ಪುತ್ತೂರು: ದ್ವಿಚಕ್ರ ವಾಹನಗಳ ನಡುವೆ ಆ್ಯಕ್ಸಿಡೆಂಟ್| ಒಬ್ಬ ಸಾವು, ಮತ್ತೋರ್ವ ಗಂಭೀರ|
ಪುತ್ತೂರು: ದ್ವಿಚಕ್ರ ವಾಹನಗಳ ಮಧ್ಯೆ ಡಿಕ್ಕಿ ಸಂಭವಿಸಿ ಇಬ್ಬರು ಗಾಯಗೊಂಡ ಘಟನೆ ಇಂದು ಕುಂಬ್ರ ಸಮೀಪದ ಕೊಲ್ಲಾಜೆ ಎಂಬಲ್ಲಿ ನಡೆದಿದ್ದು, ಅಪಘಾತದಿಂದ ಗಂಭೀರ ಗಾಯಗೊಂಡ ಸ್ಕೂಟರ್ ಸವಾರ ಸೆಲ್ವಂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಕೊಲ್ಲಾಜೆ ಒಳರಸ್ತೆಯಿಂದ ಸೆಲ್ವಂ ಎಂಬಾತ ಚಲಾಯಿಸಿಕೊಂಡು ಬರುತ್ತಿದ್ದ ಟಿವಿಎಸ್ ಜುಪಿಟರ್ ದ್ವಿಚಕ್ರ ವಾಹನ ಮುಖ್ಯ ರಸ್ತೆಗೆ ಹಾದು ಬರುತ್ತಿದ್ದ ವೇಳೆ ಕೆಯ್ಯೂರು ಕಡೆಯಿಂದ ಕುಂಬ್ರ ಕಡೆಗೆ ಹೋಗುತ್ತಿದ್ದ ಕೆ.ಟಿ.ಎಂ ಬೈಕ್ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಎರಡೂ ದ್ವಿಚಕ್ರ […]
ಪುತ್ತೂರು: ದ್ವಿಚಕ್ರ ವಾಹನಗಳ ನಡುವೆ ಆ್ಯಕ್ಸಿಡೆಂಟ್| ಒಬ್ಬ ಸಾವು, ಮತ್ತೋರ್ವ ಗಂಭೀರ| Read More »








