟೋ ಸಾರಿಗೆ ಆರಂಭ

ಉಡುಪಿ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಮಂಗಳೂರು ವಿಭಾಗದಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಮಂಗಳೂರು-ಹೊಸದುರ್ಗ ಮಾರ್ಗದಲ್ಲಿ ಪ್ರತಿಷ್ಠಿತ ವೋಲ್ವೋ ಸಾರಿಗೆಯನ್ನು ಈಗಾಗಲೇ ಪ್ರಾರಂಭಿಸಲಾಗಿರುತ್ತದೆ. ಸಾರಿಗೆಯು ಮಂಗಳೂರಿನಿಂದ ರಾತ್ರಿ 9.30 ಕ್ಕೆ ಹೊರಟು ಸುರತ್ಕಲ್-ಪಡುಬಿದ್ರೆ-ಉಡುಪಿ-ಮಣಿಪಾಲ- ಕುಂದಾಪುರ-ಸಿದ್ದಾಪುರ-ಮಾಸ್ತಿಕಟ್ಟೆ-ತೀರ್ಥಹಳ್ಳಿ- ಶಿವಮೊಗ್ಗ-ಹೊಳೆಹೊನ್ನೂರು – ಚೆನ್ನಗಿರಿ-ಹೊಳಲ್ಕೆರೆ ಮಾರ್ಗವಾಗಿ ಹೊಸದುರ್ಗಕ್ಕೆ ಬೆಳಗ್ಗೆ 5.45 ಕ್ಕೆ ಹಾಗೂ ಮರುಪ್ರಯಾಣದಲ್ಲಿ ಹೊಸದುರ್ಗದಿಂದ ರಾತ್ರಿ 10 ಗಂಟೆಗೆ ಹೊರಟು ಬೆಳಗ್ಗೆ 6.15 ಕ್ಕೆ ಮಂಗಳೂರನ್ನು ತಲಪುತ್ತದೆ. ಸಾರಿಗೆಯಲ್ಲಿ ಮಂಗಳೂರಿನಿಂದ ಹೊಸದುರ್ಗಕ್ಕೆ ಪ್ರತಿ ಪ್ರಯಾಣಿಕರಿಗೆ ಒಟ್ಟು ಪ್ರಯಾಣದರ 700 ರೂ.

ಮಂಗಳೂರು ನಿಂದ ಹೊಸದುರ್ಗ ಕ್ಕೆ ಪ್ರತಿಷ್ಠಿತ ವೋಲ್ಟೋ ಸಾರಿಗೆ ಆರಂಭ Read More »

ಪಶ್ಚಿಮ ಘಟ್ಟಗಳ ಉಳಿವಿಗೆ ಕಸ್ತೂರಿ‌ ರಂಗನ್ ವರದಿ ಜಾರಿ| ಜನ ಯಾಕಿಷ್ಟು ಭಯ ಪಡ್ತಾರೆ ಗೊತ್ತಾ? ಅಂಥಾದ್ದೇನಿದೆ ಈ ವರದಿಯಲ್ಲಿ? ಕಂಪ್ಲೀಟ್ ಸ್ಟೋರಿ…

ಸಮಗ್ರ ನ್ಯೂಸ್: ಪಶ್ಚಿಮ ಘಟ್ಟಗಳು ಭಾರತೀಯ ಪರ್ಯಾಯ ದ್ವೀಪದ ಪಶ್ಚಿಮ ಕರಾವಳಿಗೆ ಸಮಾನಾಂತರವಾಗಿ ಹಬ್ಬಿದ ಪರ್ವತ ಶ್ರೇಣಿ. ಪಶ್ಚಿಮಘಟ್ಟದ ಶ್ರೇಣಿಯು ಗುಜರಾತ್‌ನಿಂದ ಆರಂಭವಾಗಿ ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕೇರಳ ಮತ್ತು ತಮಿಳುನಾಡು ರಾಜ್ಯದ ಕನ್ಯಾಕುಮಾರಿವರೆಗೂ ಹಬ್ಬಿದೆ. ಪಶ್ಚಿಮ ಘಟ್ಟಗಳ ಒಟ್ಟು 1,64,280 ಚ.ಕಿ.ಮೀ. ಪ್ರದೇಶದಲ್ಲಿ ಸುಮಾರು 59.940 ಚ.ಕಿ.ಮೀ ವಿಸ್ತೀರ್ಣ ಪ್ರದೇಶ ಅಂದರೆ ಸುಮಾರು ಶೇಕಡಾ 36.49ರಷ್ಟು ಭಾಗವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಗುರುತಿಸಲಾಗಿದೆ. ಪಶ್ಚಿಮ ಘಟ್ಟಗಳ ಈ ಸೂಕ್ಷ್ಮ ಪರಿಸರವು ಅಪರೂಪದ ಪ್ರಾಣಿಗಳು, ಪಕ್ಷಿಗಳು,

