‘ದೇಹ ಕೊಟ್ಟು ಉಪಕಾರ ಮಾಡಬಲ್ಲೆ, ನಾನೊಬ್ಬ ಮುಸ್ಲಿಂ’ ಎಂದು ಮಹಿಳೆ ಕೈಗೆ ಮಗು ಕೊಟ್ಟು ಪರಾರಿಯಾದ ಬಳ್ಳಾರಿ ಸಬ್ ರಿಜಿಸ್ಟ್ರಾರ್
ಬಳ್ಳಾರಿ: ತಾನೊಬ್ಬ ಮುಸ್ಲಿಂ, ಅವಿವಾಹಿತ ಎಂದು ಮುಸ್ಲಿಂ ಹೆಸರು ಹೇಳಿಕೊಂಡು ಮುಸ್ಲಿಂ ಯುವತಿಯನ್ನು ನಂಬಿಸಿ ದೈಹಿಕ ಸಂಪರ್ಕ ನಡೆಸಿ, ಮದುವೆಯನ್ನೂ ಆಗಿ ನಂತರ ಮಗುವಾದ ಮೇಲೆ ಬಳ್ಳಾರಿ ಸಬ್ ರಿಜಿಸ್ಟ್ರಾರ್ ಪರಾರಿಯಾಗಿರುವುದಾಗಿ ಯುವತಿ ದೂರಿದ್ದಾರೆ. ಮಗುವನ್ನು ಹಿಡಿದುಕೊಂಡು ತನಗೆ ನ್ಯಾಯ ಕೊಡಿಸಿ ಎಂದು ಯುವತಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ‘ಬಳ್ಳಾರಿ ಸಬ್ ರಿಸ್ಟ್ರಾರ್ ಉಮೇಶ್ ತಮ್ಮ ಹೆಸರನ್ನು ರೆಹಾನ್ ಅಹಮದ್ ಎಂದು ಹೇಳಿಕೊಂಡು ನನ್ನನ್ನು ನಂಬಿಸಿದರು. ತಾವು ಮೊದಲೇ ಮದುವೆಯಾಗಿರುವ ವಿಷಯ ಕೂಡ ಹೇಳಿರಲಿಲ್ಲ. ಅವರನ್ನು ನಾನು […]