ಕುಕ್ಕೆ: ಸರ್ಕಾರ ಒಪ್ಪಿದರೆ ಸೇವೆಗೆ ಅವಕಾಶ- ಡಿಸಿ
ಕುಕ್ಕೆಸುಬ್ರಹ್ಮಣ್ಯ: ಧಾರ್ಮಿಕ ಕೇಂದ್ರಗಳಲ್ಲಿ ಪೂಜೆ, ಸೇವೆಗಳಿಗೆ ಬೇಡಿಕೆ ಇರುತ್ತದೆ. ಈ ನಿಟ್ಟಿನಲ್ಲಿ ಮುಂದಿನ ವಾರ ದೇವಸ್ಥಾನಗಳ ಆಡಳಿತ ಮಂಡಳಿ, ಅಧಿಕಾರಿಗಳು, ಜನಪ್ರತಿನಿಧಿಗಳ ಜತೆ ಸಭೆ ನಡೆಸಿ ಚರ್ಚಿಸುತ್ತೇವೆ. ಸರಕಾರ ಒಪ್ಪಿಗೆ ಸೂಚಿಸಿದಲ್ಲಿ ಮುಂದಿನ ವಾರದಿಂದ ಸೇವೆಗಳನ್ನು ಮಾಡಲು ಅವಕಾಶ ಕಲ್ಪಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ತಿಳಿಸಿದರು. ಅವರು ಶುಕ್ರವಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ| ಕುಮಾರ್ ಜತೆಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. […]
ಕುಕ್ಕೆ: ಸರ್ಕಾರ ಒಪ್ಪಿದರೆ ಸೇವೆಗೆ ಅವಕಾಶ- ಡಿಸಿ Read More »









