Uncategorized

ಮಳೆಯಲ್ಲಿ ಆಟ ಆಡಬೇಡ ತಾಯಿ ಹೇಳಿದ್ದಕ್ಕೆ ಕೋಪಗೊಂಡು ಬಾಲಕ ನೇಣುಬಿಗಿದು ಆತ್ಮಹತ್ಯೆ

ಕೋಟ :  ಮಳೆಯಲ್ಲಿ ಆಟ ಆಡದಂತೆ ತಾಯಿ ಬುದ್ಧಿ ಮಾತು ಹೇಳಿದ್ದಕ್ಕೆ 9ನೇ ತರಗತಿ ಬಾಲಕನೊಬ್ಬ ಕೋಪಗೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಬ್ರಹ್ಮಾವರ ತಾಲೂಕಿನ ಕಾರ್ಕಡದಲ್ಲಿ ನಡೆದಿದೆ. ಮೃತ ಬಾಲಕನನ್ನು ಕಾರ್ಕಡ ನಿವಾಸಿ ಲಕ್ಷ್ಮಿ ಎಂಬವರ ಮಗ, ಕೋಟ ವಿವೇಕ ಹೈಸ್ಕೂಲಿನಲ್ಲಿ 9ನೇ ತರಗತಿಯ ವಿದ್ಯಾರ್ಥಿ ನಾಗೇಂದ್ರ (14) ಎಂದು ಗುರುತಿಸಲಾಗಿದೆ. ಲಕ್ಷ್ಮೀ ಕಾರ್ಕಡದಲ್ಲಿ ವೀರಭದ್ರ ಕ್ಯಾಂಟೀನ್ ನಡೆಸಿಕೊಂಡಿದ್ದು, ಶಾಲಾ ರಜೆ ಹಿನ್ನೆಲೆ ನಾಗೇಂದ್ರ ಕಾರ್ಕಡ ಶಾಲಾ ಮೈದಾನದಲ್ಲಿ ಆಟ ಆಡಲು ಹೋಗಿದ್ದ ಎನ್ನಲಾಗಿದೆ. […]

ಮಳೆಯಲ್ಲಿ ಆಟ ಆಡಬೇಡ ತಾಯಿ ಹೇಳಿದ್ದಕ್ಕೆ ಕೋಪಗೊಂಡು ಬಾಲಕ ನೇಣುಬಿಗಿದು ಆತ್ಮಹತ್ಯೆ Read More »

ಮದುವೆ ಹುಡುಗ ಕಪ್ಪು , ಸಮಾರಂಭದಲ್ಲಿ ಮದುವೆ ನಿರಾಕರಿಸಿದ ಹುಡುಗಿ

ಸಮಗ್ರ ನ್ಯೂಸ್: ಉತ್ತರ ಪ್ರದೇಶದ ಇಟಾವಾದಲ್ಲಿ ನಡೆದ ಮದುವೆ ಕಾರ್ಯಕ್ರಮ ದಲ್ಲಿ ನಡೆದ ಘಟನೆಯಲ್ಲಿ ಮದುವೆಯು ಅರ್ಧ ಪ್ರಕ್ರಿಯೆ ವೇಳೆ ವಧು ಮದುವೆಯಿಂದ ಹಿಂದೆ ಸರಿಯುವ ನಿರ್ಧಾರ ಮಾಡಿದ್ದಾಳೆ. ಅದಕ್ಕೆ ಆಕೆ ನೀಡಿದ ಉತ್ತರ ವರ ಬಹಳ ಕಪ್ಪಾಗಿ ಇದ್ದಾನೆಂಬುದಾಗಿ ಹೇಳಿದ್ದಾಳೆ. ಮದುವೆಯ ಸಮಾರಂಭವು ಪ್ರಾರಂಭವಾದ ತಕ್ಷಣ, ದಂಪತಿಗಳು ಹೂಮಾಲೆಗಳನ್ನು ವಿನಿಮಯ ಮಾಡಿಕೊಂಡರು. ಅಲ್ಲಿಂದ ಸಮಸ್ಯೆ ಶುರುವಾಯಿತು. ವಧು ನೀತಾ ಯಾದವ್​ ಎರಡು “ಫೆರಾ'(ಏಳು ಸುತ್ತು) ನಂತರ ವಿವಾಹವನ್ನು ಹಠಾತ್ತನೆ ರದ್ದುಗೊಳಿಸುವ ತನ್ನ ನಿರ್ಧಾರ ಪ್ರಕಟಿಸಿದ್ದಾಳೆ. ಆಕೆಯ

