ಶಿರಾಡಿ ಘಾಟ್ ಗೆ ಭೇಟಿ ನೀಡಿದ ಸಿಎಂಗೆ ಬಿಗ್ ಶಾಕ್!! ಕಾರಣ ಏನು ಗೊತ್ತೇ?
ಸಮಗ್ರ ನ್ಯೂಸ್: ರಾಜ್ಯದಲ್ಲಿ ಮಳೆರಾಯನ ಆರ್ಭಟದಿಂದ ಜನತೆ ಬೆಚ್ಚಿ ಬಿದ್ದಿದ್ದಾರೆ. ಚಿಕ್ಕಮಗಳೂರು, ಶಿರೂರು ಈಗ ಶಿರಾಡಿ ಘಾಟ್ ಕೂಡ ಗುಡ್ಡ ಕುಸಿತದಿಂದ ಹೊರತಾಗಿಲ್ಲ. ಇಂದು ಸಿಎಂ ಸಿದ್ದರಾಮಯ್ಯ ಅವರು ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿತಗೊಂಡ ಪ್ರದೇಶಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಗುಡ್ಡ ಕುಸಿತದ ಭೀಕರತೆಯನ್ನು ಕಂಡು ಶಾಕ್ ಆದ ಸಿದ್ದರಾಮಯ್ಯ ಅವರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ವಿಲಾಸ್ ಅವರಿಗೆ ಸಾಲು ಸಾಲು ಪ್ರಶ್ನೆಗಳನ್ನು ಕೇಳಿದ್ದಾರೆ. ಜೊತೆಗೆ ರಸ್ತೆ ನಿರ್ಮಾಣಕ್ಕಾಗಿ ಗುಡ್ಡಗಳನ್ನು 90 […]
ಶಿರಾಡಿ ಘಾಟ್ ಗೆ ಭೇಟಿ ನೀಡಿದ ಸಿಎಂಗೆ ಬಿಗ್ ಶಾಕ್!! ಕಾರಣ ಏನು ಗೊತ್ತೇ? Read More »










