ನಟ, ನಿರ್ಮಾಪಕ ವೀರೇಂದ್ರ ಬಾಬು ಬಂಧನ
ಬೆಂಗಳೂರು : ವಂಚನೆ ಪ್ರಕರಣ ಸಂಬಂಧಿಸಿ ಬೆಂಗಳೂರಿನಲ್ಲಿ ರಾಷ್ಟ್ರ ಜನಹಿತ ಪಕ್ಷ ಸ್ಥಾಪಿಸಿದ್ದ ನಟ, ನಿರ್ಮಾಪಕ ವಿರೇಂದ್ರ ಬಾಬು ಪೊಲೀಸರು ಬಂಧಿಸಿದ ಘಟನೆಯೊಂದು ನಡೆದಿದೆ. ಬೆಂಗಳೂರಿನ ಕೊಡಿಗೆಹಳ್ಳಿ ಪೊಲೀಸರು ವಿರೇಂದ್ರ ಬಾಬು ಬಂಧಿಸಿದ್ದಾರೆ. ರಾಷ್ಟ್ರ ಜನಹಿತ ಪಕ್ಷ ಸ್ಥಾಪಿಸಿದ್ದ ಆರೋಪಿ ವಿರೇಂದ್ರ ಬಾಬು, ಚುನಾವಣೆ ಟಿಕೆಟ್ ಕೊಡುವುದಾಗಿ ನಂಬಿಸಿ ಬಸವರಾಜ್ ಘೋಷಾಲ್ ಎಂಬುವರಿಗೆ 1.88 ಕೋಟಿ ರೂ. ವಂಚಿಸಿದ್ದಾರೆ ಎಂದು ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ವಿರೇಂದ್ರ ಬಾಬು ವಿರುದ್ಧ ಬಸವರಾಜ ಘೋಷಾಲ್ ಎಂಬವರು ದೂರು ನೀಡಿದ್ದ […]
ನಟ, ನಿರ್ಮಾಪಕ ವೀರೇಂದ್ರ ಬಾಬು ಬಂಧನ Read More »