ಮದುವೆ ಹುಡುಗ ಕಪ್ಪು , ಸಮಾರಂಭದಲ್ಲಿ ಮದುವೆ ನಿರಾಕರಿಸಿದ ಹುಡುಗಿ Read More »

ಬಾಹುಬಲಿ ಸಿನಿಮಾ ಬಿಡುಗಡೆಯಾಗಿ ಇಂದಿಗೆ 7 ವರ್ಷ ಕಂಪ್ಲೀಟ್

ರಾಜಮೌಳಿ ನಿರ್ದೇಶನದ ಪ್ರಭಾಸ್ ನಟನೆಯ ಸೂಪರ್ ಡೂಪರ್ ಹಿಟ್ ಸಿನಿಮಾ ‘ಬಾಹುಬಲಿ ದಿ ಬಿಗಿನಿಂಗ್’ ಬಿಡುಗಡೆಯಾಗಿ ಇಂದಿಗೆ 7 ವರ್ಷಗಳನ್ನು ಪೂರೈಸಿದೆ. ಟಾಲಿವುಡ್ ಮಾತ್ರವಲ್ಲದೆ ಇಡೀ ಭಾರತ ಚಿತ್ರರಂಗವೇ ತಿರುಗಿ ನೋಡುವಂತೆ ಮಾಡಿದ ಈ ಚಿತ್ರವನ್ನು ಅರ್ಕ ಮೀಡಿಯಾ ವರ್ಕ್ಸ್ ಬ್ಯಾನರ್ ನಡಿ ಶೋಬು ಯರ್ಲಗಡ್ಡ ಹಾಗೂ ಪ್ರಸಾದ್ ದೇವಿನೇನಿ ನಿರ್ಮಾಣ ಮಾಡಿದ್ದರು, ಎಂ ಎಂ ಕೀರವಾಣಿ ಸಂಗೀತಕ್ಕೆ ಪ್ರೇಕ್ಷಕರು ಫಿದಾ ಆಗಿದ್ದರು. ರಾಜಮೌಳಿ ಕುಟುಂಬದ ಬಹುತೇಕ ಮಂದಿ ಈ ಸಿನಿಮಾದಲ್ಲಿ ಕೆಲಸ ಮಾಡಿದ್ದಾರೆ. ‘ಬಾಹುಬಲಿ ‘

ಬಾಹುಬಲಿ ಸಿನಿಮಾ ಬಿಡುಗಡೆಯಾಗಿ ಇಂದಿಗೆ 7 ವರ್ಷ ಕಂಪ್ಲೀಟ್ Read More »

ಕಾರು ನಿಯಂತ್ರಣ ತಪ್ಪಿ ಮರವಂತೆ ಬೀಚ್ ಗೆ ಬಿದ್ದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮರವಂತೆ ಬೀಚ್​ನಲ್ಲಿ ಕೆಂಪು ಬಣ್ಣದ ಸ್ವಿಫ್ಟ್​ ಕಾರು ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಇಬ್ಬರು ಮೃತಪಟ್ಟ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ರೋಶನ್​ ಆಚಾರ್ಯ ಶವ ಪತ್ತೆಯಾಗಿದೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರು ನಿಯಂತ್ರಣ ತಪ್ಪಿದ ಪರಿಣಾಮ ನಾಲ್ವರು ಪ್ರಯಾಣಿಸುತ್ತಿದ್ದ ಸ್ವಿಫ್ಟ್​ ಕಾರು ಮರವಂತೆ ಕಡಲಿಗೆ ಹಾರಿತ್ತು. ಕೋಟೇಶ್ವರ ಮೂಲದ ವಿರಾಜ್​ ಆಚಾರ್ಯ ಸೀಟ್​ ಬೆಲ್ಟ್​ ಧರಿಸಿದ್ದ ಪರಿಣಾಮ ಅವರ ಮೃತದೇಹ ಕಾರಿನಲ್ಲಿಯೇ ಪತ್ತೆಯಾಗಿತ್ತು. ಇದೇ ಕಾರಿನಲ್ಲಿದ್ದ ಕಾರ್ತಿಕ್​ ಹಾಗೂ ಸಂದೀಪ್​