ಪಶ್ಚಿಮ ಘಟ್ಟಗಳ ಉಳಿವಿಗೆ ಕಸ್ತೂರಿ‌ ರಂಗನ್ ವರದಿ ಜಾರಿ| ಜನ ಯಾಕಿಷ್ಟು ಭಯ ಪಡ್ತಾರೆ ಗೊತ್ತಾ? ಅಂಥಾದ್ದೇನಿದೆ ಈ ವರದಿಯಲ್ಲಿ? ಕಂಪ್ಲೀಟ್ ಸ್ಟೋರಿ… Read More »

ಪಾದಚಾರಿ ಯ ಇರಿದು ಕೊಲೆ

ಆನೇಕಲ್: ಜಿಗಣಿ ಕೈಗಾರಿಕಾ ಪ್ರದೇಶದಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಯನ್ನು ಇರಿದು ಕೊಲೆ ಮಾಡಿದ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಮೇಲ್ನೋಟಕ್ಕೆ ರಸ್ತೆ ಅಪಘಾತದಂತೆ ಕಂಡ ಘಟನೆ ಇದೀಗ ಕೊಲೆ ಎಂದು ತಿಳಿದು ಬಂದಿದೆ. ಪ್ರಕರಣವನ್ನು ಜಿಗಣಿ ಪೊಲೀಸರು ದಾಖಲಿಸಿಕೊಂಡಿದ್ದಾರೆ. ಕೇರಳ ಕಾಸರಗೂಡು ಮೂಲದ ಸನು ಥಾಮ್ಸನ್(31) ಕೊಲೆಯಾದವರು. ಜಿಗಣಿಯ ಟಾಟಾ ಅಡ್ವಾನ್ಸ್​ನಲ್ಲಿ ಕೆಲಸ ಮಾಡುತ್ತಿದ್ದ ಸನು ಥಾಮ್ಸನ್ ರಾತ್ರಿ ಕೆಲಸ ಮುಗಿಸಿಕೊಂಡು ಬರುತ್ತಿದ್ದಾಗ ಮೂರು ಮಂದಿ ದುಷ್ಕರ್ಮಿಗಳು ಅಡ್ಡಗಟ್ಟಿ ಕೊಲೆ ಮಾಡಿ ಕೆಇಬಿ ಮುಂಭಾಗದಲ್ಲಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ನೂತನ

ಪಾದಚಾರಿ ಯ ಇರಿದು ಕೊಲೆ Read More »

ಎರಡು ಬೈಕ್ ಗಳ ನಡುವೆ ಅಪಘಾತ; ಮಾಜಿ ಸಚಿವ ಹೆಚ್.ವೈ.ಮೇಟಿ ಮೊಮ್ಮಗ ಗಂಭೀರ ಗಾಯ

ತುಮಕೂರು: ಬೈಕ್ ಅಪಘಾತದಲ್ಲಿ ಮಾಜಿ ಸಚಿವ ಹೆಚ್.ವೈ.ಮೇಟಿ ಮೊಮ್ಮಗ ಗಂಭೀರ ಗಾಯಗೊಂಡ ಘಟನೆಯೊಂದು ತುಮಕೂರು ನಗರದ ಶಿರಾ ಗೇಟ್ ಬಳಿ ನಡೆದಿದೆ. ಶಿರಾ ಗೇಟ್ ಬಳಿ ಎರಡು ಬೈಕ್​ಗಳ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮ ಘಟನೆಯಲ್ಲಿ ಮಾಜಿ ಸಚಿವ ಹೆಚ್.ವೈ.ಮೇಟಿ ಮೊಮ್ಮಗ, ಎಂಬಿಬಿಎಸ್ ವಿದ್ಯಾರ್ಥಿ ಹರ್ಷ ಮೇಟಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುವನ್ನು ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೆಚ್.ವೈ.ಮೇಟಿ ಆಸ್ಪತ್ರೆಗೆ ತೆರಳಿ ಮೊಮ್ಮಗನ ಆರೋಗ್ಯ ವಿಚಾರಿಸಿದ್ದಾರೆ.

ಎರಡು ಬೈಕ್ ಗಳ ನಡುವೆ ಅಪಘಾತ; ಮಾಜಿ ಸಚಿವ ಹೆಚ್.ವೈ.ಮೇಟಿ ಮೊಮ್ಮಗ ಗಂಭೀರ ಗಾಯ Read More »

ಮಂಗಳೂರು; ಕಾಲೇಜು ವಿದ್ಯಾರ್ಥಿಗಳಿಗೆ ಸಾರ್ವಜನಿಕರಿಗೆ ಗಾಂಜಾ ಮಾರಾಟ ,ಇಬ್ಬರ ಸೆರೆ ಹಿಡಿದ ಸಿಸಿಬಿ ಪೋಲಿಸ್