ಕಾರು ನಿಯಂತ್ರಣ ತಪ್ಪಿ ಮರವಂತೆ ಬೀಚ್ ಗೆ ಬಿದ್ದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ Read More »

ಸಂಪಾಜೆ ಭೂಕಂಪನ ಪ್ರದೇಶಕ್ಕೆ ಕೇಂದ್ರ ತಂಡ ಪರಿಶೀಲನೆ

ಸಮಗ್ರ ನ್ಯೂಸ್: ಕಳೆದ‌ ಕೆಲವಾರಗಳಿಂದ ಕಂಪಿಸುತ್ತಿರುವ ಸಂಪಾಜೆ ಗ್ರಾಮಕ್ಕೆ ಭೂಕಂಪ ಅಧ್ಯಯನ ತಂಡ ಆಗಮಿಸಿದ್ದು, ಭೂಕಂಪನ ಬಾಧಿತ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿದೆ. ಕೇಂದ್ರ ಸರಕಾರದ ಪ್ರಾಕೃತಿಕ ವಿಕೋಪ ಇಲಾಖೆಯ ಮುಖ್ಯಸ್ಥರಾದ ಅಝದ್ ಅಹಮದ್ ಭಟ್, ಸೆಂಥಿಲ್ ,ಮಂಗಳೂರು ವಿಭಾಗದ ಭೂ ಗರ್ಭ ಇಲಾಖೆಯ ಮಹದೇವ್, ತಹಸೀಲ್ದಾರ್ ಅನಿತಾಲಕ್ಷ್ಮಿ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ ಅಭಿವೃದ್ಧಿ ಅದಿಕಾರಿ ಸರಿತಾ ಡಿಸೋಜ, ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷರಾದ ಟಿ. ಎಮ್. ಶಾಹಿದ್ ತೆಕ್ಕಿಲ್, ಪಂಚಾಯತ್ ಸದಸ್ಯ ಎಸ್.

ಸಂಪಾಜೆ ಭೂಕಂಪನ ಪ್ರದೇಶಕ್ಕೆ ಕೇಂದ್ರ ತಂಡ ಪರಿಶೀಲನೆ Read More »

44 ನೇ ಹುಟ್ಟುಹಬ್ಬ ದ ಸಡಗರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್

ಬೆಂಗಳೂರು: ಸ್ಯಾಂಡಲ್​ ವುಡ್ ನಟ ಗೋಲ್ಡನ್ ಸ್ಟಾರ್ ಗಣೇಶ್ ಜನುಮ ದಿನದ ಸಡಗರದಲ್ಲಿದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಅವರಿಗೆ ಇಂದು 44ನೇ ಹುಟ್ಟುಹಬ್ಬದ ಸಂಭ್ರಮ. ಅವರು ಬೆಂಗಳೂರಿನ ನೆಲಮಂಗಲದ ಅಡಕಮರನಹಳ್ಳಿಯಲ್ಲಿ ಜುಲೈ 2, 1980ರಲ್ಲಿ ಕಿಶನ್ ಮತ್ತು ಸುಲೋಚನ ಎಂಬ ದಂಪತಿಗಳ ಮೂರನೇ ಮಗನಾಗಿ ಗಣೇಶ್ ಜನಿಸಿದರು. ಇವರು ಎಲೆಕ್ಟ್ರಾನಿಕ್ಸ್ ನಲ್ಲಿ ಡಿಪ್ಲೊಮಾ ಪದವಿಯನ್ನು ಪಡೆದುಕೊಂಡಿದ್ದಾರೆ. ಇನ್ನೂ ಇವರು 99 ಕ್ಕೂ ಹೆಚ್ಚಿನ ಸಿನಿಮಾದಲ್ಲಿ ನಟಿಸಿದ್ದಾರೆ

44 ನೇ ಹುಟ್ಟುಹಬ್ಬ ದ ಸಡಗರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ Read More »

ಮಂಗಳೂರು; ಚಲಿಸುತ್ತಿದ್ದ ಟೆಂಪೋ ವಿದ್ಯುತ್ ಕಂಬಕ್ಕೆ ಡಿಕ್ಕಿ , ಓರ್ವ ಮೃತ್ಯು, ಇಬ್ಬರಿಗೆ ಗಾಯ

ಸಮಗ್ರ ನ್ಯೂಸ್ : ಚಲಿಸುತ್ತಿದ್ದ ಟೆಂಪೋ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ವ್ಯಕ್ತಿ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡ ಘಟನೆಯೊಂದು ಹೊರವಲಯದ ಮುಲ್ಕಿ ಕೊಲ್ನಾಡು ಕೈಗಾರಿಕಾ ಪ್ರದೇಶದ ರಸ್ತೆಯಲ್ಲಿ ನಡೆದಿದೆ. ಮೃತಚಾಲಕನನ್ನು ಕೆಎಸ್.ರಾವ್ ನಗರ ವಿಜಯಪುರ ಕಾಲೊನಿ ನಿವಾಸಿ ಯಶವಂತರಾಯ ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಭಗವಂತರಾಯ ಮತ್ತು ಕುಮಾರ್ ಎಂದು ಗುರುತಿಸಲಾಗಿದೆ. ಇವರು ಕೂಲಿ ಕೆಲಸಕ್ಕೆಂದು ಟೆಂಪೋದಲ್ಲಿ ಮಂಗಳೂರು ಕಡೆಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ವಿದ್ಯುತ್

ಮಂಗಳೂರು; ಚಲಿಸುತ್ತಿದ್ದ ಟೆಂಪೋ ವಿದ್ಯುತ್ ಕಂಬಕ್ಕೆ ಡಿಕ್ಕಿ , ಓರ್ವ ಮೃತ್ಯು, ಇಬ್ಬರಿಗೆ ಗಾಯ Read More »

ವಿಶ್ವ ಪ್ರಸಿದ್ಧ ಹಂಪಿಗೆ ಭೇಟಿ ಕೊಟ್ಟ ಮೈಸೂರು ಒಡೆಯರ್ ಕುಟುಂಬ

ಸಮಗ್ರ ನ್ಯೂಸ್: ಮೈಸೂರಿನ ಒಡೆಯರಾದ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ದಂಪತಿ ಹಾಗೂ ಅವರ ತಾಯಿ ಪ್ರಮೋದದೇವಿ ಅವರು ಸೋಮವಾರ ವಿಶ್ವಪ್ರಸಿದ್ಧ ಹಂಪಿಗೆ ಭೇಟಿ ನೀಡಿದರು. ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನಕ್ಕೆ ಬಂದು ವಿರೂಪಾಕ್ಷನಿಗೆ ವಿಶೇಷ ಪೂಜೆ ಸಲ್ಲಿಸಿದರು ವಿಜಯ ವಿಠಲ ದೇವಸ್ಥಾನ, ಸಪ್ತಸ್ವರ ಮಂಟಪ, ಕಲ್ಲಿನ ರಥ ಸ್ಮಾರಕಗಳನ್ನು ಕಣ್ತುಂಬಿಕೊಂಡರು. ಇದಕ್ಕೂ ಮುನ್ನ ಅವರು ಸಮೀಪದ ಅಂಜನಾದ್ರಿ ಬೆಟ್ಟಕ್ಕೆ ತೆರಳಿ ಆಂಜನೇಯನ ದರ್ಶನ ಪಡೆದರು.

ವಿಶ್ವ ಪ್ರಸಿದ್ಧ ಹಂಪಿಗೆ ಭೇಟಿ ಕೊಟ್ಟ ಮೈಸೂರು ಒಡೆಯರ್ ಕುಟುಂಬ Read More »

“ನಳಿನ್ ಕುಮಾರ್ ಓರ್ವ ಬೆಸ್ಟ್ ಕಾಮಿಡಿಯನ್, ಡಾಲರ್, ಮರಳಿನ ರೇಟ್ ಕಡಿಮೆ ಮಾಡಿ ಸಕ್ಸಸ್ ಆಗಿದ್ದಾರೆ” – ರಮಾನಾಥ ರೈ