ಸಮಗ್ರ ನ್ಯೂಸ್ : ಮಂಗಳೂರು ನಗರದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಹಾಗೂ ಸೇವನೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಪಿಎಸ್ಐ ರಾಜೇಂದ್ರ ಬಿ ರವರ ನೇತೃತ್ವದ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರಿನ ನಗರದ ಕಾವೂರು ಶಂಕರ ನಗರ ಕೆ ಸಿ ಆಳ್ವ ಲೇಔಟ್ ನ ಮನೆಯೊಂದಕ್ಕೆ ದಾಳಿ ನಡೆಸಿ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಹೊಂದಿದ

ಮಂಗಳೂರು; ಕಾಲೇಜು ವಿದ್ಯಾರ್ಥಿಗಳಿಗೆ ಸಾರ್ವಜನಿಕರಿಗೆ ಗಾಂಜಾ ಮಾರಾಟ ,ಇಬ್ಬರ ಸೆರೆ ಹಿಡಿದ ಸಿಸಿಬಿ ಪೋಲಿಸ್ Read More »

ಭಾರೀ ಮಳೆಗೆ ರಸ್ತೆಗೆ ಉರುಳಿ ಬಿದ್ದ ಬೃಹದಾಕಾರದ ಮರ

ಶಿವಮೊಗ್ಗ: ನಗರದ ರಾಜೇಂದ್ರ ನಗರ ಬಡಾವಣೆಯಲ್ಲಿ ಭಾರೀ ಮಳೆಯಿಂದಾಗಿ ಬೃಹದಾಕಾರದ ಮರವೊಂದು ಇಂದು ಬೆಳಗಿನ ಜಾವ ಬುಡ ಸಮೇತ ಬಿದ್ದಿದೆ. ಕೆ.ಹೆಚ್.ಬಿ. ಕ್ವಾಟ್ರಸ್ ಮನೆ ಹಾಗೂ ರಸ್ತೆ ಮೇಲೆ ಮರ ಬಿದ್ದಿದ್ದು, ಮರ ಬಿದ್ದಿರುವ ಮನೆಯಲ್ಲಿ ಯಾರೂ ಇಲ್ಲದ ಕಾರಣ ಹೆಚ್ಚಿನ ಅನಾಹುತ ತಪ್ಪಿದೆ. ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಧಾವಿಸಿ ಮರ ತೆರವುಗೊಳಿಸಿದ್ದಾರೆ. ಮರ ಬಿದ್ದಿದ್ದರಿಂದ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಸಂಚಾರಕ್ಕೆ ತೊಂದರೆಯಾಗಿತ್ತು.

ಭಾರೀ ಮಳೆಗೆ ರಸ್ತೆಗೆ ಉರುಳಿ ಬಿದ್ದ ಬೃಹದಾಕಾರದ ಮರ Read More »

ಐವರ್ನಾಡು; ಪಂಚಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ಐತಿಹಾಸಿಕ ಯೋಜನೆಯ “ವಿಜ್ಞಾಪನಾ ಪತ್ರ” ಬಿಡುಗಡೆ

ಸುಳ್ಯ : ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಮತ್ತು ಶ್ರೀ ಪಂಚಲಿಂಗೇಶ್ವರನಿಗೆ ಪೂಗಮನ ಕಲ್ಪವೃಕ್ಷ ಸೇವೆ ಸಮಿತಿಯ, ಜಂಟಿ ಐತಿಹಾಸಿಕ ಯೋಜನೆಯ ಪ್ರಯುಕ್ತ ” ವಿಜ್ಞಾಪನಾ ಪತ್ರ” ಬಿಡುಗಡೆಯ ಕಾರ್ಯಕ್ರಮ ದೇವಸ್ಥಾನದ ವಠಾರದಲ್ಲಿ ನಡೆಯಿತು. ಪತ್ರದ ಬಿಡುಗಡೆಯನ್ನು ಪೂಗಮನ ಸಮಿತಿಯ ಅಧ್ಯಕ್ಷರಾದ ಶ್ರೀ ದಾಸಪ್ಪ ಗೌಡ ಕೋಡ್ತಿಲು ನೆರವೇರಿಸಿದರು. ಸಮಿತಿಯ ಸಂಯೋಜಕರಾದ ಶ್ರೀ ಕೃಷ್ಣ ಪ್ರಸಾದ್ ಮಡ್ತಿಲ, ಕಾರ್ಯ ಯೋಜನೆಯ ಪೂರ್ವ ತಯಾರಿಯ ಬಗ್ಗೆ ಮಾತನಾಡಿ, ಊರ ಸಮಸ್ತರು ಭಕ್ತಿಪೂರ್ವಕವಾಗಿ ತನು-ಮನ-ಧನಗಳ ಪೂರ್ವಕ ಈ

ಐವರ್ನಾಡು; ಪಂಚಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ಐತಿಹಾಸಿಕ ಯೋಜನೆಯ “ವಿಜ್ಞಾಪನಾ ಪತ್ರ” ಬಿಡುಗಡೆ Read More »