ಸಮಗ್ರ ನ್ಯೂಸ್: ಅಗ್ನಿಪಥ್ ಯೋಜನೆಗೆ ಕಾಂಗ್ರೆಸ್ ನಾಯಕರ ಮಕ್ಕಳನ್ನು ಕೇಳಿಲ್ಲ ಎಂದಿದ್ದ ನಳಿನ್ ಕುಮಾರ್ ಹೇಳಿಕೆಗೆ ಕಿಡಿಕಾರಿರುವ ಮಾಜಿ ಸಚಿವ ರಮಾನಾಥ ರೈ, ನಳಿನ್ ಒಬ್ಬ ಹಾಸ್ಯಗಾರ, ಅವರ ಹೇಳಿಕೆಯನ್ನು ಗಂಭೀರ ಪರಿಗಣಿಸಲ್ಲ.‌ ಡಾಲರ್ ರೇಟ್, ಹೊಯ್ಗೆ ದರದ ಬಗ್ಗೆ ಹೇಳಿ ಜನರ ನಡುವೆ ನಗೆಪಾಟಲಿಗೆ ಈಡಾಗಿದ್ದಾರೆ. ಕಾಂಗ್ರೆಸ್ ಮಕ್ಕಳ ವಿಚಾರ ಅಲ್ಲ, ನಾವು ದೇಶದ ಮಕ್ಕಳ ಬಗ್ಗೆ ಪ್ರಶ್ನೆ ಮಾಡುತ್ತೇವೆ ಎಂದು ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ರಮಾನಾಥ ರೈ, ದೇಶಕ್ಕಾಗಿ ಹೋರಾಡಿದ

“ನಳಿನ್ ಕುಮಾರ್ ಓರ್ವ ಬೆಸ್ಟ್ ಕಾಮಿಡಿಯನ್, ಡಾಲರ್, ಮರಳಿನ ರೇಟ್ ಕಡಿಮೆ ಮಾಡಿ ಸಕ್ಸಸ್ ಆಗಿದ್ದಾರೆ” – ರಮಾನಾಥ ರೈ Read More »

ಚುಚ್ಚುಮದ್ದು ನೀಡಿ 14 ಮಕ್ಕಳಿಗೆ ಅಡ್ಡ ಪರಿಣಾಮ

ಶಿವಮೊಗ್ಗ: ಸರ್ಕಾರಿ ಆಸ್ಪತ್ರೆಯಲ್ಲಿ ನೀಡಿದ ಚುಚ್ಚುಮದ್ದು ನಿಂದ 14 ಮಕ್ಕಳಿಗೆ ಅಡ್ಡ ಪರಿಣಾಮ ಬೀರಿದ ಘಟನೆಯೊಂದು ಸಾಗರದ ಉಪವಿಭಾಗೀಯ ಆಸ್ಪತ್ರೆಯಲ್ಲಿ ನಡೆದಿದೆ. ನಿನ್ನೆ ಸಂಜೆ ಮಕ್ಕಳಿಗೆ ಆಂಟಿಬಯಾಟಿಕ್ ಇಂಜೆಕ್ಷನ್ ನೀಡಲಾಗಿತ್ತು. ನಿನ್ನೆ ತಡರಾತ್ರಿ ಏಕಾಎಕಿ ಅಡ್ಡ ಪರಿಣಾಮ ಉಂಟಾಗಿದ್ದು, ನಾಲ್ಕು ಮಕ್ಕಳಿಗೆ ತೀವ್ರ ಜ್ವರ ಹಾಗೂ ಇನ್ನೂ ನಾಲ್ಕು ಮಕ್ಕಳ ಆರೋಗ್ಯದಲ್ಲಿ ತೀವ್ರ ಏರುಪೇರಾಗಿತ್ತು. ಒಟ್ಟು 14 ಮಕ್ಕಳನ್ನು ಕೂಡಲೇ ಮೆಗ್ಗಾನ್ ಸೇರಿದಂತೆ ನಗರದ ವಿವಿಧ​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಮಕ್ಕಳು ಚೇತರಿಸಿಕೊಳ್ಳುತ್ತಿದ್ದು, ಸಾಗರದ ಉಪವಿಭಾಗೀಯ ಆಸ್ಪತ್ರೆ, ಶಿವಮೊಗ್ಗದ

ಚುಚ್ಚುಮದ್ದು ನೀಡಿ 14 ಮಕ್ಕಳಿಗೆ ಅಡ್ಡ ಪರಿಣಾಮ Read More »